ನವದೆಹಲಿ: ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದಲ್ಲಿ ಗುರಿಯಾಗಿಸಿಕೊಂಡು ನಾಗರಿಕರನ್ನು ಹತ್ಯೆ ಮಾಡಿದ ನಂತರ, ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಇತ್ತೀಚೆಗೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಮುಂಬರುವ ಟಿ 20 ವಿಶ್ವಕಪ್ 2021 ಪಂದ್ಯವನ್ನು ಪ್ರಸ್ತುತ ಪರಿಸ್ಥಿತಿಯಲ್ಲಿ ಆಡಬಾರದು ಎಂದು ಹೇಳಿದ್ದಾರೆ. ರಾಜಸ್ಥಾನದಲ್ಲಿ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ತಾಯಿಯ ನಿಧನಕ್ಕೆ ಸಂತಾಪ ಸೂಚಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಗಿರಿರಾಜ್ ಸಿಂಗ್, “ಭಯೋತ್ಪಾದನೆಯ ಮುಖವನ್ನು ಈಗ ಸ್ಪಷ್ಟಪಡಿಸಲಾಗುವುದು.ಮುಂಬರುವ ದಿನಗಳಲ್ಲಿ, […]

​ಜನರ ಆಸಕ್ತಿಗೆ ತಕ್ಕಂತೆ ಸ್ಮಾರ್ಟ್​ಫೋನ್ ಕಂಪನಿಗಳು ಹಲವು ವಿಶೇಷತೆಗಳನ್ನು ಒಳಗೊಂಡ ಮತ್ತು ಒಂದಕ್ಕಿಂತ ಒಂದು ವಿಭಿನ್ನವಾದ ಸ್ಮಾರ್ಟ್​ಫೋನ್​​ಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿರುತ್ತವೆ. ಅದರಲ್ಲೂ ಸ್ಯಾಮ್​ಸಂಗ್​ , ಗೂಗಲ್​, ಮೊಟೊರೊಲಾ ಮುಂತಾದ ಬ್ರ್ಯಾಂಡ್​ಗಳು ನೂತನ ಫೋನ್​ಗಳನ್ನು ಗ್ರಾಹಕರಿಗೆ ಪರಿಚಯಿಸುತ್ತಿರುತ್ತದೆ. ಅದರಂತೆ ಈಗಾಗಲೇ ಹರಿದಾಡುತ್ತಿರುವ ಮಾಹಿತಿ ಪ್ರಕಾರ, ಈ ವಾರ ಮಾರುಕಟ್ಟೆಗೆ ಬರಲಿರುವ ಮುತ್ತು ಜನವರಿ ತಿಂಗಳಲ್ಲಿ ಖರೀದಿಗೆ ಸಿಗುವ ಸ್ಮಾರ್ಟ್​ಫೋನ್​ ಬಗ್ಗೆ ಮಾಹಿತಿ ಇಲ್ಲಿದೆ. ಮೊಟೊರೊಲಾ ಎಡ್ಜ್​​ ಎಸ್​ (Motorola Edge S) […]

ದೀಪಾವಳಿ ಹಬ್ಬಕ್ಕೆ ದೇಶದಾದ್ಯಂತ ತಯಾರಿ ಜೋರಾಗಿ ನಡೆದಿದೆ. ಹಬ್ಬಕ್ಕೆ ಮುಂಚೆಯೇ ಜನರು ಮನೆಗಳನ್ನು ಶುಭ್ರಗೊಳಿಸಲು ಶುರು ಮಾಡುತ್ತಾರೆ. ಶುಭ್ರವಾಗಿರುವ ಮನೆಯಲ್ಲಿ ಲಕ್ಷ್ಮಿ ನೆಲೆಸುತ್ತಾಳೆ. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ಮತ್ತು ಸಮೃದ್ಧಿ ಹೆಚ್ಚುತ್ತೆ ಎನ್ನುವ ನಂಬಿಕೆ ಇದೆ. ಆದರೆ ಮನೆಯ ಕ್ಲೀನಿಂಗ್ ಅಷ್ಟು ಸುಲಭವಲ್ಲ. ಈ ಸಿಂಪಲ್ ಟಿಪ್ಸ್ ಬಳಸಿ ಮನೆಯನ್ನು ಫಟಾಫಟ್ ಸ್ವಚ್ಛಗೊಳಿಸಿ. ಮನೆಯಲ್ಲಿ ಹಾಳಾದ ಅಥವಾ ಮುರಿದುಹೋದ ಸಾಮಾನುಗಳಿದ್ದರೆ ಎಸೆದುಬಿಡಿ. ಇದರಿಂದ ಮನೆ ಸ್ವಚ್ಚವಾಗುವುದಲ್ಲದೆ ನೀಟಾಗಿ ಕಾಣುತ್ತದೆ.‌ ಹಬ್ಬದ […]

ಬದನೆಕಾಯಿ ಎಣ್ಣೆಗಾಯಿ ಎಂದರೆ ಎಲ್ಲರ ಬಾಯಲ್ಲೂ ನೀರು ಬರುತ್ತದೆ. ಇದನ್ನು ಮಾಡುವುದು ತುಂಬಾ ಕಷ್ಟವೆಂದುಕೊಳ್ಳುವವರು ಒಮ್ಮೆ ಈ ರೀತಿಯಾಗಿ ಮಾಡಿಕೊಂಡು ಸವಿದು ನೋಡಿ. 3 ಸಣ್ಣ ಗಾತ್ರದ ಟೊಮೆಟೊ ಹಣ್ಣನ್ನು ಎರಡು ಭಾಗವಾಗಿ ಮಾಡಿಕೊಂಡು ಅದರ ಬೀಜವನ್ನೆಲ್ಲಾ ತೆಗೆದು ಒಂದು ಮಿಕ್ಸಿ ಜಾರಿಗೆ ಹಾಕಿ ರುಬ್ಬಿಕೊಳ್ಳಿ. 1 ಹದ ಗಾತ್ರದ ಈರುಳ್ಳಿಯನ್ನು ಕತ್ತರಿಸಿಕೊಳ್ಳಿ. ಹಾಗೇ ಒಂದು ಪ್ಯಾನ್ ಗೆ 2 ಟೇಬಲ್ ಸ್ಪೂನ್ ಕಡಲೆಬೀಜ ಹಾಕಿ ಹುರಿದುಕೊಳ್ಳಿ. ನಂತರ ಅದೇ ಪ್ಯಾನ್ […]

ವಿಶ್ವಾದ್ಯಂತ ಮನುಕುಲವನ್ನು ಕಾಡುತ್ತಿರೋ ಕೊರೋನಾ ಮಹಾಮಾರಿ ತನ್ನ ಅಟ್ಟಹಾಸ ಮುಂದುವರೆಸಿದೆ. ಇದೇ ಮೊದಲ ಬಾರಿಗೆ ರಷ್ಯಾದಲ್ಲಿಂದು ಒಂದೇ ದಿನ ಒಂದು ಸಾವಿರ ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದಾರೆ. ರಷ್ಯಾದಲ್ಲಿ ಲಸಿಕಾ ಅಭಿಯಾನ ಚಾಲ್ತಿಯಲ್ಲಿರೋ ಹೊರತಾಗಿಯೂ ಸಾವಿನ ಸಂಖ್ಯೆ ಏರಿಕೆಯಾಗಿರೋದು ಆತಂಕಕ್ಕೆ ಕಾರಣವಾಗಿದೆ. ಈ ವರೆಗೂ ರಷ್ಯಾದಲ್ಲಿ ಕೇವಲ 31ರಷ್ಟು ಮಂದಿಗೆ ಮಾತ್ರ ಸಂಪೂರ್ಣ ಲಸಿಕೆ ಹಾಕಲಾಗಿದೆ. ಇನ್ನು ರಷ್ಯಾದಲ್ಲಿ ಕೊರೋನ ತಗ್ಗಿಸಲು ಕಠಿಣ ಕ್ರಮಗಳನ್ನು ಜಾರಿಗೊಳಿಸದೇ ಇರೋದು ಸೋಂಕಿತರ ಸಂಖ್ಯೆ ಹೆಚ್ಚಾಗಲು […]

ಅಗಲಿ: ಯಾವುದಾದರೂ ಸ್ಥಳಕ್ಕೆ ಹೋಗಬೇಕಾದಾಗ, ಯಾವುದಾದರೂ ಸ್ಥಳವನ್ನು ನೋಡಿ ತಿಳಿಯಬೇಕಾದಾಗ ಸಾಮಾನ್ಯವಾಗಿ ನಾವೆಲ್ಲ ಒಂದಲ್ಲ ಒಂದು ಸಲ ಗೂಗಲ್ ಮ್ಯಾಪ್​, ಗೂಗಲ್​ ಸರ್ಚ್​ನ ಮೊರೆ ಹೋಗಿರುತ್ತೇವೆ. ಅದರಲ್ಲೂ ಗೂಗಲ್​ ಮ್ಯಾಪ್ ಹೆಚ್ಚಾಗಿ ಬಳಕೆ ಮಾಡುತ್ತೇವೆ. ಆದರೆ, ಗೂಗಲ್​ ಮ್ಯಾಪ್​ ಬಳಸುವಾಗ ಸ್ವಲ್ಪ ಎಚ್ಚರ ತಪ್ಪಿದರೆ ಏನಾಗಬಹುದು ಎಂಬುದಕ್ಕೆ ಕೇರಳದಲ್ಲಿ ನಡೆದ ಈ ಒಂದು ಘಟನೆ ತಾಜಾ ಉದಾಹರಣೆ ಆಗಿದೆ. ಟ್ರೈಲರ್​ ಲಾರಿ ಉರುಳಿಬಿದ್ದ ಪರಿಣಾಮ ಹಿಂದೆ ಬರುತ್ತಿದ್ದ ಮತ್ತೊಂದು ಲಾರಿ ಸಿಲುಕಿ ಭಾರೀ […]

ತಿರುವನಂತಪುರಂ: ಟೆಲಿಫೋನ್ ಮೂಲಕ ಪರಿಚಯವಾಗಿದ್ದ ಗೆಳತಿಯನ್ನು ಭೇಟಿ ಮಾಡುವುದಕ್ಕೆ 240 ಕಿ.ಮೀ ಸಂಚರಿಸಿ ಬಂದಿದ್ದ 68 ರ ವೃದ್ಧ ವ್ಯಕ್ತಿಗೆ ನಿರಾಶೆ ಉಂಟಾಗಿ ವಾಪಸ್ ತೆರಳಿರುವ ವಿಲಕ್ಷಣ ಘಟನೆ ಕೇರಳದಲ್ಲಿ ವರದಿಯಾಗಿದೆ. ವ್ಯಾಪಿನ್ ಬಳಿಯ ನಂಜಕಲ್ ಮೂಲದ ವ್ಯಕ್ತಿಗೆ ಮೊಬೈಲ್ ಮೂಲಕ ಮಹಿಳೆಯೊಬ್ಬರು ಪರಿಚಯವಾಗಿದ್ದರು. ಈಕೆಯನ್ನು ಭೇಟಿ ಮಾಡಬೇಕೆಂಬ ಉದ್ದೇಶದಿಂದ 68 ವರ್ಷದ ವೃದ್ಧ ಮಹಿಳೆ ಇದ್ದ ಕುತುಪರಂಬ ಎಂಬ ಸ್ಥಳಕ್ಕೆ 240 ಕಿ.ಮೀ ಸಂಚರಿಸಿ ಆಗಮಿಸಿದ್ದರು. ಆದರೆ ಕೊನೆಗೆ ಮಹಿಳೆ ಈತನನ್ನು […]

ಲಲಿತಪುರ, ಉತ್ತರಪ್ರದೇಶ: 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಮತ್ತು ಬಹುಜನ ಸಮಾಜ ಪಕ್ಷದ ಜಿಲ್ಲಾ ಅಧ್ಯಕ್ಷರು ಸೇರಿ ಏಳು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಅ.12 ರಂದು ಸದರ್ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಂದೆ ಮತ್ತು ಚಿಕ್ಕಪ್ಪ ಹಾಗೂ ಮೂವರು ಅಪರಿಚಿತ ವ್ಯಕ್ತಿಗಳು ಸೇರಿ 25 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ನಗರದ ವಿವಿಧ ಭಾಗಗಳಲ್ಲಿ ತನ್ನ ಮೇಲೆ […]

ಬೆಂಗಳೂರು: 19 ತಿಂಗಳ ಕೋವಿಡ್ (Covid )ಪ್ರೇರಿತ ವಿರಾಮದ ನಂತರ, ಕಳೆದ ವಾರ ರಾಜ್ಯಸರ್ಕಾರ ಜಂಗಲ್ ಲಾಡ್ಜ್ ಮತ್ತು ರಿಸಾರ್ಟ್ಸ್ ಲಿಮಿಟೆಡ್ (ಜೆಎಲ್ ಆರ್) ಅಂತಿಮವಾಗಿ ದಾಂಡೇಲಿ ಬಳಿಯ ಗಣೇಶ ಗುಡಿಯಲ್ಲಿ ಬಹು ಬೇಡಿಕೆಯ ನದಿ ರಾಫ್ಟಿಂಗ್ ಜಲ ಕ್ರೀಡೆಯನ್ನು ಪುನರಾರಂಭಿಸಿತು. 11 ಕಿ.ಮೀ ರಾಫ್ಟಿಂಗ್ (rafting) ಪ್ರವಾಸವು ಎಂಟು ರಾಪಿಡ್ ಗಳನ್ನು ಹೊಂದಿದೆ. ಪಶ್ಚಿಮ ಘಟ್ಟಗಳ ಕಾಳಿ ನದಿಯಲ್ಲಿ ಇರುವ ಪ್ರವಾಸಿ ಕೇಂದ್ರವಾದ ಗಣೇಶ-ಗುಡಿಯಿಂದ ತೆಪ್ಪಗಳು ಹೊರಟು ಮೌಲಂಗಿಯನ್ನು ತಲುಪುತ್ತವೆ. […]

ಬೀಜಿಂಗ್‌: ಬಾಹ್ಯಾಕಾಶ ನೌಕೆ ‘ಶೆನ್‌ಶಾವ್‌-13’ನ ಯಶಸ್ವಿ ಉಡಾವಣೆಯ ಗಂಟೆಗಳ ನಂತರ ಮಹಿಳೆ ಸೇರಿ ಮೂವರು ಗಗನಯಾತ್ರಿಗಳು ಶನಿವಾರ ಬಾಹ್ಯಾಕಾಶ ನಿಲ್ದಾಣ ‘ಟಿಯಾನ್ಹೆ’ ಪ್ರವೇಶಿಸಿದ್ದಾರೆ ಎಂದು ಚೀನಾ ಬಾಹ್ಯಾಕಾಶ ಸಂಸ್ಥೆ ಹೇಳಿದೆ.astroಗಳಾದ ಝೈ ಜಿಗಾಂಗ್‌, ವಾಂಗ್‌ ಯಾಪಿಂಗ್‌ ಮತ್ತು ಯೆ ಗುವಾಂಗ್ಫು ಅವರು ನಿರ್ಮಾಣ ಹಂತದಲ್ಲಿರುವ ಬಾಹ್ಯಾಕಾಶ ನಿಲ್ದಾಣದ ರೇಡಿಯಲ್‌ ಪೋರ್ಟಲ್‌ ಅನ್ನು ಯಶಸ್ವಿಯಾಗಿ ಜೋಡಿಸಿದರು ಎಂದೂ ಸಂಸ್ಥೆ ಹೇಳಿದೆ. ಬಾಹ್ಯಾಕಾಶ ನಿಲ್ದಾಣದ ನಿರ್ಮಾಣವನ್ನು ಪೂರ್ಣಗೊಳಿಸಲು ಗಗನಯಾತ್ರಿಗಳು ಆರು ತಿಂಗಳ ಕಾಲ ಇಲ್ಲಿ […]

Advertisement

Wordpress Social Share Plugin powered by Ultimatelysocial