BREAKING : ಸಿಂಗಾಪುರದ ನೂತನ ಅಧ್ಯಕ್ಷರಾಗಿ ಭಾರತ ಮೂಲದ ‘ಧರ್ಮನ್ ಷಣ್ಮುಗರತ್ನಂ’ ಪ್ರಮಾಣ ವಚನ ಸ್ವೀಕಾರ |

ವದೆಹಲಿ : ಭಾರತೀಯ ಮೂಲದ ಅರ್ಥಶಾಸ್ತ್ರಜ್ಞ ಧರ್ಮನ್ ಷಣ್ಮುಗರತ್ನಂ ಅವರು ಸಿಂಗಾಪುರದ ಅಧ್ಯಕ್ಷರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.

CBSE 10,12ನೇ ತರಗತಿ ವಿದ್ಯಾರ್ಥಿಗಳೇ ಗಮನಿಸಿ ; ಪರೀಕ್ಷೆ ನೋಂದಣಿ ‘ಮಾರ್ಗಸೂಚಿ’ ಬಿಡುಗಡೆ, ಪರಿಶೀಲಿಸಿ

Please follow and like us:

tmadmin

Leave a Reply

Your email address will not be published. Required fields are marked *

Next Post

ತಮಿಳುನಾಡಿನಲ್ಲಿ ಇನ್ನುಮುಂದೆ ಮಹಿಳಾ ಅರ್ಚಕರು ಪೂಜೆ ಮಾಡಲಿದ್ದಾರೆ : ಸಿಎಂ ಎಂ.ಕೆ ಸ್ಟಾಲಿನ್

Thu Sep 14 , 2023
ಚೆನ್ನೈ: ‘ತಮಿಳುನಾಡಿನ ದ್ರಾವಿಡ ಶೈಲಿ ಸರ್ಕಾರದಿಂದ ರಾಜ್ಯದ ದೇವಾಲಯಗಳಲ್ಲಿ ಅರ್ಚಕರಾಗಿ ಮಹಿಳೆಯರು ಪ್ರವೇಶಿಸಲಿದ್ದಾರೆ’ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ. ಮೈಕ್ರೊ ಬ್ಲಾಗಿಂಗ್ ಎಕ್ಸ್‌ (ಟ್ವಿಟರ್‌) ನಲ್ಲಿ ಈ ವಿಷಯ ಹಂಚಿಕೊಂಡಿರುವ ಅವರ, ‘ಮಹಿಳೆಯರು ಪೈಲೆಟ್‌ಗಳಾಗಿ, ಗಗನಯಾತ್ರಿಗಳಾಗಿ ಸಾಧನೆ ಮೆರೆದಿದ್ದಾರೆ. ಹೀಗಿದ್ದರೂ ದೇವಾಲಯದ ಪೂಜೆಯಿಂದ ಅವರಿಗೆ ಈಗಲೂ ಹೊರಗಿಡಲಾಗಿದೆ. ಶುದ್ಧ, ಅಶುದ್ಧಗಳ ಹೆಸರಿನಲ್ಲಿ ಈಗಲೂ ದೇವಾಲಯ ಪ್ರವೇಶಕ್ಕೆ ಮಹಿಳೆಯರಿಗೆ ನಿಷೇಧವಿದೆ. ಆದರೆ ತಮಿಳುನಾಡಿನ ದ್ರಾವಿಡ ಮಾದರಿಯ ಸರ್ಕಾರದಲ್ಲಿ ಬದಲಾವಣೆ ಶಾಶ್ವತ’ ಎಂದಿದ್ದಾರೆ. […]

Advertisement

Wordpress Social Share Plugin powered by Ultimatelysocial