ಮುಂಬಯಿ: ಹಿಂದಿ ನಮ್ಮ ರಾಷ್ಟ್ರಭಾಷೆ ಎಂದು ಹೇಳುವ ಮೂಲಕ ಹಿಂದಿ ವಿವಾದಕ್ಕೆ ಬಾಲಿವುಡ್‌ ನಟ ಅರ್ಜುನ್‌ ರಾಮ್‌ಪಾಲ್‌ ತುಪ್ಪ ಸುರಿದಿದ್ದಾರೆ. ಹಿಂದಿ ನಮ್ಮ ರಾಷ್ಟ್ರಭಾಷೆಯಾಗಿದ್ದು ಅದಕ್ಕೆ ಗೌರವ ನೀಡಬೇಕು ಎಂದಿದ್ದಾರೆ. ಅಲ್ಲದೆ, ನಾವೆಲ್ಲರೂ ಒಟ್ಟಿಗೆ ಬಾಳುತ್ತಿದ್ದು, ಇಲ್ಲಿ ಭಾಷೆ ಪ್ರಧಾನವೇ ಅಲ್ಲ. ನನ್ನ ಪ್ರಕಾರ ಹಿಂದಿ ರಾಷ್ಟ್ರೀಯ ಭಾಷೆ. ಇದನ್ನು ಹೆಚ್ಚು ಜನ ಮಾತನಾಡುತ್ತಾರೆ, ಸಂಪರ್ಕ ಭಾಷೆಯಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ. ತಿಂಗಳ ಹಿಂದಷ್ಟೇ ಬಾಲಿವುಡ್‌ ನಟ ಅಜಯ್‌ ದೇವಗನ್‌ ಮತ್ತು ಕನ್ನಡ […]

  ಸೂಪರ್ ಸ್ಟಾರ್, ರಿಯಲ್ ಸ್ಟಾರ್, ಆಕ್ಷನ್ ಸ್ಟಾರ್‌ಗಳಂತೆಯೇ ಬಾಲಿವುಡ್‌ನಲ್ಲಿ ಗುಟ್ಕಾ ಸ್ಟಾರ್‌ಗಳಿದ್ದಾರೆ. ಹಣದ ಆಸೆಗೆ ಗುಟ್ಕಾ ಉತ್ಪನ್ನಗಳನ್ನು ಪ್ರಚಾರ ಮಾಡುವ ಕೆಲವು ಸ್ಟಾರ್‌ನಟರನ್ನು ಒಟ್ಟಾಗಿ ‘ಗುಟ್ಕಾ ಸ್ಟಾರ್’ಗಳೆಂದು ಕರೆಯುವುದು ನೆಟ್ಟಿಗರ ರೂಢಿ. ಅಮಿತಾಬ್ ಬಚ್ಚನ್, ಶಾರುಖ್ ಖಾನ್ ಸೇರಿದಂತೆ ಹಲವು ಬಾಲಿವುಡ್ ಸ್ಟಾರ್ ನಟರು ಗುಟ್ಕಾ ಉತ್ಪಗಳ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದರೂ ತಲೆ ಕೆಡಿಸಿಕೊಂಡಿಲ್ಲ ಈ ನಟರು. ಆದರೆ ಇದೀಗ ಬಾಲಿವುಡ್‌ನ ‘ಗುಟ್ಕಾ […]

  ಸಿನಿಮಾಕ್ಕೆ ಹಣಕಾಸಿನ ಸಮಸ್ಯೆ ಎದುರಾಗಿದೆ. ರಣ್ಬೀರ್ ಹಾಗೂ ಶ್ರದ್ಧಾ ಅವರ ಸಿನಿಮಾದ ಹಾಡೊಂದರ ಚಿತ್ರೀಕರಣ ಮುಂಬೈನ ಸೆಟ್‌ ಒಂದರಲ್ಲಿ ನಡೆಯುತ್ತಿತ್ತು. ಹಾಡು ಚಿತ್ರೀಕರಣ ನಡೆಯುತ್ತಿದ್ದ ಜಾಗಕ್ಕೆ ಮುತ್ತಿಗೆ ಹಾಕಿದ ಸುಮಾರು 350 ನೌಕರರು ಪ್ರತಿಭಟನೆ ನಡೆಸಿ ಚಿತ್ರೀಕರಣ ನಿಲ್ಲಿಸಿದ್ದಾರೆ. ರಣ್ಬೀರ್-ಶ್ರದ್ಧಾರ ಈ ಸಿನಿಮಾದ ಚಿತ್ರೀಕರಣ ಕಳೆದ ವರ್ಷದಿಂದಲೂ ನಡೆಯುತ್ತಿದ್ದು, ಈ ಹಿಂದೆ ಅಕ್ಟೋಬರ್‌ನಲ್ಲಿ ಸಹ ಚಿತ್ರೀಕರಣ ನಡೆದಿತ್ತು. ಆಗ ಚಿತ್ರೀಕರಣದಲ್ಲಿ ಕೆಲಸ ಮಾಡಿದ್ದ ನೌಕರರಿಗೆ ಸಂಬಳ ನೀಡದೆ ಚಿತ್ರೀಕರಣ […]

  ದಾವಣಗೆರೆ: ಜಿಲ್ಲೆಯಲ್ಲಿ ಬುಧವಾರ ರಾತ್ರಿಯಿಂದ ಶುರುವಾದ ಮಳೆಯ ಆರ್ಭಟವು ಗುರುವಾರವೂ ಮುಂದುವರಿಯಿತು. ಮಳೆಯು ತೀವ್ರಗೊಂಡಿರುವುದರಿಂದ ಶುಕ್ರವಾರ 1ರಿಂದ 10ನೇ ತರಗತಿವರೆಗೆ ಶಾಲೆಗಳಿಗೆ ಜಿಲ್ಲಾಡಳಿತವು ರಜೆ ಘೋಷಿಸಿದೆ. ಗುರುವಾರ ಬೆಳಿಗ್ಗೆ ಎಂಟು ಗಂಟೆಗೆ ಅಂತ್ಯಗೊಂಡಂತೆ ಜಿಲ್ಲೆಯಲ್ಲಿ ಸರಾಸರಿ 4.8 ಸೆಂ.ಮೀ ಮಳೆಯಾಗಿದೆ. ಬುಧವಾರ ರಾತ್ರಿಯಿಡೀ ಭಾರಿ ಪ್ರಮಾಣದಲ್ಲಿ ಸುರಿದ ಮಳೆಯು ಗುರುವಾರವೂ ಬಿಡುವಿಲ್ಲದೇ ಸುರಿಯಿತು. ಅತಿವೃಷ್ಟಿಯಿಂದಾಗಿ ಜಿಲ್ಲೆಯಲ್ಲಿ ಅಂದಾಜು ₹ 1.83 ಕೋಟಿ ನಷ್ಟ ಸಂಭವಿಸಿದೆ. 44 ಮನೆಗಳಿಗೆ ಭಾಗಶಃ […]

  ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ವರುಣನ ಆರ್ಭಟಕ್ಕೆ ತತ್ತರಿಸಿದ್ದು, ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಮೂರನೇ ದಿನವೂ ಭೇಟಿ ನೀಡಿದ್ದು, ಸ್ಥಳೀಯರಿಂದ ಮಾಹಿತಿ ಪಡೆದಿದ್ದಾರೆ. ಸಾಯಿ ಬಡಾವಣೆ, ನಾಗಪ್ಪ ರೆಡ್ಡಿ ಬಡಾವಣೆ, ಪೈ ಬಡಾವಣೆ ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಮಳೆ ಹಾನಿ ಪ್ರದೇಶಗಳ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಇಂದು ವಲಯವಾರು ಸಚಿವರನ್ನು ನೇಮಕ ಮಾಡಲಾಗುವುದು […]

  ಚಿತ್ರಮಂದಿರಗಳಿಂದ ಕೊರೊನಾ ಕರಿನೆರಳು ಪೂರ್ಣ ಸರಿದಿದೆ. ಸಿನಿಮಾಗಳ ಮೇಲೆ ಸಿನಿಮಾಗಳು ಬಿಡುಗಡೆ ಆಗುತ್ತಿವೆ, ಹಿಟ್ ಸಹ ಆಗುತ್ತಿವೆ. ‘ಕೆಜಿಎಫ್ 2’ ಸಿನಿಮಾ ಅಂತೂ ಕೊರೊನಾದಿಂದ ಕಳೆದೆರಡು ವರ್ಷಗಳಿಂದ ತತ್ತರಿಸಿದ್ದ ರಾಜ್ಯದ ಚಿತ್ರಮಂದಿರಗಳಿಗೆ ಹೊಸ ಹುರುಪು ತಂದಿದೆ. ‘ಕೆಜಿಎಫ್ 2′ ನೀಡಿದ ಹುರುಪಿನಲ್ಲಿ ಕನ್ನಡದ ಹಲವು ಸಿನಿಮಾಗಳು ಒಂದರ ಹಿಂದೊಂದರಂತೆ ತೆರೆಗೆ ಬರುತ್ತಿವೆ. ಇದೀಗ ಮತ್ತೊಂದು ಶುಕ್ರವಾರ ಬಂದಿದ್ದು ಹಲವು ಕನ್ನಡ ಸಿನಿಮಾಗಳು ಅದೃಷ್ಟ ಪರೀಕ್ಷೆಗೆ ಪ್ರೇಕ್ಷಕರ ಮುಂದೆ ಬರಲು […]

ಭಾರತದಲ್ಲಿ ಮಾಲಿನ್ಯ ಸಮಸ್ಯೆ ವರ್ಷದಿಂದ ವರ್ಷಕ್ಕೆ ಬಿಗಡಾಯಿಸುತ್ತಲೇ ಇದೆ. ಗಾಬರಿ ತರುವ ಆಶ್ಚರ್ಯಕರ ಸಂಗತಿ ಎಂದರೆ 2019 ರಲ್ಲಿ ಭಾರತದಲ್ಲಿ ಮಾಲಿನ್ಯದಿಂದಾಗಿ 23.5 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದು ಜಾಗತಿಕವಾಗಿ ಎಲ್ಲಾ ದೇಶಗಳಲ್ಲಿ ಅತಿ ಹೆಚ್ಚು ಎಂದು ʼದಿ ಲ್ಯಾನ್ಸೆಟ್ ಪ್ಲಾನೆಟರಿ ಹೆಲ್ತ್ʼ ಜರ್ನಲ್‌ನಲ್ಲಿ ಪ್ರಕಟವಾದ ಹೊಸ ಅಧ್ಯಯನದ ವರದಿಯಲ್ಲಿ ಉಲ್ಲೇಖವಾಗಿದೆ. ಪಿಎಂ2.5 ಮಾಲಿನ್ಯಕಾರಕವು ಹೆಚ್ಚಿನ ವಾಯುಮಾಲಿನ್ಯ ಸಾವುಗಳಿಗೆ ಕಾರಣವಾಗಿದ್ದು, ಇದರಿಂದಾಗಿಯೇ 16.7 ಲಕ್ಷ ಸಾವುಗಳು ಸಂಭವಿಸಿವೆ ಎಂದು […]

ಭಾರತದ ಹಲವು ನಗರಗಳಲ್ಲಿ ತಾಪಮಾನ 49 ಡಿಗ್ರಿ ದಾಟಿದೆ. ಸುಡು ಬಿಸಿಲಲ್ಲಿ ಜನ ಕಂಗಾಲಾಗಿದ್ದಾರೆ. ಬಿಸಿ ಗಾಳಿ, ವಿಪರೀತ ಸೆಖೆಯಿಂದಾಗಿ ಬೇಸಿಗೆಯಲ್ಲಿ ಅತಿಸಾರದ ಸಮಸ್ಯೆ ಹೆಚ್ಚು. ಬಹುತೇಕ ಎಲ್ಲರೂ ಬೇಸಿಗೆಯಲ್ಲಿ ವಾಂತಿ ಬೇಧಿಯಿಂದ ಬಳಲುತ್ತಾರೆ. ಇದಕ್ಕೆ ಸರಳವಾದ ಮನೆಮದ್ದಿದೆ. ಬೇಸಿಗೆಯಲ್ಲಿ ನಾವು ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಹೊಟ್ಟೆಯನ್ನು ತಂಪಾಗಿಡುವಂತಹ ತಿನಿಸುಗಳನ್ನೇ ಸೇವಿಸಬೇಕು. ಬೇಸಿಗೆಯಲ್ಲಿ ಕೊತ್ತಂಬರಿ ಸೊಪ್ಪನ್ನು ಹೆಚ್ಚಾಗಿ ಸೇವನೆ ಮಾಡುವುದರಿಂದ ಬೇಧಿ ಸಮಸ್ಯೆಯಿಂದ ಪಾರಾಗಬಹುದು. ಕೊತ್ತಂಬರಿ ಸೊಪ್ಪಿನಲ್ಲಿ […]

ಕನ್ನಡದ ಕಿರುತೆರೆ ನಟಿ ಚೇತನಾ ರಾಜ್‌ ಫ್ಯಾಟ್ ಸರ್ಜರಿ ಮಾಡಿಸಿಕೊಳ್ಳುವಾಗಲೇ ಮೃತಪಟ್ಟಿದ್ದರು. ಈ ಸಾವು ಇಡೀ ಚಿತ್ರರಂಗವನ್ನೇ ದಂಗು ಬಡಿಸಿತ್ತು. ಅದರಲ್ಲೂ ದೊಡ್ಡ ದೊಡ್ಡ ಸ್ಟಾರ್ ನಟಿಯರು ಈ ವಿಷಯ ಕೇಳಿ ಶಾಕ್‌ ಆಗಿದ್ದರು. ಅಲ್ಲದೆ ನಟಿ ಚೇತನಾ ರಾಜ್‌ ಸಾವಿಗೆ ಕಂಬನಿ ಮಿಡಿದಿದ್ದರು. ಕನ್ನಡ ಚಿತ್ರರಂಗದಲ್ಲಿ ಬಾಡಿ ಶೇಮಿಂಗ್, ಬ್ಯೂಟಿ ಕುರಿತಾಗಿ ಕೆಲ ನಟಿಯರು ತಮ್ಮ ಆಕ್ರೋಶವನ್ನು ಹೊರಹಾಕಿದ್ದರು. ಬಣ್ಣದ ಲೋಕದಲ್ಲಿರುವ ಹೆಣ್ಣುಮಕ್ಕಳಿಗೆ ಆಗುವ ಸಮಸ್ಯೆಗಳು, ಅವರು ತಮ್ಮ […]

ಹಿಂದಿ ರಾಷ್ಟ್ರೀಯ ಭಾಷೆ ಎನ್ನುವ ವಿಚಾರದಲ್ಲಿ ನಟ ಸುದೀಪ್ ಮತ್ತು ಅಜಯ್ ದೇವಗನ್ ನಡುವೆ ವಾಗ್ವಾದ ನಡೆದಿತ್ತು. ಕೊನೆಗೆ ಅಜಯ್ ದೇವಗನ್ ಸುದೀಪ್ ಬಳಿ ಕ್ಷಮೆ ಕೇಳಿದ್ದರು. ಬಾಲಿವುಡ್ ನಟ ಅಜಯ್ ದೇವ್‌ಗನ್ ಹಿಂದಿ ರಾಷ್ಟ್ರ ಭಾಷೆ ಎಂದು ಮಾಡಿದ್ದ ಟ್ವೀಟ್‌ನಿಂದ ಈಗಾಗಲೇ ಹಿಂದಿ ರಾಷ್ಟ್ರ ಭಾಷೆ ಹೌದೋ ಅಲ್ಲವೋ ಎಂದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿದೆ. ಹೆಚ್ಚಿನ ಮಂದಿ ಸುದೀಪ್ ಮಾತನ್ನು ಒಪ್ಪಿದ್ದರು. ಅಜಯ್ ದೇವಗನ್ ಹೇಳುತ್ತಿರುವ ಮಾತಿನಲ್ಲಿ ಹುರುಳಿಲ್ಲ, […]

Advertisement

Wordpress Social Share Plugin powered by Ultimatelysocial