ದುಬೈ : ಅನಾರೋಗ್ಯದಿಂದ ಬಳಲುತ್ತಿದ್ದ ಪಾಕಿಸ್ತಾನದ ಮಾಜಿ ಅಧ್ಯಕ್ಷ ಫರ್ವೇಜ್ ಮುಷರಫ್ (70) ದುಬೈ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮುಷ್ರಾಫ್ ರನ್ನು ಯುಎಇಯ ಅಮೆರಿಕನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಮಾಜಿ ಫೋರ್ ಸ್ಟಾರ್ ಜನರಲ್ ಅಮಿಲೋಡೋಸಿಸ್ಗೆ ಬಲಿಯಾಗಿದ್ದಾರೆ ಎಂದು ಅವರ ಕುಟುಂಬ ಸದಸ್ಯರನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ. ಅವರ ಅನಾರೋಗ್ಯದ ಸಮಸ್ಯೆಯಿಂದಾಗಿ […]
ಇತ್ತೀಚಿನ ಸುದ್ದಿ
ತುಮಕೂರು: ಸಾವು ಯಾವಾಗ ಬಂದೊದಗುತ್ತದೆ ಎಂಬುದನ್ನು ಯಾರಿಂದಲೂ ಊಹಿಸಲು ಸಾಧ್ಯವಿಲ್ಲ. ಹೀಗಾಗಿ ಯಾವತ್ತಿಗೂ ಮರಣ ಎನ್ನುವುದು ಅನಿರೀಕ್ಷಿತ. ಇದೀಗ ಇಲ್ಲೊಬ್ಬ ವ್ಯಕ್ತಿ ಹುಟುಹಬ್ಬ ಆಚರಿಸಿಕೊಂಡ ಮರುದಿನ ಶವವಾಗಿ ಪತ್ತೆಯಾಗಿದ್ದಾನೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಚಿನ್ನಪ್ಪನಹಳ್ಳಿಯ ನಿವಾಸಿ ಮಂಜುನಾಥ್ ಎಂಬಾತ ರಾತ್ರಿ ಸ್ನೇಹಿತರ ಜತೆಗೂಡಿ ಸಂಭ್ರಮದಿಂದ ತನ್ನ ಹುಟ್ಟುಹಬ್ಬವನ್ನು ಆಚರಿಸಿದ್ದಾನೆ. ಬಳಿಕೆ ಮನೆಗೆ ಬಂದು, ಮತ್ತೆ ಮನೆಯಿಂದ ಹೊರ ಹೋಗಿದ್ದಾನೆ. ಬೆಳಗ್ಗೆಯಾದರೂ ಹೊರ ಹೋಗಿದ್ದ ಮಂಜುನಾಥ್ ಇನ್ನೂ ಬಂದಿಲ್ಲವೆಂದು ಮನೆ ಮಂದಿ […]
ವಿಜ್ಞಾನಿಗಳು ಮಾನವನ ಮೂತ್ರದಲ್ಲಿನ ಪ್ರಮುಖ ಪೊರೆಯ ಪ್ರೋಟೀನ್ ಅನ್ನು ಗುರುತಿಸಲು ಬಹಳ ವಿಶೇಷವಾದ ಮತ್ತು ಹೊಸ ಸಾಧನವನ್ನು ಬಳಸಿದ್ದಾರೆ. ಅದು ರೋಗಿಯ ಮೆದುಳಿನಲ್ಲಿ ಗೆಡ್ಡೆ ಇದೆಯೇ ಅಥವಾ ಇಲ್ಲವೇ ಎಂಬುದನ್ನು ಪತ್ತೆ ಮಾಡಬಲ್ಲದು.ಮೆಂಬರೇನ್ ಪ್ರೊಟೀನ್ಗಳು, ಬಯೋಮೆಂಬರೇನ್ಗಳನ್ನು ರೂಪಿಸುವ ಸಾಮರ್ಥ್ಯವನ್ನು ಹೊಂದಿರುವ ಪ್ರೋಟೀನ್ಗಳಾಗಿವೆ. ಮೆದುಳಿನ ಕ್ಯಾನ್ಸರ್ ಅನ್ನು ಪತ್ತೆಹಚ್ಚಲು ಬಳಸಲಾಗುವ ಪ್ರೊಟೀನ್ ಗೆಡ್ಡೆಗಳನ್ನು ಕಂಡುಹಿಡಿಯಲು ಆಕ್ರಮಣಕಾರಿ ಪರೀಕ್ಷೆಗಳ ಅಗತ್ಯವನ್ನು ಈ ಹೊಸ ಆವಿಷ್ಕಾರ ಕಡಿಮೆ ಮಾಡುತ್ತದೆ. ಆರಂಭಿಕ ಹಂತದಲ್ಲಿ ಗೆಡ್ಡೆಗಳನ್ನು ಪತ್ತೆ […]
ಹೈದರಾಬಾದ್: ಎನ್ ಐಎ (ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳು ಹೈದರಾಬಾದ್ ನಲ್ಲಿ ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಅಬ್ದುಲ್ ಜಾಹೀದ್ ಸೇರಿದಂತೆ ಮೂವರು ಶಂಕಿತ ಉಗ್ರರನ್ನು ಬಂಧಿಸಿರುವ ಎನ್ ಐ ಎ ಅಧಿಕಾರಿಗಳು, ಬಂಧಿತರಿಂದ ಹ್ಯಾಂಡ್ ಗ್ರೆನೇಡ್, ಮೊಬೈಲ್ ಹಾಗೂ 3ಲಕ್ಷಕ್ಕೂ ಅಧಿಕ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಂಕಿತ ಉಗ್ರರು ಹೈದರಾಬಾದ್ ನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು. ಬಂಧಿತರ ವಿರುದ್ಧ ಯುಎಪಿಎ ಕಾಯ್ದೆಯಡಿ ಎಫ್ ಐ ಆರ್ ದಾಖಲಿಸಲಾಗಿದೆ. ಬಂಧಿತ […]
ಮಂಜೇಶ್ವರ, ಫೆ.05. ಮಾದಕ ವಸ್ತು ಸಾಗಾಟ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಬ್ಬರನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಕೂಳೂರಿ ನ ಮುಹಮ್ಮದ್ ನೌಫಾಲ್ (33) ಮತ್ತು ತಲಪಾಡಿ ನೇರ್ಲಪ್ಪಾಡಿ ಯ ಕೆ. ಬಿ ಫೈಝಲ್ (26) ಬಂಧಿತರು. ಇವರು ಎಂಡಿಎಂಎ ಮಾದಕ ವಸ್ತು ಸಾಗಾಟದ ಏಜೆಂಟ್ ಗಳೆಂದು ಪೊಲೀಸರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಮಂಜೇಶ್ವರ ಪೊಲೀಸರು ಮೂವರನ್ನು ಎಂ ಡಿ ಎಂ ಎ ಮಾದಕ ವಸ್ತು ಸಹಿತ ಪೊಲೀಸರು […]
ಮುಂಬಯಿ, ಫೆ.05. ಪತ್ನಿ ಮೇಲೆ ಹಲ್ಲೆ ನಡೆಸಿ ನಿಂದಿಸಿದ ಆರೋಪದ ಮೇಲೆ ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ವಿರುದ್ಧ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. ಪತ್ನಿ ಆಂಡ್ರಿಯಾ ನೀಡಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 324,504 ಅಡಿಯಲ್ಲಿ ಪೊಲೀಸರು ದೂರು ದಾಖಲಿಸಿದ್ದಾರೆ. ಕುಡಿದು ಮನೆಗೆ ಬಂದ ವಿನೋದ್ ಕಾಂಬ್ಳಿ ಪತ್ನಿಯನ್ನು ಕೆಟ್ಟದಾಗಿ ನಿಂದಿಸಿದ್ದಾರೆ. ಇದಾದ ಬಳಿಕ ಸಿಟ್ಟಿನಲ್ಲಿ ಅಡುಗೆಯ ಕಾವಲಿಯನ್ನು ಪತ್ನಿಯ ಮೇಲೆ ಎಸೆದಿದ್ದಾನೆ. ಇದರಿಂದ ಪತ್ನಿ ಆಂಡ್ರಿಯಾ […]
ಕೌಶಾಂಬಿ (ಯುಪಿ), ಫೆ.5-ದುಷ್ಕರ್ಮಿಗಳು ಮನೆಯ ಬೆಂಕಿ ಹಚ್ಚಿದ್ದರಿಂದ ಮೂರು ವರ್ಷದ ಬಾಲಕಿಯೊಬ್ಬಳು ಸಜೀವ ದಹನವಾಗಿರುವ ಘಟನೆ ಇಂದು ಬೆಳಿಗ್ಗೆ ಕೌಶಾಂಬಿ ಬಳಿಯ ಬಹದ್ದೂರ್ಪುರ ಗ್ರಾಮದಲ್ಲಿ ನಡೆದಿದೆ. ಬಹದ್ದೂರ್ಪುರ ಗ್ರಾಮದ ರಾಂಬಾಬು ಎಂಬುವರ ಮೂರು ವರ್ಷದ ಮಗಳು ನಂದಿನಿ ಹುಲ್ಲಿನ ಛಾವಣಿಯ ಕೆಳಗೆ ಮಲಗಿದ್ದಳು ಈ ವೇಳೆ ಯಾರೋ ಛಾವಣಿಗೆ ಬೆಂಕಿ ಹಚ್ಚಿದ್ದಾರೆ. ಹುಲ್ಲಿನ ಮನೆಯಾಗಿದ್ದರಿಂದ ಬೆಂಕಿ ಜ್ವಾಲೆ ಬೇಗನೆ ವ್ಯಾಪಿಸಿದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಮರ್ ಬಹದ್ದೂರ್ […]
ಅಮೆರಿಕದ ವಾಯುಪ್ರದೇಶದಲ್ಲಿ ಹಾರಾಡುತ್ತಿದ್ದ ಚೀನಾದ ಬೇಹುಗಾರಿಕಾ ಬಲೂನ್ ಅನ್ನು ಅಟ್ಲಾಂಟಿಕ್ ಸಾಗರದ ಮೇಲ್ಮೈಗೆ ತಂದು ಯುದ್ಧ ವಿಮಾನಗಳ ಸಹಾಯದಿಂದ ಸ್ಫೋಟಿಸಿದ್ದಕ್ಕೆ ಚೀನಾ ಕೆಂಡಾಮಂಡಲವಾಗಿದೆ. ಆ ಬಲೂನ್ನಿಂದ ಯಾವುದೇ ಅಪಾಯವಿಲ್ಲ ಎಂದು ಹೇಳಿದರೂ ಅದನ್ನು ಹೊಡೆದುರುಳಿಸಿದೀರಲ್ಲಾ? ಎಂದು ಪ್ರಶ್ನಿಸಿದೆ. ಈ ಕುರಿತು ಅಮೆರಿಕಕ್ಕೆ ಪ್ರಬಲ ಎಚ್ಚರಿಕೆಯನ್ನೂ ನೀಡಲಾಗಿತ್ತು. ಚೀನಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಈ ಕುರಿತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ. ಈ ಸಮಸ್ಯೆಯನ್ನು ಶಾಂತಿಯುತವಾಗಿ ಪರಿಹರಿಸುವಂತೆ ಅಮೆರಿಕವನ್ನು ಕೇಳಿಕೊಂಡರೂ, ಮಾತುಗಳನ್ನು ಲೆಕ್ಕಿಸದೆ […]
ಕರೆಂಟ್ ಶಾಕ್ ನಿಂದ ಇಬ್ಬರು ಕಾರ್ಮಿಕರು ಸಾವು ಅಪಾರ್ಟ್ಮೆಂಟ್ ನಲ್ಲಿ ಕೆಲಸ ಮಾಡಬೇಕಾದ ಸಂದರ್ಭದಲ್ಲಿ ನಡೆದ ಅವಘಡ ಕೋಣನಕುಂಟೆ ಬಳಿ ಇರುವ ಪ್ರೆಸ್ಟೀಜ್ ಗ್ರೂಪ್ ಅಪಾರ್ಟ್ಮೆಂಟ್ ನಲ್ಲಿ ನಡೆದ ಘಟನೆ ಅಸ್ಸಾಂ ಮೂಲದ ದಿಲೀಪ್ ,ಮಧುಗಿರಿ ಮೂಲದ ರಘು ಮೃತರು ಎಸ್ ಟಿ ಪಿ ಕೆಲಸ ಮಾಡುವ ಸಂದರ್ಭದಲ್ಲಿ ನಡೆದ ಘಟನೆ ರಾತ್ರಿ ಪಾಳಿಯಲ್ಲಿ ಎಸ್ ಟಿ ಪಿ ಕೆಲಸ ಮಾಡುತ್ತಿದ್ದ ಯುವಕರು ಅಪಾರ್ಟೆಂಟ್ ಒಳಗೆ ಒಳ ಚರಂಡಿ ಕೆಲಸ […]
ಮನೆಗಳ್ಳನ ಕೃತ್ಯಕ್ಕೆ ಸಾಥ್ ನೀಡಿದ್ದ ಗಿರವಿ ಅಂಗಡಿ ಮಾಲೀಕನ ಬಂಧನ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟ ವಿಡಿಯೋಗೆ ಟ್ವಿಸ್ಟ್ ಭವರ್ ಲಾಲ್ s/o ಕುನ್ನಲಾಲ್ 51 ವರ್ಷದ ಆರೋಪಿ ಮನೆಗಳ್ಳತನ ಮಾಡುತ್ತಿದ್ದ ಆರೋಪಿಗಳ ಬಳಿ ಚಿನ್ನ ಖರೀದಿಸುತ್ತಿದ್ದ ಭವರ್ ಲಾಲ್ ಈ ಹಿನ್ನೆಲೆ ಭವರ್ ಲಾಲ್ ಮೇಲೆ ಕಣ್ಣಿಟ್ಟಿದ್ದ ವಿವೇಕನಗರ ಪೊಲೀಸರು 15 ದಿನಗಳ ಹಿಂದೆ ವಿವೇಕನಗರದಲ್ಲಿ ಮನೆ ಗಳ್ಳತನ ಮಾಡುತ್ತಿದ್ದ ಆರೋಪಿಯನ್ನ ಬಂಧಿಸಿದ್ದ ಪೊಲೀಸರು ಶ್ರೀನಿವಾಸ್ ಅಲಿಯಾಸ್ ಅಪ್ಪು ಎಂಬಾತನನ್ನ […]