ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ಸಾರಿಗೆ ಸಂಸ್ಥೆ ಬಸ್ಸಿಗೆ ಓವರ್ ಟೇಕ್ ಮಾಡಲು ಹೋಗಿ ಕಾರು ಡಿಕ್ಕಿ

ಕಾರಿನಲ್ಲಿದ್ದ ಗಂಡ ಹೆಂಡತಿ ಪ್ರಾಣಪಾಯದಿಂದ ಪಾರು

ವಿಜಯಪುರ ತಾಳಿಕೋಟಿ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ

ವಿಜಯಪುರದಿಂದ ತಾಳಿಕೋಟಿಗೆ ಹೋಗುವಾಗ ಮಾರ್ಗ ಮಧ್ಯದಲ್ಲಿ ಈ ಘಟನೆ

ಹೂವಿನ ಹಿಪ್ಪರಗಿಯ ಹುಲಿಬೆಂಚಿಯ ಕ್ರಾಸ್ ಹತ್ತಿರ ಘಟನೆ.

ಸ್ಥಳಕ್ಕೆ 108 ಸಿಬ್ಬಂದಿ ವಾಹನ ಆಗಮಿಸಿ ಗಾಯಾಳುಗಳನ್ನು ಬಸವನ ಬಾಗೇವಾಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಮುಂದುವರೆದ ಜೆಡಿಎಸ್ ಪರ್ವ.

Sun Dec 11 , 2022
ಜಾದಳ ಅಭ್ಯರ್ಥಿ ಎಂ ಆರ್ ಮಂಜುನಾಥ್ ನೇತೃತ್ವದಲ್ಲಿ ಕಾಂಗ್ರೆಸ್, ಬಿಜೆಪಿ ತೊರೆದು ಜಾದಳ ಸೇರ್ಪಡೆಯಾಗುತ್ತಿರುವ ಕಾರ್ಯಕರ್ತರುಜಾದಳ ಅಭ್ಯರ್ಥಿ ಎಂ ಆರ್ ಮಂಜುನಾಥ್‍ರವರ ಸಂಘಟನೆ ಮೆಚ್ಚಿ ಜಾದಳ ಸೇರ್ಪಡೆಯಾಗುತ್ತಿರುವ ಕ್ಷೇತ್ರದ ನೂರಾರು ಕಾರ್ಯಕರ್ತರು.ಕ್ಷೇತ್ರದ ಬಡವರ ಸೇವೆಗೆ ಒಂದು ಅವಕಾಶ ಮಾಡಿಕೊಡಿನಾನು ಆಸ್ತಿ ಮಾಡಲು ರಾಜಕೀಯಕ್ಕೆ ಬಂದಿಲ್ಲ ಜನರ ಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದೇನೆ.ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರವರ ಜನಪರ ಆಡಳಿತವೇ ನನಗೆ ಶ್ರೀರಕ್ಷೆ.ಮುಂದಿನ ವಿಧಾನಸಭಾ […]

Advertisement

Wordpress Social Share Plugin powered by Ultimatelysocial