ಪಾಕಿಸ್ತಾನದ ಐಎಸ್ಐ ತನ್ನ ಸ್ಲೀಪರ್ ಸೆಲ್‌ಗಳೊಂದಿಗೆ ಪಂಜಾಬ್ ಮತ್ತು ಸುತ್ತಮುತ್ತಲ ಭಾಗದ ರೈಲು ಹಳಿಗಳನ್ನು, ವಿಶೇಷವಾಗಿ ಸರಕು ಸಾಗಣೆ ರೈಲುಗಳು ಆಗಾಗ್ಗೆ ಬರುವ ಹಳಿಗಳನ್ನು ಸ್ಪೋಟ ಮಾಡಲು ಹೊಂಚು ರೂಪಿಸುತ್ತಿದೆ ಎಂದು ಭಾರತದ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದಾರೆ. ನವದೆಹಲಿ : ಪಂಜಾಬ್ ಮತ್ತು ಅದರ ಸುತ್ತಮುತ್ತಲಿನ ರಾಜ್ಯಗಳಲ್ಲಿ ರೈಲ್ವೆ ಹಳಿಗಳನ್ನು ಗುರಿಯಾಗಿಸಲು ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್  ದೊಡ್ಡ ಸಂಚು ರೂಪಿಸಿದೆ ಎಂದು ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದಾರೆ. […]

ಕಿಚ್ಚ ಸುದೀಪ್‌ ನಟನೆಯ “ವಿಕ್ರಾಂತ್‌ ರೋಣ’ ಚಿತ್ರದ ಹವಾ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪ್ಯಾನ್‌ ಇಂಡಿಯಾ ಸಿನಿಮಾವಾಗಿ 3ಡಿಯಲ್ಲೂ ಮೂಡಿ ಬರುತ್ತಿದ್ದು, ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ “ವಿಕ್ರಾಂತ್‌ ರೋಣ’ ಕೂಡಾ ಸೇರಿಕೊಂಡಿದೆ. ಚಿತ್ರ ಜುಲೈ 28ರಂದು ತೆರೆಕಾಣಲಿದೆ. ಈಗ ಚಿತ್ರತಂಡದಿಂದ ಸುದ್ದಿಯೊಂದು ಹೊರಬಿದ್ದಿದ್ದು, ಚಿತ್ರದ ಮೊದಲ ಹಾಡು ಬಿಡುಗಡೆಯಾಗಲಿದೆ. ಅದು ಜಾಕ್ವೆಲಿನ್‌ ಫ‌ರ್ನಾಂಡೀಸ್‌ ಕಾಣಿಸಿಕೊಂಡಿರುವ ಹಾಡು. ಹೌದು, ಚಿತ್ರದ “ಗಡಂಗ್‌ ರಕ್ಕಮ್ಮ’ ಹಾಡಿನಲ್ಲಿ ಜಾಕ್ವೆಲಿನ್‌ ಫ‌ರ್ನಾಂಡೀಸ್‌ ಸಖತ್‌ […]

  ಬೆಂಗಳೂರು: ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದಲ್ಲಿ ಒಂಟಿಯಾಗುತ್ತಿದ್ದಾರೆಯೇ ? ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಡೆಯುತ್ತಿರುವ ಕೆಲವು ಬೆಳವಣಿಗೆಗಳು ಈಗ ಇದನ್ನೇ ಧ್ವನಿಸುತ್ತಿವೆ ಎಂಬುದು ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ವ್ಯಾಖ್ಯಾನವಾಗಿದ್ದು, ಮೇಲ್ನೋಟಕ್ಕೆ ಕಾಣುತ್ತಿರುವಷ್ಟು ಹಿಡಿತ ಸಿದ್ದರಾಮಯ್ಯ ಅವರಿಗೆ ಈಗ ಇಲ್ಲ ಎಂದು ಹೇಳಲಾಗುತ್ತಿದೆ. ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಕಾಂಗ್ರೆಸ್ ಗೆ ಎರಡು ಸ್ಥಾನಗಳು ಲಭಿಸಲಿವೆ. ಇದಕ್ಕಾಗಿ 100ಕ್ಕೂ ಹೆಚ್ಚು ಆಕಾಂಕ್ಷಿಗಳು ಲಾಬಿ ನಡೆಸುತ್ತಿದ್ದಾರೆ. ಚುನಾವಣೆ […]

ಕಂಚಿನ ಕಂಠದ ಗಾಯಕ… ಪ್ರತಿಭಾನ್ವಿತ ನಾಯಕ ವಸಿಷ್ಠ ಸಿಂಹ ಭತ್ತಳಿಕೆಯಲ್ಲಿರುವ ಬಹುನಿರೀಕ್ಷಿತ Love..ಲಿ ಸಿನಿಮಾ ಅಂಗಳದಿಂದ ನಯಾ ಪೋಸ್ಟರ್ ರಿಲೀಸ್ ಆಗಿದೆ. ರಕ್ತಸಿಕ್ತ ಕೈಯಲ್ಲಿ ಲಾಂಗ್ ಹಿಡಿದು, ಮತ್ತೊಂದು ಕೈಯಲ್ಲಿ ಧಮ್ ಎಳೆಯುತ್ತಾ, ರಾ ಲುಕ್ ನಲ್ಲಿ ವಸಿಷ್ಠ ಸಿಂಹ ಎಂಟ್ರಿ ಕೊಟ್ಟಿದ್ದು, ಈ ಪೋಸ್ಟರ್ ಗೆ ಚಿತ್ರಾಭಿಮಾನಿಗಳು ಫಿದಾ ಆಗಿದ್ದಾರೆ.ಕಳೆದ ಕೆಲ ದಿನಗಳ ಹಿಂದಷ್ಟೇ Love..ಲಿ ಚಿತ್ರದ ಇಂಟ್ರೊಡಕ್ಷನ್ ಸೀನ್ಸ್ ಅದ್ದೂರಿಯಾಗಿ ಮೂಡಿ ಮೂಡಿ ಬಂದಿರುವ ಬಗ್ಗೆ ಮಾಹಿತಿ‌ […]

  ನವದೆಹಲಿ, ಮೇ 23: ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರಿದಿದೆ. ದೇಶದಲ್ಲಿ ಕೋವಿಡ್-19 ಸೋಂಕಿನಿಂದ ಪ್ರತಿ ಅರ್ಧಗಂಟೆಗೊಬ್ಬರು ಪ್ರಾಣ ಬಿಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲಿ 2,022 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ಕಳೆದೊಂದು ದಿನದಲ್ಲಿ ಕೊರೊನಾ ವೈರಸ್ ಮಹಾಮಾರಿಯಿಂದ 46 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 2,099 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ […]

  ಟೋಕಿಯೋ: ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜಪಾನ್‌ನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಕ್ಕಳು ಸೇರಿದಂತೆ ಅನಿವಾಸಿ ಭಾರತೀಯರು ಮತ್ತು ಜಪಾನ್ ನಾಗರಿಕರೊಂದಿಗೆ ಸಂವಾದ ನಡೆಸಿದರು. ಅವರ ಸಂವಾದದ ವಿಡಿಯೊ ಈಗ ವೈರಲ್‌ ಆಗಿದೆ. ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಎರಡು ದಿನಗಳ ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಮವಾರ ಟೋಕಿಯೊದ ಹೋಟೆಲ್‌ನಲ್ಲಿ ಅನಿವಾಸಿ ಭಾರತೀಯರು ಮತ್ತು ಜಪಾನ್ ನಾಗರಿಕರು ಸ್ವಾಗತಿಸಿದರು. ಮಕ್ಕಳೊಂದಿಗೆ ಹಿಂದಿ ಭಾಷೆಯಲ್ಲಿ ಪ್ರಧಾನಿ […]

ಒಂದೆಡೆ ಮಳೆ ಆಘಾತ, ಮತ್ತೊಂದೆಡೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಬೇಸಿಗೆ ಹಂಗಾಮಿಗೆ ಲಕ್ಷಾಂತರ ಎಕರೆ ಪ್ರದೇಶದಲ್ಲಿ ಭತ್ತ ಬೆಳೆದ ಅನ್ನದಾತರು ಕಂಗಾಲಾಗಿದ್ದಾರೆ. ನೀರಾವರಿ ಪ್ರದೇಶದ ಕ್ವಿಂಟಾಲ್ ಭತ್ತ ಬೆಳೆಯಲು 2,000 ರೂ. ಖರ್ಚಾಗಿದ್ದರೆ, ಮಳೆಯಾಶ್ರಿತ ಪ್ರದೇಶದ ವೆಚ್ಚ ಸರಾಸರಿ 3,000 ರೂ. ಆಗಿದೆ. ಆದರೆ, ಮಾರುಕಟ್ಟೆಯಲ್ಲಿ ಆರ್​ಎನ್​ಆರ್ ಹೊಸತಳಿ ಹೊರತುಪಡಿಸಿ ಉಳಿದ ಭತ್ತಕ್ಕೆ 1,300 ರಿಂದ 1,500 ರೂ. ಇದೆ. ಲಾಭವಿರಲಿ, ಸುರಿದ ಬಂಡವಾಳವೂ ವಾಪಸ್ ಬಾರದೆ ಸಂಕಷ್ಟಕ್ಕೆ ರೈತರು […]

ಬೆಂಗಳೂರು: ಮುಂದಿನ ವಿಧಾನ ಸಭೆ ಚುನಾವಣೆಯನ್ನು ಗಮನದಲ್ಲಿ ಇರಿಸಿಕೊಂಡು ಸಮುದಾಯಗಳ ಮತಬ್ಯಾಂಕ್‌ಗೆ ಲಗ್ಗೆ ಹಾಕಲು ಕಾಂಗ್ರೆಸ್‌ ಮುಂದಾಗಿದೆ. ಹಿಂದೆ ಕಾಂಗ್ರೆಸ್‌ನ ಖಚಿತ ಮತ ಬ್ಯಾಂಕ್‌ ಆಗಿದ್ದ ದಲಿತ, ಹಿಂದುಳಿದ ಸಮುದಾಯ ಬಿಜೆಪಿ ಕಡೆ ವಾಲಿದ್ದರಿಂದ ಕಳೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ ಯಾಗಿತ್ತು. ಹೀಗಾಗಿ ಆ ಸಮುದಾಯವನ್ನು ತನ್ನತ್ತ ಸೆಳೆಯಲು ಈಗಿನಿಂದಲೇ ಕಾರ್ಯತಂತ್ರ ರೂಪಿಸಿದೆ. ದಲಿತ, ಹಿಂದುಳಿದ, ಅಲ್ಪಸಂಖ್ಯಾಕರ ಜತೆಗೆ ಒಕ್ಕಲಿಗ ಮತ್ತು ಲಿಂಗಾಯತ ಮತಗಳನ್ನೂ ಕ್ರೋಡೀ ಕರಿಸಿದರೆ […]

ಸೀಬೆಹಣ್ಣಿನ ಗಿಡದ ಎಲೆಗಳಲ್ಲಿ ಸಾಕಷ್ಟು ಔಷಧಿಯ ಗುಣಗಳಿವೆ. ಅಲ್ಲದೇ ಹಲವು ಪಾಲಿಫಿನಾಲ್, ಕ್ಯಾರೋಟಿನಾಯ್ಡ್, ಫ್ಲೇವನಾಯ್ಡ್ ಗಳೆಂಬ ವಿವಿಧ ಪೋಷಕಾಂಶಗಳಿದ್ದು, ಹಲವು ರೋಗಗಳ ಚಿಕಿತ್ಸೆಗೆ ನೆರವಾಗುತ್ತವೆ. ಇದರ ಇನ್ನಷ್ಟು ಪ್ರಯೋಜನಗಳ ಬಗ್ಗೆ ತಿಳಿಯಿರಿ.ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಸೀಬೆ ಎಲೆಗಳನ್ನು ಕುದಿಸಿದ ಟೀ ಮೂರು ತಿಂಗಳವರೆಗೆ ಸತತವಾಗಿ ಕುಡಿಯುವ ಮೂಲಕ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹಾಗೂ ಟ್ರೈಗ್ಲಿಸರಾಯ್ಡ್ ಎಂಬ ವಿಷ ವಸ್ತುಗಳನ್ನು ಕಡಿಮೆಗೊಳಿಸಬಹುದು. ಅತಿಸಾರವನ್ನು ಶಮನಗೊಳಿಸುತ್ತದೆ ಮಕ್ಕಳಲ್ಲಿ ಹಾಗೂ ಹಿರಿಯರಲ್ಲಿ ಅತಿಸಾರ ಮತ್ತು ಆಮಶಂಕೆಯನ್ನು […]

ಶಿವಮೊಗ್ಗ: ಸಿಎಂ ದೆಹಲಿ ಭೇಟಿಗೂ- ಸಂಪುಟ ವಿಸ್ತರಣೆಗೂ ಯಾವುದೇ ಸಂಬಂಧವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಸಿಎಂ ದೆಹಲಿ ಭೇಟಿ ಬಗ್ಗೆ ಸಾಕಷ್ಟು ಮಾತುಗಳು ಕೇಳಿ ಬಂದಿದ್ದವು, ಈಗಲೂ ಅದೇ ಮಾತುಗಳು ಕೇಳಿ ಬರುತ್ತಿವೆ, ಹಾಗಾಗಿ ದೆಹಲಿ ಭೇಟಿಗೂ ಸಂಪುಟ ವಿಸ್ತರಣೆಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪಿಎಸ್ ಐ ನೇಮಕಾತಿ ಹಗರಣ ಸಂಬಂಧ ವಿಚಾರವಾಗಿ ಮಾತನಾಡಿದ ಅವರು, ಇನ್ನೂ […]

Advertisement

Wordpress Social Share Plugin powered by Ultimatelysocial