ಇತಿಹಾಸ ಪ್ರಸಿದ್ದ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಸಂಭ್ರಮದ ಭ್ರಹ್ಮರಥೋತ್ಸವ,
ದೊಡ್ಡಬಳ್ಳಾಪುರ ತಾಲೂಕಿನ ಪ್ರಸಿದ್ದ ಘಾಟಿ ಸುಬ್ರಮಣ್ಯ ರಥೋತ್ಸವ,
ಪುಷ್ಪ ಶುದ್ದ ಷಷ್ಟಿ ಹಿನ್ನಲೆ ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತ ಸಾಗರ,
ಘಾಟಿ ಸುಭ್ರಹ್ಮಣ್ಯ ರಥವನ್ನ ಎಳೆದ ಭಕ್ತಾದಿಗಳು,
ಸಾವಿರಾರು ಜನ ಭಕ್ತರು ರಥೋತ್ಸವದಲ್ಲಿ ಭಾಗಿ,
ಕೊವಿಡ್ ರೂಲ್ಸ್ ಮರೆತು ಸಾವಿರಾರು ಭಕ್ತರು ರಥೋತ್ಸವಕ್ಕೆ ಸಾಕ್ಷಿ,
ಬೆಳಗ್ಗೆಯಿಂದ ಸಾವಿರಾರು ಭಕ್ತರು ಆಗಮನದ ಹಿನ್ನಲೆ ಘಾಟಿಯಲ್ಲಿ ಬಿಗಿಬಪೊಲೀಸ್ ಬಂದೋಬಸ್ತ್
ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಮಣ್ಯ ಕ್ಷೇತ್ರ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de…