ಲಕ್ಷ್ಮೇಶ್ವರದಿಂದ ಯತ್ತಿನಹಳ್ಳಿ ರಸ್ತೆ ದುರಸ್ಥಿ ಮಾಡಬೇಕೆಂದು ಕರ್ನಾಟಕ ಭ್ರಷ್ಟಾಚಾರ ನಿರ್ಮೂಲನಾ ಘಟಕದಿಂದ ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿಯವರಿಗೆ ಮನವಿ ಸಲ್ಲಿಸಿದರು.ನಂತರ ಮಾತನಾಡಿದ ಜಿಲ್ಲಾ ಅಧ್ಯಕ್ಷ ಪ್ರತಾಪ ಅಂಕಲಿ ಲಕ್ಷ್ಮೇಶ್ವರದಿಂದ ಯತ್ತಿನಹಳ್ಳಿಗೆ ಹೋಗುವ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿರುವುದರಿಂದ ರೈತರು ಸಾರ್ವಜನಿಕರಿಗೆ ತುಂಬಾನೆ ತೊಂದರೆಯಾಗಿದೆ ಈ ಮಾರ್ಗವು ಅಣ್ಣಿಗೇರಿ ನವಲಗುಂದಕ್ಕೆ ಹೋಗುವದಕ್ಕೆ ಹತ್ತಿರವಾಗಿದ್ದು ಸಂಪೂರ್ಣ ಹದಗೆಟ್ಟಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇದಕ್ಕಿಂತಾ ಹೆಚ್ಚಾಗಿ ಲಕ್ಷ್ಮೇಶ್ವರ ರೈತರು ತಮ್ಮ ಜಮೀನಗಳಿಗೆ ಹೋವುದಕ್ಕೆ ತೊಂದರೆ ಆಗುತ್ತಿದೆ ಇದರಿಂದ ಸಂಬಂಧಿಸಿದ […]

ಪಟ್ಟಣದ ಸೋಮೇಶ್ವರ ದೇವಸ್ಥಾನದಲ್ಲಿ ಸೋಮೇಶ್ವರ ಭಕ್ತರ ಸೇವಾ ಟ್ರಸ್ಟ್ ಕಮಿಟಿ (ರಿ ) ಲಕ್ಷ್ಮೇಶ್ವರ ಇವರ ನೇತೃತ್ವದಲ್ಲಿ ಪ್ರತಿ ತಿಂಗಳ ಹುಣ್ಣಿಮೆಯಂದು ನಡೆಯುವ ಪುಲಿಗೇರಿ ಪೌರ್ಣಿಮ ಕಾರ್ಯಕ್ರಮವನ್ನು ಪಟ್ಟಣದ ಹಿರಿಯ ಗಣ್ಯರು ಶಿವಣ್ಣ ಕೋಳಿವಾಡ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಭಾರತೀಯ ಪರಂಪರೆಯಲ್ಲಿ ಗೋಮಾತೆ ಎಂಬ ವಿಷಯಕ್ಕೆ ಉಪನ್ಯಾಸ ನೀಡಿದ ಸುಧಾ ಹುಚ್ಚಣ್ಣವರ ಮಾತನಾಡಿ ಭಾರತೀಯ ಪಾರಂಪರಿಕ ಒಳಗೆ ಗೋವಿಗೆ ಮಹತ್ವ ಸ್ಥಾನ ಸಾಂಪ್ರದಾಯಿಕವಾಗಿ ಆಧ್ಯಾತ್ಮಿಕವಾಗಿ ಭಾವನಾತ್ಮಕವಾಗಿ ಗೋವು ನಂಟು ಹೊಂದಿದೆ ಎಲ್ಲಾ ನದಿಗಳ […]

ವಿದ್ಯುತ್ ಶಾರ್ಟ್ ನಿಂದ ತೆಂಗಿನ ಮರಕ್ಕೆ ಬೆಂಕಿ ಬಿದ್ದು ತೆಂಗಿನ ಮರ ಸಂಪೂರ್ಣ ಸುಟ್ಟು ಹೊದ ಘಟನೆ ತಡ ರಾತ್ರಿ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಸಿ.ಎಸ್. ಪುರ ಗ್ರಾಮದಲ್ಲಿ ಜರುಗಿದೆ.ಸೋಮವಾರ ತಡ ರಾತ್ರಿ ಈ ಘಟನೆ ಸಂಭವಿಸಿದ್ದು ವಿದ್ಯುತ್ ಸಂಪರ್ಕ ದ ಲೈನ್ಸ್ ತೆಂಗಿನ ಮರದ ಸಮೀಪದಲ್ಲಿ ಹಾದು ಹೋಗಿದ್ದು ಈ ಘಟನೆಗೆ ಕಾರಣ ವಾಗಿದೆ.ಸಿ.ಎಸ್.ಪುರ ಬೆಸ್ಕಾಂ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ವೇ ಕಾರಣ ಎಂದು ಸ್ಥಳೀಯರು ಆರೋಪ […]

ಮಹಾರಾಷ್ಟ್ರದ 40 ಗ್ರಾಮಗಳು ಕರ್ನಾಟಕಕ್ಕೆ ಸೇರಿಸುವಂತೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಈ ಬಗ್ಗೆ ಸದನದಲ್ಲಿ ಸೋಮವಾರ ಸಿಎಂ ಬಸವರಾಜ ಬೊಮ್ಮಾಯಿಯವರು ಮಾತನಾಡುತ್ತ, ಈ ಬಗ್ಗೆ ಹೇಳಿದರು.ನಗರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ವಿರೂಪಗೊಳಿಸಿದವರು ಹಾಗೂ ಬೆಂಗಳೂರಿನಲ್ಲಿ ಶಿವಾಜಿ ಮೂರ್ತಿಗೆ ಮಸಿ ಬಳಿದಂತ ಬಂಧಿತರ ವಿರುದ್ಧ ಗುಂಡಾ ಕಾಯ್ದೆ ಹಾಗೂ ದೇಶದ್ರೋಹ ಕಾಯ್ದೆಗಳಡಿಯಲ್ಲಿ ಕೇಸ್ ದಾಖಲಿಸಿ, ತನಿಖೆಯ ಮೂಲಕ ಅವರ ಹಿಂದೆ ಯಾರ್ ಇದ್ದಾರೆ ಎನ್ನುವ ಬಗ್ಗೆ […]

ನಿರಂತರವಾಗಿ ಹೋರಾಟದ ಬದುಕು ಸಾಗಿಸಿರುವ ಜೆಡಿಎಸ್‌ ವರಿಷ್ಠ  ಹೆಚ್‌.ಡಿ. ದೇವೇಗೌಡರು ಎಂದಿಗೂ ಪರ್ಸೆಂಟೇಜ್‌ ರಾಜಕಾರಣ ಮಾಡಲಿಲ್ಲ’ ಎಂದು ಕಾಂಗ್ರೆಸ್‌ ಮುಖಂಡ ಬಿ.ಎಲ್‌. ಶಂಕರ್‌ ಹೇಳಿದರು.ನಗರದಲ್ಲಿ ಸೋಮವಾರ ನಡೆದ, ದೇವೇಗೌಡರ ಜೀವನ ಚರಿತ್ರೆ ಕುರಿತಾದ ‘ಫರೋಸ್ ಇನ್ ಎ ಫೀಲ್ಡ್’ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಇಂದು ಪರ್ಸೆಂಟೇಜ್‌ ಬಗ್ಗೆ ಅತಿ ಹೆಚ್ಚು ಚರ್ಚೆಗಳು ನಡೆಯುತ್ತಿವೆ.ಒಬ್ಬ ರಾಜಕಾರಣಿಯ ಬದುಕನ್ನು ಪರ್ಸೆಂಟೇಜ್‌ನಲ್ಲೇ ಅಳೆಯಲಾಗುತ್ತಿದೆ. ಇಂತಹ ಸನ್ನಿವೇಶದಲ್ಲಿ ದೇವೇಗೌಡರು ವಿಭಿನ್ನ ರಾಜಕಾರಣಿಯಾಗಿ ನಿಲ್ಲುತ್ತಾರೆ’ […]

ನಾಡದ್ರೋಹಿ ಎಂ ಇ ಎಸ್ ಸಂಘಟನೆಯನ್ನು ನಿಷೇಧಿಸುವ ಕುರಿತು ಹಾಗೂ ಶಿವಸೇನೆ ಪುಂಡಾಟಿಕೆ ಹತ್ತಿಕ್ಕುವ ಸಲುವಾಗಿ ಹೆಚ್.ಶಿವರಾಮೇಗೌಡರ ಕರವೇ ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಯ ಮೂಲಕ ಸರ್ಕಾರಕ್ಕೆ ಒತ್ತಾಯಿಸಿ ಮನವಿಪತ್ರ ಸಲ್ಲಿಸಲಾಯಿತು.ಬಾಗಲಕೋಟೆ ನಗರದ ಹೃದಯ ಭಾಗದಲ್ಲಿರುವ ಬಸವೇಶ್ವರ ವೃತ್ತದಲ್ಲಿ ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಬಾಗಲಕೋಟೆ ಜಿಲ್ಲಾ ಘಟಕದಿಂದ ಎಂಇಎಸ್ ಭೂತದಹನ ಹಾಗೂ ಶಿವಸೇನೆ ಪುಂಡಾಟಿಕೆ ಖಂಡಿಸಿ ಪ್ರತಿಭಟನೆ ನಡೆಸಿದ್ದು,ಕಳೆದ ಎರಡ್ಮೂರು ದಿನಗಳ ಹಿಂದೆ ಶಿವಸೇನೆ ಪುಂಡರಿಂದ ನಮ್ಮ ಕರುನಾಡಿನ […]

ಅಖಿಲ ಕರ್ನಾಟಕ ಕುರುಬ ಮಹಾಸಭಾವತಿಯಿಂದ ದೇಶಪ್ರೇಮಿ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಭಗ್ನಗೊಳಿಸುವ ಕಿಡಿಗೇಡಿಗಳನ್ನು ಗಡಿಪಾರು ಮಾಡುವಂತೆ ಪ್ರತಿಭಟನೆ ನಡೆಸಿದ್ದಾರೆ….ಗುಂಡ್ಲುಪೇಟೆ ತಾಲೂಕು ವತಿಯಿಂದ ದೇಶಪ್ರೇಮಿ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಭಗ್ನಗೊಳಿಸುವ ಕಿಡಿಗೇಡಿಗಳನ್ನು ಗಡಿಪಾರು ಮಾಡುವಂತೆ ಹಾಗೂ ಎಂಇಎಸ್ ಸಂಘಟನೆ ನಿಷೇಧ ಮಾಡುವಂತೆ…ಹಾಲುಮತ ಕುರುಬ ಜನಾಂಗದ ಎಲ್ಲಾ ಗ್ರಾಮದ ಪರವಾಗಿ ಇಂದು ತಾಲೂಕು ಕಚೇರಿಗೆ ತೆರಳಿ ಉಪತಹಸೀಲ್ದಾರ್ ಮಹೇಶ್ ರವರಿಗೆ ಮನವಿ ಪತ್ರ ಸಲ್ಲಿಸಲಾಯಿತು….ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಕುರುಬ ಮಹಾಸಭಾ ರಾಜ್ಯ […]

ಹುಬ್ಬಳ್ಳಿ: ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನಗೊಳಸಿದ್ದ ಎಂಇಎಸ್ ಪುಂಡರ ಕೃತ್ಯ ವಿರೋಧಿಸಿ ಇಂದು ಹುಬ್ಬಳ್ಳಿಯ ದುರ್ಗದ ಬೈಲ್‌ ಸರ್ಕಲ್ ನಿಂದ ಮಿನಿ ವಿಧಾನ ಸೌಧದವರೆಗೂ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಅಭಿಮಾನಿ ಬಳಗ ಬೃಹತ್ ಪ್ರತಿಭಟನೆ ಮಾಡಿದೆ.ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕರ್ನಾಟಕದ ಧ್ವಜವನ್ನು ಸುಟ್ಟು ಹಾಕಿದ ಪುಂಡರನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕು.ಎಂಇಎಸ್ ಹಾಗೂ ಶಿವಸೇನಾ ಪಕ್ಷವನ್ನು ಬ್ಯಾನ್‌ ಮಾಡಬೇಕು ಅಂತಲೇ ರಾಯಣ್ಣನ ಅಭಿಮಾನಿಗಳು ಪ್ರತಿಭಟನೆಯಲ್ಲಿ ಆಗ್ರಹಿಸಿದ್ದಾರೆ.ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ […]

ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಮೂರ್ತಿಯನ್ನು ಭಗ್ನಗೊಳಿಸಿದ ಎಂ.ಇ.ಎಸ್.ಹಾಗೂ ಶಿವಸೇನೆ ಸಂಘಟನೆಗಳನ್ನು ನಿಷೇಧಗೊಳಿಸಿ ಹಾಗೂ ಆರೋಪಗಳನ್ನು ಕೂಡಲೇ ಗಡಿಪಾರು ಮಾಡಬೇಕೆಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದವರು ಟೈಯರಗೆ ಬೆಂಕಿ ಹಚ್ಚಿ ರಸ್ತೆ ತಡೆದು ಪ್ರತಿಭಟನೆ ಮಾಡಿ ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿಗೆ ಮನವಿ ಸಲ್ಲಿಸಿದರು.ನಂತರ ಮಾತನಾಡಿದ ಗದಗ ಜಿಲ್ಲಾ ಅಧ್ಯಕ್ಷ ಬಸವರಾಜ ಹಿರೇಮನಿ ಬೆಳಗಾವಿ ಜಿಲ್ಲೆ ಅನಗೋಳ ಗ್ರಾಮದಲ್ಲಿ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಮೂರ್ತಿಯನ್ನು ಭಗ್ನಗೊಳಿಸಿದ […]

ಚಾಮರಾಜನಗರದ ಗೂಳಿಪುರ ಗ್ರಾಮದ ಸುಭ್ರಮಣ್ಯ ಸ್ವಾಮಿ ದೇವಸ್ಥಾನಲ್ಲಿ 5 ನೇ ವರ್ಷದ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು….ಗ್ರಾಮದಲ್ಲಿ ಸುಭ್ರಮಣ್ಯ ಸ್ವಾಮಿಯ ಉತ್ಸವವನ್ನು ನಡೆಸಿ. ನಂತರ ಅನ್ನ ಸಂತರ್ಪಣೆಯನ್ನು ಗ್ರಾಮಸ್ಥರು ಏರ್ಪಡಿಸಿದರು..ಆರಾಧನಾ ಮಹೋತ್ಸವಕ್ಕೆ ಹೊಂಡರಬಾಳು ಮಠದ ನೀಲಕಂಠಶಿವಾಚಾರ್ಯ ಸ್ವಾಮೀಜಿಗಳು ಚಾಲನೆ ನೀಡಿ ಮಾತನಾಡಿದರು..ಗ್ರಾಮಸ್ಥರು 3 ವರ್ಷಗಳಿಂದ ಈ ಅನ್ನ ಸಂತರ್ಪಣೆ ಮಾಡಿಕೊಂಡು ಬರುತ್ತಿದ್ದು, ದೇವಸ್ಥಾನದ ಭಕ್ತರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಭಿವೃದ್ಧಿ ಆಗಲಿ ಎಂದು ಆರೈಸಿದರು…ಕೋವಿಡ್ ಕಾರಣದಿಂದ ಭಕ್ತರು ಎಲ್ಲಾ […]

Advertisement

Wordpress Social Share Plugin powered by Ultimatelysocial