ಸಂಕ್ರಾಂತಿ ನಂತ್ರ ಸಚಿವ ಸಂಪುಟ ಬದಲಾವಣೆ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ,ರಾಜಕೀಯ ಪಕ್ಷ ಅಂದ ಮೇಲೆ ನಿರಂತರ ಬದಲಾವಣೆ ಇದ್ದೆಇರುತ್ತೆ.ಈಗ ನಡೆದಿರೋ ಚರ್ಚೆ ಕೇವಲ ಊಹಾಪೋಹ ಅನ್ಸುತ್ತೆ,ಉಳಿದ ನಾಲ್ಕೈದು ಸಚಿವ ಸ್ಥಾನ ತುಂಬೊದು ಬಿಡೋದು ಸಿಎಂಗೆ ಬಿಟ್ಟವಿಚಾರವಾಗಿದೆ. ಇನ್ನು ಯತ್ನಾಳ್ ಆಗಿರಬಹುದು ರೇಣುಕಾಚಾರ್ಯ ಅವರ ಹೇಳಿಕೆ ಪಕ್ಷದ ಹೇಳಿಕೆ ಅಲ್ಲ, ಸಂಕ್ರಾಂತಿ ನಂತರ ಅಥವಾ ಮೊದಲು ಸಚಿವ ಸಂಪುಟ ಬದಲಾವಣೆ ಆಗುತ್ತಾ ಅನ್ನೋದು ಸಿಎಂ ಗೆ ಬಿಟ್ಟಿದ್ದು ಎಂದು ಕಲಬುರಗಿಯಲ್ಲಿ ಶಾಸಕ ರಾಜಕುಮಾರ್ ಪಾಟೀಲ್ ಸಂಪುಟ ಬದಲಾವಣೆಯ ಸುಳಿವು ನೀಡಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada