ಮೈಸೂರು ರಾಜರು ನಡೆಸಿಕೊಂಡು ಬರುತ್ತಿದ್ದ ರಾಜದರ್ಬಾರ್, ಮೈಸೂರು ಅರಮನೆಯಲ್ಲಿ ಮರುಕಳಿಸುವುದರೊಂದಿಗೆ ಅಂದಿನ ರಾಜವೈಭವವನ್ನ ತೆರೆದಿಡುತ್ತಿದೆ. ಮೈಸೂರು ಮಹಾರಾಜರ ಕಾಲದಿಂದಲೂ ರಾಜ ದರ್ಬಾರಿಗೂ ದಸರಾ ಆಚರಣೆಗೂ ಅವಿನಾಭಾವ ಸಂಬಂಧವಿದೆ. ದಸರಾ ಹಬ್ಬದ ಕಾರ್ಯಕ್ರಮಗಳು ದರ್ಬಾರಿನಲ್ಲಿಯೇ ನಡೆಯುತ್ತಿದ್ದದ್ದು ಇತಿಹಾಸ. ದಸರಾ ಸಂದರ್ಭ ವಿವಿಧ ಪಾಂಡಿತ್ಯ ಹೊಂದಿದವರನ್ನ ರಾಜರು ಗುರುತಿಸಿ ಸನ್ಮಾನಿಸುತ್ತಿದ್ದದ್ದೇ ರಾಜ ದರ್ಬಾರಿನಲ್ಲಾಗಿತ್ತು. ಬಹುಶಃ ಇತಿಹಾಸದ ಪುಟಗಳನ್ನ ತಿರುವಿ ನೋಡಿದರೆ, ಈ ದೇಶದಲ್ಲಿ ಸುದೀರ್ಘ ಕಾಲದವರೆಗೆ ಅಂದರೆ ಸುಮಾರು 550 ವರ್ಷಗಳ ಕಾಲ […]

ಆಗ ತಾನೇ ಜನಿಸಿದ ಮಗುವೊಂದನ್ನು ಆಸ್ಪತ್ರೆಯಿಂದ ಅಪಹರಿಸಿದ ಮಹಿಳೆಯೊಬ್ಬಳನ್ನು ತಮಿಳು ನಾಡಿನ ತಂಜಾವೂರು ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್‌ 5ರಂದು ರಾಜಲಕ್ಷ್ಮಿ ಎಂಬಾಕೆ ಹೆಣ್ಣು‌ ಮಗವಿಗೆ ಜನ್ಮ ನೀಡಿದ್ದಾರೆ. ಹೆತ್ತವರ ವಿರೋಧದ ನಡುವೆ ಮದುವೆ ಮಾಡಿಕೊಂಡ ಗುಣಶೇಖರನ್ ಹಾಗೂ ರಾಜಲಕ್ಷ್ಮಿಗೆ ಮಗುವಿನ ಹೆರಿಗೆಯಾದ ವೇಳೆ ಆಸ್ಪತ್ರೆಯಲ್ಲಿ ನೋಡಲು ಯಾರೊಬ್ಬರೂ ಇರಲಿಲ್ಲ.ತಾನೂ ಸಹ ಗರ್ಭಿಣಿಯಾದ ಕಾರಣ ಆಸ್ಪತ್ರೆಗೆ ಚೆಕಪ್‌ಗಾಗಿ ಹೋಗಿದ್ದ ವಿಜಿ ಎಂಬಾಕೆ ರಾಜಲಕ್ಷ್ಮಿ ದಂಪತಿಗೆ ಕೆಲವೊಂದು ಸಹಾಯಗಳನ್ನೂ ಮಾಡಿದ್ದಳು. ಶನಿವಾರ ಬೆಳಿಗ್ಗೆ […]

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯೋಜಿಸಿದ್ದ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ , ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ ನಾರಾಯಣ್, ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಗಣಿ ಮತ್ತು ಭೂವಿಜ್ಞಾನ […]

ಶಿವಮೊಗ್ಗ: ದಸರಾ ಅಂಗವಾಗಿ ಇಲ್ಲಿನ ಮಲವಗೊಪ್ಪದಲ್ಲಿ ಭಾನುವಾರ ನಡೆದ ರೈತ ದಸರಾದಲ್ಲಿ ಕೆಸರ ಗದ್ದೆ ಓಟ, ಹಗ್ಗ ಜಗ್ಗಾಟ ಸ್ಪರ್ಧೆಗಳು ಗಮನ ಸೆಳೆದವು. ಕೆಸರು ಗದ್ದೆಯಲ್ಲಿ ಜಿದ್ದಾಜಿದ್ದಿಗೆ ಬಿದ್ದಿದ್ದ ತಂಡಗಳು ಗೆಲುವಿಗಾಗಿ ನಡೆಸಿದ ಸೆಣಸಾಟ ಪ್ರೇಕ್ಷಕರ ಮನರಂಜಿಸಿತು. 10 ವರ್ಷ ಮೇಲ್ಪಟ್ಟ ಬಾಲಕರಿಗೆ, 18 ವರ್ಷ ಮೇಲ್ಪಟ್ಟ ಸ್ಪರ್ಧೆ ನಡೆದಿದೆ. ಮಹ್ಮದ್ ಅಸ್ಲಾಂ, ತರುಣ್, ಲಕ್ಷ್ಮಣ್, ರೋಹಿತ್, ಲೋಹಿತ್ ಅರುಣ್ 10 ವರ್ಷ ಮೇಲ್ಪಟ್ಟ ಸ್ಪರ್ಧೆಯಲ್ಲಿ ಗೆದ್ದರು. 18 ವರ್ಷ ಮೇಲ್ಪಟ್ಟ […]

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ಶೋ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಮತ್ತೆ ಮೂಡಿಬರಲಿದೆ. ಹಲವು ಕ್ಷೇತ್ರಗಳ ಸಾಧಕರನ್ನು ವೇದಕೆ ಕರೆತಂದು ಅವರ ಜೀವನಗಾಥೆಯನ್ನು ತೆರೆದಿಡುವ ಈ ಜನಪ್ರಿಯ ಕಾರ್ಯಕ್ರಮ ಎಲ್ಲರ ಅಚ್ಚುಮೆಚ್ಚಿದ್ದಾಗಿದೆ. ರಮೇಶ್ ಅರವಿಂದ್ ನಿರೂಪಣೆಯಲ್ಲಿ ಮೂಡಿಬರುತ್ತಿದ್ದ ಈ ಕಾರ್ಯಕ್ರಮ ಮತ್ತೆ ಬರಲಿದೆ. ಆದರೆ ಈ ಬಾರಿ ಟಿವಿಯಲ್ಲಿ ಬರಲ್ಲ. ಬದಲಾಗಿ ಜೀ5 ಆಪ್‍ ನಲ್ಲಿ ಕೊಂಚ ಬದಲಾವಣೆಗೊಳೊಂದಿಗೆ ಮೂಡಿಬರಲಿದೆ. ಸದ್ಯದಲ್ಲೇ ಈ ಬಗ್ಗೆ ಪ್ರಕಟಣೆ […]

ಚಳಿಗಾಲ ಶುರುವಾಗ್ತಿದೆ. ಮದುವೆಯಾದ ಜೋಡಿ ಹನಿಮೂನ್ ಗೆ ಪ್ಲಾನ್ ಮಾಡ್ತಿರುತ್ತಾರೆ. ನೀವೂ ಹನಿಮೂನ್ ಗೆ ಪ್ಲಾನ್ ಮಾಡ್ತಿದ್ದರೆ ಈ ಪ್ರದೇಶಕ್ಕೊಮ್ಮೆ ಹೋಗಿ ಬನ್ನಿ.ಅಕ್ಟೋಬರ್ ನಲ್ಲಿ ಹನಿಮೂನ್ ಗೆ ಹೋಗಲು ಯೋಜಿಸುತ್ತಿದ್ದರೆ, ಹಿಂದೂ ಮಹಾಸಾಗರದ ದ್ವೀಪ ರಾಷ್ಟ್ರ ಮಾರಿಷಸ್ ಗೆ ಹೋಗಬಹುದು. ಮಾರಿಷಸ್ ನ ಸೌಂದರ್ಯ ಮತ್ತು ಅದರ ಭವ್ಯ ವಾತಾವರಣ, ಬಹುತೇಕ ಪ್ರವಾಸಿಗರನ್ನು ಸೆಳೆಯುತ್ತದೆ. ಸುತ್ತಲು ಸಮುದ್ರದಿಂದ ಆವೃತವಾಗಿರುವ ಈ ಪ್ರದೇಶ ಸಂಗಾತಿಯೊಂದಿಗೆ ಇರಲು ತುಂಬಾ ವಿಶೇಷವಾಗಿರುತ್ತದೆ.ಮಾರಿಷಸ್ ಮಧುಚಂದ್ರಕ್ಕೆ ಹೇಳಿ ಮಾಡಿಸಿದ […]

ಈ ಜ್ಯೂಸ್ ಕುಡಿಯೋದ್ರಿಂದ 15 ದಿನದಲ್ಲಿ ಕೊಬ್ಬು ಮಾಯ ಆರೋಗ್ಯವಂತ ವ್ಯಕ್ತಿಯ ದೇಹದ ಕೊಬ್ಬಿನಂಶ 15 ರಿಂದ 20 ರಷ್ಟು ಇರಬೇಕು.‌ ಜನರು ಮನಸ್ಸಿಗೆ ಬಂದ ಆಹಾರ ಸೇವನೆ ಮಾಡ್ತಾರೆ. ಆದರೆ ಅದನ್ನು ಅರಗಿಸಿಕೊಳ್ಳಲು ಬೇಕಾಗುವಷ್ಟು ಶ್ರಮ ಅಥವಾ ಚಟುವಟಿಕೆ ಮಾಡುವುದಿಲ್ಲ. ಹೀಗಾಗಿ ದೇಹದಲ್ಲಿ ಕೊಬ್ಬು ಉತ್ಪಾದನೆಯಾಗುತ್ತದೆ. ಅತಿಯಾದ ಕೊಬ್ಬು ದೇಹವನ್ನು ಹಾಳುಮಾಡುವುದಲ್ಲದೆ, ಮಧುಮೇಹ, ಹೃದ್ರೋಗದಂತಹ ಅನೇಕ ರೋಗಗಳು ಬರಲು ಪ್ರಮುಖ ಕಾರಣವಾಗುತ್ತದೆ. ಒಮ್ಮೆ ಹೆಚ್ಚಾದ ಕೊಬ್ಬನ್ನು ಕರಗಿಸಲು ಬಹಳ […]

ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ನಿಧನ ಹೊಂದಿದ್ದಾರೆ. ಕೆಲ ವರ್ಷಗಳಿಂದಲೂ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಕೆಲವು ದಿನಗಳ ಹಿಂದಷ್ಟೆ ನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು, ಚಿಕಿತ್ಸೆಗೆ ಸ್ಪಂದಿಸದ ಸತ್ಯಜಿತ್ ದಡ ರಾತ್ರಿ ನಿಧನ ಹೊಂದಿದ್ದಾರೆ. ಹೆಗಡೆನಗರದಲ್ಲಿರುವ ಸತ್ಯಜಿತ್ ನಿವಾಸದಲ್ಲಿ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ಇಸ್ಲಾಂ ಸಂಪ್ರದಾಯದಂತೆ ಅಂತಿಮಕ್ರಿಯೆ ಮಾಡಲಾಗುವುದು. ಸತ್ಯಜಿತ್ […]

ಕಳೆದ ತಿಂಗಳು ಒಂದು ಕೆ.ಜಿ 10 ರಿಂದ 15 ರೂಪಾಯಿ ಇದ್ದ ಟೊಮೆಟೊ ಬೆಲೆ. ಈಗ ಬರೋಬ್ಬರಿ 60 ರಿಂದ 70 ರೂಪಾಯಿಗೆ ಏರಿಕೆಯಾಗಿದೆ. ದಿಢೀರನೆ ಒಂದು ಕೆ.ಜಿಗೆ 60 ರೂಪಾಯಿ ಏರಿಕೆ ಕಂಡಿದೆ. ಪೆಟ್ರೋಲ್, ಡೀಸೆಲ್ ಆಯ್ತು ಈಗ ಟೊಮೆಟೊ ಸರದಿ. ಮಹಾಮಾರಿ ಕೊರೊನಾ ಮಧ್ಯೆ ಟೊಮೆಟೊ ಬೆಲೆ ಕೂಡ ಗಗನಕ್ಕೇರಿದೆ. ರಾಜ್ಯದ ಭಾರೀ ಮಳೆಗೆ ಟೊಮೆಟೊ ದುಬಾರಿಯಾಗಿದೆ. ಒಂದು ಕೆ.ಜಿಗೆ 10 ರೂಪಾಯಿ ಇದ್ದ ಟೊಮೆಟೊ ದಿಢೀರನೆ ಏರಿಕೆ […]

ಟಾಲಿವುಡ್ ಜಕ್ಕಣ್ಣ ಎಂಬ ಬಿರುದು ಹೊಂದಿರುವ ದಕ್ಷಿಣ ಭಾರತ ಸಿನಿರಂಗದ ಖ್ಯಾತ ನಿರ್ದೇಶಕ ಎಸ್‌ಎಸ್ ರಾಜಮೌಳಿ ಅವರಿಗೆ ಇಂದು 48 ನೇ ಜನ್ಮದಿನದ ಸಂಭ್ರಮ. ತಮ್ಮ 20 ವರ್ಷದ ಸಿನಿ ಪಯಣದಲ್ಲಿ ಅವರು ನಿರ್ದೇಶನ ಮಾಡಿದ್ದು ಕೇವಲ 11 ಚಿತ್ರಗಳಾದರೂ ಅವರು ಭಾರತೀಯ ಚಿತ್ರರಂಗದ ನಂಬರ್ 1 ಡೈರೆಕ್ಟರ್ ಎಂಬ ಹಿರಿಮೆಯನ್ನು ಉಳಿಸಿಕೊಂಡಿದ್ದಾರೆ. ಅವರ ಜನ್ಮದಿನಕ್ಕೆ ಟಾಲಿವುಡ್, ಬಾಲಿವುಡ್ ಸೇರಿದಂತೆ ತಮಿಳು, ಕನ್ನಡ ಹಾಗೂ ಮಲೆಯಾಳಂ ಚಿತ್ರರಂಗದ ಗಣ್ಯರು, ಅಭಿಮಾನಿಗಳು […]

Advertisement

Wordpress Social Share Plugin powered by Ultimatelysocial