ಕಾರು ಡಿಕ್ಕಿ: ಬೈಕ್ ನಲ್ಲಿ ಧರ್ಮಸ್ಥಳಕ್ಕೆ ಹೋಗುತ್ತಿದ್ದ ದಂಪತಿ ದುರ್ಮರಣ

ದಂಪತಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಧರ್ಮಸ್ಥಳಕ್ಕೆ ಹೋಗುತ್ತಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ.ಚಿಕ್ಕಮಗಳೂರಿನ ದಂಟರಮಕ್ಕಿ ಕೆರೆ ಬಳಿ ಭಾನುವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು, ಆನಂದ್ (35) ಲಕ್ಷ್ಮೀ (33) ಮೃತಪಟ್ಟ ದುರ್ದೈವಿಗಳು.ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸುಟ್ಟು ಹೋಗಿದ್ದರೆ, ಕಾರು ನಜ್ಜುಗುಜ್ಜಾಗಿದೆ.ಚಿಕ್ಕಮಗಳೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿ.ಎಂ.ಇಬ್ರಾಹಿಂ ರಾಜೀನಾಮೆ ಪತ್ರ ನನಗಿನ್ನೂ ಬಂದಿಲ್ಲ: ಸಿದ್ದರಾಮಯ್ಯ

Sun Mar 13 , 2022
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆ ಪತ್ರ ನನಗೆ ತಲುಪಿಲ್ಲ. ಪತ್ರ ಬಂದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಶನಿವಾರ ಸಿ.ಎಂ ಇಬ್ರಾಹಿಂ ಹೇಳಿದ್ದರು.  ಸಿದ್ದರಾಮಯ್ಯನವರಿಗೂ ರಾಜೀನಾಮೆ ಪತ್ರ ಕಳುಹಿಸಿದ್ದೇನೆ ಎಂದಿದ್ದರು. ಆದರೆ ಇನ್ನೂ ನನಗೆ ರಾಜೀನಾಮೆ ಪತ್ರ ಸಿಕ್ಕಿಲ್ಲ ಎಂದು ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.  ಕಾಂಗ್ರೆಸ್ ಪಕ್ಷಕ್ಕೆ […]

Advertisement

Wordpress Social Share Plugin powered by Ultimatelysocial