ಇತಿಹಾಸ ಪ್ರಸಿದ್ದ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಸಂಭ್ರಮದ ಭ್ರಹ್ಮರಥೋತ್ಸವ.

ಇತಿಹಾಸ ಪ್ರಸಿದ್ದ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಸಂಭ್ರಮದ ಭ್ರಹ್ಮರಥೋತ್ಸವ,

ದೊಡ್ಡಬಳ್ಳಾಪುರ ತಾಲೂಕಿನ ಪ್ರಸಿದ್ದ ಘಾಟಿ ಸುಬ್ರಮಣ್ಯ ರಥೋತ್ಸವ,

ಪುಷ್ಪ ಶುದ್ದ ಷಷ್ಟಿ ಹಿನ್ನಲೆ ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತ ಸಾಗರ,

ಘಾಟಿ ಸುಭ್ರಹ್ಮಣ್ಯ ರಥವನ್ನ ಎಳೆದ ಭಕ್ತಾದಿಗಳು,

ಸಾವಿರಾರು ಜನ ಭಕ್ತರು ರಥೋತ್ಸವದಲ್ಲಿ ಭಾಗಿ,

ಕೊವಿಡ್ ರೂಲ್ಸ್ ಮರೆತು ಸಾವಿರಾರು ಭಕ್ತರು ರಥೋತ್ಸವಕ್ಕೆ ಸಾಕ್ಷಿ,

ಬೆಳಗ್ಗೆಯಿಂದ ಸಾವಿರಾರು ಭಕ್ತರು ಆಗಮನದ ಹಿನ್ನಲೆ ಘಾಟಿಯಲ್ಲಿ ಬಿಗಿಬಪೊಲೀಸ್ ಬಂದೋಬಸ್ತ್

ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಮಣ್ಯ ಕ್ಷೇತ್ರ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ಕುಂದಗೋಳ ಬಿಜೆಪಿ ಟಿಕೆಟ್ ಇಬ್ಬರ ನಡುವೆ ಮೂರನೆದವರಿಗೆ ಸಿಕ್ಕರೂ ಅಚ್ಚರಿಯಿಲ್ಲ ?

Wed Dec 28 , 2022
ಈ ಮಧ್ಯೆ ಆರ್ ಎಸ್ ಎಸ್ ಮೂಲದಿಂದ ರಾಜಕೀಯಕ್ಕೆ ಇಳಿದಿರುವ ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾಕ್ಟರ್ ಮಲ್ಲಿಕಾರ್ಜುನ್ ಬಾಳಿಕಾಯಿ ಹೆಸರು ಕೇಳಿ ಬರುತ್ತಿದೆ. ಕುಂದಗೋಳ: ಹೈ ವೋಲ್ಟೇಜ್ ಕ್ಷೇತ್ರವಾದ ಕುಂದಗೋಳ ಮತಕ್ಷೇತ್ರ ಕಾಂಗ್ರೆಸ್ ಶಾಸಕ ಸಿ .ಎಸ್ ಶಿವಳ್ಳಿ ನಿಧನದ ನಂತರ ಉಪಚುನಾವಣೆಯಲ್ಲಿ ಅವರ ಪತ್ನಿ ಕುಸುಮಾವತಿ ಶಿವಳ್ಳಿ ಗೆದ್ದರು. ಈ ಬಾರಿ ಕುಸುಮಾವತಿ ಶಿವಳ್ಳಿ ಹಾಗೂ ದಿ.ಸಿ.ಎಸ್ ಶಿವಳ್ಳಿ ಸಹೋದರ ಮುತ್ತಣ್ಣ ಶಿವಳ್ಳಿ ಕಾಂಗ್ರೆಸ್ […]

Advertisement

Wordpress Social Share Plugin powered by Ultimatelysocial