ಪ್ರಭಾ ಮಟಮಾರಿ ಅವರು ಬರಹಗಾರರಾಗಿ, ಕನ್ನಡ ನಾಡಿನ ಹೊರಗಿನ ಹೈದರಾಬಾದಿನಲ್ಲಿ ಸಕ್ರಿಯ ಕನ್ನಡ ರಾಯಭಾರಿಯಾಗಿ ಮತ್ತು ಬಹುಭಾಷಾ ಸಂಸ್ಕೃತಿಗಳ ಸಕ್ರಿಯ ಸೇತುವೆಯಾಗಿ ಮಹತ್ವದ ಕಾರ್ಯಾಮಾಡುತ್ತಾ ಬಂದಿದ್ದಾರೆ.ಪ್ರಭಾ ಅವರು 1943ರ ಫೆಬ್ರವರಿ 6ರಂದು ನವಲಗುಂದದಲ್ಲಿ‌ ಜನಿಸಿದರು. ತಂದೆ ಧಾರವಾಡದ ಸುಪ್ರಸಿದ್ಧ ವಕೀಲರಾದ ಬಿ.ಜಿ. ವೈದ್ಯರು. ಮನೆಯ ಸುಸಂಪನ್ನ ಮತ್ತು ಸಾಹಿತ್ಯಿಕ ವಾತಾವರಣ ಅವರ ಬೆಳವಣಿಗೆಯ ಮೇಲೆ ಸಾಕಷ್ಟು ಪ್ರಭಾವ ಬೀರಿತು. ತಂದೆ ಬಿ.ಜಿ.ವೈದ್ಯರು “ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ” ಸಕ್ರಿಯರಾಗಿದ್ದರು. ಹೀಗಾಗಿ ಹೆಸರಾಂತ […]

ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯಲ್ಲಿ ಬರುತ್ತಿರುವ ಭಕ್ತರಿಗೆ ಭಾರಿ ತೊಂದರೆ ಕಾಲ್ನಡಿಗೆಯಲ್ಲಿ ಬಂದು ವಿಶ್ರಾಂತಿಗಾಗಿ ರಾತ್ರಿ ಮಲಗಿರುವವರ ಮೇಲೆ ಹಂದಿಗಳ ದಾಳಿ ಮ.ಮಹದೇಶ್ವರ ಬೆಟ್ಟ ಬಸ್ ನಿಲ್ದಾಣದಲ್ಲಿ ಮಲಗುತ್ತಿರುವ ಭಕ್ತರು ಆಹಾರಕ್ಕಾಗಿ ಮನುಷ್ಯರ ಮೇಲೆ ದಾಳಿ ನಡೆಸುತ್ತಿರುವ ಹಂದಿಗಳು ತಮಿಳುನಾಡು ಮೂಲದ ಭಕ್ತನಿಗೆ ಭಾರಿ ಗಾಯ ಕಳೆದ ವರ್ಷವೂ ನಾಲ್ಕು ವರ್ಷದ ಬಾಲಕಿಯನ್ನು ತಿವಿದು ಗಾಯಗೊಳಿಸಿದ್ದ ಹಂದಿಗಳು ಸಮಸ್ಯೆಯ ಗಂಭೀರತೆ ಅರಿವಿದ್ದರೂ ಹಂದಿ ಉಪಟಳ ತಡೆಯುವಲ್ಲಿ ವಿಫಲವಾಗಿರುವ ಅರಣ್ಯ ಇಲಾಖೆ ಶಿವರಾತ್ರಿ […]

ನಮ್ಮ ಕಾಲದ ಮಹಾನ್ ಕಲಾವಿದರಾಗಿ ಪ್ರಸಿದ್ದರಾಗಿದ್ದ ಬಿ.ಕೆ. ಎಸ್. ವರ್ಮಾ ಇಂದು ನಮ್ಮನ್ನಗಲಿದ್ದಾರೆ. ಇಂದು ಎಲ್ಲೆಲ್ಲಿಯೂ ಶೋಭಿಸುತ್ತಿರುವ ಕನ್ನಡ ಮಾತೆಯನ್ನು ಚಿತ್ರಿಸಿದವರು ಸಹಾ ಈ ಬಿ ಕೆ ಎಸ್ ವರ್ಮಾ. ಬಿ.ಕೆ. ಎಸ್ ವರ್ಮಾ 1949ರ ಸೆಪ್ಟೆಂಬರ್ 5ರಂದು ಬೆಂಗಳೂರು ಜಿಲ್ಲೆಯ ಅತ್ತಿಗುಪ್ಪೆ ಬಳಿಯಲ್ಲಿ ಜನಿಸಿದರು. ತಂದೆ ಕೃಷ್ಣಮಾಚಾರ್ಯ. ತಾಯಿ ಜಯಲಕ್ಷ್ಮಿ. ಬುಕ್ಕಸಾಗರದ ಕೃಷ್ಣಮಾಚಾರ್ಯ ಶ್ರೀನಿವಾಸ ಎಂದಾಗಬೇಕಿದ್ದವರು ಬಿ.ಕೆ.ಎಸ್. ವರ್ಮಾ ಆದದ್ದು ಕಲಾಲೋಕದ ಮಹತ್ವದ ಸಂಭವವೇ ಸರಿ. ಮೈಸೂರಿನ ಜಗನ್ಮೋಹನ […]

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಮೌನೇಶ್ವರನ ಜಾತ್ರೆ ಅಂದ್ರೆ ಕೋಮು ಸೌಹಾರ್ದತೆಗೆ ಹೆಸರಾದ ಜಾತ್ರೆ. ಈ ಜಾತ್ರೆಗೆ ಹಿಂದೂ ಮುಸ್ಲಿಂರು ಲಕ್ಷಾಂತರ ಸಂಖ್ಯೆಯಲ್ಲಿ ಪಾಲ್ಗೊಂಡು ಅದ್ದೂರಿಯಾಗಿ ನಡೆಸಲಾಗುತ್ತೇ. ಪ್ರತಿ ಭಾರಿಯಂತೆ ಈ ಭಾರಿಯೂ ಐದು ದಿನಗಳ ಕಾಲ ಈ ತಿಂಥಣಿ ಮಾನೇಶ್ವರ ಜಾತ್ರೆಯು ಅದ್ದೂರಿಯಾಗಿ ನಡೆಯುತ್ತಿದೆ. ಇನ್ನು ಈ ಜಾತ್ರೆಗೆ ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಸೇರಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಸಾಧು ಸಂತರು ಮೌನೇಶ್ವರ ದೇವಸ್ಥಾನದ […]

ಕನ್ನಡ ಮಾತಾಡಪ್ಪ ಅಂತ ಹೇಳಿದಕ್ಕೆ ಬಿತ್ತು ಬಾಟಲಿನ ಏಟು. ಹಿಂದಿ ವಾಲನ ದೌಲತ್ತು ಹೇಗಿತ್ತು ಗೊತ್ತ.! ದೂರದ ಊರಿಂದ ಬಂದ ಹಿಂದಿವಾನಿಂದ ಕನ್ನಡಿಗನ ಮೇಲೆ ಹಲ್ಲೆ. ಚೆನ್ನಮ್ಮನ ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ ನಡೆದಿರುವ ಘಟನೆ. ತಾಜ ಜ್ಯೂಸ್ ಶಾಪ್ ನಲ್ಲಿ ನಡೆದಿರುವ ಘಟನೆ. ದೀಪಕ್ ಹಲ್ಲೆಗೊಳಗಾದ ವ್ಯಕ್ತಿ. ಬಿಹಾರ್ ಮೂಲದ ಯುವಕ ಶಬ್ಬೀರ್ ನಿಂದ ಹಲ್ಲೆ. ಕಳೆದ ತಿಂಗಳ 31 ರಾತ್ರಿ 7:30 ಕ್ಕೆ ಐಸ್ […]

ಕರೆಂಟ್ ಇಲ್ಲದೇ ಬೌರಿಂಗ್ ಆಸ್ಪತ್ರೆಯಲ್ಲಿ ರೋಗಿಗಳ‌ ಪರದಾಟ ಕಳೆದ 2 ದಿನದಿಂದ ಕತ್ತಲಲ್ಲಿ ಕಾಲ ಕಳೆಯುತ್ತಿರುವ ರೋಗಿಗಳು ಹಾಗೂ ಸಿಬ್ಬಂದಿ ಶಿವಾಜಿನಗರದ ಬ್ರಿಟಿಷರ್ ಕಾಲದ ಲೇಡಿ ಕರ್ಜನ್ ರಸ್ತೆಯ ಬೌರಿಂಗ್ ಆಸ್ಪತ್ರೆ ನಿತ್ಯ ಸಾವಿರಾರು ರೋಗಿಗಳು ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಸದ್ಯ ಆಸ್ಪತ್ರೆಯಲ್ಲಿ ಕರೆಂಟ್ ಸಮಸ್ಯೆ ನಿನ್ನೆ ಹೆರಿಯಾದ ತಾಯಿ ಮಗುವನ್ನ ವಾಣಿ ವಿಲಾಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಪ್ರಾಥಮಿಕ ಮೂಲಗಳ ಪ್ರಕಾರ ಆಸ್ಪತ್ರೆ ಮುಂಭಾಗ ವೈಯರ್ ಕಟ್ […]

ಪ್ಯಾಂಟ್ ಹಾಗೂ ಒಳ ಉಡುಪಿನಲ್ಲಿ ಚಿನ್ನ ಸಾಗಾಟ ಮಾಡಿ ಸಿಕ್ಕಿ ಬಿದ್ದ ಪ್ರಯಾಣಿಕ.. ಧರಿಸಿದ್ದ ಪ್ಯಾಂಟ್ ಹಾಗೂ ಒಳ ಉಡುಪಿನಲ್ಲಿ ಸೆಮಿ ಲೇಯರ್ ರೀತಿ ಚಿನ್ನದ ಲೇಪನ.. ಅತಿ ಸಣ್ಣ ಲೇಯರ್ ರೀತಿ ಲೇಪನ ಮಾಡಿದ ಪ್ಯಾಂಟ್ ಧರಿಸಿದ್ದ ಪ್ರಯಾಣಿಕ.. ಪ್ರಯಾಣಿಕನ ತಪಾಸಣೆ ವೇಳೆ ಪ್ಯಾಂಟ್ ಹಾಗೂ ಒಳ ಉಡುಪಿನಲ್ಲಿ ಚಿನ್ನ ಲೇಪನ ಪತ್ತೆ.. ಬಹ್ರೇನ್ ನಿಂದ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕ.. ತಪಾಸಣೆ ವೇಳೆ 13.46 ಲಕ್ಷ ಮೌಲ್ಯದ 238 […]

ಸ್ನೇಹಿತರೊಂದಿಗಿನ ಸಂಜೆ ಆಹ್ಲಾದಕರವಾಗಿದ್ದರೂ ವಿಪರೀತ ತಿನ್ನುವುದು ಮತ್ತು ಹಾರ್ಡ್ ಡ್ರಿಂಕ್ ಗಳ ಬಗ್ಗೆ ಎಚ್ಚರಿಕೆಯಿಂದಿರಿ. ಇಂದು ನೀವು ನಿಮ್ಮ ಹಣವನ್ನು ಖರ್ಚು ಮಾಡುವ ಅಗತ್ಯವಿಲ್ಲ, ಏಕೆಂದರೆ ಮನೆಯ ಯಾವುದೇ ಹಿರಿಯ ಸದಸ್ಯ ಇಂದು ನಿಮಗೆ ಹಣವನ್ನು ನೀಡಬಹುದು. ನಿಮ್ಮ ಸಮಸ್ಯೆಗಳನ್ನು ಗಂಭೀರವಾಗಿರುತ್ತವೆ- ಆದರೆ ನಿಮ್ಮ ಸುತ್ತಲಿನ ಜನರು ನ ಅನುಭವಿಸುತ್ತಿರುವ ನೋವನ್ನು ಗಮನಿಸುವುದಿಲ್ಲ-ಬಹುಶಃ ಅವರು ಇದು ತಮ್ಮ ವ್ಯವಹಾರವಲ್ಲವೆಂದು ಭಾವಿಸಬಹುದು. ಈ ದಿನ ನಿಮ್ಮ ಪ್ರೀತಿ ಜೀವನದ ವಿಚಾರದಲ್ಲಿ ಅಸಾಧಾರಣವಾಗಿದೆ. […]

ನೀವು ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ನೀವು ಉಳಿಸಿರುವ ಹಣ ಇಂದು ನಿಮ್ಮ ಕೆಲಸಕ್ಕೆ ಬರಬಹುದು. ಇದರೊಂದಿಗೆ ಇದರ ಹೋಗುವ ದುಃಖವು ನಿಮಗೆ ಆಗುತ್ತದೆ. ಗೃಹ ಜೀವನ ಶಾಂತಿಯುತ ಮತ್ತು ಉತ್ತಮವಾಗಿರುತ್ತದೆ ರಹಸ್ಯ ಪ್ರಣಯಗಳು ನಿಮ್ಮ ಖ್ಯಾತಿಯನ್ನು ನಾಶಮಾಡಬಹುದು. ನೀವೇನೇ ಮಾಡಿದರೂ ನೀವು ಅಧಿಕಾರಯುತ ಸ್ಥಾನದಲ್ಲಿರುತ್ತೀರಿ. ಜಾಗ್ರತೆಯ ನಡವಳಿಕೆಗಳಿರಬಹುದಾದ ಒಂದು ದಿನ – ಇಲ್ಲಿ ನಿಮ್ಮ ಮನಸ್ಸಿಗಿಂತ ನಿಮ್ಮ ಹೃದಯದ ಅಗತ್ಯ ಹೆಚ್ಚಿರುತ್ತದೆ. ವೈವಾಹಿಕ ಜೀವನ ಅಡ್ಡ ಪರಿಣಾಮಗಳನ್ನು ಹೊಂದಿರುತ್ತದೆ; ನೀವು […]

ನೀವು ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ಇಂದು ನೀವು ನಿಮ್ಮ ಮನೆಯ ಹಿರಿಯ ಜನರಿಂದ ಹಣವನ್ನು ಉಳಿಸುವ ಬಗ್ಗೆ ಯಾವುದೇ ಸಲಹೆಯನ್ನು ತೆಗೆದುಕೊಳ್ಳಬಹುದು ಮತ್ತು ಆ ಸಲಹೆಗೆ ಜೀವನದಲ್ಲಿ ಸ್ಥಾನವನ್ನು ಸಹ ನೀಡಬಹುದು ಕುಟುಂಬದ ಸದಸ್ಯರು ಅಥವಾ ಸಂಗಾತಿ ಕೆಲವು ಆತಂಕಗಳನ್ನು ಉಂಟುಮಾಡುತ್ತಾರೆ. ಇಂದು ಪ್ರಣಯಕ್ಕಾಗಿ ಸಂಕೀರ್ಣ ಜೀವನವನ್ನು ತ್ಯಜಿಸಿ. ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳಿಗೆ ಒಳ್ಳೆಯ ದಿನ. ಇಂದು ಜನರು ಹೊಗಳಿಕೆಗಳನ್ನು ನೀಡುತ್ತಾರೆ-ಇವುಗಳನ್ನು ನೀವು ಯಾವಾಗಲೂ ಕೇಳಬಯಸಿರುತ್ತೀರಿ. ನೀವು ದಿನದ […]

Advertisement

Wordpress Social Share Plugin powered by Ultimatelysocial