ಕಾರ್ ಖರೀದಿಸಿದ ಪೂಜೆ ಮಾಡಿಸಿ ಮನೆ ಗೆ ಹೊರಟ್ಟಿದ ವೇಳೆ ಅಪಘಾತ.

ಮೃತ ಬೊಗ್ಗರಾಮ ನಾಗರಾಜ್ (61) ಮೃತ ಬೈಕ್ ಸವಾರ

ವಿಜಯನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಹೊಸ ಎಲೆಕ್ಟ್ರಿಕ್ ಕಾರ್ ಖರೀದಿಸಿದ ಪೂಜೆ ಮಾಡಿಸಿ ಮನೆ ಗೆ ಹೊರಟ್ಟಿದ ವೇಳೆ ಅಪಘಾತ

ಮುಂದೆ ಹೋಗುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಕಾರು

ಅತಿವೇಗವಾಗಿ ಕಾರು ಚಾಲನೆ ಮಾಡಿದ ಕಾರ್ ಡ್ರೈವರ್

ಅಪಘಾತ ಬಳಿಕ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಶರಣಾದ ಕಾರ್ ಚಾಲಕ

ವಿಜಯ ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲು

ಕಾರ್ ಚಾಲಕನನ್ನು ಬಂಧಿಸಿರುವ ವಿಜಯನಗರ ಸಂಚಾರ ಪೊಲೀಸರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಾಸಕ ಯತ್ನಾಳ್ ಗೆ ಬಿಜೆಪಿ ನೋಟಿಸ್ ನೀಡಿದ್ರೆ ನಾವೆಲ್ಲಾ ಅವರ ಪರವಾಗಿ ನಿಲ್ಲುತ್ತೇವೆ.

Tue Jan 17 , 2023
ಬೆಂಗಳೂರು : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ಯಾವುದೇ ನೋಟಿಸ್ ಬಂದಿಲ್ಲ ಎಂದು ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾತನಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ಯಾವುದೇ ನೋಟಿಸ್ ಬಂದಿಲ್ಲ. ಅವರೇ ನಿನ್ನೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.ಒಂದು ವೇಳೆ ನೋಟಿಸ್ ನೀಡಿದ್ರೆ ಅವರ ಪರ […]

Advertisement

Wordpress Social Share Plugin powered by Ultimatelysocial