ನೀತಿ ಆಯೋಗದ ನೂತನ ಸಿಇಒ ಆಗಿ ಬಿವಿಆರ್ ಸುಬ್ರಹ್ಮಣ್ಯಂ ನೇಮಕ!

ನವದೆಹಲಿ, ಫೆ.21. ಎರಡು ವರ್ಷಗಳ ಅವಧಿಗೆ ನೀತಿ ಆಯೋಗದ ಸಿಇಒ ಆಗಿ ನೇಮಕಗೊಂಡಿದ್ದ ಪರಮೇಶ್ವರನ್ ಅಯ್ಯರ್ ಅವರು ಏಳು ತಿಂಗಳ ನಂತರ ಹುದ್ದೆಯಿಂದ ಕೆಳಗಿಳಿದಿದ್ದು, ಇದೀಗ ಸರ್ಕಾರವು ಬಿವಿಆರ್ ಸುಬ್ರಹ್ಮಣ್ಯಂ ಅವರನ್ನು ಮುಂದಿನ ಸಿಇಒ ಆಗಿ ನೇಮಿಸಿದೆ.

1987ರ ಬ್ಯಾಚ್‌ನ ಛತ್ತೀಸ್‌ಗಢ ಕೇಡರ್‌ನ ಐಎಎಸ್ ಅಧಿಕಾರಿಯಾಗಿದ್ದು, ವಾಣಿಜ್ಯ ಕಾರ್ಯದರ್ಶಿಯಾಗಿ ನಿವೃತ್ತರಾದ ಸುಬ್ರಹ್ಮಣ್ಯಂ ಅವರು ಈ ಹಿಂದೆ ಪ್ರಧಾನ ಮಂತ್ರಿ ಕಚೇರಿಯಲ್ಲಿಯೂ ಸೇವೆ ಸಲ್ಲಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದೇಶಾದ್ಯಂತ ಹಲವು ರಾಜ್ಯಗಳ 24 ಸ್ಥಳಗಳಲ್ಲಿ ಇಡಿ ದಾಳಿ

Tue Feb 21 , 2023
ನವದೆಹಲಿ, ಫೆಬ್ರವರಿ 21: ಮಂಗಳವಾರ ದೇಶಾದ್ಯಂತ ಹಲವು ರಾಜ್ಯಗಳ 24 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಜಾರ್ಖಂಡ್, ಬಿಹಾರ, ದೆಹಲಿ ಮತ್ತು ಹರಿಯಾಣದಲ್ಲಿ ದಾಳಿ ನಡೆಸಲಾಗಿದೆ. ರಾಂಚಿಯಲ್ಲಿ ಜಾರ್ಖಂಡ್ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಮುಖ್ಯ ಇಂಜಿನಿಯರ್ ವೀರೇಂದ್ರ ರಾಮ್ ಅವರ ನಿವಾಸದ ಮೇಲೆ ಜಾರಿ ನಿದೇರ್ಶನಾಲಯ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ. 2019 ರಲ್ಲಿ ಜಾರ್ಜಂಡ್‌ನ ಅಧೀನ ಅಧಿಕಾರಿಯೊಬ್ಬರಿಂದ ಅಪಾರ ಪ್ರಮಾಣದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ನಂತರ ಇಡಿ […]

Advertisement

Wordpress Social Share Plugin powered by Ultimatelysocial