KSRTC ಬಸ್ ಚಾಲಕನ ಅಜಾಗೃತೆಗೆ ಮಹಿಳೆ ಬಲಿ

ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ಅಜಾಗೃತೆಯಿಂದ ರಸ್ತೆ ದಾಟುತ್ತಿದ್ದ 65 ವರ್ಷದ ಮಹಿಳೆ ಸಾವನಪ್ಪಿದ್ದು. ಚಿಕ್ಕಬಳ್ಳಾಪುರ ಜಿಲ್ಲೆಯ ಕೊಡದವಾಡಿ ಗ್ರಾಮದ ಗೇಟ್ ಬಳಿ ಈ ಘಟನೆ ಸಂಭವಿಸಿದೆ. KSRTC ಚಾಲಕ ಹೂವಿನ ವ್ಯಾಪಾರಿಯಾಗಿದ್ದ ಮೃತ ಮಹಿಳೆ ವಸಂತಮ್ಮನ ಮೇಲೆ ಬಸ್ ಹತ್ತಿಸಿ ಬಸ್ ಸಮೇತ ಪರಾರಿಯಾಗಿದ್ದಾನೆ . ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು.ತನಿಖೆ ನಡೆಯುತ್ತಿದೆ.

ಇದನ್ನೂ ಓದಿ:ನಂದಿಬೆಟ್ಟ ಬೆಂಕಿ

Please follow and like us:

Leave a Reply

Your email address will not be published. Required fields are marked *

Next Post

ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿ,ಓರ್ವ ಸಾವು..

Mon Mar 1 , 2021
ಹುಣಸೇಹಣ್ಣು ತುಂಬಿಕೊಂಡು ಹೋಗ್ತಿದ್ದ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ಪಲ್ಟಿಹೊಡೆದಿರುವ ಘಟನೆ ಶಿರಾ ತಾಲ್ಲೂಕಿನ ಬಡೇನಹಳ್ಳಿ ತಿರುವಿನಲ್ಲಿ ನಡೆದಿದೆ. ಶಿರಾದಿಂದ ಅಮಾರಪುರಕ್ಕೆ ಹೋಗ್ತಿದ್ದ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ವಾಹನ ಪಲ್ಟಿಹೊಡೆದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಐವರಿಗೆ ಗಾಯವಾಗಿ ಶಿರಾ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಪಟ್ಟನಾಯಕಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ:KSRTC ಬಸ್ ಚಾಲಕನ ಅಜಾಗೃತೆಗೆ ಮಹಿಳೆ ಬಲಿ Please follow and like us:

Advertisement

Wordpress Social Share Plugin powered by Ultimatelysocial