ಸಂಸದರ ಮಾಜಿ ಕಾರು ಚಾಲಕನ ಭೀಕರ ಹತ್ಯೆ.

ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಮಾಜಿ ಕಾರು ಚಾಲಕ.

ನಗರದ ಜಾಡರ್ ಓಣಿ ನಿವಾಸಿ ಮಲ್ಲಿಕಾರ್ಜುನ್ ದೊಡಮನಿ (43ವರ್ಷ) ಹತ್ಯೆಯಾಗಿರುವ ದುರ್ದೈವಿ.

ಕಳೆದ ಮೂರು ವರ್ಷಗಳಿಂದ ಸಂಸದ ರಮೇಶ್ ಜಿಗಜಿಣಗಿ ಹತ್ತಿರ ಕಾರು ಚಾಲನೆ ಮಾಡಿ ಬಿಟ್ಟಿದ

ನಗರದಲ್ಲಿ ಅಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ

ನಿನ್ನೆ ದಿನ ಬುಧವಾರ ತಡ ರಾತ್ರಿ ತನ್ನ ಅಕ್ಕ ಶಾಂತವ್ವ ಳನ್ನು ಆಕೆಯ ಮನೆಗೆ ಬಿಟ್ಟು ಬರಲು ಹೋಗಿದ್ದ ಹಿಂತುರುಗಿ ಬರುವಾಗ ಈ ಹತ್ಯೆ ನಡೆದಿದೆ ಎಂದು ಹೇಳಲಾಗುತ್ತದೆ

ಹತ್ಯೆಗೆ ನಿಖರ ಕಾರಣ ಕಾರಣ ತಿಳಿದು ಬಂದಿಲ್ಲ ವಾದರೂ ಹಣಕಾಸಿನ ವ್ಯವಹಾರದಿಂದ ಹತ್ಯೆ ಆಗಿರಬಹುದೆಂದು ಕುಟುಂಬದವರು ಶಂಕಿಸಿದ್ದಾರೆ..

ಘಟನಾ ಸ್ಥಳಕ್ಕೆ ಎ ಎಸ್ಪಿ ಶಂಕರ್ ಮಾರಿಹಾಳ ಆದರ್ಶ ನಗರ ಪಿಎಸ್ಐ ಯತೀಶ್ ಹಾಗೂ ಪೊಲೀಸ್ ಸಿಬ್ಬಂದಿಯವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ

ಈ ಕುರಿತು ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

"ನನ್ನಷ್ಟು ಬ್ಲ್ಯಾಕ್ ಮಾರ್ಕ್ ಇರೋನು ಯಾರೂ ಇಲ್ಲ.

Thu Jan 19 , 2023
  ಚಾಲೆಂಜಿಂಗ್ ಸ್ಟಾರ್ ದರ್ಶನ್ ‘ಕ್ರಾಂತಿ’ ಸಿನಿಮಾ ರಿಲೀಸ್ ಆಗುವುದನ್ನೇ ಎಲ್ಲರೂ ಎದುರು ನೋಡುತ್ತಿದ್ದಾರೆ. ‘ರಾಬರ್ಟ್’ ಬಳಿಕ ದರ್ಶನ್ ಹೊಸ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಯಾವ ಮಟ್ಟಿಗೆ ‘ಕ್ರಾಂತಿ’ ಮಾಡ್ಬಹುದು ಅನ್ನೋ ನಿರೀಕ್ಷೆಯಲ್ಲಿ ಡಿ ಬಾಸ್ ಫ್ಯಾನ್ಸ್ ಎದುರು ನೋಡುತ್ತಿದ್ದಾರೆ. ಮೊದಲೇ ಹೇಳಿದ ಹಾಗೆ ದರ್ಶನ್ ಪ್ರತಿಯೊಂದು ಯೂಟ್ಯೂಬ್ ಚಾನೆಲ್‌ಗೂ ಸಂದರ್ಶನ ನೀಡುತ್ತಿದ್ದಾರೆ. ಇನ್ನೇ ಸಿನಿಮಾ ರಿಲೀಸ್‌ಗೆ ಕೆಲವೇ ದಿನಗಳು ಬಾಕಿಯಿವೆ ಅನ್ನುವಾಗಲೇ ಅಭಿಮಾನಿಗಳ ಯೂಟ್ಯೂಬ್ ಚಾನೆಲ್‌ಗೆ ತಮ್ಮ ತೋಟದ ದರ್ಶನ […]

Advertisement

Wordpress Social Share Plugin powered by Ultimatelysocial