ಹೈರಿಸ್ಕ್ ದೇಶಗಳು ಸೇರಿದಂತೆ ವಿದೇಶಗಳಿಂದ ಬಂದವರ ಸಾಂಸ್ಥಿಕ ಕ್ವಾರಂಟೈನ್ ಗೊಳಪಡಿಸುವುದು ಅಗತ್ಯವಿದೆ ಎಂದು ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಓಮಿಕ್ರಾನ್ ವೈರಾಣು ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟುನಿಟ್ಟಿನ ಕ್ರಮಕ್ಕೆ ತೀರ್ಮಾನ ಮಾಡಲಾಗಿದೆ. ಹೈರಿಸ್ಕ್ ದೇಶಗಳಿಂದ ಬರುವವರ ಮೇಲೆ ನಿಗಾವಹಿಸಲಾಗಿದ್ದು, ಈ ಹಿಂದಿನಂತೆ ಸಾಂಸ್ಥಿಕ ಕ್ವಾರಂಟೈನ್ ಪದ್ಧತಿ ಜಾರಿ ಮಾಡುವ ಕುರಿತು […]

ಕಾಂಗ್ರೆಸ್ ಟ್ರಾಕ್ಟರ್ ರ್ಯಾಲಿ ವಿಚಾರ ಕಂದಾಯ ಸಚಿವ  ಹೇಳಿಕೆ ನೀಡಿದ್ದಾರೆ…ಕಾಂಗ್ರೆಸ್‌ನವರಿಗೆ ನೈತಿಕ ಅಧಿಕಾರವಿಲ್ಲದೇಶದಲ್ಲಿ ಹಲವಾರು ಹಗರಣಗಳನ್ನ, ಕರ್ನಾಟಕದಲ್ಲಿ ನೀರಾವರಿ ಹಗರಣ ಮಾಡಿದ್ದಾರೆ…..ಭೂತದ ಬಾಯಲ್ಲಿ ಪ್ರವಚನ ಕೇಳಿದಂತಾಗುತ್ತಿದೆ.ಕಾಂಗ್ರೆಸ್‌ನವರು ಭ್ರಷ್ಟಾಚಾರದ ಪಿತಾಮಹರು,ಭ್ರಷ್ಟಾಚಾರ ರಹಿತ ಸರ್ಕಾರ ಬೊಮ್ಮಾಯಿ‌ ನೇತೃತ್ವದಲ್ಲಿ ನಡೀತಾ ಇದೆ.ಕಾಂಗ್ರೆಸ್ ಕಾಲದಲ್ಲಿ ನಡೆದ ಹಗರಣವನ್ನು ಮುಚ್ಚಿಟ್ಟುಕೊಳ್ಳುತ್ತಿದ್ದಾರೆ ದಾಖಲೆ ಬಿಡುಗಡೆ ಮಾಡಬೇಕಿತ್ತು.ಗಾಳಿಯಲ್ಲಿ ಗುಂಡು ಹೊಡೆಯುವುದು ಕಾಂಗ್ರೆಸ್ ಕೆಲಸ,ಯಾವ ಟೆಂಡರ್‌ನಲ್ಲಿ ಅಕ್ರಮ ಆಗಿದೆ ಅಂತ ದಾಖಲೆ ಬಿಡುಗಡೆ ಮಾಡಲಿ,ಎಸಿಬಿ,ಕೋರ್ಟ್,ಸರ್ಕಾರ ಇಲ್ವಾ ತನಿಖೆ ಮಾಡ್ತಾರೆ.ಬಿಟ್‌ಕಾಯಿನ್ ಬಿಟ್‌ಕಾಯಿನ್ ಅಂತಾರೆ […]

ವಿಜಯ ದಿವಸ್‌ ಕಾರ್ಯಕ್ರಮದಹಿನ್ನೆಲೆ  ಬೆಳಗಾವಿಯ ಎಂಎಲ ಐ ಆರ್ ಸಿ ವಿಜಯ ದಿವಸ ಕಾರ್ಯಕ್ರಮ ದಲ್ಲಿ  ಮಾತನಾಡಿದ ಅವರು,ವಿಜಯ ದಿವಸ ಕಾರ್ಯಕ್ರಮದಲ್ಲಿ ಸರ್ಕಾರದ ಆದೇಶವನ್ನ ಸಿಎಂ ಬೊಮ್ಮಾಯಿ ಅವರು ಪ್ರಕಟಿಸಿದ್ದಾರೆ. ನಾನು ಅತ್ಯಂತ ಹೆಮ್ಮೆ ಮತ್ತು ಸಂತೋಷದಿಂದ ಪಾಲ್ಗೊಂಡಿದ್ದೇನೆ.ಸೈನ್ಯ ಬರಿ ದೇಶದ ಸಂರಕ್ಷಣೆ ಮಾಡುತ್ತಿಲ್ಲ,ಆಂತರಿಕ ಭದ್ರತೆಯನ್ನ ಸಮರ್ಥ ವಾಗಿ ಮಾಡುತ್ತಿದೆ.ಇಂಡೋ ಪಾಕ್ ಯುದ್ಧದಲ್ಲಿ ನಮ್ಮ ಸೈನಿಕರು ತಮ್ಮ ಶೌರ್ಯ ಪ್ರದರ್ಶನ ಮಾಡಿದ್ದಾರೆ.3 ಸಾವಿರಕ್ಕೂ ಅಧಿಕ ನಮ್ಮ ಸೈನಿಕರು ಹುತಾತ್ಮರಾಗಿದ್ದಾರೆ.9 ಸಾವಿರಕ್ಕೂ […]

ರಾಜ್ಯದಲ್ಲಿ ಹೊಸದಾಗಿ 4.11 ಲಕ್ಷ ಪಡಿತರ ಚೀಟಿಗಳನ್ನು ಮಂಜೂರು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ‘2.66 ಲಕ್ಷ ಆದ್ಯತಾ ವಲಯದ  ಮತ್ತು 1.45 ಎಪಿಎಲ್ ಪಡಿತರ ಚೀಟಿಗಳಿಗೆ ಅನುಮೋದನೆ ನೀಡಿದ್ದೇನೆ. ಇದರಿಂದ 4.11 ಲಕ್ಷ ಕುಟುಂಬಗಳಿಗೆ ಅನುಕೂಲವಾಗಲಿದೆ’ ಎಂದು ಹೇಳಿದರು.

ನಮ್ಮನೆಲ್ಲ​ ಬಿಟ್ಟು ಪವರ್​ ಸ್ಟಾರ್ ಬಾರದ ಲೋಕಕ್ಕೆ ಹೊಗಿದ್ದಾರೆ. ಆದರೆ ಈ ಸತ್ಯವನ್ನು ಅರಗಿಸಿಕೊಳ್ಳಲಾಗದೇ ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ. 6 ದಿನ ಅಲ್ಲ, 6 ಸಾವಿರ ದಿನಗಳು ಕಳೆದrರು ಅಪ್ಪು(Appu) ನೆನೆಪುಗಳು ನಮ್ಮಿಂದ ದೂರವಾಗುವುದಿಲ್ಲ. ಎಲ್ಲೆ ಹೋದರು, ಎಲ್ಲೆ ಬಂದರು ಪುನೀತ್​ #ರಾಜ್​ಕುಮಾರ್​ ಅವರ ನಗು ಮುಖ ನಮ್ಮನ್ನ ಹಿಂಬಾಲಿಸಿ ಬರುತ್ತಿದೆ. ನಿನ್ನೆ ಡಾ.ರಾಜ್​ಕುಮಾರ್​(Dr.Rajkumar) ಕುಟುಂಬಸ್ಥರೆಲ್ಲ ಅಪ್ಪು ಸಮಾಧಿ ಬಳಿ ಬಂದು ಹಾಲು-ತುಪ್ಪ ಕಾರ್ಯವನ್ನು ನೇರವೇರಿಸಿದ್ದರು. ಇದಾದ ಬಳಿಕ ಅಪ್ಪು […]

ದೀಪಾವಳಿ ಹಬ್ಬದ ಸಂಭ್ರಮ ಆರಂಭವಾಗಿದೆ. ಈ ದಿನ ಎಣ್ಣೆ ಸ್ನಾನ ಮಾಡಲಾಗುತ್ತದೆ. ಭಾರತೀಯ ಸಂಪ್ರದಾಯದಲ್ಲಿ ಎಣ್ನೆ ಸ್ನಾನಕ್ಕೆ ಹೆಚ್ಚಿನ ಮಹತ್ವವಿದೆ. ಆದರೆ ದೇಹಕ್ಕೆ ಎಣ್ಣೆ ಸವರಿ ನಮ್ಮ ಸಾಂಪ್ರದಾಯಿಕ ಸ್ನಾನ ಮಾಡುವ ಪದ್ಧತಿ ಇಂದು ಸಂಪೂರ್ಣ ಕಣ್ಮರೆಯಾಗುತ್ತಿದೆ. ವರ್ಷಕ್ಕೊಮ್ಮೆ ಹೆಚ್ಚೆಂದರೆ ದೀಪಾವಳಿಯಂದು ಮಾತ್ರ ಎಣ್ಣೆ ಸ್ನಾನ(Oil Bathing) ಮಾಡುತ್ತಾರೆ. ಆದರೆ ನಮ್ಮ ಪೂರ್ವಜರು ಕೆಲವು ದಿನಗಳಲ್ಲಿ ಎಣ್ಣೆ ಸ್ನಾನ ಮಾಡಬೇಕು ಎಂದು ಹೇಳುತ್ತಾರೆ. ಪುರುಷರು ಬುಧವಾರ ಮತ್ತು ಶನಿವಾರದಂದು ಮತ್ತು […]

ಭ್ರಷ್ಟಾಚಾರ ನಿರ್ಮೂಲನೆ ಜಾಗೃತಿ ಸಪ್ತಾಹ ಕಾರ್ಯಕ್ರಮವನ್ನು ಚಾಮರಾಜನಗರ  ಜಿಲ್ಲೆ ಯಳಂದೂರಿನಲ್ಲಿ  ಆಯೋಜಿಸಲಾಯಿತು ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ನೀಲಕಂಠಸ್ವಾಮಿ  ಮಾತನಾಡಿ ಇಂದು ನಮ್ಮ ಕಾಲೇಜಿನ ವತಿಯಿಂದ ದಿನನಿತ್ಯ ನಡೆಯುವ ಲಂಚ ರಹಿತ ಆಡಳಿತಾತ್ಮಕ ನಿಲುವು ತರುವ ಮಟ್ಟದಲ್ಲಿ ನಮ್ಮ ಕಾಲೇಜು ಶಿಕ್ಷಣ ಇಲಾಖೆ ಪ್ರತಿವರ್ಷ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಭ್ರಷ್ಟಾಚಾರ ನಿರ್ಮೂಲನ ಜಾಥ ಕಾರ್ಯಕ್ರಮವನ್ನು ಮಾಡಲಾಗುತ್ತದೆ ಎಂದು ಹೇಳಿದರು.

ಜಯತೀರ್ಥ ನಿರ್ದೇಶನದ  ಬನಾರಸ್ ಸಿನಿಮಾ ಆಡಿಯೋ ಹಕ್ಕು ಟಿ ಸಿರೀಸ್ ಮತ್ತು ಲಹರಿ ಸಂಸ್ಥೆ ಪಾಲಾಗಿದೆ. ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಜೈದ್ ಖಾನ್ ನಟಿಸಿರುವ ಬನಾರಸ್ ಸಿನಿಮಾ ಐದು ಭಾಷೆಗಳಲ್ಲಿ ರಿಲೀಸ್ ಆಗಲಿದೆ. ಜೈದ್ ಖಾನ್ ಗೆ ಸೋನಾಲ್ ಮಾಂಟೆರಿಯೋ ನಾಯಕಿಯಾಗಿದ್ದಾರೆ.

ಬಿದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಕಾದೆಪುರದ ಬಡ ಮಹಿಳೆಗೆ ಚಂದ್ರಕಲಾ ಪತಿ ದೆವಪ್ಪಾ ಎನ್ನುವವರಿಗೆ ಶಾಸಕ ಶರಣು ಸಲಗರ್ ಅವರು ತಮ್ಮ ಸ್ವಂತ ಖರ್ಚಿನಲ್ಲಿ ಮನೆ ಕಟ್ಟಿಸಿಕೊಡುತ್ತಿದ್ಧಾರೆ. ಉಪಚುನಾವಣೆ ಮುಗಿದ ಮೇಲೆ ನನ್ನ ಸ್ವಂತ ಖರ್ಚಿನಲ್ಲಿ ಮನೆ ಕಟ್ಟಿಸಿಕೊಡುವೆ ಎಂದು ತಿಳಿಸಿದರು. ಕೊಟ್ಟ ಮಾತಿನಂತೆ ಇಂದು ಕಾದೆಪುರ ಗ್ರಾಮಕ್ಕೆ ಭೆಟಿ ನಿಡಿ  ಭೂಮಿ ಪುಜೆ ನೆರೆವೆರಿಸಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ಧಾ.

ಚಂಡೀಗಢ, ನವೆಂಬರ್‌ 02: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧ ಮಾಡಿ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಇಂಡಿಯನ್‌ ನ್ಯಾಷನಲ್‌ ಲೋಕ ದಳ (ಐಎನ್‌ಎಲ್‌ಡಿ) ನಾಯಕ ಅಭಯ್‌ ಚೌತಾಲ ಹರಿಯಾಣ ಎಲೆನಾಬಾದ್ ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾಂಡಾ ವಿರುದ್ಧ ಸುಮಾರು 5,000 ಮತಗಳ ಮುನ್ನಡೆಯನ್ನು ಸಾಧಿಸಿದ್ದಾರೆ. ಆರಂಭದಿಂದಲೂ ಮುನ್ನಡೆಯನ್ನು ಸಾಧಿಸಿರುವ ಐಎನ್‌ಎಲ್‌ಡಿ ನಾಯಕ ಅಭಯ್‌ ಚೌತಾಲ ಈ ಹಿಂದೆ ಕೇಂದ್ರ ಸರ್ಕಾರದ […]

Advertisement

Wordpress Social Share Plugin powered by Ultimatelysocial