ಬಿದರ್ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ತಹಸಿಲ್ದಾರ್ ಸಾವಿತ್ರಿ ಸಲಗರ್ ಅವರ ನೆತೃತ್ವದಲ್ಲಿ ವ್ಯಾಕ್ಸಿನೇಷನ್ ಮೆಳ ಆಯೋಜಿಸಲಾಗಿದೆ.. ಬಸವಕಲ್ಯಾಣ ತಹಸಿಲ್ದಾರ್ ಸಾವಿತ್ರಿ ಸಲಗರ್ ಬಸವಕಲ್ಯಾಣ ನಗರದ ತುಂಬಾ ಓಡಾಡಿ ವ್ಯಾಕ್ಸಿನೇಷನ್ ಪಡೆಯದವರಿಗೆ ವ್ಯಾಕ್ಸಿನೇಷನ್ ನೀಡಿದ್ದಾರೆ…ಬಸವಕಲ್ಯಾಣ ನಗರದ ಮಹಾದ್ವಾರ ಮತ್ತು ಎ .ಪಿ.ಎಂ.ಸಿ ಮಾರುಕಟ್ಟೆ ಹಾಗು ಜನಬಿಡುವಿರುವ ಪ್ರದೆಶಗಳಿಗೆ ಪೊಲಿಸ್ ಮತ್ತು ಆರೊಗ್ಯ ಇಲಾಖೆಯಿಂದ ವಾಹನ ಸವಾರರ ವ್ಯಾಕ್ಸಿನೆಷನ್ ಪ್ರಮಾಣಪತ್ರ ಪರಿಶಿಲಿಸಿ ವ್ಯಾಕ್ಸಿನೇಷನ್ ನಿಡುತ್ತಿದ್ಧಾರೆಬಸವಕಲ್ಯಾಣ ನಗರದಲ್ಲಿ ಪ್ರತಿಯೊಂದು ವೃತ್ತದಲ್ಲಿ ಆರೊಗ್ಯ ಇಲಾಖೆಯಿಂದ ವ್ಯಾಕ್ಸಿನೇಷನ್ […]

ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 7,081 ಮಂದಿ ಹೊಸ ಕೋವಿಡ್​​ ಸೋಂಕಿತರು ಪತ್ತೆಯಾಗಿದ್ದು, 264 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ದೇಶದಲ್ಲಿ ಸದ್ಯಕ್ಕೆ ಒಟ್ಟು 83,913 ಸಕ್ರಿಯ ಪ್ರಕರಣಗಳಿವೆ.ಕಳೆದ ಮಾರ್ಚ್​ 2020 ರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ.ಜೊತೆಗೆ ನಿನ್ನೆ 264 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಸಾವಿನ ಸಂಖ್ಯೆ4,77,422 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ […]

ಕೊರೊನಾ ವೈರಾಣು ಸೋಂಕು ಕಾಣಿಸಿಕೊಂಡ ಬಳಿಕ ಸೃಷ್ಟಿಯಾದ ಬಿಕ್ಕಟ್ಟುಗಳು, ಅದರ ರೂಪಾಂತರ ತಳಿ ಓಮೈಕ್ರಾನ್‌ ಹರಡುವಿಕೆಯಿಂದ ಎದುರಾಗಿರುವ ತಲ್ಲಣಗಳಿಂದಾಗಿ ವೈರಸ್‌ಗಳನ್ನು ಹಲುಬುವವರ ಸಂಖ್ಯೆ ಜಾಸ್ತಿ ಆಗಿರಬಹುದು. ಆದರೆ, ಭೂಮಿಯಲ್ಲಿ ವೈರಸ್‌ಗಳೇ ಇಲ್ಲವಾಗಿಬಿಟ್ಟರೆ ಮನುಕುಲವೂ ಉಳಿಯುವುದಿಲ್ಲ ಎನ್ನುತ್ತಾರೆ ವಿಜ್ಞಾನ ಲೇಖಕ ಪ್ರಣಯ್‌ ಲಾಲ್‌.ಲೇಖಕ ಪ್ರಣಯ್‌ ಲಾಲ್‌ ತಮ್ಮ ‘ಇನ್‌ವಿಸಿಬಲ್‌ ಎಂಪೈರ್: ಎ ನ್ಯಾಚುರಲ್‌ ಹಿಸ್ಟರಿ ಆಫ್‌ ವೈರಸಸ್‌’ ಕೃತಿಯ ಕುರಿತು ರಾಹುಲ್‌ ಮಥಾನ್‌ ಜೊತೆ ನಡೆಸಿದ ಚರ್ಚೆಯಲ್ಲಿ ವೈರಸ್‌ಗಳ ಮಹತ್ವ ಹಾಗೂ […]

ಅಮೆರಿಕದ ನ್ಯೂಯಾರ್ಕ್‌ ನಿಂದ ಹಿಂದಿರುಗಿದ 29 ವರ್ಷದ ವ್ಯಕ್ತಿಗೆ ಶುಕ್ರವಾರ ಮುಂಬೈನಲ್ಲಿ ಒಮಿಕ್ರಾನ್ ರೂಪಾಂತರಿ ಸೋಂಕು ತಗುಲಿರುವುದು ಧೃಢವಾಗಿದೆ. ಈ ಬಗ್ಗೆ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ಪ್ರ ಕಟಣೆಯಲ್ಲಿ ತಿಳಿಸಿದೆ.ಒಮಿಕ್ರಾನ್ ಸೋಂಕಿತ ವ್ಯಕ್ತಿಗೆ ಯಾವುದೇ ರೋಗಲಕ್ಷಣಗಳಿಲ್ಲ. ಈತ ಫೈಜರ್ ಲಸಿಕೆಯ ಮೂರು ಡೋಸ್ ತೆಗೆದುಕೊಂಡಿದ್ದಾನೆ ಎಂದು ಬಿಎಂಸಿ ಹೇಳಿದೆ.ನವೆಂಬರ್ 9 ರಂದು ವಿಮಾನ ನಿಲ್ದಾಣದಲ್ಲಿ ನಡೆಸಿದ ಪರೀಕ್ಷೆಯಲ್ಲಿ ಅವರು ಕೋವಿಡ್ -19 ಪಾಸಿಟಿವ್ ಪತ್ತೆಯಾಗಿತ್ತು. ನಂತರ ಅವರ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್ […]

  ಬೆಳಗಾವಿಯಲ್ಲಿ  ನಡೆಯುತ್ತಿರುವ ಚಳಿಗಾಲದ ಅಧಿವೇಶನಲದಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವುಕುಮಾರ್‌ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಡಿಗ್ರೀ ಓದಿ ಸರ್ಟೀಫಿಕೆಟ್‌ ಪಡೆದ ಯುವಕರಿಗೆ ಇನ್ನು ಉದ್ಯೋಗವಿಲ್ಲ.. ಹಾಗಾಗಿ ಉದ್ಯೋಗ ನೀಡಿ ಅಥವಾ ಭತ್ಯ ನೀಡಿ ಎಂದು ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಕಾಂಗ್ರೆಸ್ನ್ ಗಣ್ಯ ನಾಯಕರು ಪ್ರತಿಭಟನೆ ಮಾಡಿದ್ದಾರೆ.  

ಬಾಲಿವುಡ್‌ನ ಅತ್ಯಂತ ಜನಪ್ರಿಯ ನಟಿಯರ ಪೈಕಿ ಆಲಿಯಾ ಭಟ್ ಕೂಡಾ ಒಬ್ಬರು. ತಮ್ಮ ಸೌಂದರ್ಯದ ಜೊತೆಗೆ ಅಭಿನಯದಿಂದಲೂ ದೇಶಾದ್ಯಂತ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ ಈ ಬೆಡಗಿಯ ವಿರುದ್ದ ಮುಂಬೈ ನಲ್ಲಿ ಹೊಸದಾಗಿ ಎಫ್‌ಐಆರ್ ದಾಖಲಾಗಿದೆ.ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ ನಿಯಮಗಳ ಪ್ರಕಾರ, ಕೋವಿಡ್‌ ಸೋಂಕು ಬಂದರೂ ಬರದಿದ್ದರೂ, ಪಾಸಿಟಿವ್‌ ಬಂದ ವ್ಯಕ್ತಿಗಳೊಂದಿಗೆ ಸಂಪರ್ಕಕ್ಕೆ ಬರುವ ಪ್ರತಿಯೊಬ್ಬರೂ 14-ದಿನಗಳು ಕ್ವಾರಂಟೈನ್‌ ನಲ್ಲಿರಬೇಕು. ಆದರೆ ಈ ನಿಯಮಗಳನ್ನು ಉಲ್ಲಂಘಿಸಿ, ದೆಹಲಿಯಲ್ಲಿ ತಮ್ಮ ಹೊಸ […]

ಗಡಿ ಜಿಲ್ಲೆ ಬೀದರ್ ನಲ್ಲಿ ದತ್ತ ಜಯಂತಿ ಯಲ್ಲಿ ಜನರು ಓಮಿಕ್ರಾನ್ ವೈರಸ್ ಮರೆತು ಹೋಳಿಗೆ ತುಪ್ಪ ಊಟ ದಲ್ಲಿ ದತ್ತ ಭಕ್ತರು ಬ್ಯೂಸಿ ಆಗಿದ್ದಾರೆ…ಜಿಲ್ಲಾ ಆಡಳಿತ ಬೀದರ್ ನಗರಕ್ಕೆ ಮಾತ್ರ ಸೀಮಿತ ಕರೋನ ವಾಕ್ಸಿನ್ ನೀಡಲು ಎಂದು ಆರೋಪ ಕೇಳಿ ಬರುತ್ತದೆ.. ..ಜಿಲ್ಲಾ ಆಡಳಿತ ಬೀದರ್ ನಗರದ ಹಲವು ರಸ್ತೆ ಮೇಲೆ ನಿಂತು ವ್ಯಾಕ್ಸಿನ್ ಕೊಡಿಸುತ್ತಿದ್ದಾರೆ..ಜಿಲ್ಲಾ ಆಡಳಿತ ಬೀದರ್ ನಗರಕ್ಕೆ ಮಾತ್ರ ಕರೋನ ವ್ಯಾಕ್ಸಿನ್ ಸೀಮಿತವಾಗಿದ್ದು. ಎಂಬ ಅನುಮಾನಕ್ಕೆ […]

ಶತಮಾನದ ಅಭಿಮಾನ ಬೆಳವಾಡಿ ಶಾಲೆಗೆ ಕಾಂಗ್ರೆಸ್ ಮುಖಂಡರು ಮತ್ತು ಖ್ಯಾತ ಮಕ್ಕಳ ತಜ್ಞರಾದ ಡಾಕ್ಟರ್ ದಿನೇಶ್ ಭೈರೇಗೌಡ ಭೇಟಿನೀಡಿ , ಮಕ್ಕಳ ಮನೆಯ ಪುಟಾಣಿಗಳಿಗೆ ಕಪ್ಪು-ಬಿಳುಪು VKC ಶೂಗಳು ಹಾಗೂ‌ ಓಆರ್ ಸ್‌ ಉಡುಗೊರೆಯಾಗಿ ನೀಡಿದರು.ಶಾಲೆಯ ಕಾರ್ಯಚಟುವಟಿಕೆಗಳ ಮತ್ತು ಪ್ರಗತಿ ಸಂಬಂಧಿಸಿದಂತೆ ಶಾಲಾ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಮತ್ತು ಹಳೆಯ ವಿದ್ಯಾರ್ಥಿಗಳೊಂದಿಗೆ ಸುದೀರ್ಘ ಸಂವಾದ ನಡೆಸಿದ ಅವರು, ಕೊರೋನಾದ ಈ ಕಾಲದಲ್ಲಿ ಮಕ್ಕಳು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ಮನದಟ್ಟಾಗುವಂತೆ ಸರಳವಾಗಿ […]

ಕೊರೊನಾ ವೈರಸ್‌ನ ಓಮಿಕ್ರಾನ್ ರೂಪಾಂತರವು ಯುನೈಟೆಡ್ ಸ್ಟೇಟ್ಸ್ನಲ್ಲಿ ಹೆಚ್ಚು ವೇಗವಾಗಿ ಹರಡಲಿದೆ ಮತ್ತು ತೀವ್ರ ಅನಾರೋಗ್ಯ ಮತ್ತು ಸಾವಿನ ಚಳಿಗಾಲವು ಲಸಿಕೆ ಹಾಕದವರಿಗೆ ಕಾಯುತ್ತಿದೆ ಎಂದು ಯುಎಸ್ ಅಧ್ಯಕ್ಷ ಜೋ ಬಿಡೆನ್ ಗುರುವಾರ ಎಚ್ಚರಿಸಿದ್ದಾರೆ.ಲಸಿಕೆ ಹಾಕದವರಿಗೆ ನಾವು ತೀವ್ರ ಅನಾರೋಗ್ಯ ಮತ್ತು ಸಾವಿನ ಚಳಿಗಾಲವನ್ನು ನೋಡುತ್ತಿದ್ದೇವೆ ಎಂದು ಹೇಳಿದರು.ಕನಿಷ್ಠ 36 ರಾಜ್ಯಗಳು ಒಮಿಕ್ರಾನ್ ಪ್ರಕರಣಗಳನ್ನು ದೃಢಪಡಿಸಿವೆ ಎಂದು ರೋಗ ನಿಯಂತ್ರಣ ಕೇಂದ್ರದ ಅಧಿಕಾರಿಗಳು ಬುಧವಾರ ತಿಳಿಸಿದರು.ನೀವು ಲಸಿಕೆಯನ್ನು ಹೊಂದಿದ್ದರೆ ಮತ್ತು […]

ಬಸವನ ಬಾಗೇವಾಡಿ ಬಸವ ನಾಡಿನ ಎಲ್ಲ ಯುವಕರು ಮತ್ತು ಟಿಪ್ಪು ಕ್ರಾಂತಿ ಸೈನ್ಯ ಕರ್ನಾಟಕ ವತಿಯಿಂದ ನಟರಾದ ನೀತ್ ರಾಜಕುಮಾರ್ ರವರು ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.ನಂತರ ಖಾಜಂಬರ ನದಾಫ್ ಮಾತನಾಡಿ ನಮ್ಮ ನಾಡಿಗೆ ಅತ್ಯುತ್ತಮ ತಮ್ಮ ನಟನೆಯಿಂದ ಎಲ್ಲರ ಮನದಲ್ಲಿ ಮನೆ ಮಾಡಿರುವಂತಹ ನಟರಾದ ಪುನೀತ್ ರಾಜಕುಮಾರ್ ನಿಧನದಿಂದಾಗಿ ಚಿತ್ರರಂಗಕ್ಕೆ ತುಂಬಲಾರದಂತ ನಷ್ಟ ತುಂಬಿದೆ. ಅನೇಕ ಚಿತ್ರರಂಗದಲ್ಲಿ ಪಾತ್ರವನ್ನು ಮಾಡಿ ಚಿತ್ರರಂಗಕ್ಕೆ ಅಪಾರ ಕೊಡುಗೆಗಳನ್ನು ಕೊಡುವುದು ಮುಖಾಂತರ ಜನರ ಮನಸ್ಸು […]

Advertisement

Wordpress Social Share Plugin powered by Ultimatelysocial