ಮುಂಬೈ: ಕಳೆದ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಸೋತು ಪ್ಲೇ ಆಫ್ ದಾರಿಯನ್ನು ಮತ್ತಷ್ಟು ದುರ್ಗಮ ಮಾಡಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಮುಂದಿನ ಪಂದ್ಯವನ್ನು ಟೇಬಲ್ ಟಾಪರ್ ಗುಜರಾತ್ ಟೈಟಾನ್ಸ್ ವಿರುದ್ಧ ಆಡಲಿದೆ. 14 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿರುವ ಆರ್ ಸಿಬಿ ತಂಡದ ನೆಟ್ ರನ್ ರೇಟ್ ಕಡಿಮೆ ಇರುವುದೇ ತಲೆ ನೋವಾಗಿ ಪರಿಣಮಿಸಿದೆ. ಆರ್ ಸಿಬಿ ಅಭಿಮಾನಿಗಳು ಪ್ರತಿವರ್ಷದಂತೆ ಈ ಬಾರಿಯೂ ಲೆಕ್ಕಾಚಾರ ಆರಂಭಿಸಿದ್ದಾರೆ. ಯಾವ ತಂಡ […]

  ಕೊಲಂಬೊ: ರಾಷ್ಟ್ರೀಯ ವಿಮಾನಯಾನ ಸಂಸ್ಥೆಯನ್ನು ನಷ್ಟದಿಂದ ತಡೆಯಲು ಶ್ರೀಲಂಕಾ ಸರಕಾರವು ವಿಮಾನಯಾನ ಸಂಸ್ಥೆಯನ್ನು ಮಾರಾಟ ಮಾಡಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಹಲವು ನೌಕರರ ವೇತನ ಪಾವತಿಸುವ ಸಲುವಾಗಿ ಹಣವನ್ನು ಮುದ್ರಿಸುವ ಮೂಲಕ ಆರ್ಥಕತೆ ಸ್ಥಿರಗೊಳಿಸುವ ವ್ಯವಸ್ಥೆಯ ಭಾಗವಾಗಿದೆ ಎಂದು ತಿಳಿದು ಬಂದಿದೆ. ಹೊಸ ಆಡಳಿತವು ಶ್ರೀಲಂಕಾ ಏರ್‌ಲೈನ್ಸ್ ಅನ್ನು ಖಾಸಗೀಕರಣಗೊಳಿಸಲು ಯೋಜಿಸಿದೆ ಎಂದು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಸೋಮವಾರ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಹೇಳಿದರು. ಕಳೆದ […]

ಬೆಂಗಳೂರು,ಮೇ17-ಬಿಜೆಪಿ ಸೇರುವ ಕಾರಣಕ್ಕಾಗಿಯೇ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಸವರಾಜ ಹೊರಟ್ಟಿ ಅವರಿಗೆ ತಾಂತ್ರಿಕ ವಿಘ್ನ ಎದುರಾಗಿದೆ. ಏಕೆಂದರೆ ವಿಧಾನಪರಿಷತ್ ನಿಯಮಾವಳಿ ಪ್ರಕಾರ ಸಭಾಪತಿಯವರು ತಮ್ಮ ರಾಜೀನಾಮೆ ಪತ್ರವನ್ನು ಹಾಲಿ ವಿಧಾನಪರಿಷತ್‍ನ ಉಪಸಭಾಪತಿಯವರಿಗೆ ಸಲ್ಲಿಸಬೇಕು. ಆದರೆ ಪ್ರಸ್ತುತ ವಿಧಾನಪರಿಷತ್‍ನಲ್ಲಿ ಹಂಗಾಮಿ ಸಭಾಪತಿ ಯಾರೊಬ್ಬರೂ ಇಲ್ಲ. ನಿಯಮಗಳ ಪ್ರಕಾರ ರಾಜೀನಾಮೆ ಪತ್ರವನ್ನು ಕಾರ್ಯದರ್ಶಿ ಅವರು ಸ್ವೀಕರಿಸಲು ಅವಕಾಶವಿಲ್ಲ. ಹೀಗಾಗಿ ಅವರು ನೀಡಿರುವ ರಾಜೀನಾಮೆ ಪತ್ರವನ್ನು ಯಾರು ಅಂಗೀಕರಿಸುತ್ತಾರೆ ಎಂಬುದೇ ಯಕ್ಷ […]

ಮಾಜಿ ಕೇಂದ್ರ ಹಣಕಾಸು ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಮನೆ ಹಾಗೂ ಕಚೇರಿಗಳ ಮೇಲೆ ಸಿಬಿಐ ಮಂಗಳವಾರ ದಾಳಿ ನಡೆಸಿದೆ. ಚೀನಾ ಕೆಲಸಗಾರರಿಗೆ ಅವಕಾಶ ಮಾಡಿಕೊಡಲು ವೀಸಾ ನೀಡಲು ಲಂಚ ಪಡೆದ ಆರೋಪದ ಮೇಲೆ ಕಾರ್ತಿ ಚಿದಂಬರಂ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆದಿದೆ. ತಮಿಳುನಾಡು ಮತ್ತು ಮುಂಬೈನ ಮೂರು ಕಡೆ ಹಾಗೂ ಪಂಜಾಬ್‌ ನಲ್ಲಿ ಒಂದು ಕಡೆ ದಾಳಿ ಮಾಡಲಾಗಿದೆ. ನನ್ನ […]

ಬೆಂಗಳೂರು, ಮೇ 17- ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರ ಹುಟ್ಟುಹಬ್ಬದ ಅಂಗವಾಗಿ ನಾಳೆ ನಮ್ಮ ಅಪ್ಪಾಜಿ ಕ್ಯಾಂಟೀನ್‍ನಲ್ಲಿ ಒಂದು ರೂ.ಗೆ ಊಟ, ತಿಂಡಿ ವಿತರಣೆ ಮಾಡುವುದಾಗಿ ವಿಧಾನಪರಿಷತ್ ಮಾಜಿ ಸದಸ್ಯ ಟಿ.ಎ.ಶರವಣ ತಿಳಿಸಿದ್ದಾರೆ. ಕಳೆದ ಐದು ವರ್ಷಗಳಿಂದ ಹನುಮಂತನಗರದಲ್ಲಿರುವ ಅಪ್ಪಾಜಿ ಕ್ಯಾಂಟೀನ್‍ನಲ್ಲಿ ಬಡವರಿಗೆ ಕಡಿಮೆ ದರದಲ್ಲಿ ಊಟ, ತಿಂಡಿ ನೀಡಲಾಗುತ್ತಿದೆ. ದೇವೇಗೌಡರ 90ನೇ ವರ್ಷದ ಜನ್ಮದಿನದ ಅಂಗವಾಗಿ ಒಂದು ರೂ.ಗೆ ಊಟ, ತಿಂಡಿ ನೀಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರು […]

  ಪ್ರಿಯಕರನಿಗಾಗಿ ತಾಯಿಯ 1 ಕೆಜಿ ಚಿನ್ನಾಭರಣ ಕದ್ದ ಪುತ್ರಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳತನಕ್ಕೆ ಕುಮ್ಮಕ್ಕು ನೀಡಿದ ಪ್ರಿಯಕರ ಕೂಡ ಜೈಲು ಸೇರಿದ್ದಾನೆ. ಬೆಂಗಳೂರು: ಪ್ರಿಯಕರನಿಗಾಗಿ ಮನೆಯಲ್ಲಿದ್ದ ತಾಯಿಯ ಚಿನ್ನಾಭರಣವನ್ನು ಕಳ್ಳತನ ಮಾಡುತ್ತಿದ್ದ ಯುವತಿ ಹಾಗೂ ಆಕೆಯ‌ ಪ್ರಿಯತಮನನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ‌. ಜಕ್ಕೂರು ಲೇಔಟ್ ನಿವಾಸಿ ರತ್ನಮ್ಮ ಎಂಬುವವರು ಮಗಳ ವಿರುದ್ಧ ನೀಡಿದ ದೂರಿನ ಮೇರೆಗೆ ದೀಪ್ತಿ ಹಾಗೂ ಮದನ್ ಎಂಬಾತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಜಕ್ಕೂರು ಲೇಔಟ್​ನಲ್ಲಿ ರತ್ನಮ್ಮ ಹಾಗೂ […]

  ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮೇ 18(ನಾಳೆ)ರಿಂದ ಇನ್ನಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ಬಳ್ಳಾರಿ ಮತ್ತು ದಾವಣಗೆರೆಯಲ್ಲಿ ಮುಂದಿನ 4 ದಿನ, ಬೀದರ್‌, ವಿಜಯಪುರ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ಗದಗ, ಹಾವೇರಿ, ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ಮುಂದಿನ 48 ಗಂಟೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು […]

  ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಗಿಚ್ಚಿ ಗಿಲಿಗಿಲಿ” ರಿಯಾಲಿಟಿ ಶೋ ಕಿರುತೆರೆ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ದಾಪುಗಾಲು ಇಡುತ್ತಿದೆ. ಈ ಕಾರ್ಯಕ್ರಮದ ನಿರೂಪಣೆ ಹೊತ್ತವರು ಬಿಗ್ ಬಾಸ್ ವಿನ್ನರ್ ಮಂಜು ಮತ್ತು ಸ್ಪೋರ್ಟ್ಸ್ ಆಯಂಕರ್ ರೀನಾ ಡಿಸೋಜಾ. ಸಾಕಷ್ಟು ಮನರಂಜನೆ ನೀಡುತ್ತಿರುವ ಈ ಶೋನಿಂದ ಈಗ ಶಾಕಿಂಗ್ ಸುದ್ದಿ ಹೊರಬಿದ್ದಿದೆ. ಈ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ್ತಿದ್ದ ರೀನಾ ಡಿಸೋಜಾ ಮತ್ತು ಮಂಜು ಶೋನಿಂದ ಹೊರನಡಿದ್ದಾರೆ. ಈ ರಿಯಾಲಿಟಿ ಶೋ […]

ತನ್ನ ಟೈಟಲ್‌, ಫ‌ಸ್ಟ್‌ಲುಕ್‌ ಪೋಸ್ಟರ್‌ ಮತ್ತು ಟೀಸರ್‌ ಮೂಲಕ ಸಿನಿ ಪ್ರಿಯರಲ್ಲಿ ಕುತೂಹಲ ಮೂಡಿಸಿದ್ದ “777 ಚಾರ್ಲಿ’ ಸಿನಿಮಾದ ಟ್ರೇಲರ್‌ ಸೋಶಿಯಲ್‌ ಮೀಡಿಯಾಗಳಲ್ಲಿ ಬಿಡುಗಡೆಯಾಗಿದೆ. ಇನ್ನು ಮನುಷ್ಯ ಮತ್ತು ನಾಯಿಯ ನಡುವಿನ ಸಂಬಂಧವನ್ನು ನವಿರಾಗಿ ಟ್ರೇಲರ್‌ನಲ್ಲಿ ತರಲಾಗಿದ್ದು, ಸುಮಾರು 3 ನಿಮಿಷ 50 ಸೆಕೆಂಡ್‌ ಅವಧಿಯ ಟ್ರೇಲರ್‌ನಲ್ಲಿ ಧರ್ಮ ಎಂಬ ಪಾತ್ರದಲ್ಲಿ ನಟ ರಕ್ಷಿತ್‌ ಶೆಟ್ಟಿ, “ಚಾರ್ಲಿ’ ಎಂಬ ಪಾತ್ರದಲ್ಲಿ ನಾಯಿ ಕಾಣಿಸಿಕೊಂಡಿದೆ. ಕೆಲಸ, ಸಿಗರೇಟ್‌, ಕುಡಿತ ಅಂತಿದ್ದ ಧರ್ಮನ […]

“ವಿಜೇತ ಚಿತ್ರ ” ನಿರ್ಮಿಸಿ ವೇಮಗಲ್ ಜಗನ್ನಾಥ ರಾವ್ ನಿರ್ದೇಶನ ಮಾಡಿರುವ ವಿಭಿನ್ನ ಥ್ರಿಲ್ಲರ್ ಚಿತ್ರ “ಆವರ್ತ “ವನ್ನ ಇತ್ತೀಚಿಗೆ ನೋಡಿದ ಸೆನ್ಸರ್ ಮಂಡಳಿಯವರು ಮೆಚ್ಚುಗೆ ವ್ಯಕ್ತಪಡಿಸಿ UA ಸರ್ಟಿಫಿಕೇಟ್ ಯಾವುದೇ ಕಟ್ಸ್ ಇಲ್ಲದೆ ನೀಡಿದ್ದಾರೆ, ಉತ್ತಮ ಸಂಭಾಷಣೆ, ಹೊಸತರಹದ ಸ್ಕ್ರೀನ್ ಪ್ಲೇ ಮತ್ತು ಕೊನೆಯ ವರೆಗೂ ತಳ್ಳಣಿಸುವಂತ ಸಸ್ಪೆನ್ಸ್ ಇದೆ ಎಂದು ಮೆಚ್ಚುಗೆ ತಿಳಿಸಿದ್ದಾರೆ. ಹೆಸರಾಂತ ಆಡಿಯೋ “jhankar audio” ಸಂಸ್ಥೆಯವರು ಆಡಿಯೋ ಹಕ್ಕುಗಳನ್ನು ಪಡೆದಿದ್ದು, ಹಿರಿಯ ಮಹಾನ್ […]

Advertisement

Wordpress Social Share Plugin powered by Ultimatelysocial