ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ

ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ನಾಲ್ವರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬರಗೂರು ಹ್ಯಾಂಡ್‌ಪೋಸ್ಟ್‌ ಬಳಿ ಸಂಭವಿಸಿದೆ. ತಡ ರಾತ್ರಿ ಏಂ 53 ಒಆ 4411 ಐಟ್ವೆಂಟಿ ಕಾರಿನಲ್ಲಿ ಧರ್ಮಸ್ಥಳಕ್ಕೆ ಐವರು ಸ್ನೇಹಿತರು ಹೊರಟಿದ್ದರು. ದಾರಿ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಕಾರು ತೆಂಗಿನ ಮರಕ್ಕೆ ಗುದ್ದಿದೆ. ಗುದ್ದಿದ ರಭಸಕ್ಕೆ ಕಾರಿನ ಗಾಜು ಪುಡಿ ಪುಡಿಯಾಗಿದ್ದು ಕಾರು ನಜ್ಜುಗುಜ್ಜಾಗಿದೆ.ಘಟನೆಯಲ್ಲಿ ಬೆಂಗಳೂರು ಮೂಲದ ದೇವರಾಜು ಮೃತಪಟ್ಟಿದ್ದಾರೆ. ನಾಲ್ವರಿಗೆ ಗಂಭೀರ ಗಾಯಾಳುಗಳಾಗಿದ್ದು ಅವರನ್ನು ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ :ಏರೋ ಇಂಡಿಯಾ ಪ್ರದರ್ಶನಕ್ಕೆ ವಾಯುನೆಲೆ ಸಜ್ಜು- ಕಣ್ಮನ ಸೆಳೆಯಲಿದೆ ಸೂರ್ಯ ಕಿರಣ್ ವಿಮಾನ

Please follow and like us:

Leave a Reply

Your email address will not be published. Required fields are marked *

Next Post

ಅರುಣಾಚಲ ಪ್ರದೇಶದ ಗಡಿಗೆ ಸಂಬಂಧ

Tue Feb 2 , 2021
ಅರುಣಾಚಲ ಪ್ರದೇಶದ ಗಡಿಗೆ ಸಂಬಂಧಿಸಿದಂತೆ ಭಾರತ ಮತ್ತು ಚೀನಾ ನಡುವೆ  ವಿವಾದವಿದೆ. ಈ ನಡುವೆ ಚೀನಾ ಸದ್ದಿಲ್ಲದೆ, ಅರುಣಾಚಲ ಪ್ರದೇಶದಲ್ಲಿ ಸುಮಾರು 101 ಮನೆಗಳಿರುವ ಹೊಸ ಗ್ರಾಮವನ್ನು ನಿರ್ಮಿಸಿದೆ. ಇವುಗಳನ್ನು ತೋರಿಸುವ ಉಪಗ್ರಹ ಚಿತ್ರಗಳು ಇದೀಗ ಭಾರತಕ್ಕೆ ದೊರಕಿದೆ. ಆದರೆ ಈ ಕೆಲಸವನ್ನು ಚೀನಾ ಹಲವು ವರ್ಷಗಳಿಂದ ಮಾಡುತಿದೆ. ಎಂದು ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ:ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ Please follow and like […]

Advertisement

Wordpress Social Share Plugin powered by Ultimatelysocial