ಮಹಾಲಯ ಅಮಾವಾಸ್ಯೆ ಅಂಗವಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳುವ ಭಕ್ತರಿಗೆ ನಿರಾಸೆ ಕಾದಿದೆ. ಅಕ್ಟೋಬರ್ 5 ರಿಂದ 7 ರ ತನಕ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಿ ಮೈಸೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮಂಗಳವಾರ, ಬುಧವಾರ ಮತ್ತು ಗುರುವಾರ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿದೆ..ಕೋವಿಡ್ ಮಾರ್ಗಸೂಚಿಗಳ ಅನ್ವಯ ಹೆಚ್ಚು ಜನರು ಸೇರದಂತೆ ತಡೆಯಲು ಮೈಸೂರು ಜಿಲ್ಲಾಧಿಕಾರಿ ಗೌತಮ್ ಬುಗಾದಿ ಭಕ್ತರ ಪ್ರವೇಶವನ್ನ ನಿಷೇಧಿಸಿ ಆದೇಶವನ್ನ ಹೊರಡಿಸಿದ್ದಾರೆ. ಅಕ್ಟೋಬರ್ […]
ಇತರೆ
ನಟಿ ಪ್ರಿಯಾಂಕ ತಿಮ್ಮೇಶ್ ಬಿಗ್ ಬಾಸ್ ಮನೆಯಿಂದ ಹೊರ ಬರುತ್ತಿದ್ದಂತೆ ಹೊಸ ಸಿನಿಮಾದಲ್ಲಿ ನಟಿಸಿದ್ದಾರೆ ಹೊಸ ಚಿತ್ರಕ್ಕಾಗಿ ತಮ್ಮ ತೂಕ ಹೆಚ್ಚಿಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟರು ಸಾಕಷ್ಟು ಸುದ್ದಿಯಾದ ನಟಿ ಪ್ರಿಯಾಂಕಾ ತಿಮ್ಮೆಶ್. ಹೊರಗೆ ಬರುತ್ತಿದ್ದಂತೆ ಹೊಸ ಸಿನಿಮಾಗೆ ಬಂದ ಆಫರ್ ಒಪ್ಪಿಕೊಂಡು ಚಿತ್ರೀಕರಣವನ್ನು ಬಹುತೇಕ ಮುಗಿಸಿದ್ದಾರೆ. ಈ ಚಿತ್ರಕ್ಕಾಗಿ ತುಸು ಜಾಸ್ತಿಯೇ ಆದ ಪ್ರಿಯಾಂಕ ಈಗ ಮತ್ತೆ ಸಣ್ಣಗಾಗಿ ಕ್ಯಾಮೆರಾಗೆ ಫೋಸ್ ನೀಡಿದ್ದಾರೆ. […]
ದಿನಕ್ಕೊಂದು ಮೊಟ್ಟೆ ತುಂಬುವುದು ಹೊಟ್ಟೆ ಎನ್ನುವ ಮಾತಿದೆ. ಮೊಟ್ಟೆಯು ಹೊಟ್ಟೆ ತುಂಬಿಸುವುದು ಅಷ್ಟೇ ಅಲ್ಲ ಅದು ಸೌಂದರ್ಯವನ್ನು ವೃದ್ಧಿಸುತ್ತದೆ ನಿಮ್ಮ ಮುಖ ಹೆಚ್ಚು ಒಣಗಿದಂತೆ ಇದು ಕಾಂತಿ ಕಡಿಮೆ ಆದರೆ ಒಂದು ಮೊಟ್ಟೆ ಒಂದೆರಡು ಚಮಚ ಜೇನುತುಪ್ಪ ಮತ್ತು ಆಲಿವ್ ಎಣ್ಣೆ ಸೇರಿಸಿ ಮುಖದ ಕತ್ತು ಭುಜಗಳಿಗೆ ಲೇಪಿಸಿ ಒಣಗಿದ ನಂತರ ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಒಂದು ಮೊಟ್ಟೆಗೆ ಕಡಲೆಹಿಟ್ಟು ಹಾಗೂ ಬಾಳೆಹಣ್ಣು ಸೇರಿಸಿ ಪೇಸ್ಟ್ ಮಾಡಿ ಮುಖಕ್ಕೆ […]
ಬಾಲಿವುಡ್ನ ಎವರ್ಗ್ರೀನ್ ತಾರೆ ಸೌಂದರ್ಯದ ಗಣಿ ಮಾಧುರಿ ದೀಕ್ಷಿತ್ರ ವಯಸ್ಸು 54. ಆದರೂ 30 ವರ್ಷದವರಂತೆ ಕಾಣುವ ಅವರು ಇತ್ತೀಚೆಗೆ ತಮ್ಮ ಸುಂದರ ಕೇಶರಾಶಿಯ ಸೌಂದರ್ಯದ ಗುಟ್ಟನ್ನು ರಟ್ಟು ಮಾಡಿದ್ದಾರೆ. ನನ್ನ ಮುಖ ಮತ್ತು ಕೂದಲಿಗೆ ಮನೆಯಲ್ಲೇ ಸಿಗುವ ನೈಸರ್ಗಿಕ ವಸ್ತುಗಳನ್ನು ಬಳಸುತ್ತೇನೆ ನನ್ನ ಕೂದಲ ಆರೈಕೆಯನ್ನು ಮನೆಯಲ್ಲೇ ತಯಾರಿಸಿದ ಎಣ್ಣೆಯಿಂದ ಮಾಡಿಕೊಳ್ಳುತ್ತೇನೆ ಎಂದಿರುವ ಅವರು ಎಣ್ಣೆಯನ್ನು ತಯಾರಿಸುವ […]
ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಗುರುವಾರ ರಾತ್ರಿ ಮನೆಯೊಂದರ ಗೋಡೆ ಕುಸಿದು ಆರು ಮಹಿಳೆಯರು ಸಹಿತ ಏಳು ಮಂದಿ ಮೃತಪಟ್ಟಿದ್ದಾರೆ.ಐವರು ಸ್ಥಳದಲ್ಲೇ ಸಾವಿಗೀಡಾದರು ಇಬ್ಬರು ಆಸ್ಪತ್ರೆಗೆ ಸಾಗಿಸುವಾಗ ಕಣ್ಣು ಮುಚ್ಚಿದರು ಅವರಲ್ಲಿ 6 ಮಂದಿ ಒಂದೇ ಕುಟುಂಬದವರು ಬಾಲಕಿ ಮಾತ್ರ ಪಕ್ಕದ ಮನೆಯವಳು ಈ ಸಾವು ಇಡೀ ಊರನ್ನೇ ಶೋಕದಲ್ಲಿ ಮುಳುಗಿಸಿದೆ.ಇನ್ನು ಮೃತರ ಕುಟುಂಬಕ್ಕೆ ಸೇರಿದ ಭೀಮಪ್ಪ ಎಂಬವರ ಜೊತೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಸಾಂತ್ವನ […]
ಒಟ್ಟು 5830 ಹುದ್ದೆಗಳಿಗೆ ನೇಮಕ ನಡೆಯಲಿದ್ದು ಇಂದಿನಿಂದಲೇ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ರಾಜ್ಯದಲ್ಲಿ 454 ಹುದ್ದೆಗಳಿವೆ ಮುಖ್ಯವಾಗಿ ರಾಜ್ಯ ಮೂಲದ ಕೆನರಾ ಬ್ಯಾಂಕ್ 140 ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 209 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿವೆ. ನೇಮಕಕ್ಕೆ ಸಂಬಂಧಿಸಿದಂತೆ ಡಿಸೆಂಬರ್ನಲ್ಲಿ ಪೂರ್ವಭಾವಿ ಮತ್ತು ಜನವರಿ-ಫೆಬ್ರವರಿ ಯಲ್ಲಿ ಮುಖ್ಯ ಪರೀಕ್ಷೆ ನಡೆಸಲಾಗುತ್ತದೆ. ಈ ಎರಡು ಪರೀಕ್ಷೆಗಳನ್ನು ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ನೀಡಲಾಗಿದೆ […]
‘ತೋಟಗಾರಿಕೆ ಬೆಳೆ’ಗಳಿಗೆ ತಗಲುವ ಸಹಾಯಧನ ಹೆಚ್ಚಳ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ತೋಟಗಾರಿಕೆ ಇಲಾಖೆಯವರೊಂದಿಗೆ ಚರ್ಚಿಸಿದಂತೆ ಪ್ರಸಕ್ತ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ತೋಟಗಾರಿಕೆ ಬೆಳೆಗಳಿಗೆ ತಗುಲುವ ಕೀಟ ಮತ್ತು ರೋಗಗಳ ಸಮಗ್ರ ನಿಯಂತ್ರಣ ಯೋಜನೆಯಡಿ ರೈತರಿಗೆ ಒದಗಿಸುತ್ತಿರುವ ಸಹಾಯಧನವನ್ನ ಹೆಚ್ಚಿಸಿದೆ. ಅದ್ರಂತೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ರೈತರಿಗೆ ಘಟಕ ವೆಚ್ಚದ ಶೇಕಡ 90ರಂತೆ ಹಾಗೂ ಸಾಮಾನ ವರ್ಗದ ರೈತರಿಗೆ ಘಟಕ ವೆಚ್ಚದ ಶೇ.75ರಂತೆ ನೀಡಬಹುದಾಗಿದೆ. ಅಂದ್ಹಾಗೆ, ಶಿವಮೊಗ್ಗ, ಚಿಕ್ಕಮಗಳೂರು […]
ಮೈಸೂರು,ಅ.6- ದಸರಾ ಮಹೋತ್ಸವದ ಸಲುವಾಗಿ ಮೈಸೂರು ನಗರ ವ್ಯಾಪ್ತಿಯಲ್ಲಿ ನಾಳೆಯಿಂದ ಅ.15ರವರೆಗೆ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ದೊರೆಯಲಿದೆ. ನಗರದ ಹೊರ ವರ್ತುಲ ರಸ್ತೆಯ ಒಳ ಭಾಗಕ್ಕೆ ಸೇರಿದ ರಸ್ತೆಗಳು, ವೃತ್ತಗಳನ್ನು ದೀಪಾಲಂಕಾರಗೊಳಿಸಲಾಗಿದ್ದು, ಅತ್ಯಂತ ಆಕರ್ಷಣಿಯ ಹಾಗೂ ವಿನೂತನ ರೀತಿಯಲ್ಲಿ ವ್ಯವಸ್ಥೆಗೊಳಿಸಲಾಗಿದೆ. ಈ ದೀಪಾಲಂಕಾರವನ್ನು ಪ್ರತೀ ದಿನ ಸಂಜೆ 6.30 ರಿಂದ ರಾತ್ರಿ 9.30 ಗಂಟೆಯವರೆಗೆ ಬೆಳಗಿಸಲಾಗುತ್ತದೆ. ಮೈಸೂರು ನಗರದ ನಿವಾಸಿಗಳು, ಪ್ರವಾಸಿಗರು, ಯಾತ್ರಾರ್ಥಿಗಳು, ಗಣ್ಯ ವ್ಯಕ್ತಿಗಳು ದೀಪಾಲಂಕಾರವನ್ನು ವೀಕ್ಷಿಸಲು ಬರುತ್ತಿರುವುದರಿಂದ […]
ರೈಲ್ವೆ ಉದ್ಯೋಗಿಗಳಿಗೆ 78 ದಿನಗಳ ವೇತನವನ್ನು ಬೋನಸ್ ಆಗಿ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.ಕೇಂದ್ರ ಸಚಿವ ಅನುರಾಗ್ ಠಾಕೂರ್ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, RPF ಮತ್ತು RPSF ಸಿಬ್ಬಂದಿಯನ್ನು ಹೊರತುಪಡಿಸಿ ಭಾರತೀಯ ರೈಲ್ವೆ ಉದ್ಯೋಗಿಗಳಿಗೆ 78 ದಿನಗಳ ವೇತನ ನೀಡಲಾಗುವುದು ಎಂದು ಹೇಳಿದ್ದಾರೆ. ಭಾರತೀಯ ರೈಲ್ವೆಯ ಸುಮಾರು 11.58 ಲಕ್ಷ ನಾನ್ […]
ತರಕಾರಿ ವ್ಯಾಪಾರಿಗಳ ಕರ್ಕಶ ಮೈಕ್ ವಿರುದ್ಧ ಪೊಲೀಸರ ಸಮರ…! ಈ ಕುರಿತು ಪ್ರಕಟಣೆ ನೀಡಿರುವ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಅವರು, ತರಕಾರಿ ವ್ಯಾಪಾರಿಗಳು ಬದುಕಿಗಾಗಿ ವ್ಯಾಪಾರ ಮಾಡುವುದು ತಪ್ಪಲ್ಲ. ಆದರೆ ಯಾರೂ ಮೈಕ್ ಬಳಿಸಿ ವೃದ್ಧರಿಗೆ, ಮಹಿಳೆಯರಿಗೆ ಮತ್ತು ವಿದ್ಯಾರ್ಥಿಗಳ ಆನ್ಲೈನ್ ತರಗತಿಗೆ ತೊಂದರೆ ಮಾಡುವ ರೀತಿಯಲ್ಲಿ ಜೋರಾಗಿ ಕೂಗಬಾರದು. ಶಬ್ಧ ಮಾಲಿನ್ಯದಿಂದ ಜನರಿಗೆ ತೊಂದರೆ ಆಗುತ್ತಿದ್ದು, ಇಂತಹ ಪ್ರಕರಣಗಳು ಇನ್ನು ಮೂದೆ ನಡೆದರೆ ಕಾನೂನು ಕ್ರಮ ಜರುಗಿಸಲಾಗುವುದು. […]