ಬಾಗಲಕೋಟೆ- 24, ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಾಗಲಕೋಟೆ ವಿಭಾಗೀಯ ನಿಯಂರ್ತಣಾಧಿಕಾರಿಗಳ ಕಚೇರಿಯ ಮೇಲೆ ಎಸಿಬಿ ದಾಳಿ ನಡೆದಿದೆ. ಮಂಗಳವಾರ ಕಚೇರಿಗೆ ಮೇಲೆ ದಾಳಿ ನಡೆಸಿದ ಎಸಿಬಿ ಅವರು, ಸಂಸ್ಥೆಯ ಸಿಬ್ಬಂದಿ ರಹಮಾನ ಕುರಹಟ್ಟಿ ಎಂಬುವರು ಲಂಚ ಸ್ವೀಕರಿಸುತ್ತಿದ್ದ ಎಸಿಬಿ ಬಲೆಗೆ ಬಿದ್ದಿದ್ದಾರೆಂದು ವರದಿಯಾಗಿದೆ.ಚಾಲಕ ಕಂ ನಿರ್ವಾಹಕರಾಗಿದ್ದ ಶರಣಪ್ಪ ಕಳ್ಳಿಗುಡ್ಡ ಅವರಿಂದ 35 ಸಾವಿರ ರೂ. ಲಂಚ ಪಡೆಯುವ ವೇಳೆ ಎಸಿಬಿ ದಾಳಿ ಮಾಡಿದ್ದು, ಅಮಾನತ್ತು […]

ವಿಧಾನಪರಿಷತ್ ನಾಮನಿರ್ದೇಶಿತ ಸ್ಥಾನ ವಿಜಯೇಂದ್ರ ಅವರ ಕೈ  ತಪ್ಪಿದೆ.ಹೈ ಕಮ್ಯಾಂಡ್ ವಿಜಯೇಂದ್ರ ಪರ ಒಲವು ತೋರಿಸಿಲ್ಲ.ವಿಜಯೇಂದ್ರ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿದೆ.ಆದ್ರೆ ನಂಜನಗೂಡು ಶಾಸಕ ಹರ್ಷವರ್ಧನ್ ತಮ್ಮದೇ ಆದ ದೃಷ್ಟಿ ಕೋನದಲ್ಲಿ ಈ ಬೆಳವಣಿಗೆ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಂಜನಗೂಡಿನಲ್ಲಿ ದರ್ಶನ ಪದವೀಧರ ಕ್ಷೇತ್ರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿಜಯೇಂದ್ರಗೆ ಟಿಕೆಟ್ ಕೈ ತಪ್ಪಿದ್ದು ಒಂದು ಕಡೆ ಅಸಮಾಧಾನ ಇನ್ನೊಂದೆಡೆ ಖುಷಿಯಾಗಿದೆ ಎಂದು ಅಭಿಪ್ರಾಯಿಸಿದ್ದಾರೆ.ವಿಜಯೇಂದ್ರ ಭವಿಷ್ಯದ ನಾಯಕರು.ವರುಣಾಕ್ಷೇತ್ರದಲ್ಲಿ ಸ್ಪರ್ಧೆ […]

ವಾಯುನಂದನ್ ಅತ್ತಿಬೆಲೆ -ಆನೇಕಲ್ ರಸ್ತೆ BMRDA ಅನುಮೋದಿತ ಪ್ಲಾಟ್‌ಗಳು ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://plಇay.google.com/store/apps/details?id=com.speed.newskannada

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎ ಶರವಣ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.  ಇಂದು ವಿಧಾನಸೌಧದಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಸಭೆಯ ಬಳಿಕ ಅಭ್ಯರ್ಥಿ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಯಿತು. ಬಳಿಕ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರ ಜೊತೆಗೆ ಶರವಣ ನಾಮಪತ್ರ ಸಲ್ಲಿಸಿದರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://plಇay.google.com/store/apps/details?id=com.speed.newskannada

ಮೈಸೂರು, ಮೇ 24-ಬ್ಯಾಂಕ್ ಖಾತೆಯನ್ನು ದುರ್ಬಳಕೆ ಹಾಗೂ ಫೋರ್ಜರಿ ಸಹಿ ಮಾಡಿ ಗೋಲ್ಡ ಲೋನ್ ಪಡೆದಿರುವುದಾಗಿ ಚಿತ್ರನಟಿಯೊಬ್ಬರು ತಮ್ಮ ಪತಿ ಹಾಗೂ ಮಾವನ ವಿರುದ್ದ ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚಿತ್ರನಟಿ ಚೈತ್ರಾಹಳ್ಳಿಕೇರಿ ತಮ್ಮ ಪತಿ ಮತ್ತು ಮಾವನ ವಿರುದ್ಧ ದೂರು ನೀಡಿದ್ದಾರೆ. ಪತಿ ಬಾಲಾಜಿ ಪೋತರಾಜ್ ಹಾಗೂ ಮಾವ ಪೋತರಾಜ್ ವಿರುದ್ದ ವಂಚನೆ ಆರೋಪದಡಿ ದೂರು ದಾಖಲಾಗಿದೆ. ತನ್ನ ಅನುಮತಿ ಪಡೆಯದೆ ನನ್ನ ಖಾತೆಯನ್ನು ದುರ್ಬಳಕೆ […]

  ಮಥುರಾ:ವಾರಣಾಸಿಯ ಜ್ಞಾನವಾಪಿ ಮಸೀದಿಯ ಕಾನೂನು ಹೋರಾಟದ ನಡುವೆಯೇ ಸೋಮವಾರ ಹಿಂದೂ ಮಹಾಸಭಾ ಶಾಹಿ ಈದ್ಗಾ ಮಸೀದಿಯ ಶುದ್ದೀಕರಣ ಕೋರಿ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವುದರೊಂದಿಗೆ ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿಯ ಮತ್ತೊಂದು ಭೂ ವಿವಾದವೇರ್ಪಟ್ಟಿದೆ. ಜುಲೈ 1 ರಂದು ಅರ್ಜಿ ವಿಚಾರಣೆ ನಡೆಯಲಿದೆ. ಶಾಹಿ ಈದ್ಗಾ ಮಸೀದಿಯು ಶ್ರೀ ಕೃಷ್ಣ ಜನ್ಮಭೂಮಿಯ ಪಕ್ಕದಲ್ಲಿದೆ. ಶ್ರೀ ಕೃಷ್ಣ ಜನ್ಮಭೂಮಿಯ ಗರ್ಭಗುಡಿಯಲ್ಲಿ ಈದ್ಗಾ ಮಸೀದಿ ನಿರ್ಮಿಸಲಾಗಿದೆ ಎಂದು […]

  ಲಕ್ಷ್ಮೇಶ್ವರ:  ಕಳೆದ ವಾರ ಸುರಿದ ಅಕಾಲಿಕ ಮಳೆಗೆ  ಹಾನಿಗೊಳಗಾದ ಮನೆಗಳಿಗೆ ಮಾಜಿ ಶಾಸಕ  ರಾಮಕೃಷ್ಣ ದೊಡ್ಡಮನಿ ಹಾಗೂ ನಗರ ಕಾಂಗ್ರೇಸ ಸಮಿತಿ ಅಧ್ಯಕ್ಷ ಅಂಬರೀಶ ತೆಂಬದಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ವೇಳೆ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಮನೆಯವರಿಗೆ ಸಮಾಧಾನ ಹೇಳಿದರು ಹಾಗೂ ಅಧಿಕಾರಿಗಳು ಸಮೀಕ್ಷೆ ಮಾಡಿ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವಂತೆ ತಿಳಿಸುತ್ತೆವೆ ಎಂದು ಸಂತ್ರಸ್ತರಿಗೆ ಧೈರ್ಯ ತುಂಬಿದರು. ನಂತರ ಮಾತನಾಡಿದ ನಗರ ಕಾಂಗ್ರೆಸ್ ಸಮಿತಿ […]

ಕೋಲಾರ  : ಶ್ರೀನಿವಾಸಪುರ ಪಟ್ಟಣದಲ್ಲಿ ಪ್ರತಿವರ್ಷ ಜನ್ಮ ಭೂಮಿ ವೇದಿಕೆವತಿಯಿಂದ ಶ್ರೀನಿವಾಸಪುರ ಉತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿ ಆಂಧ್ರಪ್ರದೇಶ ಸಿಂಹಾಚಲಂ ನಿಂದ ಶ್ರೀ ವರಾಹ ಲಕ್ಷ್ಮಿನರಸಿಂಹಸ್ವಾಮಿ ದೇವರನ್ನು ತಂದು ಕಲ್ಯಾಣೋತ್ಸವ ರಸಮಂಜರಿ ಕಾರ್ಯಕ್ರಮಗಳನ್ನು ನಡೆಸಿ ಅದ್ದೂರಿಯಾಗಿ ಕಾರ್ಯಕ್ರಮವನ್ನು ಮಾಡಲಾಗುತ್ತಿತ್ತು.  ಕಳೆದ ಎರಡು ವರ್ಷಗಳಿಂದ ಕೋವಿಡ್ ನಿಂದ ನಿಲ್ಲಿಸಲಾಗಿದ್ದ ಈ ವರ್ಷ ಕೋವಿಡ್ ಇಳಿಮುಖ ವಾಗಿರುವ ಕಾರಣ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು,  ಮುಂದಿನ ತಿಂಗಳು 3 ರಂದು ಸಂಜೆ ಜಬರ್ದಸ್ತ್ ಕಲಾ […]

  ಮುಂಬೈ: ತಮ್ಮ ನೇರ ಮಾತುಗಳಿಂದಲೇ ಬಾಲಿವುಡ್​​ನ್ನು ಟೀಕಿಸುವ ನಟಿ ಕಂಗನಾ ರನೌತ್​​ ಈಗ ಸ್ವತಃ ತಾವೇ ಇಂತಹ ಪರಿಸ್ಥಿತಿಯನ್ನು ತಂದುಕೊಂಡಿದ್ದಾರೆ. ಇತ್ತೀಚೆಗೆ ಕಂಗನಾ ನಟನೆಯ ಧಾಕಡ್​ ಚಿತ್ರ ಗಳಿಕೆ ಕಾಣದೆ ಸೋಲನುಭವಿಸಿದೆ. ಸದ್ಯ ಈ ಚಿತ್ರ ಸೋಲಿಗೆ ದುಃಖ ವ್ಯಕ್ತಪಡಿಸುವವರಿಗಿಂತ ಖುಷಿ ಪಟ್ಟವರೇ ಹೆಚ್ಚು ಎನ್ನಬಹುದು. ಏಕೆಂದರೆ ಬಾಲಿವುಡ್​​ನಲ್ಲಿ ಕಂಗನಾಗೆ ಹೇಳಿಕೊಳ್ಳುವಂತಹ ಸ್ನೇಹಿತರು ಯಾರೂ ಇಲ್ಲ. ಇವರ ಗೆಲುವಿಗೆ ಸಂಭ್ರಮಾಚರಿಸುವ ಸಂಖ್ಯೆ ವಿರಳವೇ. ಇದೀಗ ಆ ಪಟ್ಟಿಯಲ್ಲಿ ಮತ್ತೊಬ್ಬ ನಟಿ […]

ನವದೆಹಲಿ/ರಾಂಚಿ, ಮೇ 24 – ಬಂಧಿತ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಮತ್ತು ಇತರರನ್ನು ಒಳಗೊಂಡ ಅಕ್ರಮ ಹಣ ವರ್ಗಾವಣೆ ಪ್ರಕರಣಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಜಾರ್ಖಂಡ್ ಮತ್ತು ಬಿಹಾರದ ಸುಮಾರು ಏಳು ಸ್ಥಳಗಳಲ್ಲಿ ಇಂದು ದಾಳಿ ನಡೆಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಕ್ರಿಮಿನಲ್ ಕಾಯ್ಧೆ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಅಧಿಕಾರಿಗಳು ತಿಳಿಸಿದ್ದಾರೆ. ಸಿಂಘಾಲ್ ಅವರನ್ನು ತಿಂಗಳ ಆರಂಭದಲ್ಲಿ ಜಾರ್ಖಂಡ್ ಖುಂಟಿ ಜಿಲ್ಲಾಯಲ್ಲಿ ನೆರೇಗಾ ನಿಯ […]

Advertisement

Wordpress Social Share Plugin powered by Ultimatelysocial