ಬೆಂಗಳೂರು, ಮೇ17- ಕೊಡಗಿನ ಪೊನ್ನಂಪೇಟೆಯ ಶಾಲೆಯೊಂದರಲ್ಲಿ ಶಸ್ತ್ರಾಭ್ಯಾಸ ತರಬೇತಿ ಪಡೆದ ಭಜರಂಗದಳದ ಕಾರ್ಯಕರ್ತರನ್ನು ಬಂಧಿಸಬೇಕೆಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಗೆ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಕೆಂಡ ಕಾರಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಬರೇ ಒಂದು ವರ್ಗದ ಕ್ರಿಮಿನಲ್‍ಗಳ ಕೇಸ್ ಮುಕ್ತಗೊಳಿಸಿದ ನೀವು ನಮಗೆ ಕಾನೂನಿನ ಪಾಠ ಮಾಡುವ ಅಗತ್ಯವಿಲ್ಲ. ಡಿಜೆಹಳ್ಳಿ-ಕೆಜೆಹಳ್ಳಿಯಲ್ಲಿ ದಲಿತ ಮುಖಂಡರ ಮನೆಗೆ ಮಾರಕಾಸ್ತ್ರಗಳೊಂದಿಗೆ ನುಗ್ಗಿ ಬೆಂಕಿ ಹಚ್ಚಿ ದಾಂಧಲೆ ಮಾಡಿದಾಗ ಏನಾಗಿತ್ತು ನಿಮ್ಮ […]

  ನವದೆಹಲಿ: ಸ್ಟಾರ್ಟ್‌ಅಪ್‌ಗಳು ಮತ್ತು ಉದ್ಯಮಿಗಳು ತಮ್ಮ ಉತ್ಪನ್ನಗಳನ್ನು ಸ್ಥಳೀಯವಾಗಿ ಪರೀಕ್ಷಿಸಲು ಮತ್ತು ಮೌಲ್ಯೀಕರಿಸಲು ಮತ್ತು ವಿದೇಶಿ ಸೌಲಭ್ಯಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ದೇಶದ ಮೊದಲ 5G ಟೆಸ್ಟ್‌ಬೆಡ್ ಅನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಉದ್ಘಾಟಿಸಿದರು. ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ರಜತ ಮಹೋತ್ಸವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸಂಪರ್ಕವು 21 ನೇ ಶತಮಾನದಲ್ಲಿ ದೇಶದ ಪ್ರಗತಿಯನ್ನು ನಿರ್ಧರಿಸುತ್ತದೆ ಎಂದು […]

ಸಿದ್ದಾರ್ಥ್ ಮಹೇಶ್ – ಶ್ರೀನಗರ ಕಿಟ್ಟಿ ಅಭಿನಯದ ಈ ಚಿತ್ರ ಮೇ 20 ರಂದು ಬಿಡುಗಡೆ. “ಸಿಪಾಯಿ” ಚಿತ್ರದ ಮೂಲಕ ಜನಮನ ಗೆದ್ದಿದ್ದ, ಸಿದ್ದಾರ್ಥ್ ಮಹೇಶ್ ಅಭಿನಯದ “ಗರುಡ” ಚಿತ್ರದ ಹಾಡು ಬಿಡುಗಡೆ ಹಾಗೂ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ನೆರವೇರಿತು. ಶಾಸಕ ಅರವಿಂದ್ ಲಿಂಬಾವಳಿ, ಸಂಸದ ಪಿ.ಸಿ.ಮೋಹನ್ , ನಟ ವಿನೋದ್ ಪ್ರಭಾಕರ್, ನಿರ್ದೇಶಕರಾದ ಮಹೇಶ್ ಬಾಬು, ಮಹೇಶ್ ಕುಮಾರ್ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ […]

ಬೆಂಗಳೂರು ಮೇ 17. ಇದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಐದು ಬಡ ಕುಟುಂಬಗಳು ತಮ್ಮಗೆ ಸರ್ಕಾರದಿಂದ ಮಂಜೂರಾಗಿದ್ದ ಭೂಮಿಯನ್ನು ಪಡೆಯಲು 46 ವರ್ಷಗಳ ಕಾಲ ಕಾನೂನು ಹೋರಾಟ ಮಾಡಿ ಕೊನೆಗೂ ಹೈಕೋರ್ಟ್ ನಲ್ಲಿ ಗೆಲುವು ಸಾಧಿಸಿದ ಕಥೆ. ಪ್ರಕರಣದ ಪೂರ್ವಾಪರಗಳನ್ನು ಗಮನಿಸಿದ ಹೈಕೋರ್ಟ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಐದು ಬಡ ಕುಟುಂಬಗಳ ರಕ್ಷಣೆಗಾಗಿ ಧಾವಿಸಿರುವುದೇ ಅಲ್ಲದೆ, ಸುಮಾರು 50 ವರ್ಷಗಳ ಹಿಂದೆ ಮಂಜೂರು ಮಾಡಿದ ಭೂಮಿಯನ್ನು […]

  ಅಬುಧಾಬಿ (ಯುಎಇ), ಮೇ 17 – ಅಮೆರಿಕ ಉಪಾಧ್ಯಕ್ಷರಾದ ಕಮಲಾ ಹ್ಯಾರಿಸ್ ಅವರು ಉನ್ನತ ನಿಯೋಗದೊಂದಿಗೆ ಯುಎಇ ಗೆ ಬಂದಿಳಿದಿದ್ದಾರೆ. ತೈಲ ಸಮೃದ್ಧ ಅಬುಧಾಬಿಗೆ ಅಮೆರಿಕದ ಅತ್ಯುನ್ನತ ಮಟ್ಟದ ಭೇಟಿ ಇದಾಗಿದ್ದು ,ಉಕ್ರೇನ್-ರಷ್ಯಾಯುದ್ಧದಿಂದ ಬದಲಾಗುತ್ತಿರುವ ಭೌಗೋಳಿಕ ರಾಜಕೀಯ ಸಂಬಂಧಗಳನ್ನು ಸರಿಪಡಿಸಲು ಪ್ರಯತ್ನದ ಸೂಚಕವಾಗಿದೆ ಎಂಬುವದು ಹೇಳಲಾಗಿದೆ. ಯುಎಇಯ ಪ್ರಬಲ ರಾಷ್ಟ್ರೀಯ ಭದ್ರತಾ ಸಲಹೆಗಾರ ಶೇಖ್ ತಹ್ನೂನ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಹ್ಯಾರಿಸ್ ಅವರನ್ನು ಸ್ವಾಗತಿಸಿದರು. ನಿಯೋಗದಲ್ಲಿ […]

ಬೆಂಗಳೂರು, ಮೇ 17- ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಬೇಕು ಹಾಗೂ ಶಿಕ್ಷಕರ ಸಮಸ್ಯೆ-ಬೇಡಿಕೆಗಳ ಬಗ್ಗೆ ರಾಜ್ಯ ಸರ್ಕಾರ ಉದಾಸೀನ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಗ್ರಾಮೀಣ ಭಾಗದ ಅನೇಕ ಕಡೆ ಶಾಲಾ ಕಟ್ಟಡಗಳು ಶಿಥಿಲವಾಗಿವೆ. ಮಳೆ ಬಂದರೆ ಹಳ್ಳಿ ಶಾಲೆಗಳು ಸೋರುತ್ತಿವೆ. ಕಿಟಕಿ ಬಾಗಿಲುಗಳೇ ಇಲ್ಲದ ದೃಶ್ಯಗಳನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಉತ್ತಮ ವಾತಾವರಣದಲ್ಲಿ ಮಕ್ಕಳು ಕಲಿಯುವ […]

ಬೆಂಗಳೂರು: ಮಕ್ಕಳು ನಲಿಯುತ್ತಾ ಶಾಲೆಗೆ ಬಂದ ದೃಶ್ಯಗಳನ್ನು ಕಂಡು ನನ್ನ ಮನಸ್ಸು ಪುಳಕಿತವಾಗಿದೆ. ನನ್ನ ಬಾಲ್ಯದ ದಿನಗಳು ನೆನಪಾದವು. ಅಪ್ಪ-ಅಮ್ಮನ ಬೆರಳಿಡಿದು ತರಗತಿಗಳತ್ತ ಬಂದ ಚಿಣ್ಣರ ಸಂಭ್ರಮ ಇಡೀ ನಾಡಿಗೆ ಹೊಸಕಳೆ ತಂದಿದೆ ಎಂದು ತಮ್ಮ ಬಾಲ್ಯದ ಶಾಲಾ ದಿನಗಳನ್ನು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನೆನಪು ಮಾಡಿಕೊಂಡಿದ್ದಾರೆ.ಈ ಕುರಿತು ಸರಣಿ ಟ್ವಿಟ್ ಮಾಡಿರುವಂತ ಅವರು, ಶಾಲೆಗೆ ಬಂದ ಮಕ್ಕಳನ್ನು ಪ್ರೀತಿಯಿಂದ ಬರಮಾಡಿಕೊಂಡು ಸ್ವಾಗತಿಸಿದ ಸಮಸ್ತ ಶಿಕ್ಷಕ ಬಂಧುಗಳಿಗೆ […]

ಬೆಂಗಳೂರು, ಮೇ16: ಬೆಂಗಳೂರು ನಗರದ ನೂತನ ಆಯುಕ್ತರಾಗಿ ಸಿ. ಹೆಚ್. ಪ್ರತಾಪ್ ರೆಡ್ಡಿ ನೇಮಕ ಮಾಡಿರುವ ರಾಜ್ಯ ಸರ್ಕಾರ ಸೋಮವಾರ 5 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಕಮಲ್ ಪಂಥ್ ನೇಮಕಾತಿ ವಿಭಾಗದ ಡಿಜಿಪಿಯಾಗಿ ವರ್ಗಾವಣೆಗೊಂಡಿದ್ದಾರೆ. ಸೋಮವಾರ ಸಂಜೆ ಕರ್ನಾಟಕ ಸರ್ಕಾರ ಐವರು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಕಮಲ್ ಪಂಥ್ ನೇಮಕಾತಿ ವಿಭಾಗದ ಡಿಜಿಪಿಯಾಗಿ, ಕೆಎಸ್‌ಆರ್‌ಪಿಯ […]

  ವೈವಾಹಿಕ ಜೀವನದ ಯಶಸ್ಸಿಗೆ ಪುರುಷರ ದೈಹಿಕ ಸಾಮರ್ಥ್ಯ ಕೂಡ ಬಹುಮುಖ್ಯವಾಗಿರುತ್ತದೆ. ದೈಹಿಕ ದೌರ್ಬಲ್ಯವೇನಾದರೂ ಇದ್ದರೆ ಹುರಿದ ಬೆಳ್ಳುಳ್ಳಿಯಿಂದ ನಿಮಗೆ ಸಹಾಯವಾಗಬಹುದು. ಪುರುಷರ ದೌರ್ಬಲ್ಯವನ್ನು ಹೋಗಲಾಡಿಸುವಲ್ಲಿ ಹುರಿದ ಬೆಳ್ಳುಳ್ಳಿ ಉಪಯುಕ್ತವಾಗಿದೆ. ವಿಟಮಿನ್-ಸಿ, ವಿಟಮಿನ್-ಬಿ6, ರಂಜಕ, ಮ್ಯಾಂಗನೀಸ್, ಸತು, ಕ್ಯಾಲ್ಸಿಯಂ ಮತ್ತು ಕಬ್ಬಿಣದ ಅಂಶಗಳು ಹುರಿದ ಬೆಳ್ಳುಳ್ಳಿಯಲ್ಲಿ ಉತ್ತಮ ಪ್ರಮಾಣದಲ್ಲಿರುತ್ತವೆ. ಅಲ್ಪ ಪ್ರಮಾಣದಲ್ಲಿ ಪ್ರೋಟೀನ್, ಥಯಾಮಿನ್ ಮತ್ತು ಪ್ಯಾಂಟೊಥೆನಿಕ್ ಆಮ್ಲವು ಅದರಲ್ಲಿ ಕಂಡುಬರುತ್ತದೆ. ಇವೆಲ್ಲವೂ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. […]

  ಬೆಂಗಳೂರು, ಮೇ 16: ಬೆಂಗಳೂರು: 1 ರಿಂದ 10 ನೇ ತರಗತಿ ಓದುತ್ತಿರುವ ಮಕ್ಕಳಿಗಾಗಿ ಸರ್ಕಾರಿ ಶಾಲೆಗಳನ್ನು ಪುನರಾರಂಭಿಸಲು ಕರ್ನಾಟಕ ಶಿಕ್ಷಣ ಇಲಾಖೆ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದು, ಶಾಲೆಯ ಆವರಣದಲ್ಲಿ ಹಬ್ಬದ ವಾತಾವರಣವನ್ನು ಸೃಷ್ಟಿಸುತ್ತದೆ. ಪ್ರಸಕ್ತ 2022-23ನೇ ಶೈಕ್ಷಣಿಕ ವರ್ಷಕ್ಕೆ ರಾಜ್ಯದ ಒಟ್ಟು 48,066 ಸರ್ಕಾರಿ ಶಾಲೆಗಳು ಸೋಮವಾರದಿಂದ ಪುನರಾರಂಭಗೊಳ್ಳಲಿವೆ. ಶಿಕ್ಷಣ ಇಲಾಖೆಯ ನಿರ್ದೇಶನದ ಮೇರೆಗೆ ಮೊದಲ ದಿನ (ಸೋಮವಾರ) ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸರ್ಕಾರಿ ಶಾಲೆಗಳನ್ನು ಅಲಂಕರಿಸಲಾಗಿದೆ. ಶಿಕ್ಷಕರು, […]

Advertisement

Wordpress Social Share Plugin powered by Ultimatelysocial