ಚಿಲ್ಲರೆ ಕೇಳಿದ್ದಕ್ಕೆ ರಸ್ತೆಯಲ್ಲಿ ಹೊಡೆದಾಟ

ಚಿಲ್ಲರೆ ಹಣ ಕೇಳಿದ್ದಕ್ಕೆ ಪ್ರಯಾಣಿಕನ ಮೇಲೆ ಕಂಡಕ್ಟರ್ ಹಲ್ಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆ ಮುಳುಬಾಗಿಲು ಪಟ್ಟಣದ ಹಳೇ ಕೋರ್ಟ್ ಸರ್ಕಲ್ ಬಳಿ ನಡೆದಿದೆ. ಟಿಕೆಟ್ ಹಿಂದೆ ಐದು ರೂಪಾಯಿ ಚಿಲ್ಲರೆ ಬರೆದುಕೊಟ್ಟಿದ್ದ ಕಂಡಕ್ಟದ್ರು. ನಂತರ ನಿಲ್ದಾಣ ಬಂದಾಗ ಪ್ರಯಾಣ ಚಿಲ್ಲರೆ ಕೊಡುವಂತೆ ಕಂಡಕ್ಟರ್ ಬಳಿ ಕೇಳಿದ್ದಾನೆ . ಆಗ ಕಂಡಕ್ಟರ್ ಚಿಲ್ಲರೆ ಇಲ್ಲವೆಂದಿದ್ದು ಇಬ್ಬರ ನಡುವೆ ಇದೇ ವಿಚಾರಕ್ಕೆ ಪ್ರಯಾಣಿಕ ಹಾಗೂ ಕಂಡಕ್ಟರ್ ನಡುವೆ ಮಾತಿನ ಚಕಮಕಿ ನಡೆದು,ರಸ್ತೆಯಲ್ಲೇ ಇಬ್ಬರು ಹೊಡೆದಾಡಿಕೊಂಡಿದ್ದಾರೆ. ಸದ್ಯ ಈ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಇದನ್ನು ಓದಿ: ನಗರ ಪೊಲೀಸ್ ಕಟ್ಟಡ ಉದ್ಘಾಟನೆ: ಸಿಎಂ ಬಿಎಸ್ ವೈ ಯಿಂದ ಉದ್ಘಾಟನೆ
Please follow and like us:

Leave a Reply

Your email address will not be published. Required fields are marked *

Next Post

ಪೇಪರ್ ಸ್ಟ್ಯಾಂಪ್ ನಲ್ಲಿ ಡ್ರಗ್ಸ್ ಮಾರಾಟ

Sun Nov 29 , 2020
ಪೇಪರ್ ಸ್ಟ್ಯಾಂಪ್ ನಲ್ಲಿ ಮಾರುತ್ತಿದ್ದ ಡ್ರಗ್  ಪೆಡ್ಲರ್ ಗಳನ್ನು ಬಂಧಿಸುವಲ್ಲಿ ಹೆಬ್ಬಗೊಡಿ ಪೊಲೀಸರು ಯಶಸ್ವಿಯಾಗಿದ್ದಾರೆ… ದೇವರ ಹೆಸರಿನಲ್ಲಿ ಸ್ಟ್ಯಾಂಪ್ ಪೇಪರ್ ಮಾಡುತ್ತಿದ್ದವರನ್ನು ಬಂಧಿಸಿದ್ದು, ಬಂಧಿತರಿಂದ ಒಟ್ಟಾರೆ 15 ಲಕ್ಷ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಾಲಾಗಿದೆ… ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ… ಇದನ್ನು ಓದಿ :17 ಗ್ರಾಮಗಳಲ್ಲಿನ ಮೂಲಸೌಕರ್ಯದ ಯೋಜನೆ     Please follow and like us:

Advertisement

Wordpress Social Share Plugin powered by Ultimatelysocial