ರಾಜ್ಯ ಸರ್ಕಾರ ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಮಸೂದೆಗೆ ನಮ್ಮ ವಿರೋಧವಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ತಡೆ ವಿಧೇಯಕ ತರುವ ಮುನ್ನ ವಿದೇಶದಲ್ಲಿರುವ ಕನ್ನಡಿಗರ ಬಗ್ಗೆಯೂ ಸರ್ಕಾರ ಯೋಚಿಸಬೇಕು.ಇಂತಹ ಕಾಯ್ದೆಯನ್ನು ಜಾರಿಗೆ ತಂದರೆ ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು ನೆಮ್ಮದಿಯಾಗಿರಲು ಸಾಧ್ಯವೇ ಎಂದು ಪ್ರಶ್ನಿಸಿದರು.ಈ ಕಾನೂನನ್ನು ಕ್ರಿಶ್ಚಿಯನ್ ಸಮುದಾಯವನ್ನು ಗುರಿಯಾಗಿರಿಸಿಕೊಂಡು ತರುತ್ತಿದ್ದಾರೆ ಎಂದು ಆರೋಪಿಸಿದ ಅವರು, ಬಿಜೆಪಿಯವರು ತಮ್ಮ ಮಕ್ಕಳನ್ನು ಕ್ರಿಶ್ಚಿಯನ್ ಶಾಲೆಗಳಲ್ಲಿ […]
ಇತರೆ
ಸಂಸತ್ತಿನ ಚಳಿಗಾಲದ ಅಧಿವೇಶನದ ಸೋಮವಾರದ ದಿನದಂದು ರಾಜ್ಯಸಭೆಯಲ್ಲಿ ವಾದ-ವಾಗ್ವಾದಗಳಿಗೆ ಬರವಿರಲಿಲ್ಲ. ಸಮಾಜವಾದಿ ಪಾರ್ಟಿ ಸಂಸದೆ ಜಯಾ ಬಚ್ಚನ್ ಬಿಜೆಪಿ ಸಂಸದರ ವಿರುದ್ಧ ವಾಕ್ಸಮರದಲ್ಲಿ ಭಾಗಿಯಾಗಿದ್ದರು.ಸದನದಲ್ಲಿ ವಿಪರೀತ ಗದ್ದಲದ ಕಾರಣ ಸಭೆಯನ್ನು ಸಂಜೆ 5 ಗಂಟೆವರೆಗೂ ಮುಂದೂಡಲಾಗಿತ್ತು.ಒಂದು ಹಂತದಲ್ಲಿ ಖಜಾನೆ ಪೀಠಗಳ ಮೇಲೆ ಗರಂ ಆದ ಜಯಾ ಬಚ್ಚನ್, ನಿಮ್ಮ ಪಾಲಿನ ಕೆಟ್ಟ ದಿನಗಳು ಬರಲಿವೆ, ಎಂದಿದ್ದಾರೆ.ಮಾದಕ ದ್ರವ್ಯಗಳು ಮತ್ತು ಸೈಕೋಟ್ರೋಪಿಕ್ ವಸ್ತುಗಳು ಮಸೂದೆ, 2021ರ ಮೇಲೆ ಚರ್ಚೆಯಲ್ಲಿ ಭಾಗಿಯಾಗಲು ಜಯಾ […]
ಮೇಕೆದಾಟು ಪಾದಯಾತ್ರೆಗೆ ಸುಪ್ರೀಂ ಕೋರ್ಟ್ ನಿರ್ದೇಶನ ಇದೆ ಜನವರಿ9-19 ರವರೆಗೆ ಪಾದಾಯಾತ್ರೆ ಮಾಡ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ…9 ರಂದು ಪಾದಯಾತ್ರೆ ಪ್ರಾರಂಭ ಮಾಡ್ತಿವಿ,ಐದು ದಿನ ಸಿಟಿಯಲ್ಲಿ ಪಾದಯಾತ್ರೆ ಮಾಡ್ತಿವಿ,ಅಪಾರ್ಟ್ಮೆಂಟ್ ನಲ್ಲಿರೋ ಹಾಗೂ ಇತರ ಜನರು ಕಾಲ್ ಮಾಡ್ತೊದ್ದಾರೆ.ಪಾದಯಾತ್ರೆಯಲ್ಲಿ ಪಾರ್ಟಿಸಿಪೇಟ್ ಮಾಡ್ತಿವಿ ಅಂತೊದ್ದಾರೆ.ಸಮಾಜ ಸೇವಕರು ಸಾಹಿತಿಗಳು ಇದ್ರಲ್ಲಿ ಪಾರ್ಟಿಸಿಪೇಟ್ ಮಾಡಲು ಆಹ್ವಾನ ನೀಡ್ತಿದ್ದೇವೆಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡ್ತಿವಿ,ಯಾವ ಸಂಘಟನೆ ಯಾರಾದ್ರು ಈ […]
ಚಳಿಗಾಲದ ಅಧಿವೇಶನದಲ್ಲಿಂದು ಪ್ರಸ್ತಾವಿತ ಮತಾಂತರ ನಿಷೇಧ ಮಸೂದೆ ಮಂಡನೆ ಮಂಡಿಸಲು ಬೊಮ್ಮಾಯಿ ಸರ್ಕಾರ ಮುಂದಾಗಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಸದನದಲ್ಲಿ ಮಂಡಿಸಲು ಅನುಮೋದನೆ ಪಡೆಯಲಾಗಿದೆ.ಈ ನಡುವೆ ವಿವಾದಿತ ವಿಧೇಯಕದ ಬಗ್ಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಈ ಕಾಯಿದೆಯಿಂದ ರಾಜ್ಯಕ್ಕೆ ಒಂದು ಕಪ್ಪುಚುಕ್ಕೆ ಎಂದಿದ್ದಾರೆ.ಮತಾಂತರ ಕಾಯ್ದೆ ನಿಷೇಧದ ಬಗ್ಗೆ ಇಂದು ವಿರೋಧ ಮಾಡುತ್ತಿರುವವರೇ ಅಂದು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು […]
ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಹೆಚ್ಚು ಕಾಲ ಬದುಕಿದ್ದರೆ ಗೋವಾ ಪೋರ್ಚುಗೀಸ್ ಆಳ್ವಿಕೆಯಿಂದ ಮುಕ್ತವಾಗುತ್ತಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 1947ರಲ್ಲಿ ನಮಗೆ ಸ್ವಾತಂತ್ರ್ಯ ಸಿಕ್ಕರೂ ಗೋವಾ ಬಹುಕಾಲ ಪೋರ್ಚುಗೀಸರ ಆಳ್ವಿಕೆಯಲ್ಲಿತ್ತು.ಭಾರತೀಯ ಸೇನೆಯು ಆಪರೇಷನ್ ವಿಜಯ್ ಅನ್ನು ಪ್ರಾರಂಭಿಸಿತು ಮತ್ತು ಡಿಸೆಂಬರ್ 19, 1961 ರಂದು ವಸಾಹತುಶಾಹಿ ಆಳ್ವಿಕೆಯಿಂದ ಗೋವಾವನ್ನು ಮುಕ್ತಗೊಳಿಸಿತು. ಗೋವಾ ಭಾರತದ ಭಾಗವಾಯಿತು.ನಡೆದ 60ನೇ ಗೋವಾ ವಿಮೋಚನಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮೋದಿ, ‘ಸರ್ದಾರ್ […]
ಚೀನೀಯರ ಕುರಿತ ಪ್ರಧಾನಿ ನರೇಂದ್ರ ಮೋದಿ ಅವರ ಮೌನವು, ಸತ್ಯವಂತನೆಂಬ ಅವರ ಖ್ಯಾತಿಗೆ ಧಕ್ಕೆ ತರುತ್ತದೆ ಎಂದು ರಾಜ್ಯಸಭೆಯ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.ಈ ಬಗ್ಗೆ ಸಾಮಾಜಿಕ ಮಾಧ್ಯಮ ‘ಕೂ’ನಲ್ಲಿ ಅವರು ಸೋಮವಾರ ರಾತ್ರಿ ಪೋಸ್ಟ್ ಪ್ರಕಟಿಸಿದ್ದಾರೆ.ಯಾರೂ ಬಂದಿಲ್ಲ ಎಂದ ನಂತರವೂ, ಗಡಿ ನಿಯಂತ್ರಣಾ ರೇಖೆಯ ಬಳಿ ಹಲವು ಪ್ರದೇಶಗಳನ್ನು ಚೀನಾ ವಶಕ್ಕೆ ಪಡೆದ ಬಳಿಕವೂ ಪ್ರಧಾನಿ ನರೇಂದ್ರ ಮೋದಿ ಅವರು ಲಡಾಖ್ ಮತ್ತು ಅರುಣಾಚಲದಲ್ಲಿನ ಆತಿಕ್ರಮಣದ ಬಗ್ಗೆ […]
ಶಿವಸೇನೆಯ ಕಾರ್ಯಕರ್ತರು ನಾವು ಉಳಿದುಕೊಂಡಿರುವ ಮನೆಗೆ ನುಗ್ಗಿ ಹಲ್ಲೆ ಮಾಡಿ, ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಜೀವವನ್ನೇ ತೆಗೆಯೋಕೆ ಮಾರಾಕಾಸ್ತ್ರಗಳಿಂದ ನುಗ್ಗಿದ್ದ ಪುಂಡರು, ಮರಾಠಿಯಲ್ಲೇ ಕ್ಷಮೆ ಕೇಳುವಂತೆ ಕೊರಳ ಪಟ್ಟಿ ಹಿಡಿದ್ರು.. ಕನ್ನಡಿಗರ ತಾಖತ್ತು, ಕನ್ನಡಿಗರ ಸ್ವಾಭಿಮಾನ ಕೆಣಕಿದ್ರೆ ನಾವು ಸುಮ್ನಿರ್ತಿವಾ..? ಹಲ್ಲೆ ಮಾಡಿದ್ರೂ ಕ್ಷಮೆ ಕೇಳಲಿಲ್ಲ ನಾವು.. ಮಹಾರಾಷ್ಟ್ರದಲ್ಲಿರುವ ಬಸವಣ್ಣರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಸ್ಥಳೀಯ ಶಾಸಕರು ಹಾಗೂ ಕೇಂದ್ರ ಸಚಿವ ರಾಮದಾಸ್ ಅಟವಾಳೆರನ್ನ ಭೇಟಿ ಮಾಡಿ, ಬೆಳಗಾವಿ ಗಡಿ […]
ಹುಬ್ಬಳ್ಳಿ- 65 ನೇ ವರ್ಷದ ಹರೆಯದ ವೃದ್ಧರೊಬ್ಬರು, ಅಟಲಬಿಹಾರ ವಾಜಪೇ ಅವರ ಸ್ಮರಣಾರ್ಥವಾಗಿ, ಅವರು ನಿರ್ಮಿಸಿದ ಸುರ್ವಣ ಚತುಷ್ಟದ ರಸ್ತೆ ದೇಶಕ್ಕೆ ಎಷ್ಟು ಅನುಕೂಲವಾಗಿದೆ ಎಂಬ ಕಾರಣದಿಂದ ಅವರಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸಲು, ಸುಮಾರು 6000 ಕಿ.ಮಿ ಬೈಕ್ ರೈಡ್ ಮಾಡಲು ಮುಂದಾಗಿದ್ದಾರೆ.ಹೌದು,,, ಶಂಕರ ದೊಡ್ಡಮನಿ ಎಂಬುವವರು, ಹುಬ್ಬಳ್ಳಿಯಿಂದ ಮುಂಬೈ, ದಿಲ್ಲಿ, ಕೊಲ್ಕತಾ, ಮದ್ರಾಸ್, ಬೆಳಗಾವಿ ಮತ್ತೆ ಹುಬ್ಬಳ್ಳಿ ಬರುವಂತಹ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಇವರ ಈ ಒಂದು ಪ್ರಯಾಣಕ್ಕೆ ಎಸಿಪಿ ವಿನೋದ […]
ಬೆಳಗಾವಿ ಚನ್ನಮ್ಮನ ಕಿತ್ತೂರು ತಾಲೂಕಿನ ಕಾದರವಳಿ ಗ್ರಾಮದಲ್ಲಿ ಇಂದು ಯುವಕರ ವತಿಯಿಂದ ಪ್ರತಿಭಟನೆ ನಡೆಸಿದರು…ನಾಡದ್ರೋಹಿ.M.E.S. ವನ್ನು ಕರ್ನಾಟಕ ನಿಂದ ಬ್ಯಾನ್ ಮಾಡಬೇಕೆಂದು ಹಾಗೂ ನಾಡು ದ್ರೋಹಿಗಳನ್ನು ಗಡಿಪಾರು ಮಾಡಬೇಕು ಎಂಇಎಸ್ ಅವರನ್ನು ಬಂಧಿಸಬೇಕು ಎಂದು ಹೋರಾಟಗಾರರು ಹೇಳಿದರು ಇಲ್ಲದಿದ್ದರೆ ನಮ್ಮ ಹೋರಾಟ ನಿಲ್ಲದು ಎಂದು ಎಚ್ಚರಿಕೆ ಕೊಡ್ತಾ ಇದ್ದೇವೆ ಎಂದು ಹೇಳಿದರು..ನಾಡಪ್ರೇಮಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ದಸ್ವ ಮಾಡಿದ್ದಾರೆ ಇವರನ್ನೆಲ್ಲ ಕ್ರಿಮಿನಲ್ ಕೇಸ್ ಮೇಲೆ ಬಂಧಿಸಬೇಕೆಂದು ಆಗ್ರಹಿಸಿದರು…ಪ್ರತಿಭಟನೆ ಪಾಲ್ಗೊಂಡ ಮುದುಕಪ್ಪ […]
ಗೂಳೂರು ಬೆಸ್ಕಾಂ ಎಸ್.ಓ. ಶಿವಕುಮಾರ್ ದಲಿತ ಮಹಿಳೆಯರನ್ನು ಅವಾಚ್ಯವಾಗಿ ನಿಂದಿಸಿದ್ದಾರೆಂದು ಆಗ್ರಹಿಸಿ ಗೂಳೂರಿನ ಬೆಸ್ಕಾಂ ಕಚೇರಿಯ ಎದುರು ದಲಿತ ಸೇನೆ ವತಿಯಿಂದ ಪ್ರತಿಭಟನೆ ನಡೆಸಿದ್ದಾರೆ..ತುಮಕೂರು ತಾಲೂಕು ಗೂಳೂರು ಗ್ರಾಮದಲ್ಲಿ ಬೆಸ್ಕಾಂ ಕಚೇರಿಯ ಸೆಕ್ಷನ್ ಆಫೀಸರ್ ಶಿವಕುಮಾರ್ ರವರು ಗೂಳೂರಿನ ದಲಿತ ಕಾಲನಿಯ ದುರ್ಗಾ ದೇವತೆ ದೇವಸ್ಥಾನದಲ್ಲಿರುವ ವಿದ್ಯುತ್ ಸಂಪರ್ಕವನ್ನು ತೆರವುಗೊಳಿಸಲು ಮುಂದಾಗಿದ್ದಾರೆ. ಇದನ್ನು ಕಂಡ ದಲಿತ ಮಹಿಳೆಯರು ದೇವಸ್ಥಾನದ ವಿದ್ಯುತ್ ಸಂಪರ್ಕವನ್ನು ತೆರವುಗೊಳಿಸಬೇಡಿ ಎಂದು ಕೇಳಲು ಮುಂದಾದಾಗ ಈ ದಲಿತ […]