ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಇತ್ತೀಚೆಗೆ ತಮ್ಮ ಪುಟ್ಟ ಸ್ನೇಹಿತನನ್ನು ಟ್ವಿಟ್ಟರ್‌ ಮುಖಾಂತರ ಪರಿಚಯಿಸಿದ್ದಾರೆ. ಅಷ್ಟೇ ಅಲ್ಲ ಅವರೊಂದಿಗಿನ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಗೂಗಲ್ ಬಾಯ್‘ ಎಂದು ಕರೆಯಲ್ಪಡುವ ಹಿತೇನ್, ಐದು ವರ್ಷದ ಬಾಲಕ ಭಾರತ ಮಾತ್ರವಲ್ಲ ಅಮೆರಿಕಾದ ಎಲ್ಲಾ ರಾಜ್ಯಗಳ ಹೆಸರುಗಳನ್ನು ಹೇಳುತ್ತಾನೆ. ಸಂಸ್ಕೃತ, ಇಂಗ್ಲಿಷ್ ಮತ್ತು ಫ್ರೆಂಚ್ ಭಾಷೆಗಳಲ್ಲಿಯೂ ನಿರರ್ಗಳವಾಗಿ ಮಾತನಾಡುತ್ತಾನೆ. 5 ವರ್ಷದ ಮಕ್ಕಳೆಂದರೆ ವರ್ಣಮಾಲೆ, ಆಕಾರಗಳು ಮತ್ತು ಬಣ್ಣಗಳು ಮುಂತಾದ ವಿಷಯಗಳ ಬಗ್ಗೆ […]

ಬೆಂಗಳೂರು,ಅ.8- ಕಸ್ತೂರಿನಗರದಲ್ಲಿ ನಾಲ್ಕು ಅಂತಸ್ತಿನ ಅಪಾರ್ಟ್‍ಮೆಂಟ್ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕರಾದ ಆಯುಷಾ ಬೇಗ್ ಅವರನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಿರ್ಜಾ ಅಕ್ಸರ್ ಅಲಿ ಬೇಗ್ ಎಂಬುವರನ್ನು ಪೊಲೀಸರು ವಿಚಾರಣೆಗೆ ಕರೆತಂದು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. 2012ರಲ್ಲಿ ಬೆನಗಾನಹಳ್ಳಿ ವಾರ್ಡ್‍ನ ಡಾಕ್ಟರ್ ಲೇಔಟ್ 2ನೇ ಅಡ್ಡರಸ್ತೆಯಲ್ಲಿನ 40-60 ಸುತ್ತಳತೆಯ ನಿವೇಶನದಲ್ಲಿ ಅಪಾರ್ಟ್‍ಮೆಂಟ್ ನಿರ್ಮಿಸಲಾಗಿತ್ತು. ಈ ಅಪಾರ್ಟ್‍ಮೆಂಟ್‍ನಲ್ಲಿ 8 ಮನೆಗಳಿದ್ದು, ಮೂರು ಕುಟುಂಬಗಳಷ್ಟೇ ವಾಸವಾಗಿದ್ದವು. ಉಳಿದ ಐದು ಮನೆಗಳು ಖಾಲಿ […]

ಪುತ್ರ ವಿಜಯೇಂದ್ರ ಹೇಳಿದ್ರ ಅಪ್ಪನ ಭವಿಷ್ಯ..? ಹೌದು ವರಿಷ್ಠರ ಒತ್ತಡದಿಂದಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಮುಂದಿನ ದಿನಗಳು ಹೇಗಿರಲಿದೆ ಎನ್ನುವುದರ ಬಗ್ಗೆ ಅವರ ಪುತ್ರ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷರೂ ಆಗಿರುವ ಬಿ.ವೈ.ವಿಜಯೇಂದ್ರ ಹೊಸ ವಿಷಯವನ್ನ ಹೊರಗೆಡವಿದ್ದಾರೆ. ಎರಡು ಅಸೆಂಬ್ಲಿ ಕ್ಷೇತ್ರಗಳ ಉಪಚುನಾವಣೆಯ ಪೈಕಿ ಹಾನಗಲ್ ಕ್ಷೇತ್ರದ ಉಸ್ತುವಾರಿಯೂ ಆಗಿರುವ ವಿಜಯೇಂದ್ರ ಅವರು, ನಾಡಿನ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ದರ್ಶನ ಪಡೆದು, […]

ಜೆಡಿಎಸ್ ಅವರು ಅಸ್ತಿತ್ವನ್ನ ಉಳಿಸಿಕೊಳ್ಳಲಿ ಎಂದ ವಿಜಯೇಂದ್ರ ಜೆಡಿಎಸ್ ಪಕ್ಷ ಕಾರ್ಯಾಗಾರವನ್ನ ನಡೆಸುತ್ತಿದೆ, ಮಿಷನ್ 123 “ಕಾಂಗ್ರೆಸ್ ಪಕ್ಷ ಗೆಲ್ಲುವುದು ದೂರದ ಮಾತು, ಮೊದಲು ಅವರು ತಮ್ಮ ಅಸ್ತಿತ್ವನ್ನ ಉಳಿಸಿಕೊಳ್ಳಲಿ. ಜೆಡಿಎಸ್ ಪಕ್ಷ ಕಾರ್ಯಾಗಾರವನ್ನ ನಡೆಸುತ್ತಿದೆ, ಮಿಷನ್ 123 ಎಂದು ಆ ಪಕ್ಷದ ಮುಖಂಡರು ಹೇಳುತ್ತಿದ್ದಾರೆ. ಅದು ಮಿಷನ್ 123 ಅಲ್ಲ ಮಿಷನ್ 23, ಎಚ್.ಡಿ.ಕುಮಾರಸ್ವಾಮಿಯವರ ಮಹದಾಸೆ ಏನಂದರೆ ರಾಜ್ಯದಲ್ಲಿ ಅತಂತ್ರ ಅಸೆಂಬ್ಲಿ ಇರಬೇಕು. ಅವರಿಗೆ ಎಷ್ಟು ಕಮ್ಮಿ ಬಂದರೂ […]

KSRTC ವತಿಯಿಂದ  ಪ್ರಯಾಣಿಕರಿಗೆ ದಸರಾ ಪ್ಯಾಕೇಜ್ ಘೋಷಣೆ…! 2021ರ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಗುರುವಾರ ಚಾಲನೆ ಸಿಕ್ಕಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಸರಾ ವಿಶೇಷ ಪ್ಯಾಕೇಜ್ ಟೂರ್ ಘೋಷಣೆ ಮಾಡಿದೆ. ದಸರಾ ಸಂದರ್ಭದಲ್ಲಿ ಸಾವಿರಾರು ಪ್ರವಾಸಿಗರು ಮೈಸೂರಿಗೆ ಮತ್ತು ಇತರ ಪ್ರೇಕ್ಷಣಿಯ ಸ್ಥಳಗಳಿಗೆ ಭೇಟಿ ನೀಡುತ್ತಾರೆ. ಮೈಸೂರು ಮತ್ತು ಸುತ್ತಮುತ್ತಲ ಪ್ರವಾಸಿ ತಾಣಗಳನ್ನ ನೋಡಲು ಅನುಕೂಲವಾಗುವಂತೆ ಪ್ರವಾಸಿ […]

ದಸರಾ ಪ್ರಯುಕ್ತ KSRTCಯಿಂದ 1000 ಹೆಚ್ಚುವರಿ ಬಸ್ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರ ಕಚೇರಿಯಿಂದ ಮೈಸೂರು ದಸರಾದ ಪ್ರಯುಕ್ತವಾಗಿ 1000 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ಬೆಂಗಳೂರು ನಗರದಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಈ ವೀಶೆಷ ಬಸ್‌ಗಳ ಸಂಚಾರ ನಡೆಸಲಿವೆ.ದಿನಾಂಕ 13/10/2021 ರಿಂದ 21/10/2021ರ ತನಕ ಹೆಚ್ಚುವರಿ ಬಸ್‌ಗಳ ಸಂಚಾರ ನಡೆಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮನದ ಪ್ರಕಟಣೆಯಲ್ಲಿ ತಿಳಿಸಿದೆ. ಕೆಎಸ್ಆರ್‌ಟಿಸಿ […]

‘ಹಾಸನಾಂಭೆ ಭಕ್ತ’ರಿಗೆ ಬಿಗ್ ಶಾಕ್ : ಅ.28ರಿಂದ ದೇವಸ್ಥಾನ ಓಪನ್ ಆದ್ರೂ, ಭಕ್ತರಿಗಿಲ್ಲ ಪ್ರವೇಶ ಹಾಸನ : ದೀಪಾವಳಿ ಮುನ್ನಾದಿನ ಪ್ರತಿ ವರ್ಷ ಹಾಸನಾಂಭೆ ದೇವಾಲಯ ( Hasanambe Temple ) ಭಕ್ತರಿಗಾಗಿ ತೆರೆದುಕೊಳ್ಳುತ್ತದೆ. ಈ ಬಾರಿ ಕೊರೋನಾ ಸೋಂಕಿನ ( Corona Virus ) ಸಂದರ್ಭದ ನಡುವೆಯೂ ದೇವಸ್ಥಾನ ತೆರೆದ್ರೂ.. ಭಕ್ತರಿಗೆ ಮಾತ್ರ ನೇರಭೇಟಿಗೆ ಅವಕಾಶವನ್ನು ನಿಷೇಧಿಸಿದೆ. ಈ ಕುರಿತಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದ್ದು, ಗುರುವಾರ ನಡೆದಂತ ಜಿಲ್ಲಾಡಳಿತದ […]

BIG NEWS: ಡ್ರೀಮ್ 11 ಆನ್ ಲೈನ್ ಗೇಮ್ ನಿಷೇಧ; ಆಪ್ ವಿರುದ್ಧ FIR ದಾಖಲು ಬೆಂಗಳೂರು: ಡ್ರೀಮ್ 11 ಆನ್ ಲೈನ್ ಗೇಮ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಬೆಂಗಳೂರಿನ ಅನ್ನಪೂರ್ಣೆಶ್ವರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡ್ರೀಮ್ ಆನ್ ಲೈನ್ ಗೇಮ್ ಅಡಿ ಕೋಟ್ಯಂತರ ರೂಪಾಯಿ ಹಣ ಸಂಪಾದಿಸಬಹುದು ಎಂದು ಸುಳ್ಳು ಭರವಸೆಗಳನ್ನು ನೀಡಿ ವಂಚಿಸಲಾಗುತ್ತಿತ್ತು. ಡ್ರೀಮ್ 11 ಕಂಪನಿಯ ನಿರ್ದೇಶಕ ಭವಿತ್ ಸೇತ್ ಹಾಗೂ ಹರೀಶ್ ಜೈನ್ […]

ಸಾರ್ವಜನಿಕರಿಗೆ ಭರ್ಜರಿ ಗುಡ್‌ ನ್ಯೂಸ್: ಇಂಟರ್ನೆಟ್ ಇಲ್ಲದೆ ಡಿಜಿಟಲ್ ಪಾವತಿಗೆ ವ್ಯವಸ್ಥೆ ಮಾಡ್ತಿದೆ RBI ಸದ್ಯ ಡಿಜಿಟಲ್ ಪಾವತಿಗೆ ಇಂಟರ್ನೆಟ್ ಅವಶ್ಯಕತೆಯಿದೆ. ಆದ್ರೆ ಆರ್.ಬಿ.ಐ. ಈ ಸಮಸ್ಯೆ ದೂರ ಮಾಡಲು ಮಹತ್ವದ ಹೆಜ್ಜೆಯಿಟ್ಟಿದೆ. ಆಫ್ಲೈನ್ ಮೋಡ್ ನಲ್ಲಿ ಡಿಜಿಟಲ್ ಪಾವತಿ ಮಾಡುವ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ. ಶೀಘ್ರದಲ್ಲಿಯೇ ಆಫ್ಲೈನ್ ಪೇಮೆಂಟ್ ತಂತ್ರಜ್ಞಾನ ಇಡೀ ದೇಶದಾದ್ಯಂತ ಜಾರಿಗೆ ಬರಲಿದೆ ಎಂದು ಆರ್.ಬಿ.ಐ. ಹೇಳಿದೆ. ಇಂಟರ್ನೆಟ್ ಸಂಪರ್ಕ ಕಡಿಮೆಯಿರುವ ಅಥವಾ ಇಂಟರ್ನೆಟ್ […]

ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನ ಬಾಲಿವುಡ್ ನಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಬಾಲಿವುಡ್‌ನಲ್ಲಿ ಮತ್ತೆ ಡ್ರಗ್ಸ್ ಪ್ರಕರಣ ಸದ್ದು ಮಾಡುತ್ತಿದೆ ಇದೀಗ ಶಾರುಖ್ ಬಗ್ಗೆ ನಟಿ ಶರ್ಲಿನ್ ಚೋಪ್ರಾ ಹೇಳಿದ್ದ ಹೇಳಿಕೆ ವೈರಲ್ ಆಗಿದೆ. “ಪಾರ್ಟಿಯಲ್ಲಿ ಡ್ಯಾನ್ಸ್​ ಮಾಡುತ್ತ ನನಗೆ ಸುಸ್ತಾಯಿತು. ಹಾಗಾಗಿ ಶೌಚಾಲಯಕ್ಕೆ ತೆರಳಿದೆ. ಬಾಗಿಲು ತೆರೆದು ನೋಡಿದಾಗ ನನಗೆ ಶಾಕ್​ ಆಯಿತು. ನಾನೇನಾದರೂ ತಪ್ಪಾದ ಜಾಗಕ್ಕೆ ಬಂದು ಬಿಟ್ನಾ ಎಂದು ಅನುಮಾನ ಬಂತು. ಹಾಗೇನೂ ಇಲ್ಲ, ಅದು […]

Advertisement

Wordpress Social Share Plugin powered by Ultimatelysocial