ಅಗತ್ಯವಿದ್ದರೆ ಭಾರತಕ್ಕೆ ಹೆಚ್ಚುವರಿ ರಫೇಲ್ ಯುದ್ಧ ವಿಮಾನಗಳನ್ನು ಪೂರೈಕೆ ಮಾಡಲು ತಮ್ಮ ದೇಶ ಸಿದ್ಧವಿದೆ ಎಂದು ಫ್ರಾನ್ಸ್ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ ಹೇಳಿದ್ದಾರೆ. ಅಭಿವೃದ್ಧಿಶೀಲ ರಾಷ್ಟ್ರಗಳ ಸಂಶೋಧನೆ ಮತ್ತು ಮಾಹಿತಿ ವ್ಯವಸ್ಥೆಯ ಅಧ್ಯಕ್ಷ ಮತ್ತು ಫ್ರಾನ್ಸ್‌ನ ಭಾರತದ ಮಾಜಿ ರಾಯಭಾರಿ ಡಾ.ಮೋಹನ್ ಕುಮಾರ್ ಅವರೊಂದಿಗೆ ಸಂವಾದದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.ಮೇಕ್ – ಇನ್ ಇಂಡಿಯಾ ಹಲವಾರು ವರ್ಷಗಳಿಂದ ಫ್ರೆಂಚ್ ಉದ್ಯಮಕ್ಕೆ ವಿಶೇಷವಾಗಿ ಜಲಾಂತರ್ಗಾಮಿ ನೌಕೆಗಳಂತಹ ರಕ್ಷಣಾ ಸಾಧನಗಳಿಗೆ […]

ಸ್ಯಾಂಡಲ್‌ ವುಡ್‌ ಕೃಷ್ಣ ಅಜಯ್‌ ರಾವ್‌ ಹಾಗೂ ಡಿಂಪಲ್‌ ಕ್ವಿನ್‌ ರಚಿತಾ ರಾಮ್‌ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ “ಲವ್ಯೂ ರಚ್ಚು” ಚಿತ್ರದ ಟ್ರೇಲರ್‌ ಇಗಾಗಲೇ ಯುಟ್ಯುಬ್ನಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರವನ್ನು ಶಂಕರ್‌ ಎಸ್‌ ರಾಜ್ ರವರು ನಿರ್ದೇಶನ ಮಾಡಿದರೆ, ಮಣಿಕಾಂತ್‌ ಕದ್ರಿಯವರು ಸಂಗೀತ ನಿರ್ದೇಶನವನ್ನು ಮಾಡಿದ್ದಾರೆ. ಗುರು  ದೇಶಪಾಂಡೆ ಪ್ರೋಡಕ್ಷನ್‌ ಬ್ಯಾನರ್‌ನ ಅಡಿ “ಲವ್ಯೂ ರಚ್ಚು” ಸಿನಿಮಾವು ನಿರ್ಮಾವಾಗಿದೆ. ಈ ಚಿತ್ರದ ಟ್ರೇಲರ್‌ ವಿಕ್ಷೀಸಿದ ಪ್ರತಿಯೊಬ್ಬ ವೀಕ್ಷಕನು ಹೇಳುವುದೊಂದೆ ಇದೊಂದು […]

ಕಾಂಗ್ರೆಸ್​ ಶಾಸಕ ರಮೇಶ್​​ ಕುಮಾರ್​ ಮಹಿಳೆಯರ ಕುರಿತು ನೀಡಿರುವ ವಿವಾದಾತ್ಮಕ ಹೇಳಿಕೆ ಇದೀಗ ದೊಡ್ಡ ಬಿರುಗಾಳಿಯನ್ನೇ ಬೀಸಿದೆ. ರಮೇಶ್‌ ಕುಮಾರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಗರಂ ಆಗಿದೆ. ರಮೇಶ್​ ಕುಮಾರ್​ ಮಾತುಗಳಿಗೆ ಕಾಂಗ್ರೆಸ್ ನಾಯಕತ್ವ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇಂತಹ ಮಾತುಗಳಿಂದ ಪಕ್ಷಕ್ಕೆ ತೀವ್ರ ಮುಜುಗರವಾಗಿದೆ ಇವುಗಳು ಸಮರ್ಥನೆಗೆ ಮೀರಿದ್ದಾಗಿದೆ.ಇಂತಹ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಪಕ್ಷದ ಚುನಾವಣಾ ಕಾರ್ಯತಂತ್ರದ ಮೇಲೂ ಪರಿಣಾಮ ಬೀರಲಿದೆ. ಉತ್ತರ ಪ್ರದೇಶದಲ್ಲಿ ಲಡಕಿ ಹೂಂ ಲಡ್ ಸಕ್ತಾ […]

ಸಮಾಜವಾದಿ ಪಕ್ಷದ  ನಾಯಕರು ಹಾಗೂ ಬೆಂಬಲಿಗರ ಮನೆಗಳ ಮೇಲೆ ನಡೆದ ಆದಾಯ ತೆರಿಗೆ ದಾಳಿಯ ವರದಿಗಳ ಹಿನ್ನೆಲೆಯಲ್ಲಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರತಿಪಕ್ಷಗಳನ್ನು ಬೆದರಿಸಲು ಕೇಂದ್ರೀಯ ಸಂಸ್ಥೆಗಳನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿದರು.ಬಿಜೆಪಿಯು ಕಾಂಗ್ರೆಸ್ ಹಾದಿಯಲ್ಲೇ ಸಾಗುತ್ತಿದೆ. ಕಾಂಗ್ರೆಸ್‌ನ ಹಳೆಯ ಇತಿಹಾಸವನ್ನು ಒಮ್ಮೆ ನೋಡಿ, ಯಾರನ್ನಾದರೂ ಬೆದರಿಸಬೇಕು ಎಂದಾದಲ್ಲಿ ಅದು ಈ ಕೇಂದ್ರೀಯ ಸಂಸ್ಥೆಗಳನ್ನು ಬಳಸುತ್ತದೆ. ಇಂದು ಬಿಜೆಪಿಯೂ ಅದನ್ನೇ ಮಾಡುತ್ತಿದೆ” ಎಂದು […]

ಬೆಳಗಾವಿ ನಗರದಲ್ಲಿಂದು ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿರುವ ಖಂಡಿಸಿ ಕನ್ನಡಪರ ಸಂಘಟನೆಗಳು ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು ಆದರೆ 144 ಕಲಂ ಜಾರಿಯಾಗಿರುವುದರಿಂದ ಪೊಲೀಸರು ಕನ್ನಡಪರ ಸಂಘಟನೆಗಳನ್ನು ಪ್ರತಿಭಟನೆ ಮಾಡಲು ಪರವಾನಗಿ ನೀಡದೇ ಕಾರಣ ಸಂಘಟನೆ ಕಾರ್ಯಕರ್ತರು ಪೊಲೀಸರ ಜೊತೆ ವಾಗ್ವಾದ ನಡೆಸಿ ಮುಂದು ಹೋಗಲು ಪ್ರಯತ್ನಿಸಿದರು ಆದರೆ ಪೊಲೀಸರು ಕನ್ನಡ ಸಾಹಿತ್ಯ ಭವನ ಗೇಟಿನ ಹೊರಗಡೆ ಹೋಗದಂತೆ ತಡೆಹಿಡಿದರು ಕೆಲವೊತ್ತು ವಾಗ್ವಾದ ಸರ್ಕಾರದ ವಿರುದ್ಧ ಘೋಷಣೆಗಳು […]

ಯುದ್ಧ ಸ್ಥಿತಿಯ ಸ್ವರೂಪವು ಮೂಲಭೂತ ಬದಲಾವಣೆಗೊಳಪಟ್ಟಿದೆ ಎಂದು ಗುರುತಿಸಿರುವ ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿವೇಕ್‍ರಾವ್ ಚೌಧರಿ ಅವರು ಭಾರತದ ಭದ್ರತಾ ಕ್ರಿಯಾತ್ಮಕತೆ ಬಹುಮುಖಿ ಬೆದರಿಕೆಗಳು ಮತ್ತು ಸವಾಲುಗಳನ್ನು ಒಳಗೊಂಡಿದ್ದು ಬಹುಕ್ಷೇತ್ರೀಯ ಸಾಮಥ್ರ್ಯಗಳನ್ನು ನಿರ್ಮಿಸುವ ಅಗತ್ಯವಿದೆ ಎಂದ ಹೇಳಿದ್ದಾರೆ.ಇಲ್ಲಿನ ದುಂಡ್‍ಗಲ್ ಸಮೀಪ ವಾಯುಪಡೆ ಅಕಾಡೆಮಿಯಲ್ಲಿ ನಿರ್ಗಮಿತ ಸಂಯುಕ್ತ ಪದವೀಧರರ ಪಥಸಂಚಲನದಲ್ಲಿ ಭಾಷಣ ಮಾಡಿದ ಚೌಧರಿ ಅವರು ಭಾರತೀಯ ವಾಯುಪಡೆಯು ಪರಿವರ್ತನೆಯ ಶೃಂಗದಲ್ಲಿದ್ದು ರಫೇಲ್ ಯುದ್ದ ವಿಮಾನಗಳು, ಅಪಾಚೆ […]

ಅರಕಲಗೂಡು : ಕನ್ನಡಿಗರ ಸ್ವಾಭಿಮಾನದ ಸಂಕೇತವಾದ ಕನ್ನಡ ಧ್ವಜವನ್ನು ಸುಟ್ಟು ಕನ್ನಡಿಗರಿಗೆ ಅಪಮಾನ ಎಸಗಿರುವ ಎಂಇಎಸ್ ಹಾಗೂ ಶಿವಸೇನೆ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕೆಂದು ಆಗ್ರಹಿಸಿ ಕರವೇ(ಪ್ರವೀಣ್‌ಶೆಟ್ಟಿಬಣ) ಕಾರ್ಯಕರ್ತರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ ಬೆಳಗಾವಿಯಲ್ಲಿನ ಎಂಇಎಸ್ ಮತ್ತುಶಿವಸೇನೆ ಸಂಘಟನೆಗಳ ಕಾರ್ಯಕರ್ತರು ಕನ್ನಡಿಗರು,ಕನ್ನಡಭಾಷೆ ವಿರುದ್ಧ ಸಲ್ಲದ ದಬ್ಬಾಳಿಕೆಯನ್ನು ಪ್ರದರ್ಶಿಸುತ್ತಾ ಬಂದಿದ್ದರೂ ಕೂಡ ಸರಕಾರ ಕಾನೂನಾತ್ಮಕವಾಗಿ ಕ್ರಮ ಕೈಗೊಂಡಿಲ್ಲ.ಇದು ಮಿತಿಮೀರಿ ರಾಜ್ಯಧ್ವಜವನ್ನು ಸುಟ್ಟುಹಾಕಿರುವುದು ಇಡೀ ಕನ್ನಡಿಗರಿಗೆ ಮಾಡಿದ ಅಪಮಾನವಾಗಿದೆ.ಕೂಡಲೇ […]

ಹುಡುಗಿಯರಿಗೆ ಮದುವೆಯಾಗಲು ಕನಿಷ್ಠ ವಯೋಮಾನದ ಅರ್ಹತೆಯನ್ನು 21 ವರ್ಷಕ್ಕೇರಿಸಲು ಕೇಂದ್ರ ಸಂಪುಟ ಅಸ್ತು ಎಂದಿರುವ ಬೆನ್ನಿಗೇ ಈ ವಿಚಾರವಾಗಿ ದೇಶಾದ್ಯಂತ ಪರ-ವಿರೋಧಗಳ ಚರ್ಚೆಗಳು ಕೇಳಿ ಬರುತ್ತಿವೆ.ಕೇಂದ್ರದ ನಡೆಯನ್ನು ವಿರೋಧಿಸಿರುವ ಸಮಾಜವಾದಿ ಪಾರ್ಟಿಯ ಸಂಸದ ಎಸ್‌.ಟಿ.ಹಸನ್, ಹುಡುಗಿಯರು 16ನೇ ವಯಸ್ಸಿಗೆ ಮದುವೆಯಾಗುವುದರಲ್ಲಿ ತಪ್ಪೇನಿಲ್ಲ ಎಂದಿದ್ದಾರೆ.ಹುಡುಗಿಯರು ಫಲವತ್ತತೆಯ ವಯಸ್ಸಿಗೆ ಬಂದ ಕೂಡಲೇ ಮದುವೆಯಾಗಬೇಕು. ಪ್ರೌಢ ಹುಡುಗಿಯೊಬ್ಬಳು 16ನೇ ವಯಸ್ಸಿಗೆ ಮದುವೆಯಾಗುವುದು ತಪ್ಪೇನಿಲ್ಲ. ಹುಡುಗಿಯೊಬ್ಬಳು 18ನೇ ವಯಸ್ಸಿಗೆ ಮತದಾನ ಮಾಡಬಹುದಾದರೆ ಮದುವೆ ಏಕಾಗಬಾರದು? ಎಂದು […]

ರಾಮಮೂರ್ತಿನಗರ ವಾರ್ಡ್ ನ ಎನ್.ಆರ್.ಐ ಬಡಾವಣೆಯಲ್ಲಿ 35 ಎಕರೆ ಖಾಸಗಿ ಭೂಮಿ ನನ್ನ ಮೇಲಿನ ಆರೋಪ ಸುಳ್ಳು ಸತ್ಯಕ್ಕೆ ದೂರವಾದಧ್ದು ನಾನು ಯಾವುದೇ ತಪ್ಪು ಮಾಡಿಲ್ಲ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಭೂಹಗರಣದ ಬಗ್ಗೆ ನಗರಾಭಿವೃದ್ಧಿ ಬೈರತಿ ಬಸವರಾಜು ಮಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. 2013 ರಲ್ಲೆ ಎಕರೆಗೆ 18 ಲಕ್ಷ ನೀಡಿ ಖರೀದಿ ಮಾಡಿದ್ದೆನೆ ಈ ಮಾಡುತ್ತಿರುವ ಆರೋಪದಲ್ಲಿ ಯಾವುದೇ ಉರುಳಿಲ್ಲ.ವಿಚಾರದ ಬಗ್ಗೆ ಜಮೀನು ಮಾಲೀಕರು […]

ಮಾಜಿ ಸ್ಪೀಕರ್, ಕಾಂಗ್ರೆಸ್ ಹಿರಿಯ ನಾಯಕ ಕೆ ಆರ್ ರಮೇಶ್ ಕುಮಾರ್ ಮಹಿಳೆಯರ ಮೇಲೆ ಅತ್ಯಾಚಾರ ಹೇಳಿಕೆ ನೀಡಿ ತೀವ್ರ ವಿವಾದ, ಟೀಕೆಗೆ ಗುರಿಯಾಗಿ ಸದನದಲ್ಲಿಯೇ ನಿನ್ನೆ ಕಲಾಪ ವೇಳೆ ಕ್ಷಮೆ ಕೋರಿದ್ದಾಯಿತು.ರಮೇಶ್ ಕುಮಾರ್ ಅವರ ಹೇಳಿಕೆಗೆ ದೇಶ ಮತ್ತು ರಾಜ್ಯ ಮಟ್ಟದಲ್ಲಿ ಕಾಂಗ್ರೆಸ್ ನಾಯಕರೇ ವಿರೋಧ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಿನ್ನೆ ಸುದ್ದಿಗಾರರ ಜೊತೆ ಮಾತನಾಡಿ, ರಮೇಶ್ ಕುಮಾರ್ ಅವರು ಬಹಿರಂಗವಾಗಿ ಕ್ಷಮೆ ಕೇಳಬೇಕೆಂದು […]

Advertisement

Wordpress Social Share Plugin powered by Ultimatelysocial