ಗಡಿ ವಿಚಾರದ ಬಗ್ಗೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಪ್ರತಿಕ್ರಿಯೆ
ಗಡಿ ವಿಚಾರ ಕೋರ್ಟಿನಲ್ಲಿರುವಾಗ ಮಹಾರಾಷ್ಟ್ರ ಪದೆ ಪದೆ ಕ್ಯಾತೆ ತೆಗೆಯುತ್ತಿದೆ
ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮ
ಗಡಿ ವಿಚಾರದಲ್ಲಿ ಯಾವುದೇ ರೀತಿಯ ಕಾಂಪ್ರಾಮೈಸ್ ಗೆ ನಮ್ಮ ಸರಕಾರ ತಯಾರಿಲ್ಲ
ಕರ್ನಾಟಕದ ಒಂದಿಂಚು ಜಾಗವನ್ನು ಯಾರಿಗೂ ಬಿಟ್ಟುಕೊಡುವ ಮಾತೇ ಇಲ್ಲ
ಈ ಕುರಿತು ಉಭಯ ಸದನಗಳಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ.