ಸಿ.ಎಂ ತವರಿನಲ್ಲೇ ಬಿಜೆಪಿಗೆ ನಕಾರ..!

ಇಂದು ಬೆಳಗ್ಗೆ ೮ ಗಂಟೆಯಿಂದಲೇ, ಪುರಸಭೆ ಮತ್ತು ಗ್ರಾಮ ಪಂಚಾಯಿತಿಯ ಫಲಿತಾಂಶ ಶುರುವಾಗಿದೆ. ಹೀಗಾಗಿ ಇಂದು ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಕಣ್ಣು ಇಂದು ಫಲಿತಾಂಶದ ಮೇಲೆ ಇತ್ತು. ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ್‌  ಅವರ ತವರು ಕ್ಷೇತ್ರದ ಫಲಿತಾಂಶ ಬೊಮ್ಮಾಯಿ ಅವರಿಗೆ ಬೇಸರ ಉಂಟು ಮಾಡಿದೆ.

ರಾಜ್ಯದ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರ ತವರು ಕ್ಷೇತ್ರ ಶಿಗ್ಗಾಂವಿ ತಾಲೂಕಿಗೆ ಒಳಪಡುವ ಬಂಕಾಪುರದಲ್ಲಿ ಇಂದು ಮತದಾರರು ಬಿಜೆಪಿನಾ ಬಿಟ್ಟು, ಕೈಗೆ ಜೈ ಎಂದಿದ್ದಾರೆ. ಹೀಗಾಗಿ ಈ ಫಲಿತಾಂಶ ಬೊಮ್ಮಾಯಿ ಅವರಿಗೆ ಮುಜುಗರ ಉಂಟುಮಾಡಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

POLITICS:ಕೈ ಮೇಲು, ಮುದುಡಿದ ಕಮಲ, ಜೆಡಿಎಸ್ ಪಾತಾಳ;

Thu Dec 30 , 2021
ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಆಡಳಿತ ಪಕ್ಷ ಬಿಜೆಪಿಗೆ ಹಿನ್ನಡೆ ಉಂಟಾದರೆ, ಪ್ರತಿಪಕ್ಷ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಜೆಡಿಎಸ್ ಪಾತಳಕ್ಕೆ ಕುಸಿದಿದೆ. ಗುರುವಾರ ನಡೆದ ಫಲಿತಾಂಶದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಹೆಚ್ಚಿಸಿಕೊಂಡರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಶಿಧರ ಜೊಲ್ಲೆ ಮತ್ತು ಶ್ರೀರಾಮುಲು ಮುಂತಾದ ಬಿಜೆಪಿ ನಾಯಕರಿಗೆ ತವರಿನಲ್ಲಿ ಸೋಲುಂಟಾಗಿದೆ. ಪಟ್ಟಣ ಪಂಚಾಯಿತಿಯ 577 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 236 ಸ್ಥಾನಗಳಲ್ಲಿ ಗೆಲುವು […]

Advertisement

Wordpress Social Share Plugin powered by Ultimatelysocial