ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ.

ಕಾರುಗಳಿಗೆ ಯದ್ವಾ ತದ್ವಾ ಡಿಕ್ಕಿ ಹೊಡೆದಿರುವ ಟಿಪ್ಪರ್.

ದೇವನಹಳ್ಳಿ ಪಟ್ಟಣದ ಕೆಂಪೇಗೌಡ ವೃತ್ತದ ಬಳಿ ಘಟನೆ.

ಟಿಪ್ಪರ್ ಡಿಕ್ಕಿ ಹಿನ್ನಲೆ 7 ಕಾರುಗಳ ಮುಂಭಾಗ ಹಿಂಭಾಗ ಸಂಪೂರ್ಣ ಜಖಂ

ಬಿಎಂಡಬ್ಲ್ಯೂ, ಥಾರ್, ಇಟಿಯೋಸ್ ಲಿವಾ, ಸ್ಯಾಂಟ್ರೋ, ಇಂಡಿಕಾ, ಸ್ವಿಫ್ಟ್ ಕಾರುಗಳಿಗೆ‌ ಡಿಕ್ಕಿ.

ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್.

ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸರ ಭೇಟಿ ಪರಿಶೀಲನೆ.

ಟಿಪ್ಪರ್ ಬಿಟ್ಟು ಚಾಲಕ ಎಸ್ಕೇಪ್ ಟಿಪ್ಪರ್ ವಶಕ್ಕೆ ಪಡೆದ‌ ಪೊಲೀಸರು.

ಅದೃಷ್ಟವಶಾತ್ ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸ್ನೇಹಿತನ ಜತೆ ಮದ್ವೆಯಾಗಿ ವರನಿಗೆ ಶಾಕ್​ ಕೊಟ್ಟ ವಧು

Fri Jan 6 , 2023
ಮದುವೆಯ ಶುಭ ಸಮಯವನ್ನು ಮೀರಿ ಗಂಟೆಗಟ್ಟಲೇ ಕಲ್ಯಾಣ ಮಂಟಪದಲ್ಲೇ ಡಾನ್ಸ್​ ಮಾಡುತ್ತಿದ್ದ ವರನ ವರ್ತನೆಯಿಂದ ಬೇಸತ್ತ ವಧುವೊಬ್ಬಳು ವಿವಾಹವನ್ನೇ ರದ್ದು ಮಾಡಿ ಬೇರೊಬ್ಬನ ಜೊತೆ ಸಪ್ತಪದಿ ತುಳಿದ ವಿಚಿತ್ರ ಘಟನೆ ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯಲ್ಲಿ ನಡೆದಿದೆ.ಖುಷಿಯನ್ನು ತಡೆಯಲಾರದೇ ತಡರಾತ್ರಿ ತನ್ನದೇ ಮದುವೆ ಸಮಾರಂಭದಲ್ಲಿ ಸಿಕ್ಕಾಪಟ್ಟೆ ಕುಣಿದಿದ್ದು ವರನಿಗೆ ಶಾಪವಾಗಿ ಪರಿಣಮಿಸಿದೆ. ಅದೇ ಮಂಟಪದಲ್ಲಿ ವಧು, ತನ್ನ ಸ್ನೇಹಿತನ ಜೊತೆ ವಿವಾಹ ಮಾಡಿಕೊಂಡಿದ್ದಾರೆ. ಈ ಘಟನೆ ಬುಲ್ಧಾನಾ ಜಿಲ್ಲೆಯ ಮಲ್ಕಪುರ್​ ಪಂಗ್ರಾ […]

Advertisement

Wordpress Social Share Plugin powered by Ultimatelysocial