ಬೆಂಗಳೂರು: ರಾಜ್ಯದಲ್ಲಿ ಆದಷ್ಟು ಬೇಗ ಮಂಗಳಮುಖಿಯರ ಸರ್ಕಾರ ತೆಗೆಯಬೇಕು. ಗಂಡಸೂ ಅಲ್ಲ ಹೆಂಗಸೂ ಅಲ್ಲದ ಸರ್ಕಾರವಿದು. 2023 ಕ್ಕೆ ಈ ಮಂಗಳಮುಖಿ ಸರ್ಕಾರ ತೆಗೆಯಬೇಕಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರದ ಜೊತೆಗೆ ಹೋರಾಡಲೂ ಆಗುವುದಿಲ್ಲ ಸುಮ್ಮನಿರಲೂ ಆಗುವುದಿಲ್ಲ. ಹೆಂಗಸರಾದರೆ ಹೆಂಗಸರ ಜೊತೆಗೆ ಕಳುಹಿಸಬಹುದು, ಗಂಡಸರಾದರೆ ಗಂಡಸರ ಜೊತೆ ಕಳುಹಿಸಬಹುದು. ಆದರೆ ಇವರು ಎರಡೂ ಅಲ್ಲ, ಭಾಷಾ ಅಂತ ಚಪ್ಪಾಳೆ ತಟ್ಟಿಬಿಡುತ್ತಾರೆ. […]
ಇತರೆ
ಕಂಚಿನ ಕಂಠದ ಗಾಯಕ… ಪ್ರತಿಭಾನ್ವಿತ ನಾಯಕ ವಸಿಷ್ಠ ಸಿಂಹ ಭತ್ತಳಿಕೆಯಲ್ಲಿರುವ ಬಹುನಿರೀಕ್ಷಿತ Love..ಲಿ ಸಿನಿಮಾ ಅಂಗಳದಿಂದ ನಯಾ ಪೋಸ್ಟರ್ ರಿಲೀಸ್ ಆಗಿದೆ. ರಕ್ತಸಿಕ್ತ ಕೈಯಲ್ಲಿ ಲಾಂಗ್ ಹಿಡಿದು, ಮತ್ತೊಂದು ಕೈಯಲ್ಲಿ ಧಮ್ ಎಳೆಯುತ್ತಾ, ರಾ ಲುಕ್ ನಲ್ಲಿ ವಸಿಷ್ಠ ಸಿಂಹ ಎಂಟ್ರಿ ಕೊಟ್ಟಿದ್ದು, ಈ ಪೋಸ್ಟರ್ ಗೆ ಚಿತ್ರಾಭಿಮಾನಿಗಳು ಫಿದಾ ಆಗಿದ್ದಾರೆ.ಕಳೆದ ಕೆಲ ದಿನಗಳ ಹಿಂದಷ್ಟೇ Love..ಲಿ ಚಿತ್ರದ ಇಂಟ್ರೊಡಕ್ಷನ್ ಸೀನ್ಸ್ ಅದ್ದೂರಿಯಾಗಿ ಮೂಡಿ ಮೂಡಿ ಬಂದಿರುವ ಬಗ್ಗೆ ಮಾಹಿತಿ […]
“ಕವಡೆ” ಆಟ ಪುರಾತನ ಆಟ. ಚದರಂಗ, ಚೌಕಾಬಾರ ಇತ್ಯಾದಿ ಹೆಸರುಗಳಿಂದ ಈ ಆಟ ಪ್ರಸಿದ್ಧಿ. ಇತ್ತೀಚೆಗೆ “ಕವಡೆ” ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ನಡೆಯಿತು. ಲಕ್ಷ್ಮೀಕಾಂತ್ ಅವರು ಪ್ರಥಮ ಸನ್ನಿವೇಶಕ್ಕೆ ಆರಂಭಫಲಕ ತೋರಿದರು. ಲಕ್ಷ್ಮೀಪತಿ ಕ್ಯಾಮೆರಾ ಚಾಲನೆ ಮಾಡಿದರು. ಕಳೆದ ತಿಂಗಳು ತೆರೆಕಂಡ “ಜಾಡಘಟ್ಟ” ಚಿತ್ರವನ್ನು ನಿರ್ದೇಶಿಸಿ, ನಟನೆಯನ್ನೂ ಮಾಡಿದ್ದ ರಘು ಎಸ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಜೊತೆಗೆ ನಾಯಕನಾಗೂ ನಟಿಸುತ್ತಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ತಮ್ಮ […]
ಅಮರಜ್ಯೋತಿ ಪಿಕ್ಚರ್ಸ್ ಸಂಸ್ಥೆಯ ಅಡಿಯಲ್ಲಿ ನಿರ್ಮಾಣಗೊಂಡಿರುವ 12ನೇ ಶತಮಾನದ ಇತಿಹಾಸವುಳ್ಳ ವ್ಯೋಮಕಾಯ ಸಿದ್ಧ “ಶ್ರೀ ಅಲ್ಲಮ ಪ್ರಭು” ಚಲನಚಿತ್ರದ ಟೀಸರ್ ಅನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಸನ್ಮಾನ್ಯ ಮುರಗೇಶ್ ನಿರಾಣಿ ಯವರು ಬಿಡುಗಡೆ ಮಾಡಿದರು.ಶ್ರೀ ಶಂಕರ ಬಿದರಿ ನಿವೃತ್ತ ಪೋಲಿಸ್ ಮಹಾನಿರ್ದೇಶಕರು ಶುಭ ಹಾರೈಸಿದರು. ಈ ಚಿತ್ರದ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ವಿಷಯ ಸಂಗ್ರಹಿಸಿ, ಕಥೆ ಹಾಗೂ ಸಂಭಾಷಣೆ ಬರೆದಿರುವ ಮಾಧವಾನಂದ ಯೋ ಶೇಗುಣಿಸಿ, ನಿರ್ಮಾಣ ಕೂಡ […]
ಮೇಕಿಂಗ್ ವಿಡಿಯೋ ಮೂಲಕ ನಿರ್ದೇಶಕನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಚಿತ್ರತಂಡ. 2020ರ ಸೂಪರ್ ಹಿಟ್ ಚಿತ್ರಗಳಾದ “ದಿಯಾ” ಹಾಗೂ “ಲವ್ ಮಾಕ್ಟೇಲ್” ಚಿತ್ರಗಳ ಮೂಲಕ ಮನೆಮಾತಾಗಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯದಲ್ಲಿ ಮೂಡಿಬರುರುತ್ತಿರುವ “F0R REGN”. (ಫಾರ್ ರಿಜಿಸ್ಟರೇಷನ್) ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಮೇ 24 ರಂದು ನಿರ್ದೇಶಕ ನವೀನ್ ದ್ವಾರಕನಾಥ್ ಅವರ ಹುಟ್ಟುಹಬ್ಬ. ಆ ಸಂಭ್ರಮಕ್ಕಾಗಿ […]
ವಾರಾಣಸಿ: ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಜ್ಞಾನವಾಪಿ ಮಸೀದಿ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದೆ. ತೀವ್ರ ಕುತೂಹಲ ಮೂಡಿಸಿರುವ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾದ ವಿಚಾರದ ಬಗ್ಗೆ ವಾದ -ಪ್ರತಿವಾದ ಆಲಿಸಿದ ಕೋರ್ಟ್ ಮಂಗಳವಾರಕ್ಕೆ ತೀರ್ಪು ಪ್ರಕಟಿಸಲಿದೆ. ಜಿಲ್ಲಾ ನ್ಯಾಯಾಧೀಶ ಎಕೆ ವಿಶ್ವೇಶ ಅವರು ಪ್ರಕರಣದ ವಿಚಾರಣೆಯನ್ನು ಆಲಿಸಿದ್ದಾರೆ. ಕಾಶಿವಿಶ್ವನಾಥ ದೇವಾಲಯ ಹಾಗೂ ಜ್ಞಾನವಾಪಿ ಮಸೀದಿ ಪರವಾಗಿ ಇಬ್ಬರ ವಾದವನ್ನು 45 ನಿಮಿಷಗಳವರೆಗೆ ಆಲಿಸಿದ ನ್ಯಾಯಾಧೀಶರು ತೀರ್ಪನ್ನು ನಾಳೆಗೆ ಪ್ರಕಟಿಸಲಾಗುವುದು […]
ಬೆಂಗಳೂರು,ಮೇ 23- ಮುಂಬರುವ 2023ರ ವಿಧಾನಸಭೆ ಚುನಾವಣೆ ನಂತರ ಕಾಂಗ್ರೆಸ್ ಖಾಲಿ ಖಾಲಿಯಾಗಲಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಹಿಡಿತಕ್ಕಾಗಿ ಕೈ ನಾಯಕರು ಕೈ ಪಾಳಯದಲ್ಲಿ ಕೈ ಕೈ ಮಿಲಾಯಿಸುತ್ತಾರೆ. ಆದರೆ, 2023 ಚುನಾವಣೆಯ ನಂತರ ಕಾಂಗ್ರೆಸ್ ಖಾಲಿ ಖಾಲಿ ಎಂದು ಎಚ್ಚರಿಸಿದೆ. ಒಡೆದ ಮನೆ ಕಾಂಗ್ರೆಸ್ ಪಕ್ಷದಲ್ಲಿ ಮೊದಲೆಲ್ಲಾ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವಿನ ಮನಸ್ತಾಪದ ಪಿಸುಮಾತು ರಾಜ್ಯಕ್ಕೆ ಕೇಳಿಸುತ್ತಿತ್ತು. […]
ಬೆಂಗಳೂರು, ಮೇ 23- ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಮನ್ಸ್ ಜಾರಿಯಾಗಿದೆ. ನಾಳೆ ನ್ಯಾಯಾಲಯಕ್ಕೆ ಖುದ್ದು ಹಾಜರಿಗೆ ಸಮನ್ಸ್ ಜಾರಿಗೊಳಿಸಿದ್ದು, ಮೇಕೆ ದಾಟು ಪಾದಯಾತ್ರೆ ವೇಳೆ ನಿಯಮ ಉಲ್ಲಂಘನೆ ಕುರಿತಂತೆ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಕಲಾಗಿತ್ತು. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಸೇರಿದಂತೆ 29 ಮಂದಿ ವಿರುದ್ದ ಪ್ರಕರಣ ದಾಕಲಾಗಿದ್ದು, ನಾಳೆ ಬೆಂಗಳೂರಿನ ವಿಶೇಷ ಕೋರ್ಟ್ಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ […]
ಬೆಂಗಳೂರು : ಶಿಕ್ಷಣ ವ್ಯವಸ್ಥೆಯಲ್ಲಿ ನೈತಿಕ ಅಂಶಗಳನ್ನು ಅಳವಡಿಸಲು ಸರ್ಕಾರ ಪ್ರಯತ್ನ ನಡೆಸುತ್ತಿದೆ, ಎಷ್ಟೇ ಸಮಸ್ಯೆ ಎದುರಾರೂ ರಾಷ್ಟ್ರೀಯವಾದಿ ಶಿಕ್ಷಣ ನೀಡುವ ಸರ್ಕಾರದ ನಿಲುವಿನಿಂದ ವಿಮುಖವಾಗುವುದಿಲ್ಲ. ಪ್ರಸಕ್ತ ವರ್ಷ ಒಂದು ಪಠ್ಯವಾಗಿ ನೈತಿಕ ಶಿಕ್ಷಣವನ್ನು ಜಾರಿಗೊಳಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಚಾಮರಾಜಪೇಟೆಯ ಉದಯ ಭಾನು ಪಬ್ಲಿಕ್ ಶಾಲೆಯ ಆಟದ ಮೈದಾನಲ್ಲಿ ಆಚಾರ್ಯ ನರರತ್ನ ಸುರಿಜಿ ಮಹಾರಾಜ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ […]
ಟೋಕಿಯೋ(ಜಪಾನ್): ಜಪಾನ್ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಟೋಕಿಯೋದಲ್ಲಿ ಸೋಮವಾರ ಭಾರತೀಯರ ಜತೆ ಸಂವಾದ ನಡೆಸಿದರು. ಜಪಾನ್ನಲ್ಲಿರುವ ಭಾರತೀಯ ಸಮುದಾಯಕ್ಕೆ ನನ್ನ ಕೃತಜ್ಞತೆಗಳು ಎನ್ನುತ್ತಾ ಭಾಷಣ ಆರಂಭಿಸಿದ ನರೇಂದ್ರ ಮೋದಿ, ಜಪಾನ್ ಸಂಸ್ಕೃತಿಯನ್ನು ಸ್ವಾಮಿ ವಿವೇಕಾನಂದರು ಹೊಗಳುತ್ತಿದ್ದರು. ಜಪಾನ್ನಿಂದ ವಿವೇಕಾನಂದರು ಸ್ಫೂರ್ತಿ ಪಡೆದಿದ್ದರು ಎಂದು ಸ್ಮರಿಸಿದರು. ಭಾರತ, ಅಮೆರಿಕ, ಜಪಾನ್ ಹಾಗೂ ಆಸ್ಟ್ರೇಲಿಯಾ ರಾಷ್ಟ್ರಗಳು ರಚನೆ ಮಾಡಿಕೊಂಡಿರುವ ಬಲಿಷ್ಠ ಕ್ವಾಟ್ ಕೂಡದ ಮಹತ್ವದ ಸಭೆ ಸೋಮವಾರ ಆರಂಭವಾಗಲಿದ್ದು, ಈ […]