ಬೆಂಗಳೂರು, ಮೇ 22; ನೌಕರರು ದಿನಗೂಲಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅವಧಿಯೂ ಗ್ರ್ಯಾಚುಟಿಗೆ ಅರ್ಹರು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ದಿನಗೂಲಿ ನೌಕರರ ಪ್ರಕರಣದಲ್ಲಿ ನಿಯಂತ್ರಣ ಪ್ರಾಕಾರ/ ಮೇಲ್ಮನವಿ ಪ್ರಾಕಾರದ ಆದೇಶ ರದ್ದುಗೊಳಿಸುವಂತೆ ಕೋರಿ ಸರಕಾರ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಕೆ. ಎಸ್. ಮುದ್ಗಲ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ಹೊರಡಿಸಿದೆ. ಕೋರ್ಟ್ ಆದೇಶವೇನು? ಗುತ್ತಿಗೆ ಆಧಾರದ ಮೇಲೆ ನೌಕರಿ ಮಾಡುತ್ತಿದ್ದವರಿಗೆ ತಮ್ಮ ಸೇವೆ ಖಾಯಂ ಆಗುವವರೆಗಿನ […]

ಹಾಸನ, ಮೇ 22: “ಅಜಾನ್ ವಿಷಯದಲ್ಲಿ ಸರ್ಕಾರ ದೃಢ ನಿಲುವಿನೊಂದಿಗೆ ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ ಜೂನ್ 1ರಿಂದ ಎರಡನೇ ಸುತ್ತಿನ ಹೋರಾಟವನ್ನು ಶ್ರೀರಾಮಸೇನೆ ವತಿಯಿಂದ ಹಮ್ಮಿಕೊಳ್ಳಲಾಗುವುದು” ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಸಿದರು. ಹಾಸನದಲ್ಲಿ ಮಾತನಾಡಿದ ಅವರು, “ಸುಪ್ರೀಂಕೋರ್ಟ್ ನಿರ್ದೇಶನದಂತೆ ಮಸೀದಿಗಳಲ್ಲಿ ಅಜಾನ್ ನಿಲ್ಲಿಸಬೇಕಾಗಿದೆ ಹಾಗೂ ನಿರ್ದಿಷ್ಟ ಪ್ರಮಾಣದ ಧ್ವನಿಯೊಂದಿಗೆ ಅಜಾನ್ ಪ್ರಸಾರ ಮಾಡುವುದಕ್ಕೆ ಸೂಚನೆ ನೀಡಲಾಗಿದ್ದರೂ ಸಹ ಬಹುತೇಕ ಮಸೀದಿಗಳಲ್ಲಿ ಇದು ಪಾಲನೆ ಆಗುತ್ತಿಲ್ಲ” ಎಂದು […]

  ಬೆಂಗಳೂರು: ನಗರದಲ್ಲಿ ಮಳೆ ಬಿಡುವು ನೀಡಿದ ಹಿನ್ನೆಲೆಯಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯಕ್ಕೆ ಬಿಬಿಎಂಪಿ ವೇಗ ನೀಡಿದ್ದು ಶನಿವಾರ 5,070 ಗುಂಡಿಗಳನ್ನು ಮುಚ್ಚಲಾಗಿದೆ. ನಗರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದ ಕಾರಣದಿಂದಾಗಿ ರಸ್ತೆ ಗುಂಡಿ ಮುಚ್ಚುವ ಕಾರ್ಯಕ್ಕೆ ಹಿನ್ನಡೆಯಾಗಿತ್ತು. ಜತೆಗೆ ಬಿಬಿಎಂಪಿಯ ಬಿಟುಮಿನ್‌ ಮಿಕ್ಸ್‌ ಪ್ಲ್ರಾಂಟ್‌ ಕಾರ್ಯಸ್ಥಗಿತವಾಗಿ ಗುಂಡಿ ಮುಚ್ಚಲಾಗದ ಸ್ಥಿತಿ ನಿರ್ಮಾಣವಾಗಿತ್ತು. ಕಳೆದ ಸೋಮವಾರದಿಂದ ಬಿಟುಮಿನ್‌ ಮಿಕ್ಸ್‌ ಪ್ಲ್ರಾಂಟ್‌ ಕೆಲಸ ಆರಂಭಿಸಿದ್ದು ಗುಂಡಿ ಮುಚ್ಚುವ ಕಾರ್ಯಕ್ಕೆ ವೇಗ ನೀಡಲಾಗಿದೆ. ಶನಿವಾರ […]

ನವದೆಹಲ್ಲಿ .ಮೇ.22- ನೈಋತ್ಯ ದಿಲ್ಲಿಯ ವಸಂತ್ ವಿಹಾರ್ ಪ್ರದೇಶದ ಫ್ಲಾಟ್‍ನಲ್ಲಿ ಕಳೆದ ರಾತ್ರಿ ಒಂದೇ ಕುಟುಂಬದ ಮೂವರ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಮಂಜು ಮತ್ತು ಆಕೆಯ ಪುತ್ರಿಯರಾದ ಅಂಶಿಕಾ ಮತ್ತು ಆಂಕ್ ಎಂದು ಗುರುತಿಸಲಾಗಿದೆ. ಮಂಜು ಅವರ ಪತಿ ಕಳೆದ ವರ್ಷ ಏಪ್ರಿಲ್‍ನಲ್ಲಿ ಕರೋನಾದಿಂದ ಸಾವನ್ನಪ್ಪಿದ್ದರು ಮತ್ತು ಅಂದಿನಿಂದ ಕುಟುಂಬವು ಖಿನ್ನತೆಗೆ ಒಳಗಾಗಿತ್ತು ಮತ್ತು ಅವರು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದರು ಎಂದು ಸ್ಥಳೀಯರು ಮತ್ತು ಪೊಲೀಸರು ತಿಳಿಸಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ […]

ಬೆಂಗಳೂರು: ವಿಧಾನ ಪರಿಷತ್ ಟಿಕೆಟ್ ಗೆ ನೂರಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದರು. ಅವೆಲ್ಲ ಹೆಸರು ನಾವು ಕಳುಹಿಸಿದ್ದೇವೆ. ಅಂತಿಮ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಶಿಫಾರಸು ಮಾಡಿದ್ದನ್ನು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ನಾವು ಇಬ್ಬರು (ಸಿದ್ದರಾಮಯ್ಯ) ಕೂತುಕೊಂಡೇ ಒಮ್ಮತವಾಗಿಯೇ ಶಿಫಾರಸು ಮಾಡಿದ್ದೇವೆ ಎಂದರು. ಇರುವುದೇ ಎರಡು ಸ್ಥಾನ, ಅದಕ್ಕೆ ಎಲ್ಲ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಶಿಫಾರಸು ಮಾಡಿದ್ದೇವೆ. ರಾಜ್ಯಸಭೆಯ ಟಿಕೆಟ್ […]

ಚೆನ್ನಾಗಿ ಓದಬೇಕು ಎಂಬ ಬಲವಾದ ಇಚ್ಛೆ ಹೊಂದಿರುವವರಿಗೆ ಅತ್ಯುತ್ತಮವಾದ ವಿಶ್ವವಿದ್ಯಾನಿಲಯವನ್ನು ಕಂಡುಹಿಡಿಯುವುದು ಒಂದು ಸವಾಲೇ ಸರಿ. ಸ್ಥಳ, ಧನಸಹಾಯ, ವರ್ಗ ಗಾತ್ರ, ಅಧ್ಯಾಪಕರು, ಕ್ಯಾಂಪಸ್ ಚಟುವಟಿಕೆಗಳು (Campus Activities) ಅಂತರರಾಷ್ಟ್ರೀಯ ವಿದ್ಯಾರ್ಥಿಗಳು ಯುನೈಟೆಡ್ ಸ್ಟೇಟ್ಸ್​ನ ವಿಶ್ವವಿದ್ಯಾನಿಲಯಗಳಲ್ಲಿ (US Universities) ಉನ್ನತ ಅಧ್ಯಯನವನ್ನು ಮುಂದುವರಿಸಲು ಯೋಜಿಸುವಾಗ ಪರಿಗಣಿಸಬೇಕಾದ ಹಲವಾರು ಅಂಶಗಳಾಗಿವೆ. ವಿದ್ಯಾರ್ಥಿಗಳು ತಮ್ಮ ಅಗತ್ಯಗಳನ್ನು ಪೂರೈಸಲು ಮತ್ತು ತಮ್ಮ ಯಶಸ್ಸಿಗೆ ಸಹಾಯ ಮಾಡಬಲ್ಲ ಸರಿಯಾದ ವಿಶ್ವವಿದ್ಯಾನಿಲಯವನ್ನು ಹೇಗೆ ಕಂಡುಹಿಡಿಯಬಹುದು (How to […]

ಬೆಂಗಳೂರು: ವಿಧಾನ ಪರಿಷತ್ ಟಿಕೆಟ್ ಬಗ್ಗೆ ಸಿದ್ದರಾಮಯ್ಯ ಜೊತೆ ನಾನು ಚರ್ಚೆ ಮಾಡಿಲ್ಲ. ನಾನು ಲಾಬಿ ಮಾಡಲ್ಲ. ಅದು ಪಕ್ಷಕ್ಕೆ ಬಿಟ್ಟಿದ್ದು ಎಂದು ಹಿರಿಯ ಕಾಂಗ್ರೆಸ್ ನಾಯಕ ಎಸ್.ಆರ್‌.ಪಾಟೀಲ್ ಹೇಳಿದರು. ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್ ನೀಡುವ ನನಗೆ ಐಡಿಯವಿಲ್ಲ. ಈ ಬಗ್ಗೆ ನಮ್ಮ ಪಕ್ಷದ ನಾಯಕಿ ಸೋನಿಯಾ ಗಾಂಧಿ ನಿರ್ಣಯ ಮಾಡುತ್ತಾರೆ. ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ಅವಕಾಶ ಕಲ್ಪಿಸಿದರೆ […]

  ಕೀವ್:ರಾಜತಾಂತ್ರಿಕತೆಯಿಂದ ಮಾತ್ರ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ಕೊನೆಗೊಳಿಸಬಹುದು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ. ಉಕ್ರೇನ್ ಗೆ ಭೇಟಿ ನೀಡುತ್ತಿರುವ ಪೋರ್ಚುಗೀಸ್ ಪ್ರಧಾನಿ ಆಂಟೋನಿಯೊ ಕೋಸ್ಟಾ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ‘ಸಂಪೂರ್ಣ ಮಿಲಿಟರಿ ವಿಜಯಕ್ಕಿಂತ ರಾಜತಾಂತ್ರಿಕ ಪ್ರಗತಿಯಿಂದ ಮಾತ್ರ ತನ್ನ ದೇಶದ ಮೇಲಿನ ರಷ್ಯಾದ ಯುದ್ಧವನ್ನು ಕೊನೆಗೊಳಿಸಬಹುದು, ಆದರೆ ಯೂರೋಪಿಯನ್ ಒಕ್ಕೂಟ ಸದಸ್ಯತ್ವಕ್ಕಾಗಿ ತನ್ನ ಪ್ರಕರಣವನ್ನು ತಳ್ಳಿಹಾಕುತ್ತದೆ […]

ನವದೆಹಲಿ, ಮೇ 22- ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲದ ಮೇಲೆ ಅಬಕಾರಿ ಸುಂಕ ಕಡಿತ ಮಾಡುತ್ತಿದ್ದಂತೆ ಕೇರಳ, ರಾಜಸ್ಥಾನ ಸೇರಿ ಹಲವು ರಾಜ್ಯಗಳು ತಮ್ಮ ಪಾಲಿನ ತೆರಿಗೆ ಹೊರೆಯನ್ನು ಇಳಿಸಿ ಜನ ಸಾಮಾನ್ಯರಿಗೆ ನೆರವಾಗಿವೆ. ನಿನ್ನೆ ದಿಡೀರ್ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಮೇಲೆ ಒಟ್ಟು 9.5 ರೂಪಾಯಿ, ಡಿಸೇಲ್ ಮೇಲೆ 7 ರೂಪಾಯಿ, ಅಡುಗೆ ಅನಿಲ ಸಿಲಿಂಡರ್ ಮೇಲೆ 200 ರೂಪಾಯಿ ತೆರಿಗೆ ಕಡಿತ ಮಾಡಿದೆ. […]

ಬೆಂಗಳೂರು: ಅವರು ದೇಶದ್ರೋಹಿಗಳು, ಇವರು ರಾಷ್ಟ್ರ ವಿರೋಧಿಗಳು ಎಂದು ಹಣೆಪಟ್ಟಿ ಕಟ್ಟುವ ಬಿಜೆಪಿ ನಾಯಕರು ಮತ್ತು ಶಾಸಕರು, ಅಭಿವೃದ್ಧಿಯಲ್ಲಿ ನಿರ್ದಿಷ್ಟ ಸಮುದಾಯದ ಜನ ವಾಸಿಸುತ್ತಿರುವ ಪ್ರದೇಶಕ್ಕೆ ತಾರತಮ್ಯ ಎಸಗಿರುವುದು ದೇಶದ್ರೋಹ. ಇದಕ್ಕಿಂತ ಮಿಗಿಲಾದ ಪಾಪದ ಕೆಲಸ ಮತ್ತೊಂದಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸಿಲಿಕಾನ್‌ ಸಿಟಿಯನ್ನು ಸ್ವಿಮ್ಮಿಂಗ್‌ ಪೂಲ್‌ ಮಾಡಿದ ಹೆಗ್ಗಳಿಕೆ ಬಿಜೆಪಿ ಸರಕಾರಕ್ಕೇ ಸಲ್ಲಬೇಕು. ಅಭಿವೃದ್ಧಿಯಲ್ಲಿ ಕ್ಷೇತ್ರವಾರು ತಾರತಮ್ಯ ಮಾಡಿ, ಒಂದು ಕಣ್ಣಿಗೆ ಸುಣ್ಣ, ಇನ್ನೊಂದು ಕಣ್ಣಿಗೆ ಬೆಣ್ಣೆ […]

Advertisement

Wordpress Social Share Plugin powered by Ultimatelysocial