ಉಸಿರು ನಿಲ್ಲಿಸಿದ ನಡೆದಾಡುವ ದೇವರು!

ಉಸಿರು ನಿಲ್ಲಿಸಿದ ನಡೆದಾಡುವ ದೇವರು

ವಚನ ಪ್ರಖ್ಯಾತಿ ಸಿದ್ದೇಶ್ವರ ಸ್ವಾಮೀಜಿಯವರು ಇನ್ನಿಲ್ಲ

ವಿಜಯಪುರದ ಜ್ಞಾನಯೋಗೇಶ್ವರ ಆಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಲಿಂಗೈಕ್ಯ 81 ವಯಾ

ಕಳೆದ ಮೂರು ನಾಲ್ಕು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಶ್ರೀ ಗಳು

ಚಿಕಿತ್ಸೆ ಫಲಕರಿಯಾಗದೆ ಲಿಂಗೈಕ್ಯಯಾದ ಶ್ರೀಗಳು

ಶ್ರೀಗಳ ಅಂತಿಮ ದರ್ಶನಕ್ಕೆ ನಗರದ ಸೈನಿಕ್ ಸ್ಕೂಲಿನಲ್ಲಿ ಸಕಲ ಸಿದ್ಧತೆ ಮಾಡಿಕೊಂಡ ಜಿಲ್ಲಾ ಆಡಳಿತ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತುಲಾ ರಾಶಿ ಭವಿಷ್ಯ (Tuesday, January 3, 2023)

Tue Jan 3 , 2023
ನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಲ್ಲಿಯವರೆಗೆ ಅನಗತ್ಯವಾಗಿ ಹಣವನ್ನು ಖರ್ಚು ಮಾಡುತ್ತಿದ್ದವರು ಜೀವನದಲ್ಲಿ ಹಣದ ಪ್ರಾಮುಖ್ಯತೆ ಏನು ಎಂಬುದನ್ನು ಅರ್ಥಮಾಡಿಕೊಳ್ಳಬಹುದು ಏಕೆಂದರೆ ಇಂದು ಇದ್ದಕ್ಕಿದ್ದಂತೆ ನಿಮಗೆ ಹಣದ ಅಗತ್ಯವಿರುತ್ತದೆ ಮತ್ತು ನಿಮಗೆ ಸಾಕಷ್ಟು ಹಣವಿರುವುದಿಲ್ಲ. ನಿಮ್ಮ ಹೆತ್ತವರ ಆರೋಗ್ಯದ ಬಗೆಗೆ ಹೆಚ್ಚುವರಿ ಗಮನ ಮತ್ತು ಎಚ್ಚರಿಕೆ ಅಗತ್ಯವಿದೆ. ನಿಮ್ಮನ್ನು ಯಾರಾದರೂ ಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ನೀವು ನಿರಾಸೆ ಅನುಭವಿಸುತ್ತೀರಿ – ಅದೇಕೆಂದರೆ ನೀವು ಬಯಸುತ್ತಿದ್ದ ಗುರುತಿಸುವಿಕೆ ಮತ್ತು ಪ್ರತಿಫಲಗಳು ಮುಂದೂಡಲ್ಪಡುತ್ತವೆ. […]

Advertisement

Wordpress Social Share Plugin powered by Ultimatelysocial