ಬೈಕ್ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸೇತುವೆ ಮೇಲಿಂದ ನದಿಗೆ ಬಿದ್ದ ಕಾರು
ಹಾಂಜಹೊಳ ನದಿಗೆ ಬಿದ್ದ ಕಾರು, ಅದೃಷ್ಟವಶಾತ್ ಕಾರಿನಲ್ಲಿದ್ದ ದಂಪತಿ ಪಾರು
ಮಜರೆ ಕಾರವೆ ಗ್ರಾಮದ ಬಳಿ ಸೇತುವೆಯಿಂದ ನದಿಗೆ ಬಿದ್ದ ಕಾರು
ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆ ಚಂದಗಡ ತಾಲೂಕಿನ ಗ್ರಾಮ
ಕಾರಿನಲ್ಲಿದ್ದ ಕಲ್ಲಪ್ಪ ಬಣೇಕರ್ ದಂಪತಿಯನ್ನು ರಕ್ಷಿಸಿದ ಸ್ಥಳೀಯರು
ಮಹಾರಾಷ್ಟ್ರದಿಂದ ಬೆಳಗಾವಿಯತ್ತ ಆಗಮಿಸುತ್ತಿದ್ದ ದಂಪತಿ
ನಿನ್ನೆ ಸಂಜೆ ನಡೆದ ಘಟನೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: