ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಹುಟ್ಟಿದ ಜಿ. ಎಸ್. ಶಿವರುದ್ರಪ್ಪ (ಜೀಯೆಸ್ಸೆಸ್) ಈ ನಾಡಿನಲ್ಲಿ ವ್ಯಾಪಕವಾಗಿ ಸಂಚರಿಸಿದ್ದವರು. ಪ್ರವಾಸ ಪ್ರೀತಿಯ ಜೀಯೆಸ್ಸೆಸ್ ಈ ಸುತ್ತುವಿಕೆಯಿಂದ ಬಹುಶ್ರುತತೆಯನ್ನು, ಸಮಚಿತ್ತವನ್ನು, ಜನಸಂಪರ್ಕವನ್ನು ಪಡೆದಿದ್ದರು.ಸೃಜನ, ವಿಮರ್ಶೆ, ಮೀಮಾಂಸೆ, ಅಧ್ಯಯನ, ಅಧ್ಯಾಪನ, ಆಡಳಿತ, ಸಂಘಟನೆ – ಈ ಮುಂತಾದ ಸಾಂಸ್ಕೃತಿಕ ನೆಲೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು, ಕನ್ನಡ ಸಂಸ್ಕೃತಿಯ ಚಲನಶೀಲತೆಗೆ ತಮ್ಮ ಕೊಡುಗೆ ನೀಡುತ್ತ ಬಂದ ಮುಖ್ಯರಲ್ಲಿ ಜೀಯೆಸ್ಸೆಸ್ ಒಬ್ಬರಾಗಿದ್ದಾರೆ. ಡಾ. ಜಿ. ಎಸ್. ಶಿವರುದ್ರಪ್ಪನವರು ಗೋವಿಂದ ಪೈ, […]

ವಿದ್ವಾಂಸ, ಕವಿ, ಪ್ರಾಧ್ಯಾಪಕ, ಚಲನಚಿತ್ರ ಸಾಹಿತಿ, ಉಪನ್ಯಾಸಕ ಹೀಗೆ ಹಲವು ರೀತಿಯಲ್ಲಿ ಶೋಭಾಯಮಾನರಾಗಿ ಕನ್ನಡ ನಾಡಿನಲ್ಲಿ ಪ್ರಕಾಶಮಾನರಾಗಿದ್ದು, ಇವೆಲ್ಲ ಗುಣಗಳನ್ನೂ ಸವಿಪಾಕವಾಗಿ ಎಂಬಂತೆ ಸರಳ ಸಜ್ಜನಿಕೆಯಲ್ಲಿ ಬೆಸೆದಂತಿರುವ ನಮ್ರತೆಯ ಹಿರಿಯ ಚೇತನರು ದೊಡ್ಡರಂಗೇಗೌಡರು.ಶ್ರೀಯುತ ರಂಗೇಗೌಡರು ಮತ್ತು ಅಕ್ಕಮ್ಮನವರ ಮಗನಾಗಿ 1946ರ ಫೆಬ್ರುವರಿ 7ರಂದು ಜನಿಸಿದ ದೊಡ್ಡರಂಗೇಗೌಡರು ಕುರುಬರ ಹಳ್ಳಿ, ಬಡವನ ಹಳ್ಳಿ, ಮಧುಗಿರಿ, ತುಮಕೂರು ಹಾಗೂ ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡಿ 1970ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಬಿ.ಎ. ಆನರ್ಸ್ ಪದವಿ, 1972 […]

ಜಿ. ಕೆ. ಸತ್ಯ ಪ್ರಸಿದ್ಧ ಕಲಾವಿದರಾಗಿ, ಪತ್ರಕರ್ತರಾಗಿ, ಸಾಮಾಜಿಕ ಕಾರ್ಯಕರ್ತರಾಗಿ, ಕನ್ನಡಪರ ಹೋರಾಟಗಾರರಾಗಿ, ಕಾರ್ಮಿಕ ಒಕ್ಕೂಟದ ನಾಯಕರಾಗಿ ಹೀಗೆ ಬಹುಮುಖಿ ವ್ಯಕ್ತಿತ್ವದವರು.ಜಿ. ಕೆ. ಸತ್ಯ ಅವರು 1943ರ ಫೆಬ್ರವರಿ 7ರಂದು ಜನಿಸಿದರು.ಬಹುಮುಖಿ ಪ್ರತಿಭೆಯ ಜಿ. ಕೆ. ಸತ್ಯ ಅವರು ಎದ್ದು ಕಾಣುವುದು ಅವರ ಸುಂದರ ರೇಖಾಚಿತ್ರಗಳಿಂದ. 1960ರ ವರ್ಷದಿಂದ 5 ದಶಕಗಳಿಗೂ ಹೆಚ್ಚು ಕಾಲದಿಂದ ಪತ್ರಿಕಾಲೋಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಸತ್ಯ ಅವರ ಪ್ರಾರಂಭಿಕ ಚಿತ್ರಗಳು ಜನಪ್ರಗತಿಯಂತಹ ಪತ್ರಿಕೆಗಳಲ್ಲಿ ಕಂಡುಬರುತ್ತವೆ.ನಾಡಿನ ಪ್ರಸಿದ್ಧ ಚಿತ್ರಕಲಾವಿದರೂ […]

ಚಾರ್ಲ್ಸ್ ಡಿಕನ್ಸ್ ಇಂಗ್ಲೆಂಡಿನ ಪೋರ್ಟ್ಸ್ ಮೌತ್ ಎಂಬಲ್ಲಿ 1812ರ ಫೆಬ್ರುವರಿ 7ರಂದು ಜನಿಸಿದರು. ಆತ ತನ್ನ ತಂದೆ ತಾಯಂದಿರ ಎಂಟನೆಯ ಮಗು. ಆತನ ತಾಯಿ ರಾಜಮನೆತನದ ಸೇವಕಿಯಾಗಿಯೂ, ತಂದೆ ನೌಕಾದಳದಲ್ಲಿನ ಗುಮಾಸ್ತರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.ಚಾರ್ಲ್ಸ್ ಇನ್ನೂ ಬಾಲ್ಯದಲ್ಲಿರುವಾಗಲೇ ಆತನ ತಂದೆ ಅತೀವ ಸಾಲ ಮಾಡಿ ಜೈಲು ಸೇರಿಬಿಟ್ಟ. ಹೀಗಾಗಿ ಚಾರ್ಲ್ಸ್ ಕಪ್ಪು ಪಾಲೀಶ್ ತಯಾರಿಕಾ ಘಟಕದಲ್ಲಿ ಬಾಲ ಕಾರ್ಮಿಕನಾಗಿ ಅತ್ಯಂತ ದಾರುಣ ಬಡತನದ ದಿನಗಳಲ್ಲಿ ಬದುಕನ್ನು ಸವೆಸುವ ದುರ್ದೆಶೆಯನ್ನು ಅನುಭವಿಸಿದ. ಈ […]

ಡಾ. ಕೃಷ್ಣ ವಾಗೀಶ್ ಪ್ರಸಿದ್ಧ ಸಂಗೀತಕಾರರು ಹಾಗೂ ಪ್ರಸಾರ ಭಾರತಿಯ ನಿವೃತ್ತ ಡೆಪ್ಯುಟಿ ಡೈರೆಕ್ಟರ್ ಜನರಲ್.ಮೈಸೂರಿನವರಾದ ಕೆ. ವಾಗೀಶ್ 1954ರ ಫೆಬ್ರುವರಿ 7ರಂದು ಜನಿಸಿದರು.ಹೆಸರಾಂತ ಟೈಗರ್ ವರದಾಚಾರ್ಯರ ಸಂಗೀತ ಕಲಾಪದ್ಧತಿಗೆ ಸೇರಿದ ಕೆ ವಾಗೀಶ್ ಅವರು ಸಂಗೀತ, ಸಂಸ್ಕೃತ ಮತ್ತು ಸಾಂಪ್ರದಾಯಿಕ ಮೌಲ್ಯಗಳಿಂದ ಸಮೃದ್ಧವಾದ ನೈಸರ್ಗಿಕ ಪರಿಸರದಲ್ಲಿ ಬೆಳೆದರು. ಇದು ಅವರ (ತಾಯಿಯ ಸಹೋದರಿ) ಚಿಕ್ಕಮ್ಮ, ಸಂಗೀತವಿದುಷಿ ಖ್ಯಾತ ಕರ್ನಾಟಕ ಗಾಯಕಿ ಎಚ್. ಎಸ್. ಮಹಾಲಕ್ಷ್ಮೀ ಅವರಿಂದ ಚಿಕ್ಕ ವಯಸ್ಸಿನಲ್ಲಿಯೇ […]

ಗಾಯಗೊಳ್ಳುವುದನ್ನು ತಪ್ಪಿಸಲು ಕುಳಿತುಕೊಳ್ಳುವಾಗ ವಿಶೇಷ ಕಾಳಜಿ ವಹಿಸಿ. ಅಲ್ಲದೇ ಒಳ್ಳೆಯ ನಿಲುವು ಕೇವಲ ನಿಮ್ಮ ವ್ಯಕ್ತಿತ್ವವನ್ನು ವ್ರುದ್ಧಿಸುವುದಷ್ಟೇ ಅಲ್ಲದೇ ಆರೋಗ್ಯ ಮತ್ತು ವಿಶ್ವಾಸಾರ್ಹತೆಯನ್ನು ಅಭಿವೃದ್ಧಿಪಡಿಸುವಲ್ಲೂ ಪ್ರಮುಖ ಪಾತ್ರ ವಹಿಸುತ್ತದೆ. ನಿಮ್ಮ ಹಣವನ್ನು ಉಳಿಸಲು ನೀವು ಇಂದು ನಿಮ್ಮ ಮನೆಯ ಜನರೊಂದಿಗೆ ಮಾತನಾಡಬೇಕು. ಅವರ ಸಲಹೆ ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಹಾಯಕವಾಗುತ್ತದೆ. ಸಂಗಾತಿಯು ಸಂತೋಷ ನೀಡಲು ಪ್ರಯತ್ನ ಮಾಡಿದಾಗಿನ ಪೂರ್ಣ ಸಂತೋಷದ ಒಂದು ದಿನ. ನಿಮ್ಮ ಪ್ರೇಮದ ಸಂಗಾತಿ ನಿಮ್ಮನ್ನು […]

ಮಾತನಾಡುವ ಮುನ್ನ ಯೋಚಿಸಿ. ತಿಳಿಯದೆ ನಿಮ್ಮ ಅಭಿಪ್ರಾಯಗಳು ಬೇರೊಬ್ಬರ ಭಾವನೆಗಳಿಗೆ ಧಕ್ಕೆಯುಂಟು ಮಾಡಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ನಿಮ್ಮ ವೈಯಕ್ತಿಕ ರಂಗದಲ್ಲಿ ಮುಖ್ಯ ಬೆಳವಣಿಗೆಯಾಗುತ್ತಿದ್ದು ಇದು ನೀವು ಮತ್ತು ನಿಮ್ಮ ಇಡೀ ಕುಟುಂಬಕ್ಕೆ ಸಂತೋಷ ತರುತ್ತದೆ. ನಿಮ್ಮ ಪ್ರಿಯತಮೆ ಇಡೀ ದಿನ ನಿಮಗಾಗಿ ಪರಿತಪಿಸುತ್ತಾಳೆ. ಒಂದು ಅಚ್ಚರಿಯನ್ನು ಯೋಜಿಸಿ ಮತ್ತು ಇದನ್ನು ನಿಮ್ಮ ಜೀವನದ ಅತ್ಯಂತ ಸುಂದರ ದಿನವನ್ನಾಗಿ ಮಾಡಿ. ಕೆಲಸದಲ್ಲಿ ನಿಮ್ಮ ಪ್ರತಿಸ್ಪರ್ಧಿಗಳು […]

ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ಜೀವನದ ಕೆಟ್ಟ ಕಾಲದಲ್ಲಿ ಹಣ ನಿಮ್ಮ ಕೆಲಸಕ್ಕೆ ಬರುತ್ತದೆ ಆದ್ದರಿಂದ ಇಂದಿನಿಂದಲೇ ನಿಮ್ಮ ಹಣವನ್ನು ಸಂಗ್ರಹಿಸುವ ಬಗ್ಗೆ ಯೋಚಿಸಿ ಇಲ್ಲದಿದ್ದರೆ ನೀವು ತೊಂದರೆಗೊಳಗಾಗಬಹುದು. ಇತರರಿಗೆ ಮುಜುಗರ ಉಂಟುಮಾಡಬೇಡಿ ಮತ್ತು ನಿಮ್ಮ ಕುಟುಂಬದ ಅವಶ್ಯಕತೆಗಳಿಗೆ ಹೊಂದಿಕೊಳ್ಳಲು ಪ್ರಯತ್ನಿಸಿ. ನೀವು ಪ್ರಣಯದ ಆಲೋಚನೆಗಳು ಮತ್ತು ಹಿಂದಿನ ಕನಸುಗಳಲ್ಲಿ ಕಳೆದುಹೋಗುತ್ತೀರಿ. ಸೃಜನಶೀಲ ಪ್ರಕೃತಿಯ ಕೆಲಸಗಳಲ್ಲಿ ತೊಡಗಿಸಿಕೊಳ್ಳಿ. ನಿಮ್ಮ ಜೀವನದಲ್ಲಿ ಇನ್ನು […]

ಮನೆಯಲ್ಲಿ ಕೆಲಸ ಮಾಡುವಾಗ ವಿಶೇಷ ಎಚ್ಚರ ವಹಿಸಿ. ಮನೆ ಬಳಕೆಯ ವಸ್ತುಗಳ ಯಾವುದೇ ಅಸಡ್ಡೆಯ ಬಳಕೆ ನಿಮಗೆ ಸಮಸ್ಯೆ ಉಂಟುಮಾಡಬಹುದು. ಇಂದು ಸಾಲಗಾರನು ನಿಮಗೆ ಹೇಳದೆ ನಿಮ್ಮ ಖಾತೆಗೆ ಹಣವನ್ನು ಸೇರಿಸಬಹುದು. ಇದರ ಬಗ್ಗೆ ತಿಳಿದು ನೀವು ಆಶ್ಚರ್ಯಚಕಿತರಾಗಬಹು ಮತ್ತು ಸಂತೋಷವು ಪಡೆಯಬಹುದು. ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ನಿಮ್ಮ ಸಂಬಂಧದ ಆ ಎಲ್ಲಾ ದೂರುಗಳು ಮತ್ತು ದ್ವೇಷಗಳು ಈ ಅದ್ಭುತವಾದ ದಿನದಂದು ಕಣ್ಮರೆಯಾಗುತ್ತವೆ. […]

ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ ಜೀವನದ ರಕ್ಷಣೆ ನಿಮ್ಮ ನಿಜವಾದ ಹೊಣೆಗಾರಿಕೆಯೆಂದು ಅರ್ಥ ಮಾಡಿಕೊಳ್ಳಿ. ನಿಮ್ಮ ಹಣ ಖರ್ಚಾಗುತ್ತಿದೆ ಎಂಬುದರ ಮೇಲೆ ನಿಗಾ ಇರಿಸುವ ಅಗತ್ಯವಿದೆ ಇಲ್ಲದಿದ್ದರೆ ಮುಂಬರುವ ಸಮಯದಲ್ಲಿ ನೀವು ತೊಂದರೆಗೊಳಗಾಗಬಹುದು ನಿಮ್ಮ ಜೊತೆಗಿರುವ ನಿಮ್ಮೊಂದಿಗೆ ಬಹಳ ಸಂತೋಷದಿಂದಿರುವುದಿಲ್ಲ – ನೀವು ಅವರನ್ನು ಸಂತೋಷಗೊಳಿಸಲು ಏನೇ ಮಾಡಿದರೂ ಕೂಡ. ಚಿಂತಿಸಬೇಡಿ, ನಿಮ್ಮ ದುಃಖ ಇಂದು ಮಂಜುಗಡ್ಡೆಯ ಹಾಗೆ ಕರಗುತ್ತದೆ. ನೀವು […]

Advertisement

Wordpress Social Share Plugin powered by Ultimatelysocial