ತೇನಂಪೇಟೆ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವರದಿಗಳ ಪ್ರಕಾರ 2020 ರಲ್ಲಿ, ತಮಿಳು ನಟ  ಅಜಿತ್ ಮತ್ತು ಅವರ ಪತ್ನಿ ಶಾಲಿನಿ ಆಸ್ಪತ್ರೆಗೆ ಭೇಟಿ ನೀಡಿದಾಗ, ಫರ್ಜಾನಾ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದರು. ಈ ವಿಡಿಯೋ ವೈರಲ್ ಆಗಿದ್ದು, ಉದ್ಯೋಗ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಸ್ಪತ್ರೆಯ ಆಡಳಿತ ಮಂಡಳಿ ಫರ್ಜಾನಾ ಅವರನ್ನು ವಜಾ ಮಾಡಿದೆ. ಫರ್ಜಾನಾ ತನ್ನ ಕೆಲಸವನ್ನು ಮರಳಿ ಪಡೆಯಲು […]

ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ತೆರಕಣಾಂಬಿ ಹುಂಡಿಯಲ್ಲಿ ಗ್ರಾಮದಲ್ಲಿ ಅಪಾರವಾದ ಬಾಳೆಗಿಡ ನಾಶವಾಗಿದೆ. ಗುರುಸ್ವಾಮಿ ಎಂಬುವರಿಗೆ ಸೇರಿದ ಜಮೀನಿನಲ್ಲಿ ಎರಡೂವರೆ ಎಕರೆಯ ಬಾಳೆಗಿಡ ಕಟಾವಿಗೆ ಬಂದಿದ್ದು.ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತೆ ಆಗಿದೆ….ಸರ್ವೆ ನಂಬರ್ 161 /4 ರಲ್ಲಿ ಬೆಳೆದು ಬಾಳೆಗೊನೆ ಕೇರಳಕ್ಕೆ ಮಾರಾಟ ಮಾಡುತ್ತಿದ್ದ ರೈತ ಗುರುಸ್ವಾಮಪ್ಪ.ಕೊರೊನಾ ಸಮಯದಲ್ಲಿ ಅಪಾರ ನಷ್ಟವನ್ನು ಅನುಭವಿಸಿ ಆರ್ಥಿಕವಾಗಿ ಮೇಲೆತ್ತುವ ಸಂದರ್ಭದಲ್ಲಿ .ಗಾಳಿ ಮಳೆಗೆ […]

ಐಪಿಎಲ್ ಲೀಗ್ ಹಂತದ ಪಂದ್ಯಗಳು ಅಂತಿಮ ಹಂತಕ್ಕೆ ಬಂದಿದ್ದು  ಸಾಕಷ್ಟು ರೋಚಕತೆಯಿಂದ ಕೂಡಿದೆ. ಒಂದೆಡೆ ಪ್ಲೇಆಫ್‌ಗೇರಲು ಕೆಲ ತಂಡಗಳು ಜಿದ್ದಾ ಜಿದ್ದಿಯಿಂದ  ಹೋರಾಡುತ್ತಿದ್ದರೆ ಇನ್ನು ಕೆಲವು  ತಂಡಗಳು ಅಗ್ರ ಸ್ಥಾನದ ಮೇಲೆ ಕಣ್ಣಿಟ್ಟಿದೆ. ಈ ಸ್ಪರ್ಧೆಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಯಶಸ್ಸು ದೊರೆತಿದ್ದು ಚೆನ್ನೈ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಿದ ಪರಿಣಾಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಂಕಪಟ್ಟಿಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಈ ಪಂದ್ಯಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ […]

ಬಾಲಿವುಡ್ ಖ್ಯಾತ ನಟ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಮತ್ತು ಸಹ ಆರೋಪಿಗಳು ಎನ್ ಸಿ ಬಿ ವಶದಲ್ಲಿದ್ದಾರೆ.ಮೂವರು ಪ್ರಮುಖ ಆರೋಪಿಗಳನ್ನು ಅಕ್ಟೋಬರ್ 11ರ ವರೆಗೆ ವಶಕ್ಕೆ ಕೊಡುವಂತೆ ಎನ್ ಸಿ ಬಿ ಮನವಿ ಮಾಡಿತ್ತು. ಆದರೆ ನ್ಯಾಯಾಲಯ ಅಕ್ಟೋಬರ್ 7ರ ವರೆಗೆ ಮಾತ್ರ ವಿಸ್ತರಿಸಿದೆ.ಆರ್ಯನ್ ಗೆಳೆಯ, ಸಹ ಆರೋಪಿ ಅರ್ಬಾಜ್ ಮರ್ಚಂಟ್ ತಂದೆ ಈ ಬಗ್ಗೆ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿರುವ ಅವರು, […]

ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಇಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ವತಿಯಿಂದ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ‘ನಾವೀನ್ಯತೆ ಮತ್ತು ಪರಿಣಾಮ’ ಕುರಿತ ಕಾರ್ಯಕ್ರಮವನ್ನು ವರ್ಚುಯಲ್ ಮಾಧ್ಯಮದ ಮುಖಾಂತರ ಉದ್ಘಾಟಿಸಿದರು. ಉನ್ನತ ಶಿಕ್ಷಣ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಡಾ|| ಸಿ.ಎನ್.ಅಶ್ವತ್ಥ್ ನಾರಾಯಣ್, ಜವಳಿ ಮತ್ತು ಸಕ್ಕರೆ ಸಚಿವ ಶಂಕರ್ ಮುನೇನಕೊಪ್ಪ, ಶಾಸಕರಾದ ಜಗದೀಶ್ ಶೆಟ್ಟರ್, ಅರವಿಂದ್ ಬೆಲ್ಲದ್, ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಡಾ|| ಇ.ವಿ.ರಮಣರೆಡ್ಡಿ ಮತ್ತಿತರರು ಭಾಗವಹಿಸಿದ್ದರು.

ಎಣ್ಣೆಯುಕ್ತ ತ್ವಚೆಯುಳ್ಳವರ ಸಮಸ್ಯೆ ಒಂದೆರಡಲ್ಲ. ಜಿಡ್ಡು ಮುಖ, ಮೊಡವೆ ಜೊತೆಗೆ ಡಲ್ ನೆಸ್ ಹೀಗೆ ನಾನಾ ಸಮಸ್ಯೆಗಳಿಂದ ರೋಸಿಹೋಗಿರುತ್ತಾರೆ. ಇದಲ್ಲದೆ, ಆ ರಾಸಾಯನಿಕಯುಕ್ತ ಫೇಸ್ ವಾಶ್‌ಗಳಿಂದ ನಿಮ್ಮ ಮುಖವನ್ನು ತೊಳೆಯುವುದರಿಂದ ನಿಮ್ಮ ಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತದೆ.ಮಾರ್ಕೆಟ್ ನಲ್ಲಿ ಸಾಕಷ್ಟು ಫೇಸ್ ವಾಶ್ ಲಭ್ಯವಿದ್ದರೂ,ಅವು ನಿಜವಾಗಿಯೂ ಕೆಲಸ ಮಾಡದಿರಬಹುದು ಅಥವಾ ಕೆಲವು ಅಡ್ಡ ಪರಿಣಾಮಗಳನ್ನು ಸಹ ನೀಡಬಹುದ. ನೈಸರ್ಗಿಕ ಪದಾರ್ಥಗಳನ್ನು ಬಳಸಿ ಮನೆಯಲ್ಲಿಯೇ ನಿಮ್ಮ ಸ್ವಂತ ಫೇಸ್ ವಾಶ್ ಅನ್ನು ನೀವು […]

ನಾಡ ಹಬ್ಬ ದಸರಾಗೆ ರಾಜ್ಯ ಸರ್ಕಾರ ಇಂದು ಗೈಡ್​ಲೈನ್ಸ್​​ ಬಿಡುಗಡೆ ಮಾಡಿದೆ.   ಬೆಂಗಳೂರು; ವಿಶ್ವವಿಖ್ಯಾತ ದಸರಾ ಆಚರಣೆಗೆ ರಾಜ್ಯ ಸರ್ಕಾರ ಇಂದು ಗೈಡ್​ಲೈನ್ಸ್​​ ಬಿಡುಗಡೆ ಮಾಡಿದೆ. ಕಳೆದ ಭಾರಿಯಂತೆ ಈ ಭಾರಿಯು ಸಹ ಸರಳವಾಗಿ ದಸರಾ ಆಚರಣೆ ಮಾಡಲು ಸರ್ಕಾರ ಅನುಮತಿ ನೀಡಿದೆ. ಮೈಸೂರು ದಸರಾ ಮತ್ತು ರಾಜ್ಯದ ಇತರ ಜಿಲ್ಲೆಗಳಲ್ಲಿ ದಸರಾ ಹಬ್ಬ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 400ಕ್ಕೂ ಹೆಚ್ಚು ಜನರು […]

ಜನಪ್ರಿಯ ವಾಟ್ಸ್​ಆಯಪ್, ಇನ್‌ಸ್ಟಾಗ್ರಾಂ, ಫೇಸ್‌ಬುಕ್ ಮೆಸೆಂಜರ್ ಸೇರಿದಂತೆ ಫೇಸ್‌ಬುಕ್ ಒಡೆತನದ ಸೇವೆಗಳು ನಿನ್ನೆ ಸುಮಾರು 9:22 PM IST ಯಲ್ಲಿ ಅಕ್ಟೋಬರ್ 4 ರಂದು ಜಾಗತಿಕ ಸ್ಥಗಿತವನ್ನು ಎದುರಿಸಿದವು. ಬಳಕೆಯಲ್ಲಿ ವ್ಯತ್ಯಯ ಉಂಟಾಗಿರುವುದನ್ನು ತಿಳಿದ ಜನರು ಸಮಸ್ಯೆ ಬಗ್ಗೆ ಟ್ವಿಟರ್‌ನಲ್ಲಿ ಕಮೆಂಟ್‌ ಮಾಡಿದ್ದರು. ಇನ್ನು ಬಹುಸಂಖ್ಯಾ ಬಳಕೆದಾರರನ್ನು ಹೊಂದಿರುವ ವಾಟ್ಸ್​ಆಯಪ್​ ಟ್ವಿಟ್ ಮೂಲಕ ಬಳಕೆದಾರರಿಗೆ ತಾತ್ಕಾಲಿಕ ಸ್ಥಗಿತದ ಬಗ್ಗೆ ಎಚ್ಚರಿಕೆ ನೀಡಿದೆ, ಕಂಪನಿಯು ಸಮಸ್ಯೆಯನ್ನು ಸರಿದೂಗಿಸಲು ಮತ್ತು ಸಾಮಾನ್ಯ ಸ್ಥಿತಿಗೆ […]

ಬಿಗ್ ಬಾಸ್‌ ಪ್ರಥಮ್‌ ಈಗ ಬೀದಿಗೆ..? ನಟ ಪ್ರಥಮ್ ನಟ ಅನ್ನೋದಕ್ಕಿಂತ ಬಿಗ್ ಬಾಸ್ ಪ್ರಥಮ್ ಅಥವಾ ಒಳ್ಳೆ ಹುಡುಗ ಪ್ರಥಮ್ ಎಂದೇ ಬಹಳ ಖ್ಯಾತಿ ಗಳಿಸಿದ್ದ ಬಿಗ್ ಬಾಸ್ ವಿಜೇತ ಪ್ರಥಮ್ ಅವರು ಸಧ್ಯ ತಾವು ಕಷ್ಟ ಪಟ್ಟು ದುಡಿದದ್ದನ್ನೆಲ್ಲಾ ಕಳೆದುಕೊಂಡು ಬೇಸರ ವ್ಯಕ್ತ ಪಡಿಸಿದ್ದಾರೆ.. ಹೌದು ಅದರಲ್ಲೂ ತಾವು ಮಾಡಿದ ಆ ಒಂದು ಸಣ್ಣ ತಪ್ಪಿನಿಂದಾಗಿಯೇ ಇಂದು ಇಂತಹ ಸ್ಥಿತಿ ಬಂದಿದೆ ಎಂದು ಖುದ್ದು ಪ್ರಥಮ್ ಅವರೇ […]

ಅತ್ಯಂತ ವೇಗದ ಪ್ರಯಾಣ ವ್ಯವಸ್ಥೆಯಾದ “ಹೈಪರ್‌ ಲೂಪ್‌’ ಯುಎಇ ಗಿಂತಲೂ ಮೊದಲು ಭಾರತ ಅಥವಾ ಸೌದಿ ಅರೇಬಿಯಾದಲ್ಲಿ ಬಳಕೆಗೆ ಬರುವ ಸಾಧ್ಯತೆ ಹೆಚ್ಚಿದೆ. ಹೀಗೆಂದು ಹೈಪರ್‌  ಲೂಪ್‌ ನಿರ್ಮಾಣದಲ್ಲಿ ತೊಡಗಿರುವ ಡಿಪಿ ವರ್ಲ್ಡ್ ಕಂಪನಿಯ ಮುಖ್ಯಸ್ಥರಾದ ಸುಲ್ತಾನ್‌ ಅಹ್ಮದ್‌ ಬಿನ್‌ ಸುಲಾಯೇಂ ಹೇಳಿದ್ದಾರೆ. ದುಬೈನಲ್ಲಿ ನಡೆಯುತ್ತಿರುವ  ದುಬೈ ಎಕ್ಸ್‌ಪೋ 2020 ರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೈಪರ್‌ ಲೂಪ್‌ ಬರಲು ದಶಕಗಳೇನೂ ಬೇಕಾಗಿಲ್ಲ. ಈ ದಶಕದ ಅಂತ್ಯದೊಳಗೆ ವಿಶ್ವದ ಹಲವು ಭಾಗಗಳಲ್ಲಿ ಇದು […]

Advertisement

Wordpress Social Share Plugin powered by Ultimatelysocial