ಕೆರೆಯಲ್ಲಿ ಮುಳುಗಿ ಬಾಲಕ ಸಾವು.

ಕೆರೆಯಲ್ಲಿ ಮುಳುಗಿ ಬಾಲಕ ಸಾವು

ಗೆಳೆಯರೊಂದಿಗೆ ಕೆರೆಯಲ್ಲಿ ಈಜಲು ಹೋದಾಗ ಈಜುಬಾರದೆ ಕೆರೆಯಲ್ಲಿ ಮುಳುಗಿ ಸಾವು.

ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೆರೂರು ಗ್ರಾಮದಲ್ಲಿ ನಡೆದ ಘಟನೆ.

ಫಜಲ್ ಮುಚಡಿ 13, ವರ್ಷ ಮೃತ ಬಾಲಕ.

ನಿನ್ನೆ ಸಂಜೆ ವೇಳೆ ದೊಡ್ಡಕೆರೆಯ ಬಳಿ ಆಟವಾಡುತ್ತಿದ್ದಾಗ ನಡೆದ ದುರ್ಘಟನೆ.

ದೋಣಿ ಮೂಲಕ ಮೃತದೇಹ ಹೊರತೇಗದ ಸ್ಥಳಿಯರು.

ಸ್ಥಳಕ್ಕೆ ಪೊಲೀಸರ ಭೇಟಿ,ಪರಿಶೀಲನೆ

ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗೃಹ ಸಚಿವರ ಕ್ಷೇತ್ರದಲ್ಲಿ ಸರ್ಕಾರಿ ಶಾಲೆ ಕಟ್ಟಡ ಕಳಪೆ ಕಾಮಗಾರಿ

Sat Feb 11 , 2023
ಗೃಹ ಸಚಿವರ ಕ್ಷೇತ್ರದಲ್ಲಿ ಸರ್ಕಾರಿ ಶಾಲೆ ಕಟ್ಟಡ ಕಳಪೆ ಕಾಮಗಾರಿ ಕಳಚಿ ಬೀಳುತ್ತಿರುವ ಕಟ್ಟಡದ ಸೀಲಿಂಗ್ ಕಳಪೆ ಕಾಮಗಾರಿಗೆ ಕಮಿಷನ್ ಕಾರಣವಾಗಿರುವ ಶಂಕೆ ನೊಣಬೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಕಟ್ಟಡದ ಕತೆ ತೀರ್ಥಹಳ್ಳಿ ತಾಲೂಕಿನ ನೊಣಬೂರು ಜಿಲ್ಲಾ ಪಂಚಾಯಿತಿ ವತಿಯಿಂದ ನಡೆದಿರುವ 30 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿ ಉದ್ಘಾಟನೆಗೆ ಮುನ್ನವೇ ಕಳಪೆ ಕಾಮಗಾರಿ ಬೆಳಕಿಗೆ ಕಾಮಗಾರಿ ಮಾಡಿರುವ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಮೂಲದ ಗುತ್ತಿಗೆದಾರ ಕಳಪೆ ಕಾಮಗಾರಿಗೆ […]

Advertisement

Wordpress Social Share Plugin powered by Ultimatelysocial