‘ಕೆಜಿಎಫ್ 2’ ಸಿನಿಮಾ ಮುಂದೆ ನಿಲ್ಲುವುದಕ್ಕೆ ಪರದಾಡುತ್ತಿದ್ದ ಬಾಲಿವುಡ್‌ಗೆ ಕೊನೆಗೂ ಜೀವ ಬಂದಂತಾಗಿದೆ. ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ಮುಂದೆ ಸೂಪರ್‌ಸ್ಟಾರ್‌ಗಳೇ ಅಖಾಡಕ್ಕೆ ಇಳಿದರೂ, ಸಿನಿಮಾವನ್ನು ಜಗ್ಗಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಬಾಲಿವುಡ್ ಮಂದಿ ಮುಜುಗರಕ್ಕೆ ಒಳಗಾಗಿದ್ದರು. ‘ಕೆಜಿಎಫ್ 2’ ದರ್ಬಾರ್ ನಿಧಾನವಾಗಿ ತಣ್ಣಗಾಗುತ್ತಿದ್ದಂತೆ ಬಾಲಿವುಡ್ ಸಿನಿಮಾವೊಂದು ಬಾಕ್ಸಾಫೀಸ್‌ನಲ್ಲಿ ಸದ್ದು ಮಾಡುವುದಕ್ಕೆ ಶುರು ಮಾಡಿದೆ. ಅದುವೇ ‘ಭುಲ್ ಭುಲಯ್ಯ 2’. ಕಾರ್ತಿಕ್ ಆರ್ಯನ್ ಹಾಗೂ ಕಿಯಾರಾ ಅಡ್ವಾಣಿ ನಟಿಸಿರುವ ಈ ಸಿನಿಮಾ […]

  ಈಗ ದೇಶದ ರೈತರು ಸಾಂಪ್ರದಾಯಿಕ ಕೃಷಿಯಿಂದ ದೂರ ಸರಿಯುತ್ತಿದ್ದಾರೆ. ಗೋಧಿ, ಭತ್ತದ ಬದಲು ಈಗ ವಿವಿಧ ಬಗೆಯ ತರಕಾರಿ, ಹಣ್ಣುಗಳತ್ತ ಕೈ ಹಾಕುತ್ತಿದ್ದಾರೆ. ಸ್ಟ್ರಾಬೆರಿ ಕೃಷಿಯು ರೈತರಿಗೆ ಹೆಚ್ಚಿನ ಲಾಭವನ್ನು ತರುತ್ತಿದೆ. ಹಿಮಾಚಲ ಪ್ರದೇಶದ ಹವಾಮಾನವು ಸ್ಟ್ರಾಬೆರಿ ಕೃಷಿಗೆ ಅತ್ಯಂತ ಸೂಕ್ತವಾದದ್ದು ಎಂದು ಪರಿಗಣಿಸಲಾಗಿದೆ. ಮನಾಲಿಯಲ್ಲಿಯೂ ತೋಟಗಾರರು ತಮ್ಮ ಹೊಲಗಳಲ್ಲಿ ಸ್ಟ್ರಾಬೆರಿಗಳನ್ನು ಬೆಳೆದಿದ್ದರು, ಅವರ ಬೆಳೆ ಈಗ ಸಂಪೂರ್ಣವಾಗಿ ಸಿದ್ಧವಾಗಿದೆ. ಅಷ್ಟೇ ಅಲ್ಲ ಮಾರುಕಟ್ಟೆಯಲ್ಲೂ ಉತ್ತಮ ಬೆಲೆ ಸಿಗುತ್ತಿದ್ದು, […]

  ಬೆಂಗಳೂರು: ನಮ್ಮ ಆರೋಗ್ಯದ ಬಗ್ಗೆ ಸೋಮಣ್ಣ ಅವರಿಗೆ ಕಾಳಜಿ ಬೇಡ. ಆರೋಗ್ಯ ಯಾವ ರೀತಿ ಇಟ್ಟುಕೊಳ್ಳಬೇಕೆಂದು ವೈದ್ಯರು ನಮಗೆ ಹೇಳಿದ್ದಾರೆ. ಯೋಗ್ಯತೆ ಇದ್ದರೆ ಬೆಂಗಳೂರು ನಗರ ಆರೋಗ್ಯ ಸರಿಪಡಿಸಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಚಿವ ವಿ.ಸೋಮಣ್ಣ ಅವರಿಗೆ ತಿರುಗೇಟು ನೀಡಿದ್ದಾರೆ. ಬ್ಯಾಟರಾಯನಪುರ ಕ್ಷೇತ್ರದ ನಾಗವಾರ ರಿಂಗ್ ರೋಡ್ ಜಂಕ್ಷನ್, ಥಣಿಸಂದ್ರ ಮತ್ತಿತರ ಕಡೆ ಇಂದು ಮಳೆ ಹಾನಿ ವೀಕ್ಷಣೆ ಮಾಡಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ […]

ಬೆಂಗಳೂರು: ಪೆಟ್ರೋಲ್, ಡೀಸೆಲ್‌ ಮೇಲಿನ ಸುಂಕವನ್ನು ಕೇಂದ್ರ ಸರ್ಕಾರ ಶನಿವಾರ ರಾತ್ರಿಯಿಂದ ಕಡಿತ ಮಾಡಿದೆ. ರಾಜ್ಯದ ಸುಂಕವನ್ನು ಕಡಿತ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಭರವಸೆ ನೀಡಿದರು. ಸುದ್ದಿಗಾರರಿಗೆ ಭಾನುವಾರ ಪ್ರತಿಕ್ರಿಯಿಸಿದ ಅವರು, ಬೆಂಗಳೂರಿನಲ್ಲಿ ನವೆಂಬರ್‌ನಲ್ಲಿ ನಡೆಯಲಿರುವ ಇನ್ವೆಸ್ಟ್ ಕರ್ನಾಟಕ, ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶಕ್ಕೆ ಮುನ್ನ ಉತ್ಸಾಹದಾಯಕ ಬೆಳವಣಿಗೆಗಳಾಗಿವೆ. ಭಾರತಕ್ಕೆ 2021-22ರಲ್ಲಿ ಅತಿಹೆಚ್ಚು ವಿದೇಶಿ ನೇರ ಬಂಡವಾಳ ಹೂಡಿಕೆಯಾಗಿದ್ದು, ಕರ್ನಾಟಕವೇ ನಂಬರ್ ಒನ್ ಸ್ಥಾನದಲ್ಲಿ ಇರುವುದು […]

ಇಸ್ಲಮಾಬಾದ್: ಭಾರತ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದ ನಂತರ, ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ರಷ್ಯಾದ ತೈಲವನ್ನು ರಿಯಾಯಿತಿ ದರದಲ್ಲಿ ಖರೀದಿಸುವ ಭಾರತದ ನಿರ್ಧಾರವನ್ನು ಶ್ಲಾಘಿಸಿದರು. ಅಮೆರಿಕದ ಒತ್ತಡದ ನಡುವೆಯೂ ಜನಸಾಮಾನ್ಯರಿಗೆ ಪರಿಹಾರ ನೀಡಲು ಭಾರತ ರಿಯಾಯಿತಿ ದರದಲ್ಲಿ ರಷ್ಯಾದ ತೈಲವನ್ನು ಖರೀದಿಸಿದೆ ಎಂದು ಅವರು ಹೇಳಿದರು. “ಕ್ವಾಡ್‌ ನ ಭಾಗವಾಗಿದ್ದರೂ, ಭಾರತವು ಯುಎಸ್‌ ನಿಂದ ಒತ್ತಡವನ್ನು ಎದುರಿಸಿತು ಮತ್ತು ಜನಸಾಮಾನ್ಯರಿಗೆ […]

  ಒಂದು ಸಿನಿಮಾ ಅಂದ್ರೆ ಅಲ್ಲೊಂದಷ್ಟು ಭರ್ಜರಿ ಆಯಕ್ಷನ್‌ ದೃಶ್ಯಗಳು, ಖಡಕ್‌ ಡೈಲಾಗ್ಸ್‌, ಹೀರೋಗೆ ಬಿಲ್ಡಪ್‌, ಹೀರೋಯಿನ್‌ ಗೆ ಗ್ಲಾಮರಸ್‌ ಲುಕ್‌, ನಡುವೆ ಬೇಕೋ, ಬೇಡವೂ ಮೂರು-ನಾಲ್ಕು ಸಾಂಗ್ಸ್‌ ಇದು ಬಹುತೇಕ ಕಮರ್ಷಿಯಲ್‌ ಸಿನಿಮಾಗಳ ಸಿದ್ಧಸೂತ್ರ. ಇಂಥ ಸಿದ್ಧಸೂತ್ರ ಸೂತ್ರಗಳನ್ನು ಬದಿಗಿಟ್ಟು ತೆರೆಗೆ ಬರುವ ಸಿನಿಮಾಗಳು ವಿರಳ. ಅಂಥ ಸಿನಿಮಾಗಳ ಸಾಲಿಗೆ ಸೇರುವ ಸಿನಿಮಾ ಈ ವಾರ ತೆರೆಗೆ ಬಂದಿರುವ “ಸಕುಟುಂಬ ಸಮೇತ’. ಮೊದಲೇ ಹೇಳಿದಂತೆ, ಇಲ್ಲಿ ಮಾಮೂಲಿ ಕಮರ್ಷಿಯಲ್‌ […]

  ಬಂಗಾಳಕೊಲ್ಲಿಯಲ್ಲಿ ವಾಯುಭಾರತ ಕುಸಿತದಿಂದ ಮೂರು ದಿನ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈಗಾಗಲೇ ಭಾರಿ ಮಳೆಯಿಂದ ತತ್ತರಿಸಿರುವ ಬೆಂಗಳೂರಿನ ಜನರಿಗೆ ಶಾಕಿಂಗ್ ನ್ಯೂಸ್ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ. ಇಂದು ಸಂಜೆ ವೇಳೆಗೆ ಬೆಂಗಳೂರಿನಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮೇ […]

ಚಂಡಿಗಢ: ಪ್ರಕರಣವೊಂದರಲ್ಲಿ ಜೈಲು ಶಿಕ್ಷೆಗೊಳಗಾಗಿ ನಿನ್ನೆಯಷ್ಟೇ ಶರಣಾಗಿರುವ ಕಾಂಗ್ರೆಸ್​​ ನಾಯಕ ನವಜೋತ್​ ಸಿಂಗ್​ ಸಿಧು ಜೈಲಿನಲ್ಲಿ ಮೊದಲ ದಿನ ಕಳೆದಿದ್ದಾರೆ. ರಸ್ತೆ ಗಲಾಟೆ ಪ್ರಕರಣವೊಂದರಲ್ಲಿ ಸಿಧುಗೆ ಸುಪ್ರೀಂಕೋರ್ಟ್​​ ಒಂದು ವರ್ಷ ಜೈಲು ಶಿಕ್ಷೆ ಪ್ರಕಟಿಸಿತ್ತು. ನ್ಯಾಯಾಲಯಕ್ಕೆ ಹಾಜರಾಗಲು ಗಡುವು ನೀಡಿತ್ತು. ಈ ಹಿನ್ನಲೆಯಲ್ಲಿ ಶುಕ್ರವಾರ ಪೊಲೀಸರ ಮುಂದೆ ಶರಣಾಗಿದ್ದರು. ಇದೀಗ ಪಟಿಯಾಲ ಜೈಲಿನಲ್ಲಿ ಕಾಲ ಕಳೆಯುತ್ತಿರುವ ಸಿಧು ಅವರಿಗೆ ಸದ್ಯಕ್ಕೆ ಯಾವುದೇ ವಿಶೇಷ ಆತಿಥ್ಯ ನೀಡಿಲ್ಲ, ಸಾಮಾನ್ಯ ಖೈದಿಯಂತೆ ಇದ್ದಾರೆ ಎಂದು […]

ಕನ್ನಡ ಚಿತ್ರರಂಗದ ಖ್ಯಾತ ನರ್ದೇಶಕ ಯೋಗರಾಜ್ ಭಟ್ ಅವರು ರಿಷಬ್ ಶೆಟ್ಟಿ ನಟಿಸಿರುವ “ಹರಿಕಥೆ ಅಲ್ಲ ಗಿರಿಕಥೆ” ಚಿತ್ರದ “ಜೂ ಮೊನಾಲಿಸಾ” ಹಾಡನ್ನು ಮಾಡಿದರು. ತ್ರಿಲೋಕ್ ತ್ರಿವಿಕ್ರಮ ಬರೆದಿರುವ ಈ ಹಾಡಿಗೆ ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ಬಿಡುಗಡೆಯಾದ ಸ್ವಲ್ಪ ಹೊತ್ತಿಗೆ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಸಹಾಯಕ ನಿರ್ದೇಶಕರ ಬಗ್ಗೆ ಸಂದರ ಕ್ಷಣಗಳನ್ನು ಮೆಲಕು ಹಾಕಿಕೊಂಡ ಯೋಗರಾಜ್ ಭಟ್ ಅವರು, ಆ ಕುರಿತು ಕಥೆಯೊಂದನ್ನು ಹೇಳಿದರು. ತಾವು ಕೂಡ […]

  ಡಾ|| ಸೂರಿ ನಿರ್ದೇಶನದ ಈ ಚಿತ್ರಕ್ಕೆ ಶ್ರೀಮುರಳಿ ನಾಯಕ. ಇಡೀ ವಿಶ್ವವೇ ಕನ್ನಡ ಚಿತ್ರರಂಗದ ಕಡೆ ನೋಡುವಂತಹ “ಕೆ ಜಿ ಎಫ್ ೨” ನಂತಹ ಬಿಗ್ ಹಿಟ್ ಸಿನಿಮಾ ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರ್ ನಿರ್ಮಾಣದ “ಬಘೀರ” ಚಿತ್ರಕ್ಕೆ ಚಾಲನೆ ದೊರಕಿದೆ. ಡಾ||ಸೂರಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಶ್ರೀಮುರಳಿ ನಾಯಕರಾಗಿ ಅಭಿನಯಿಸುತ್ತಿದ್ದಾರೆ‌. “ಬಘೀರ” ಚಿತ್ರದ ಮುಹೂರ್ತ ಸಮಾರಂಭ ಮಹಾಲಕ್ಷ್ಮಿ ಲೇಔಟ್ ನ ಪಂಚಮುಖಿ ಗಣಪತಿ […]

Advertisement

Wordpress Social Share Plugin powered by Ultimatelysocial