ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಮಹಿಳೆ ; ಪುಟ್ಟ ಕಂದನೂ ಸಜೀವ ದಹನ

ರಾಯಚೂರು: ಮಹಿಳೆಯೊಬ್ಬರು ಮಗುವಿನೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.ಶಿರೀಷ (35) ಹಾಗೂ 2 ವರ್ಷದ ಮಗು ಮೃತರು. ಬ್ಯಾಂಕ್ ಉದ್ಯೋಗಿ ಆಗಿದ್ದ ಶಿರೀಷ, ಸಿರಿವಾರದ ತಮ್ಮ ಮನೆಯಲ್ಲಿ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ.ಈ ವೇಳೆ 2 ವರ್ಷದ ಮಗುವಿಗೂ ಬೆಂಕಿ ತಗುಲಿದ್ದು, ತಾಯಿ, ಮಗು ಇಬ್ಬರೂ ಸಜೀವದಹನಗೊಂಡಿದ್ದಾರೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸಿರಿವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ನಿರ್ಮಾಪಕಿಯಾಗುತ್ತಿರುವ ಬಗ್ಗೆ ಕೀರ್ತಿ ಕುಲ್ಹಾರಿ, 'ನಾನು ಈಗ ಅದನ್ನು ಮಾಡಬಹುದು;

Tue Feb 1 , 2022
ಅನುಷ್ಕಾ ಶರ್ಮಾ ಮತ್ತು ದೀಪಿಕಾ ಪಡುಕೋಣೆ, ತಾಪ್ಸಿ ಪನ್ನು, ಕಂಗನಾ ರನೌತ್ ಮತ್ತು ಆಲಿಯಾ ಭಟ್ ಅವರಂತಹ ಇನ್ನೂ ಅನೇಕ ಪ್ರಮುಖ ನಟಿಯರು ನಿರ್ಮಾಣಕ್ಕೂ ಕಾಲಿಟ್ಟರು. ಹೆಚ್ಚು ಹೆಚ್ಚು ಮಹಿಳೆಯರು ಜವಾಬ್ದಾರಿಯನ್ನು ತೆಗೆದುಕೊಳ್ಳುವುದನ್ನು ನೋಡುತ್ತಿರುವುದು ನನಗೆ ತುಂಬಾ ಸಂತೋಷವಾಗಿದೆ, ಏಕೆಂದರೆ ಅವರ ದೃಷ್ಟಿಕೋನವು ದಿನದ ಬೆಳಕನ್ನು ನೋಡಬೇಕಾದ ಅನೇಕ ವಿಶಿಷ್ಟ ಕಥೆಗಳಿಗೆ ದಾರಿ ಮಾಡಿಕೊಡುತ್ತದೆ ಎಂದು ನಾನು ನಂಬುತ್ತೇನೆ. ಈ ಪಟ್ಟಿಗೆ ಸೇರುವುದು, ಇದು ಡಾರ್ಕ್ ಕಾಮಿಡಿ ಥ್ರಿಲ್ಲರ್ ಆಗಿದೆ. […]

Advertisement

Wordpress Social Share Plugin powered by Ultimatelysocial