ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2022-23ನೇ ಸಾಲಿನ ಬಜೆಟ್ ಅನ್ನು ಮಂಡನೆ ಮಾಡಿದ್ದಾರೆ. ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಾವೇರಿ-ಪೆನ್ನಾರ್ ನದಿ ಜೋಡಣೆಗೆ ಒಪ್ಪಿಗೆ ಸೂಚಿಸಲಾಗಿದೆ. 75 ಜಿಲ್ಲೆಗಳಲ್ಲಿ ಡಿಜಿಟಲ್ ಬ್ಯಾಂಕಿಂಗ್, ಡಿಜಿಟಲ್ ಕರೆನ್ಸಿ, ಈ ವರ್ಷದಿಂದಲೇ 5ಜಿ ಜಾರಿ ಮಾಡಲು ನಿರ್ಧರಿಸಲಾಗಿದೆ.ಸಹಕಾರ ಸಂಘಗಳ ತೆರಿಗೆ ದರ ಶೇ.15ಕ್ಕೆ ಇಳಿಕೆ ಮಾಡಲಾಗಿದೆ.ಉಳಿದಂತೆ ಈ ಸಾರಿಯ ಬಜೆಟ್ನಲ್ಲಿ ಕೆಲವು ಸರಕು ಸೇವೆಗಳು ಇಳಿಕೆ ಕಂಡಿವೆ. ಇದಕ್ಕೆ ಕಾರಣ ತೆರಿಗೆಯಲ್ಲಿ ಬದಲಾವಣೆ ಮಾಡದೇ ಇರುವುದು.
ಯಾವುದು ಇಳಿಕೆ?
ಮೊಬೈಲ್ ಮತ್ತು ಚಾರ್ಜರ್ಗಳ ಬೆಲೆ ಇಳಿಕೆಚಿನ್ನ, ಕತ್ತರಿಸಿದ ವಜ್ರಾಭರಣಗಳ ಮೇಲಿನ ಆಮದು ಸುಂಕ ಇಳಿಕೆಎಲೆಕ್ಟ್ರಾನಿಕ್ಸ್ ಉಪಕರಣಗಳು ಇಳಿಕೆಚಪ್ಪಲಿ ಹಾಗೂ ಚರ್ಮದ ಉತ್ಪನ್ನಗಳು ಇಳಿಕೆಬಟ್ಟೆ ಇಳಿಕೆಕೃಷಿ ಪರಿಕರಗಳು ಇಳಿಕೆ
ಯಾವುದು ಏರಿಕೆ?
ಎಲ್ಲ ಆಮದು ಸರಕುಗಳು ಏರಿಕೆಛತ್ರಿಗಳ ಬೆಲೆ ಏರಿಕೆ ಮಾಡಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada