ಮದುವೆ ದಿನದಂದು ಸುಂದರವಾಗಿ ಕಾಣಬೇಕೆಂಬ ಆಸೆ ಎಲ್ಲಾ ಹುಡುಗಿಯರಿಗೂ ಇದ್ದೇ ಇರುತ್ತದೆ. ಅಂತವರು ಮುಖದ ಅಂದ ಕೆಡಿಸುವಂತಹ ಈ ತಪ್ಪುಗಳನ್ನು ಮಾಡಬೇಡಿ. ಮದುವೆ ದಿನ ಹತ್ತಿರ ಬರುತ್ತಿರುವಾಗ ವಧು ತಿನ್ನುವ ಆಹಾರದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಇಲ್ಲವಾದರೆ ಇದು ಮುಖದ ಚರ್ಮದ ಮೇಲೆ ಪ್ರಭಾವ ಬೀರುತ್ತದೆ. ದೇಹದ ಪಿಎಚ್ ಪ್ರಮಾಣ ಕಡಿಮೆ ಮಾಡುವಂತಹ ಆಹಾರಗಳನ್ನು ಸೇವಿಸಬಾರದು. ಉದಾಹರಣೆಗೆ ಕಾರ್ಬೊನೇಟೆಡ್ ಪಾನೀಯಗಳು, ಆಲ್ಕೋಹಾಲ್, ಸಕ್ಕರೆ, ಮತ್ತು ಮೊಟ್ಟೆಯ ಹಳದಿ ಭಾಗಗಳನ್ನು […]

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮ ಪ್ರತಿ ಚಿತ್ರಗಳಲ್ಲೂ ಹೊಸದೊಂದು ಪ್ರಯೋಗವನ್ನು ಮಾಡುತ್ತಲೇ ಇರುತ್ತಾರೆ. ತಮ್ಮ ಸಿನಿಮಾಗಳಲ್ಲಿ ವಿಭಿನ್ನ ರೀತಿಯ ಪಾತ್ರಗಳನ್ನು ಮಾಡುವ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಇನ್ನು ಅವರ ಮುಂದಿನ ಬಹುನಿರೀಕ್ಷಿತ ಸಿನಿಮಾ ‘777 ಚಾರ್ಲಿ’ ಕೆಲವೇ ದಿನಗಳಲ್ಲಿ ರಿಲೀಸ್ ಆಗಲಿದೆ. ಸದ್ಯ ‘777 ಚಾರ್ಲಿ’ ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿರುವ ನಟ ರಕ್ಷಿತ್ ಶೆಟ್ಟಿ, ತಮ್ಮ ಮುಂದಿನ ಸಿನಿಮಾಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಆ ಸಿನಿಮಾ ಮೇಲೂ ಜನರ […]

  ಸ್ಯಾಂಡಲ್‌ವುಡ್ ಸಿಂಡ್ರೆಲಾ ರಾಧಿಕಾ ಪಂಡಿತ್ ಸಿನಿಮಾ ಕರೆಯರ್‌ಗೆ ಫುಲ್‌ ಸ್ಟಾಪ್‌ ಇಟ್ಟು ಹಲವು ವರ್ಷಗಳೇ ಕಳೆದು ಹೋಗಿದೆ. ಈಗೇನಿದ್ದರೂ ಮಕ್ಕಳ ಲಾಲನೆ ಪಾಲನೆಯಲ್ಲಿಯೇ ಖುಷಿಯಾಗಿ ಕಾಲ ಕಳೆಯುತ್ತಿದ್ದಾರೆ. ಸಿನಿಮಾದಿಂದ ದೂರ ಇದ್ದರೂ ಸಹ ರಾಧಿಕಾ ಪಂಡಿತ್‌ಗೆ ಈಗಲೂ ದೊಡ್ಡ ಫ್ಯಾನ್ಸ್ ಫಾಲೋವಿಂಗ್ ಇದೆ. ರಾಧಿಕಾ ಪಂಡಿತ್ ಹೆಚ್ಚಾಗಿ ಸೋಶಿಯಲ್ ಮೀಡಿಯಾದಲ್ಲಿ ಆಕ್ಷಿವ್ ಆಗಿ ಇರ್ತಾರೆ. ಆಗಾಗ ತಮ್ಮ ಮಕ್ಕಳ ಫೋಟೊಗಳನ್ನು ಶೇರ್ ಮಾಡುತ್ತಲೇ ಇರುತ್ತಾರೆ. ಅಭಿಮಾನಿಗಳು ಕೂಡ ರಾಧಿಕಾ […]

  ನಟ ಅನಿರುದ್ಧ್ ಸದ್ಯ ಜೊತೆ ಜೊತೆಯಲಿ ಧಾರಾವಾಹಿಯ ಮೂಲಕ ಮನೆಮಾತಾಗಿದ್ದಾರೆ. ಆದರೆ ಸಿನಿಮಾ ಸೀರಿಯಲ್ ಬಿಟ್ಟು ಆಗಾಗ ಸಾಮಾಜಿಕ ಕಳಕಳಿಯ ವಿಚಾರಗಳಲ್ಲೂ ನಟ ಸುದ್ದಿ ಆಗುತ್ತಾ ಇರುತ್ತಾರೆ. ಸ್ವಚ್ಛತೆಯಲ್ಲಿ ನಾನು ಭಾಗಿ ಎನ್ನುವ ಅಭಿಯಾನದ ಮೂಲಕ ಅನಿರುದ್ಧ ಗಮನ ಸೆಳೆದಿದ್ದರು. ಈಗ ನಟ ಅನಿರುದ್ಧ್ ಬೆಂಗಳೂರಿನ ವಿಚಾರದಲ್ಲಿ ಸುದ್ದಿ ಆಗಿದ್ದಾರೆ. ಬೆಂಗಳೂರಿನ ವಿಚಾರವಾಗಿ ಅನಿರುದ್ಧ ಪ್ರಧಾನಿ ನರೇಂದ್ರ ಮೊದಿ ಅವರಿಗೆ ಪತ್ರ ಬರೆದಿದ್ದಾರೆ. ಈ ಮೂಲಕ ತಮ್ಮ ಮನವಿ […]

  ಇತ್ತೀಚಿನ ದಿನಗಳಲ್ಲಿ ಸೌತ್ ಸಿನಿಮಾಗಳ ಅಬ್ಬರದಿಂದಾಗಿ ಬಾಲಿವುಡ್ ಸಿನಿಮಾಗಳು ಮೂಲೆಗುಂಪಾಗಿದ್ದವು. ‘ಕೆಜಿಎಫ್‌ 2’, ‘ಪುಷ್ಪ’, ‘RRR’ ನಂತಹ ಸೌತ್ ಸ್ಟಾರ್‌ ಸಿನಿಮಾಗಳು ಬಾಲಿವುಡ್‌ ಅಂಗಳದಲ್ಲೂ ಆರ್ಭಟಿಸಿ ಬಾಲಿವುಡ್‌ನ ಸ್ಟಾರ್‌ ನಟರ ಸಿನಿಮಾಗಳನ್ನೇ ಹಿಂದಕ್ಕೆ ತಳ್ಳಿತ್ತು. ಕಳೆದ ಎರಡು ಮೂರು ತಿಂಗಳಲ್ಲಿ ರಿಲೀಸ್‌ ಆದ ಯಾವುದೇ ಬಾಲಿವುಡ್ ಸಿನಿಮಾಗಳು ಹಿಟ್ ಕಾಣಲಿಲ್ಲ. ಅಲ್ಲದೆ ಸೌತ್ ಸಿನಿಮಾಗಳ ಆರ್ಭಟದಿಂದ ಈ ಸಿನಿಮಾಗಳ ಕಡೆ ಪ್ರೇಕ್ಷಕರು ಕೂಡ ಹೆಚ್ಚು ಆಸಕ್ತಿ ತೋರಲಿಲ್ಲ. ಹೀಗಾಗಿ […]

ನಂಜನಗೂಡು: ರಾಜವಂಶಸ್ಥ ಯದುವೀರ್ ಇಂದು ಕುಟುಂಬ ಸಮೇತ ನಂಜನಗೂಡಿನ ನಂಜುಂಡೇಶ್ವರನ  ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ರಾಜವಂಶಸ್ಥೆ ಪ್ರಮೋದದೇವಿ ಒಡೆಯರ್,ಪತ್ನಿ ರಿಷಿಕಾ  ಯದುವೀರ್ ಹಾಗೂ ಪುತ್ರ ಆದ್ಯವೀರ್ ಜೊತೆ ಆಗಮಿಸಿ ನಂಜುಂಡನ ದರುಶನ ಪಡೆದರು.ರಾಜ್ಯದಲ್ಲಿ ಉತ್ತಮ ಮಳೆ ಆಗುತ್ತಿದ್ದು ಅನ್ನದಾತನಿಗೆ ಶುಭ ಕೋರಿ ಪೂಜೆ ಸಲ್ಲಿಸಿದರು.ಸುಮಾರು ಅರ್ಧಗಂಟೆಗಳ ಕಾಲ ಗರ್ಭಗುಡಿ ಮುಂದೆ ಕುಳಿತ ಕುಟುಂಬ ರಾಜ್ಯದ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಸುಮಾರು 2ಗಂಟೆಗಳಿಗೂ ಹೆಚ್ಚು ಕಾಲ ದೇವಾಲಯದ ಸುತ್ತ […]

  ಬೆಂಗಳೂರು, ಮೇ 24: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನಡುವಿನ ಮನಸ್ತಾಪದ ಬೇಗುದಿ ದೆಹಲಿಯ ಹೈಕಮಾಂಡಿಗೂ ತಟ್ಟಿದೆ ಎಂದು ಕರ್ನಾಟಕ ಬಿಜೆಪಿ ಐಟಿ ಸೆಲ್ ಲೇವಡಿ ಮಾಡಿದೆ. ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆಯ ಸಂಬಂಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ರಾಜಧಾನಿಯಲ್ಲಾಗಲಿ, ರಾಜಸ್ಥಾನದಲ್ಲಾಗಲಿ ಎಷ್ಟೇ ಫೋಟೋ ಶೂಟ್ ನಡೆಸಿದರೂ, ಇಬ್ಬರ ನಡುವಿನ ಶೀತಲ ಸಮರ ಕಮ್ಮಿಯಾಗುವುದೇ? ಎಂದು ಪ್ರಶ್ನಿಸಿದೆ. […]

ಯಾದಗಿರಿ: ಯಾದಗಿರಿ ಪಟ್ಟಣದಲ್ಲಿ ವ್ಯಕ್ತಿಯೊಬ್ಬರ ಗಮನ ಬೇರೆಡೆ ಸೆಳೆದು 5 ಲಕ್ಷ ಹಣ ದರೋಡೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್​​ಬಿಎಂ ಬ್ಯಾಂಕ್​ನಿಂದ ಖಾಜಾಸಾಬ್​ ಎಂಬುವರು ಹಣ ಡ್ರಾ ಮಾಡಿಕೊಂಡು ಬರುತ್ತಿದ್ದ ವೇಳೆ ಗುಂಜಿ ಜಬ್ಬರಾಜ್ ಎಂಬಾತ  ರಸ್ತೆಯಲ್ಲಿ ಹಣ ಬಿದ್ದಿದೆ ಎಂದು ಅವರ ಬೇರೆಡೆ ಗಮನ ಸೆಳೆದು ಹಣ ದೋಚಿದ್ದ. ಆತನನ್ನು ಪೊಲೀಸರು ಬಂಧಿಸಿ 4.5 ಲಕ್ಷ ಹಣವನ್ನು ವಶಕ್ಕೆ ಪಡೆದಿದ್ದಾರೆ. ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಜಬ್ಬರಾಜ್  ನನ್ನು ಪೊಲೀಸರು […]

ಬಿದರ್ ಜಿಲ್ಲೆಯ ಬಸವಕಲ್ಯಾಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ಶಾಸಕ ಶರಣು ಸಲಗರ್ ಅವರು ಅಧ್ಯಕ್ಷತೆಯಲ್ಲಿ ತಾಲೂಕಿನ ಪ್ರಗತಿ ಪರಿಶಿನಾ ಸಭೆ ಮತ್ತು 2022 – 23ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವ ಸಿದ್ಧತಾ ಸಭೆ ನಡೆಸಲಾಯಿತು .. ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ ಅಪ್ಪಳಿಸಲಿದ್ಧು ರೈತರು ಕೂಡಾ ಮುಂಗಾರು ಬಿತ್ತನೆಗೆ ತಯಾರಿ ನಡೆಸುತ್ತಿದ್ಧು ಬಸವಕಲ್ಯಾಣದ ರೈತರಿಗೆ ಸಾಕಾಗುವಷ್ಟು ಬಿಜ ಮತ್ತು ರಸಗೊಬ್ಬರಗಳ ಸಮರ್ಪಕ ಪೂರೈಕೆ ಮಾಡುವ […]

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಪ್ರಕಟ ಬೆನ್ನಲ್ಲೇ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಕೂಡ ಬಿಜೆಪಿ ಅಭ್ಯರ್ಥಿ ಪ್ರಕಟಿಸಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನ ಖಾಲಿ ಇದ್ದು, ಬಸವರಾಜ್ ಹೊರಟ್ಟಿ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಜೂನ್ 13ರಂದು ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಬಿಜೆಪಿ ಟಿಕೆಟ್ ಹೊರಟ್ಟಿ ಪಾಲಾಗಿದೆ. ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಬಸವರಾಜ್ ಹೊರಟ್ಟಿ, ಸಭಾಪತಿ ಹುದ್ದೆಗೂ ರಾಜೀನಾಮೆ ನೀಡಿದ್ದರು. ಇತ್ತೀಚಿನ […]

Advertisement

Wordpress Social Share Plugin powered by Ultimatelysocial