ಮತಾಂತರ ನಿಷೇಧ ಕಾಯ್ದೆ ಜಾರಿ ಹಿನ್ನೆಲೆ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ…ಮತಾಂತರ ನಿಷೇಧ ಕಾಯ್ದೆ ಇವತ್ತು ಮಂಡನೆ ಆಗುತ್ತಿದೆ.ಇದಕ್ಕೆ ಸರ್ವಾನುಮತದಿಂದ ಜಾರಿ ಮಾಡಬೇಕು.ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೋಪದಲ್ಲಿ ಬಿಲ್ ಹರಿದು ಬೀಸಾಕಿದ್ದಾರೆ.ಅದಕ್ಕಾಗಿ ಅವರು ಕ್ಷಮೆಯಾಚಿಸಬೇಕು.ಯಾವ ರೀತಿ ಹರಿದು ಬೀಸಾಕಿದ್ರೊ, ಅದೇ ರೀತಿ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಹರಿದು ಹಾಕಿದ್ದಾರೆ.ನಾವುಗಳು ಅಲ್ಪಸಂಖ್ಯಾತರ ವಿರೋಧಿಗಳ ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆ ಮಾಡಬಾರದು ಡಿ.ಕೆ ಶಿವಕುಮಾರ್ ಕ್ಷಮೆಗೆ ಮಾಜಿ ಸಿಎಂ ಯಡಿಯೂರಪ್ಪ ಒತ್ತಾಯ ಮಾಡಿದ್ದಾರೆ…
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada