‘ಬಂಬೂ ಸವಾರಿ’ಗೆ ಸುನಿ..ಕಿಟ್ಟಿ..ಯಂಗ್ ಟೈಗರ್ ಸಾಥ್…ಜಂಬೂ ಸವಾರಿ ಮುಹೂರ್ತದ ಝಲಕ್

 

ಕೋಲಾರ, ಇಂಗ್ಲಿಷ್ ಮಂಜ ಸಿನಿಮಾದ ಸಾರಥಿ ಆರ್ಯ ಎನ್.ಮಹೇಶ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಬಂಬೂ ಸವಾರಿ ಸಿನಿಮಾದ ಮುಹೂರ್ತ ಇವತ್ತು ಬೆಂಗಳೂರಿನ ಗುಂಡಾಂಜನೇಯ ದೇಗುಲದಲ್ಲಿ ಅದ್ಧೂರಿಯಾಗಿ ನೆರವೇರಿತು. ಕನ್ನಡದ ಚಿತ್ರರಂಗದ ಪ್ರತಿಭಾನ್ವಿತ ನಿರ್ದೇಶಕ ಸಿಂಪಲ್ ಸುನಿ, ನಟ ಶ್ರೀನಗರ ಕಿಟ್ಟಿ, ವಿನೋದ್ ಪ್ರಭಾಕರ್ ಹಾಗೂ ನಿರ್ದೇಶಕ ಕೆ.ಎಂ.ಚೈತನ್ಯ ಯುವ ಪ್ರತಿಭೆಗಳ ಕನಸುಗಳಿಗೆ ಸಾಥ್ ನೀಡಿದರು.ಸಿಂಪಲ್ ಸುನಿ, ಹೆಸರಲ್ಲಿಯೇ ಪಾಸಿಟಿವ್ ಇದೆ. ಸವಾರಿ ಅನ್ನುವ ಸಿನಿಮಾ ಮೈಲುಗಲ್ಲು ಸಾಧಿಸಿತ್ತು. ಮಹೇಶ್ ಪ್ರಚಲಿತ ವಿದ್ಯಮಾನಗಳ ಮೇಲೆ ಸಿನಿಮಾ ಕಥೆ ಹೇಳ್ತಾರೆ. ವರ್ಧನ್ ಒಳ್ಳೆ ಕಲಾವಿದ. ಹೊಸತಂಡದಲ್ಲಿ ಇರುವವರಿಗೆ ಎಲ್ಲರಿಗೂ ಶುಭ ಹಾರೈಕೆಗಳು. ಸವಾರಿ ನೂರು ದಿನ ಓಡಲಿ ಎಂದು ಹಾರೈಸಿದರು.

ಶ್ರೀನಗರ ಕಿಟ್ಟಿ, ಮಹೇಶ್ ಮುಂದಿನ ಪ್ರಯತ್ನ. ನಾನು ಜಂಬೂ ಸವಾರಿ ಅಂತಾ ಅಂದುಕೊಂಡಿದ್ದೆ. ಟೈಟಲ್ ಹೇಳಿದ ಮೇಲೆ ಬಂಬೂ ಸವಾರಿ ಅಂತಾ ಗೊತ್ತಾಯ್ತು. ತಂತ್ರಜ್ಞನರು, ಕಲಾವಿದರು ಎಲ್ಲರಿಗೂ ಒಳ್ಳೆದಾಲಿ ಎಂದು ಶುಭ ಕೋರಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರನ್ನು ಅಂತರಾಷ್ಟ್ರೀಯ ನಗರವಾಗಿ ಅಭಿವೃದ್ಧಿಪಡಿಸಲಾಗಿದೆ !

Mon Apr 11 , 2022
  ಬೆಂಗಳೂರು: ಬೆಂಗಳೂರನ್ನು ಅಂತರಾಷ್ಟ್ರೀಯ ನಗರವಾಗಿ ಅಭಿವೃದ್ಧಿಪಡಿಸಲಾಗಿದೆ ಎಂದು ಪ್ರತಿಪಾದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅಮೃತ ನಗರೋತ್ಥಾನ ಯೋಜನೆಯಡಿ ನಗರದ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪದ್ಮನಾಭನಗರ ಕ್ಷೇತ್ರದ ವಾಜಪೇಯಿ ಆಟದ ಮೈದಾನದಲ್ಲಿ ರವಿವಾರ ಹಮ್ಮಿಕೊಂಡಿದ್ದ ಜಾನಪದ ಜಾತ್ರೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು. ಬೆಂಗಳೂರು ಅಂತರಾಷ್ಟ್ರೀಯ ನಗರವಾಗಿ ಅಭಿವೃದ್ಧಿಗೊಂಡಿದೆ. ಅಮೃತ ನಗರೋತ್ಥಾನ ಯೋಜನೆಯಡಿ ನಗರದ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು […]

Advertisement

Wordpress Social Share Plugin powered by Ultimatelysocial