ಬಿ ವಿ ಶ್ರೀನಿವಾಸ್‌ ವಿರುದ್ದ ದೂರು

ಬೆಂಗಳೂರು: ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿರುದ್ಧ ಪಕ್ಷದ ಹೈಕಮಾಂಡ್ ಗೆ ದೂರು ನೀಡಲಾಗಿದೆ.ಪದಾಧಿಕಾರಿಗಳ ನೇಮಕಾತಿಯಲ್ಲಿ ಹಗರಣ ನಡೆಸಲಾಗಿದೆ ಎಂದು ಶ್ರೀನಿವಾಸ್ ವಿರುದ್ಧ ಆರೋಪ ಮಾಡಲಾಗಿದೆ.ಎನ್.ಎಸ್.ಯು.ಐ., ಯುವ ಕಾಂಗ್ರೆಸ್ ಸದಸ್ಯರಿಂದ ದುಡ್ಡು ಪಡೆದಿದ್ದಾರೆ. ಯುವ ಕಾಂಗ್ರೆಸ್ ಇಮೇಜ್ ಡ್ಯಾಮೇಜ್ ಮಾಡಿದ್ದಾರೆ ಎಂದು ಇ -ಮೇಲ್ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಅವರಿಗೆ ದೂರು ನೀಡಲಾಗಿದೆ.ಪದಾಧಿಕಾರಿಗಳ ನೇಮಕಾತಿಯಲ್ಲಿ ಹಗರಣ ನಡೆಸಿದ ಶ್ರೀನಿವಾಸ್ ಅವರನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕೆಂದು ದೂರು ನೀಡಲಾಗಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

ತೈವಾನ್, ಚೀನಾ ಜೊತೆಗಿನ ಒಲಿಂಪಿಕ್ಸ್ ನಂತರ ಏನಾಗುತ್ತದೆ ಎಂಬುದನ್ನು ವೀಕ್ಷಿಸಿ:ಟ್ರಂಪ್

Sun Jan 30 , 2022
ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್ ಮುಕ್ತಾಯದ ನಂತರ ತೈವಾನ್ ಮತ್ತು ಚೀನಾಕ್ಕೆ ಸಂಬಂಧಿಸಿದಂತೆ ಸಂಭವನೀಯ ಬೆಳವಣಿಗೆಗಳ ಬಗ್ಗೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಟೆಕ್ಸಾಸ್‌ನ ಕಾನ್ರೋದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಟ್ರಂಪ್, “ನಾನು ಉತ್ತಮ ಭವಿಷ್ಯ ನುಡಿಯುವವನು, ತೈವಾನ್ ಮತ್ತು ಚೀನಾದೊಂದಿಗೆ ಒಲಿಂಪಿಕ್ಸ್ ನಂತರ ಏನಾಗುತ್ತದೆ ಎಂಬುದನ್ನು ನೋಡಿ” ಎಂದು ಹೇಳಿದರು. ತೈವಾನ್ ಏಳು ದಶಕಗಳಿಂದ ಸ್ವತಂತ್ರವಾಗಿ ಆಡಳಿತ ನಡೆಸುತ್ತಿದೆ. ಬೀಜಿಂಗ್ ದ್ವೀಪವನ್ನು ತನ್ನ ಪ್ರಾಂತ್ಯವೆಂದು ಪರಿಗಣಿಸುತ್ತದೆ, […]

Advertisement

Wordpress Social Share Plugin powered by Ultimatelysocial