ತಮಿಳುನಾಡಿನ ವೆಲ್ಲಿಂಗ್ಟನ್ನಲ್ಲಿ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರ ಗಾಯಾಳುವಾಗಿ, ಡಿ.15ರಂದು ಕೊನೆಯುಸಿರೆಳೆದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಅಂತ್ಯಕ್ರಿಯೆಯನ್ನು ಶುಕ್ರವಾರ, ಮಧ್ಯಪ್ರದೇಶದ ಭೋಪಾಲ್ನಲ್ಲಿ ಸಕಲ ಸರಕಾರಿ ಹಾಗೂ ಸೇನಾ ಗೌರವಗಳೊಂದಿಗೆ ನಡೆಸಲಾಯಿತು.ಅಂತ್ಯಕ್ರಿಯೆಗೂ ಮೊದಲು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಸೇರಿ ಅನೇಕ ಹಿರಿಯ ನಾಯಕರು ಮತ್ತು ಸೇನಾ ಅಧಿಕಾರಿಗಳು ಕ್ಯಾ| ವರುಣ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.ನೌಕಾಪಡೆಯಲ್ಲಿ ಲೆಫ್ಟಿನೆಂಟ್ ಕಮಾಂಡರ್ ಅಗಿರುವ ವರುಣ್ ಸಿಂಗ್ […]
ಇತರೆ
ಉತ್ತರ ಪ್ರದೇಶದಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಪ್ರತಿಪಕ್ಷಗಳು ಕೆಲವೇ ಜಾತಿಗಳಿಗಾಗಿ ಕೆಲಸ ಮಾಡಿದ್ದವು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟೀಕಿಸಿದ್ದಾರೆ.ನಿಷಾದ್ ಪಕ್ಷ’ದ ಜತೆಗೂಡಿ ಬಿಜೆಪಿ ಆಯೋಜಿಸಿದ್ದ ‘ಸರ್ಕಾರ್ ಬನಾವೊ, ಅಧಿಕಾರ್ ಪಾವೊ’ ರ್ಯಾಲಿ ಉದ್ದೇಶಿಸಿ ಅವರು ಮಾತನಾಡಿದ್ದಾರೆ.ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷಗಳು ಉತ್ತರ ಪ್ರದೇಶದಲ್ಲಿ ಸರ್ಕಾರ ರಚಿಸಿದ್ದಾಗಲೆಲ್ಲಾ ಅವರ ಜಾತಿಗಾಗಿ ಮಾತ್ರ ಕೆಲಸ ಮಾಡಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಮಾತ್ರ ಎಲ್ಲ ಹಿಂದುಳಿದ […]
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಲದಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವುಕುಮಾರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಡಿಗ್ರೀ ಓದಿ ಸರ್ಟೀಫಿಕೆಟ್ ಪಡೆದ ಯುವಕರಿಗೆ ಇನ್ನು ಉದ್ಯೋಗವಿಲ್ಲ.. ಹಾಗಾಗಿ ಉದ್ಯೋಗ ನೀಡಿ ಅಥವಾ ಭತ್ಯ ನೀಡಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಕಾಂಗ್ರೆಸ್ನ್ ಗಣ್ಯ ನಾಯಕರು ಪ್ರತಿಭಟನೆ ಮಾಡಿದ್ದಾರೆ.
ಕನ್ನಡ ಧ್ವಜಕ್ಕೆ ಅವಮಾನ ಮಾಡಿದ ಮಹಾರಾಷ್ಟ್ರದ ಪುಂಡರ ವಿರುದ್ಧ ನಟ ಧ್ರುವ ಸರ್ಜಾ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಭಾಷೆ ಎನ್ನುವುದು ಒಂದು ನಾಡಿನ ಸ್ವಾಭಿಮಾನದ ಪ್ರತೀಕ. ಕನ್ನಡ ಧ್ವಜ ನಮ್ಮ ಸಂಸ್ಕೃತಿಯ ತಿಲಕ.ಕನ್ನಡಧ್ವಜವನ್ನು ಸುಟ್ಟಿದ್ದು ತೀವ್ರ ಬೇಸರ ತರಿಸಿದೆ.ಸರ್ಕಾರ ಈ ಕೂಡಲೇ ಇಂತಹ ನಾಡದ್ರೋಹಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಕನ್ನಡಿಗರ ಸ್ವಾಭಿಮಾನವನ್ನು ರಕ್ಷಿಸಬೇಕು. ಇದು ನನ್ನಂತಹ ಕೋಟ್ಯಾಂತರ ಕನ್ನಡಿಗರ ಒತ್ತಾಯ […]
ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ‘ಪುಷ್ಪ’ ಚಿತ್ರ ಇಂದು ಅದ್ದೂರಿಯಾಗಿ ತೆರೆಕಂಡಿದೆ. ಅದ್ದೂರಿಯಾಗಿ ಬಿಡುಗಡೆ ಆಗುತ್ತಿರುವ ಈ ಸಿನಿಮಾ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಅದಕ್ಕೆ ಬಲವಾದ ಕಾರಣ ಕೂಡ ಇದೆ. ಕರ್ನಾಟಕದಲ್ಲಿ ‘ಪುಷ್ಪ’ ಚಿತ್ರವನ್ನು ಬಹಿಷ್ಕರಿಸುವಂತೆ ಒತ್ತಾಯ ಹೇರಲಾಗುತ್ತಿದೆ. ಹಾಗಾಗಿ ಟ್ವಿಟರ್ನಲ್ಲಿ #BoycottPushpaInKarnataka ಹ್ಯಾಶ್ ಟ್ಯಾಗ್ ಟ್ರೆಂಡ್ ಆಗುತ್ತಿದೆ. ಇದು ಚಿತ್ರತಂಡಕ್ಕೆ ಮುಳುವಾಗುವ ಸಾಧ್ಯತೆ ಇದೆ.ಈ ಚಿತ್ರಕ್ಕೆ ಸುಕುಮಾರ್ ನಿರ್ದೇಶನ ಮಾಡಿದ್ದು, ಕನ್ನಡದ ಖ್ಯಾತ ನಟ ಡಾಲಿ ಧನಂಜಯ […]
ಅತಿಥಿ ಉಪನ್ಯಾಸಕರ ನೇಮಕ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸದನದಲ್ಲಿ ಪ್ರಸ್ತಾಪ ಮಾಡಿದ್ದಾರೆ…ಕರ್ನಾಟಕದಲ್ಲಿ ಪ್ರಥಮ ದರ್ಜೆ ಕಾಲೇಜು 430 ಇವೆ.ಅದರಲ್ಲಿ 14ಸಾವಿರಕ್ಕೂ ಹೆಚ್ಚು ಜನ ಅತಿಥಿ ಉಪನ್ಯಾಸಕರಿದ್ದಾರೆ.ಬಹಳ ಜನ PHD, ಮಾಸ್ಟರ್ ಡಿಗ್ರಿ ಮಾಡಿದ್ದಾರೆ.ಕಾಲೇಜು ನಡೆಯುವ ವೇಳೆ ವೇತನ ನೀಡಿ ಕೆಲಸ ಮಾಡಿಸಿಕೊಳ್ಳಲಾಗ್ತಿದೆ.ಅವರು ಈಗ ವಿಧಾನಸೌಧದಲ್ಲಿ ಪ್ರತಿಭಟನೆ ಮಾಡ್ತಿದ್ದಾರೆ.ನನಗೂ ಬಂದು ಮನವಿ ನೀಡಿದ್ದಾರೆ.ಅವರದ್ದು ಎರಡು ಬೇಡಿಕೆ.12 ತಿಂಗಳು ವೇತನ ನೀಡಬೇಕು ಮತ್ತು ದೆಹಲಿಯಲ್ಲಿ 16ಸಾವಿರ ಜನ ಅತಿಥಿ ಉಪನ್ಯಾಸಕರನ್ನ ನೇಮಕ […]
ಅತ್ಯಾಚಾರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು ಅತ್ಯಂತ ದುಃಖಕರ, ದುರದೃಷ್ಟದ ಹೇಳಿಕೆಯಾಗಿದೆ.ದೇಶವು ಇನ್ನೂ ಸ್ತ್ರೀದ್ವೇಷ ಹೊಂದಿರುವ ಸಾರ್ವಜನಿಕ ಪ್ರತಿನಿಧಿಗಳನ್ನು ಹೊಂದಿದೆ ಎಂದಿದ್ದಾರೆ.ಅತ್ಯಾಚಾರ ತೆಡಯಲು ಸಾಧ್ಯವಾಗದಿದ್ದಾಗ ಮಲಗಿ ಆನಂದಿಸಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ಗುರುವಾರ ಸದನದಲ್ಲಿ ನೀಡಿದ್ದ ಹೇಳಿಕೆ ರಾಷ್ಟ್ರದಾದ್ಯಂತ ತೀವ್ರ […]
ಗೋವಾದ ಮಾಜಿ ಸಚಿವೆ ಮತ್ತು ಎರಡು ಬಾರಿಯ ಶಾಸಕಿ ಅಲಿನಾ ಸಲ್ದಾನಾ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿ, ರಾಷ್ಟ್ರ ರಾಜಧಾನಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಾರ್ಟಿ ಸೇರಿದ್ದಾರೆ. ಇದು ರಾಜ್ಯ ಬಿಜೆಪಿ ಪಾಲಿಗೆ ಆಘಾತಕಾರಿ ಬೆಳವಣಿಗೆಯಾಗಿದೆ.ಪ್ರಸಕ್ತ ವಿಧಾನಸಭಾ ಅವಧಿಯಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ ಮೊದಲ ಶಾಸಕಿ ಇವರಾಗಿದ್ದಾರೆ. ಈ ಬೆಳವಣಿಗೆಗೆ ಕ್ಷಿಪ್ರವಾಗಿ ಸ್ಪಂದಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಸದಾನಂದ ಶೇಟ್ ತಾನಾವಡೆ ಪಕ್ಷ ವಿರೋಧಿ […]
ಮುಂದಿನ ಶೈಕ್ಷಣಿಕ ವರ್ಷದಿಂದ ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಪರಿಚಯಿಸಲು ಯೋಜನೆ ಮಾಡಿದ್ದೇವೆ ಎಂಧು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ಬಿ.ಸಿ.ನಾಗೇಶ್ ಅವರು, ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಪರಿಚಯಿಸಲು ಯೋಚನೆ ಮಾಡಿದ್ದೇವೆ.ಅಲ್ಲಿರುವ ಸಿಬ್ಬಂದಿಗೆ ತರಬೇತಿ ನೀಡಿ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.ಇನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣದಲ್ಲಿ ಹಂತ ಹಂತವಾಗಿ ಎನ್ ಇಪಿ ಜಾರಿ ಮಾಡಲಾಗುತ್ತದೆ. 26 […]
ಗಡಿ ಜಿಲ್ಲೆ ಬೀದರ್ ನಲ್ಲಿ ದತ್ತ ಜಯಂತಿ ಯಲ್ಲಿ ಜನರು ಓಮಿಕ್ರಾನ್ ವೈರಸ್ ಮರೆತು ಹೋಳಿಗೆ ತುಪ್ಪ ಊಟ ದಲ್ಲಿ ದತ್ತ ಭಕ್ತರು ಬ್ಯೂಸಿ ಆಗಿದ್ದಾರೆ…ಜಿಲ್ಲಾ ಆಡಳಿತ ಬೀದರ್ ನಗರಕ್ಕೆ ಮಾತ್ರ ಸೀಮಿತ ಕರೋನ ವಾಕ್ಸಿನ್ ನೀಡಲು ಎಂದು ಆರೋಪ ಕೇಳಿ ಬರುತ್ತದೆ.. ..ಜಿಲ್ಲಾ ಆಡಳಿತ ಬೀದರ್ ನಗರದ ಹಲವು ರಸ್ತೆ ಮೇಲೆ ನಿಂತು ವ್ಯಾಕ್ಸಿನ್ ಕೊಡಿಸುತ್ತಿದ್ದಾರೆ..ಜಿಲ್ಲಾ ಆಡಳಿತ ಬೀದರ್ ನಗರಕ್ಕೆ ಮಾತ್ರ ಕರೋನ ವ್ಯಾಕ್ಸಿನ್ ಸೀಮಿತವಾಗಿದ್ದು. ಎಂಬ ಅನುಮಾನಕ್ಕೆ […]