ಅನಾರೋಗ್ಯದ ಕಾರಣ ಪೊಲೀಸರಿಗೆ ಶರಣಾಗಲು ಸಮಯವಕಾಶ ಕೊಡಿ ಎಂದು ಕಾಂಗ್ರೆಸ್ ಮುಖಂಡ ನವಜ್ಯೋತ್ ಸಿಂಗ್ ಸಿಧು ಮಾಡಿದ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ೧೯೮೮ರಲ್ಲಿ ನಡೆದ ವೃದ್ಧನ ಮೇಲಿನ ಹಲ್ಲೆ ಪ್ರಕರಣದಲ್ಲಿ ನವಜ್ಯೋತ್ ಸಿಂಗ್ ಸೀಧು ದೋಷಿ ಎಂದು ತೀರ್ಪು ನೀಡಿದ್ದ ಸುಪ್ರೀಂಕೋರ್ಟ್ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಶರಣಾಗಲು ಸಮಯವಕಾಶ ಬೇಕು ಎಂಬ ಸಿಧು ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ ನೀವು ಅನಾರೋಗ್ಯದ ಬಗ್ಗೆ ನಿರ್ದಿಷ್ಟವಾಗಿ ವಿವರ […]
ಇತರೆ
ಬೆಂಗಳೂರು : ಸಿಎಂ ಬಸವರಾಜ್ ಬೊಮ್ಮಾಯಿ ಅವರ ದಾವೋಸ್ ಪ್ರವಾಸ ಇನ್ನೂ ಅನುಮಾನಾಸ್ಪದವಾಗಿದ್ದು, ಇಂದು ದಿಲ್ಲಿಗೆ ಹಠಾತ್ ಭೇಟಿ ನೀಡಲಿದ್ದಾರೆಂಬ ಸುದ್ದಿ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅವರ ಇಂದಿನ ಎಲ್ಲ ಕಾರ್ಯಕ್ರಮ ರದ್ಧುಗೊಳಿಸಲಾಗಿದೆ.ಸಿಎಂ ದಾವೋಸ್ ಪ್ರವಾಸ ಹಿನ್ನೆಲೆಯಲ್ಲಿ ದಿಲ್ಲಿಗೆ ತೆರಳುತ್ತಿದ್ದಾರೆ ಎಂಬ ಮಾತಿನ ಮಧ್ಯೆಯೇ ಸಂಪುಟ ವಿಸ್ತರಣೆ ಮತ್ತು ನಾಯಕತ್ವ ಬದಲಾವಣೆ ಚರ್ಚೆಗೆ ಬಲ ಬಂದಿದೆ. ಮಧ್ಯಾಹ್ನ 2.30 ಕ್ಕೆ ಸಿಎಂ ದಿಲ್ಲಿಗೆ ತೆರಳಲ್ಲಿದ್ದು, ಸಂಜೆಯೇ […]
ಬೆಂಗಳೂರು: ಅಕ್ರಮ ಗಣಿಗಾರಿಕೆಗಳ ಕುರಿತು ರಚನೆಯಾಗಿರುವ ಎಸ್ಐಟಿ ಕಾರ್ಯಾವಧಿ 5 ತಿಂಗಳ ಕಾಲ ಮುಂದುವರಿಸಲಾಗಿದೆ. ವಿಧಾನಸೌಧದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರೂ ಆದ ಸಂಪುಟ ಉಪಸಮಿತಿ ಅಧ್ಯಕ್ಷ ಜೆ.ಸಿ.ಮಾಧುಸ್ವಾಮಿ ನಿಗದಿತ ಗಡುವಿನೊಳಗೆ ತನಿಖೆ ಪೂರ್ಣಗೊಳಿಸಲೇಬೇಕು ಎಂದು ಸೂಚಿಸಿದ್ದಾರೆ. ಲೋಕಾಯುಕ್ತ ಸಂಸ್ಥೆಯಲ್ಲಿ ಅಸ್ತಿತ್ವದಲ್ಲಿರುವ ಎಸ್ ಐಟಿ ಮುಂದಿನ 5 ತಿಂಗಳೊಳಗೆ ಸಂಪೂರ್ಣ ವರದಿ ಸಲ್ಲಿಸಲೇಬೇಕು. ತನಿಖೆ ಹಂತದಲ್ಲಿ ಪರಸ್ಪರ ಇಲಾಖಾ […]
ಬೆಳಗ್ಗೆ ಎದ್ದ ಕೂಡಲೇ ಒಂದ್ ಕಪ್ ಬಿಸಿ ಬಿಸಿ ಕಾಫಿ ಕುಡಿದರೆ ಸಾಕು ನಿದ್ರೆ ಹೋಗಿ, ಮೈಂಡ್ ಫ್ರೆಶ್ ಆಗುತ್ತೆ. ಆದ್ರೆ ಈ ಕಾಫಿ ಪಾನೀಯ ಮಾತ್ರವಲ್ಲ. ಸೌಂದರ್ಯಕ್ಕೂ ಉಪಯೋಗವಾಗುತ್ತೆ. ಬ್ಯೂಟಿ ಪಾರ್ಲರ್ ಗೆ ಹೋಗಿ ಸಾವಿರಾರು ರೂಪಾಯಿ ಹಣ ವ್ಯರ್ಥ ಮಾಡೋ ಬದಲು ಮನೆಯಲ್ಲಿ ಕಾಫಿ ಪುಡಿಯಿಂದ ಸೌಂದರ್ಯ ವೃದ್ಧಿಸಿಕೊಳ್ಳಬಹುದು. ಮೊದಲಿಗೆ ಒಂದು ಸ್ಪೂನ್ ಕಾಫಿ ಪುಡಿಗೆ ಸ್ವಲ್ಪ ರೋಸ್ ವಾಟರ್ ಹಾಕಿ ಕಲಸಿಕೊಂಡು ಮುಖಕ್ಕೆ ಹಚ್ಚಿ ಮಸಾಜ್ […]
ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಭಾರತೀಯ ಚಿತ್ರರಂಗದಲ್ಲೇ ಹೊಸ ಸಂಚಲನವನ್ನು ಮೂಡಿಸಿತ್ತು. ಕಾಶ್ಮೀರ ಪಂಡಿತರ ಹತ್ಯೆ ಹಾಗೂ ಜೀವನಕ್ಕಾಗಿ ಹೋರಾಟ ನಡೆಸಿದ ಘಟನೆಗಳ ಆಧಾರದ ಮೇಲೆ ಈ ಚಿತ್ರವನ್ನು ನಿರ್ಮಾಣ ಮಾಡಲಾಗಿತ್ತು. ಈ ಚಿತ್ರ ಎಲ್ಲಾ ಪ್ರೇಕ್ಷಕರಿಗೂ ಹತ್ತಿರವಾಗಿತ್ತು. ಆ ಮಟ್ಟಿಗೆ ಈ ಸಿನಿಮಾ ಭರ್ಜರಿ ಯಶಸ್ಸು ಕಂಡಿತ್ತು. ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ರಾಜಕೀಯ ವಲಯದಲ್ಲೂ ಭಾರೀ ಮೆಚ್ಚುಗೆ ವ್ಯಕ್ತವಾಯಿತು. ಹಲವು ರಾಜ್ಯಗಳಲ್ಲಿ ತೆರಿಗೆ […]
ಮುಂಬೈ :ಬಾಲಿವುಡ್ ಬ್ಯೂಟಿ ಶಿಲ್ಪಾ ಶೆಟ್ಟಿ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಅವರನ್ನು ಈ ಹಿಂದೆ ಅಶ್ಲೀಲ ಚಿತ್ರಗಳ ನಿರ್ಮಾಣ ಹಿನ್ನೆಲೆ ಪೊಲೀಸರು ಅರೆಸ್ಟ್ ಮಾಡಿದ್ದರು. ಕೆಲವು ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದ ಕುಂದ್ರಾ, ಡಿಸೆಂಬರ್ನಲ್ಲಿ ಜಾಮೀನು ಪಡೆದು ಬಿಡುಗಡೆಯಾಗಿದ್ದರು. ಆದರೆ ಮತ್ತೆ ಕುಂದ್ರಾಗೆ ಕಾನೂನು ಸಂಕಟ ಪ್ರಾರಂಭವಾಗಿದ್ದು, ಅವರ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಕೇಸ್ ದಾಖಲಿಸಿದೆ. ಅಶ್ಲೀಲ ಚಿತ್ರಗಳ ನಿರ್ಮಾಣ ಕೇಸ್ ಬೆಳವಣಿಗೆಗಳಿಂದಾಗಿ ಶಿಲ್ಪಾ ಶೆಟ್ಟಿ ಮತ್ತು […]
ನಟಿ ಸನ್ನಿ ಲಿಯೋನಿ ಬೆಂಗಳೂರಿಗೆ ಬಂದಿದ್ದಾಳೆ. ಕನ್ನಡದ ‘ಚಾಂಪಿಯನ್’ ಸಿನಿಮಾದ ಹಾಡಿಗೆ ಹೆಜ್ಜೆ ಹಾಕಿರುವ ಸನ್ನಿ ಲಿಯೋನಿ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದರು. ಕೆಲವು ದಿನಗಳ ಹಿಂದಷ್ಟೆ ಸನ್ನಿ ಲಿಯೋನಿ ಹುಟ್ಟುಹಬ್ಬ ನಡೆದಿದ್ದು, ಸನ್ನಿಯ ಹುಟ್ಟುಹಬ್ಬವನ್ನು ಮಂಡ್ಯದ ಹುಡುಗರು ಅದ್ಧೂರಿಯಾಗಿ ಆಚರಣೆ ಮಾಡಿದ್ದರು. ಮಂಡ್ಯ ಜಿಲ್ಲೆಯ ಮಂಡ್ಯ ಜಿಲ್ಲೆ ಕಸಬಾ ತಾಲ್ಲೂಕಿನ ಕೊಮ್ಮೇರಹಳ್ಳಿಯಲ್ಲಿ ಸನ್ನಿ ಲಿಯೋನಿ ಅಭಿಮಾನಿ ಬಳಗದ ಸದಸ್ಯರು ಸನ್ನಿಯ ಹುಟ್ಟುಹಬ್ಬದ ಪ್ರಯುಕ್ತ ದೊಡ್ಡ […]
ಸ್ಟೈಲಿಸ್ಟ್ ಸ್ಟಾರ್ ನಟ ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾ ವಿಶ್ವದಾದ್ಯಂತ ಭಾರೀ ಸೆನ್ಸ್ಷನ್ ಮೂಡಿಸಿತ್ತು. ಸಿನಿಮಾದ ಹಾಡು, ಡೈಲಾಗ್ಗಳು ವಿದೇಶದಲ್ಲೂ ಹೆಚ್ಚು ಪ್ರಸಿದ್ದಿ ಪಡೆದುಕೊಂಡಿತ್ತು. ಸಿನಿಮಾ ಕೂಡ ಅಷ್ಟೇ ಪ್ರಮಾಣದಲ್ಲಿ ಸಕ್ಸಸ್ ಕಂಡಿತ್ತು. ‘ಪುಷ್ಪ’ ಸಿನಿಮಾದಲ್ಲಿ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ಗೆ ನಾಯಕಿಯಾಗಿ ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದರು. ಸಿನಿಮಾ ಐದು ಭಾಷೆಗಳಲ್ಲಿ ರಿಲೀಸ್ ಆಗಿ ಭರ್ಜರಿ ಯಶಸ್ಸು ಕಂಡಿತ್ತು. ಬಾಕ್ಸಾಫೀಸ್ನಲ್ಲೂ ಭರ್ಜರಿ ಕಲೆಕ್ಷನ್ ಮಾಡಿಕೊಂಡಿತ್ತು. ‘ಪುಷ್ಪ’ […]
ಮೊದಲ ಸಿನಿಮಾ ಕಿರಿಕ್ ಪಾರ್ಟಿ ಮೂಲಕ ಸಕ್ಸಸ್ ಕಂಡಿದ್ದ ನಟಿ, ಸಿನಿಮಾಗಳಿಗಿಂತ ನೃತ್ಯದ ಕಡೆ ಒಲವು ತೋರಿದ್ದೇ ಹೆಚ್ಚು. ಮೊದಲ ಸಿನಿಮಾ ಸಕ್ಸಸ್ ಸಿಕ್ಕ ಕೆಲವೇ ಕೆಲವು ನಾಯಕಿಯಲ್ಲಿ ಕಿರಿಕ್ ಪಾರ್ಟಿ ಸಂಯುಕ್ತ ಹೆಗ್ಡೆ ಕೂಡ ಒಬ್ಬರು. ಸಂಯುಕ್ತ ಹೆಗ್ಡೆ ಇತ್ತೀಚೆಗೆ ಸಿನಿಮಾಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ. ಆದರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಆಗಿರುತ್ತಾರೆ. ಇನ್ನೊಂದು ಕಡೆ ಒಮ್ಮೆ ಭಾರತದ ಯಾವುದೋ ಮೂಲೆಯಲ್ಲಿದ್ದರೆ, ಮತ್ತೊಮ್ಮೆ ವಿದೇಶದಲ್ಲಿ ಕಾಣಿಸಿಕೊಳ್ಳುತ್ತಾರೆ. ದೇಶ […]
ಕನ್ನಡದ ಹಾಟ್ ಬ್ಯೂಟಿ ಎಂದೇ ಫೇಮಸ್ ಆಗಿರುವ ನಟಿ ಸಂಜನಾ ಗಲ್ರಾನಿ ಕನ್ನಡ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿ ನಟಿಸಿದ್ದಾರೆ. ಸದ್ಯ ಕಳೆದ ಎರಡು ವರ್ಷಗಳಿಂದ ಸಿನಿಮಾಗಳಲ್ಲಿ ನಟಿಸದೇ ಕುಟುಂಬದ ಜೊತೆ ಸಂತೋಷವಾಗಿದ್ದಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಸಂಜನಾ ಗಲ್ರಾನಿ ಇತ್ತೀಚಿಗಷ್ಟೇ ಮುಸ್ಲಿಂ ಸಂಪ್ರಾದಾಯದಂತೆ ಸೀಮಂತ ಶಾಸ್ತ್ರ ಮಾಡಿಕೊಂಡಿದ್ದರು. ಸಂಜನಾ ಗಲ್ರಾನಿ ತಮ್ಮ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ ನಿರೀಕ್ಷೆಯಲ್ಲಿದ್ದರು. ಇಂದು (ಮೇ 19) ಆ ಗಳಿಗೆ ಕೂಡಿ ಬಂದಿದ್ದು, ನಟಿ […]