ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ. ನಿಮ್ಮ ಹರ್ಷಚಿತ್ತದ ಮನಸ್ಸು ರಾಜ್ಯದ ನೀವು ಬಯಸಿದ ಟಾನಿಕ್ ನೀಡುತ್ತದೆ ಮತ್ತು ನಿಮಗೆ ಆತ್ಮವಿಶ್ವಾಸ ತರುತ್ತದೆ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಅಂಚೆಯ ಮೂಲಕ ಬರುವ ಒಂದು ಪ್ರಮುಖ ಸಂದೇಶ ಇಡೀ ಕುಟುಂಬಕ್ಕೆ ಸಂತೋಷ ತರುತ್ತದೆ. ರಹಸ್ಯ ಪ್ರಣಯಗಳು ನಿಮ್ಮ ಖ್ಯಾತಿಯನ್ನು ನಾಶಮಾಡಬಹುದು. ನೀವು ಇಂದು ಸಂಬಂಧಗಳ ಮಹತ್ವವನ್ನು ಅನುಭವಿಸಬಹುದು. ಏಕೆಂದರೆ ದಿನದ ಹೆಚ್ಚಿನ ಸಮಯ ನೀವು ನಿಮ್ಮ ಕುಟುಂಬದ ಸದಸ್ಯರೊಂದಿಗೆ ಕಳೆಯುತ್ತೀರಿ. […]

ಕಿರಿಕಿರಿ ನಿಮ್ಮ ಮಾನಸಿಕ ಶಾಂತಿಗೆ ತೊಂದರೆ ತಂದರೂ ಒಬ್ಬ ಸ್ನೇಹಿತರು ನಿಮ್ಮ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಅಪಾರವಾದ ಸಹಾಯ ಮಾಡುತ್ತಾರೆ. ಒತ್ತಡ ತೊಡೆದುಹಾಕಲು ಹಿತವಾದ ಸಂಗೀತವನ್ನು ಆಲಿಸಿ. ನಿಮ್ಮ ಹೆಚ್ಚುವರಿ ಹಣವನ್ನು ಒಂದು ಸುರಕ್ಷಿತ ಸ್ಥಳದಲ್ಲಿರಿಸಿ ಹಾಗೂ ಇದು ಮುಂದಿನ ಕಾಲದಲ್ಲಿ ನಿಮಗೆ ಒಳ್ಳೆಯ ಆದಾಯ ತರುತ್ತದೆ. ಮನೆಯ ವಿಷಯಗಳು ಮತ್ತು ಬಾಕಿಯಿರುವ ಗೃಹಕೃತ್ಯಗಳನ್ನು ಪೂರೈಸಲು ಒಂದು ಅನುಕೂಲಕರ ದಿನ. ಇಂದು ಪ್ರಣಯದ ಯಾವುದೇ ಆಸೆಯಿಲ್ಲ ಉಚಿತ ಸಮಯವನ್ನು ಸರಿಯಾಗಿ ಬಳಸಬೇಕು, […]

ಮಂಗಳೂರು, ಫೆಬ್ರವರಿ 4: ಸೌದಿ ಅರೇಬಿಯಾದಲ್ಲಿ ಒಂಟೆಗೆ ಕಾರು ಡಿಕ್ಕಿ ಹೊಡೆದು ಮಂಗಳೂರು ಮೂಲದ ಮೂವರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಶುಕ್ರವಾರ ಸೌದಿ ಅರೇಬಿಯಾದ ರಿಯಾದ್ ಪ್ರಾಂತ್ಯದ ಖುರೈಸ್ ರಸ್ತೆಯ ಬಳಿ ಅಪಘಾತ ನಡೆದಿದೆ ಎನ್ನಲಾಗಿದೆ. ಮಂಗಳೂರು ಮೂಲದ ಅಕೀಲ್, ನಾಸಿರ್, ರಿಝ್ವಾನ್ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಹಳೆಯಂಗಡಿ ಕದಿಕೆ ಕೇಂದ್ರ ಜುಮಾ ಮಸೀದಿ ಬಳಿಯ ನಿವಾಸಿ ರಿಝ್ವಾನ್ ಅವರು ಕಳೆದ 4 ತಿಂಗಳ ಹಿಂದಷ್ಟೇ […]

ಕೆಎನ್‌ಎನ್ ಡಿಜಿಟಲ್ ಡೆಸ್ಕ್ : ಛತ್ತೀಸ್ಗಢದ ಧಮ್ತಾರಿ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಅತೀಂದ್ರಿಯ ಶಕ್ತಿಯ ಸಿದ್ಧಿಗಾಗಿ ಶಿಷ್ಯನೊಬ್ಬ ತನ್ನ ಮಾಂತ್ರಿಕ ಗುರುವನ್ನೇ ಕೊಂದು ರಕ್ತ ಕುಡಿದಿದ್ದಾನೆ. ರೌನಕ್ ಸಿಂಗ್ ಛಾಬ್ರಾ ಅಲಿಯಾಸ್ ಮಾನ್ಯ ಚಾವ್ಲಾ (25), ಬಸಂತ್ ಸಾಹು (50) ಎಂಬ ಮಾಂತ್ರಿಕನಿಂದ ಮಾಂತ್ರಿಕ ಆಚರಣೆಗಳನ್ನ ಕಲಿಯುತ್ತಿದ್ದನು. ಮಾಂತ್ರಿಕನನ್ನ ಮಾಂತ್ರಿಕ ಪೂಜೆಯ ಸಮಯದಲ್ಲಿ ಕೊಂದು ರಕ್ತವನ್ನ ಕುಡಿದರೆ, ಅತೀಂದ್ರಿಯ ಶಕ್ತಿಗಳನ್ನ ಪಡೆಯಬಹುದು ಎಂದು ಮಾನ್ಯ ಚಾವ್ಲಾ ಬಾವಿಸಿದ್ದು, ತನ್ನ […]

ನವದೆಹಲಿ, ಫೆಬ್ರವರಿ 4: 2019ರ ಜಾಮಿಯಾ ವಿಶ್ವವಿದ್ಯಾನಿಲಯ ಹಿಂಸಾಚಾರ ಪ್ರಕರಣದಲ್ಲಿ ಶಾರ್ಜೀಲ್ ಇಮಾಮ್, ಸಫೂರಾ ಜರ್ಗರ್, ಆಸಿಫ್ ಇಕ್ಬಾಲ್ ತನ್ಹಾ ಮತ್ತು ಇತರ ಎಂಟು ಮಂದಿಯನ್ನು ಬಿಡುಗಡೆಗೊಳಿಸಿದ ದೆಹಲಿ ನ್ಯಾಯಾಲಯವು ಆದೇಶ ಹೊರಡಿಸಿದೆ. ಡಿಸೆಂಬರ್ 15, 2019 ರಂದು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿಶ್ವವಿದ್ಯಾನಿಲಯ ಹಿಂಸಾಚಾರ ಪ್ರಕರಣದಲ್ಲಿ ದೆಹಲಿ ಪೊಲೀಸರು ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಜನರ ನಡುವೆ ಘರ್ಷಣೆ ನಡೆದ ಪ್ರಕರಣದಲ್ಲಿ ಮಾಜಿ […]

ಬಾಂಗ್ಲಾದೇಶದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಮಹಾರಾಷ್ಟ್ರದ ಕಾನ್ಸ್ ಟೇಬಲ್ ನನ್ನ ಅಮಾನತು ಮಾಡಲಾಗಿದೆ. ಅತ್ಯಾಚಾರ ಆರೋಪದಡಿ‌ ಇತ್ತೀಚೆಗೆ ಬಂಧಿಸಲಾದ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಪೊಲೀಸ್ ಪಡೆಯ ಕಾನ್ಸ್ ಟೇಬಲ್ ಅವರನ್ನು ಈಗ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಸಾಂಗ್ಲಿಯ ವಿಶ್ರಂಬಾಗ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಡಿ ಆತನನ್ನು ಬಂಧಿಸಲಾಗಿತ್ತು. ಬಂಧನದ ನಂತರ ಸ್ಥಳೀಯ ನ್ಯಾಯಾಲಯವು ಆತನನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿತು. ಸಾಂಗ್ಲಿಯಲ್ಲಿ ಮಹಿಳೆಯೊಂದಿಗೆ ವಾಸಿಸುತ್ತಿದ್ದ ಬಾಂಗ್ಲಾದೇಶದ 17 […]

ಖರ್ಜೂರ ಬಹಳ ಪೌಷ್ಟಿಕ ಹಣ್ಣು. ಪ್ರತಿನಿತ್ಯ ಇದನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಖರ್ಜೂರವನ್ನು ತಿನ್ನುವುದರಿಂದ ದೇಹಕ್ಕೆ ಕಾರ್ಬೋಹೈಡ್ರೇಟ್ ದೊರೆಯುತ್ತದೆ. ಇದರಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ಅನೇಕ ರೋಗಗಳ ವಿರುದ್ಧ ಹೋರಾಡುತ್ತವೆ ಮತ್ತು ನಮ್ಮ ದೇಹವನ್ನು ರಕ್ಷಿಸುತ್ತವೆ. ಇದು ಕ್ಯಾಲೋರಿಗಳು, ಫೈಬರ್, ವಿಟಮಿನ್ ಬಿ 6, ಕಬ್ಬಿಣ, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ತಾಮ್ರದಿಂದ ಸಮೃದ್ಧವಾಗಿದೆ. ರಕ್ತಹೀನತೆ ಮತ್ತು ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವ ಜನರಿಗೆ ಇದು ಪ್ರಯೋಜನಕಾರಿಯಾಗಿದೆ. ಆದರೆ ಕೆಲವರು ಈ ಖರ್ಜೂರವನ್ನು […]

ಅಯ್ಯೋ ಶ್ರದ್ಧಾಪ್ರಸಿದ್ಧ ಹಾಸ್ಯನಟಿಯಾಗಿ ಸೋಶಿಯಲ್​ ಮೀಡಿಯಾದಲ್ಲಿ ತುಂಬಾ ಹೆಸರು ಮಾಡಿದ್ದಾರೆ. ಅವರ ಎಲ್ಲಾ ವಿಡಿಯೋಗಳನ್ನೂ ಸಹ ಜನರು ಇಷ್ಟಪಟ್ಟು ನೋಡ್ತಾರೆ. RJ ಮತ್ತು ದೂರದರ್ಶನ ನಿರೂಪಕಿ ಆಗಿ ಕೂಡಾ ಇವರು ಕಾರ್ಯನಿರ್ವಹಿಸಿದ್ದಾರೆ. ಸದ್ಯ ಕಂಪನಿ ಉದ್ಯೋಗಿಗಳನ್ನು ವಜಾಗೊಳಿಸುವಿಕೆಯ ಕುರಿತು ವೀಡಿಯೊವನ್ನು ಮಾಡಿದ್ದಾರೆ. ಅದು ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ವೈರಲ್​ ಆಗಿರುವ ವಿಡಿಯೋ ಆಗಿದೆ. ಅವರ ಶಿಕ್ಷಣ ಹಾಗೂ ವೃತ್ತಿ ಜೀವನ ಎರಡೂ ಕೂಡಾ ತುಂಬ ಉತ್ತಮವಾಗಿದೆ. ಹಾಗಾದ್ರೆ ಅವರು ಮಾಡಿರೋ […]

ಬೆಂಗಳೂರು: ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನ​ ತಹಸೀಲ್ದಾರ್ ಕಚೇರಿಯ ಕುರ್ಚಿಯಲ್ಲಿ ಓರ್ವ ಮಹಿಳೆ ಕುಳಿತಿರುವ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಚೇರಿ ದುರುಪಯೋಗ ಆರೋಪ ಕೇಳಿಬಂದಿದೆ. ಕುರ್ಚಿಯಲ್ಲಿ ಕುಳಿತು ಪೋನ್​​ನಲ್ಲಿ ಮಾತನಾಡುತ್ತಿರುವ ಮಹಿಳೆಯ ಫೋಟೋ ವೈರಲ್​ ಆಗಿದೆ. ಆನೇಕಲ್ ತಹಸೀಲ್ದಾರ್ ಶಿವಪ್ಪ ಲಮಾಣಿ ಅವರು ಕಾರ್ಯನಿರ್ವಹಿಸುತ್ತಿರುವ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಸ್ವತಃ ತಹಸೀಲ್ದಾರ್ ಅವರೇ ತಮ್ಮ ವಾಟ್ಸ್​ಆಯಪ್​ ಸ್ಟೇಟಸ್​ನಲ್ಲಿ ಪೋಟೋ ಹಾಕಿಕೊಂಡು ಮಹಿಳೆಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದರು ಎನ್ನುವ […]

  ವರ್ಷದಿಂದ ವರ್ಷಕ್ಕೆ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿವೆ. ಇನ್ನು ನಮಗೆಲ್ಲಾ ತಿಳಿದಂತೆ ಕ್ಯಾನ್ಸರ್ ಎಂಬುದು ಮಾರಕ ರೋಗವಾಗಿದ್ದು, ಇದರ ವಿರುದ್ಧ ಹೋರಾಡುವುದು ಅಷ್ಟು ಸುಲಭದ ಮಾತಲ್ಲ. ಕ್ಯಾನ್ಸರ್ ಕೊನೆಯ ಹಂತಕ್ಕೆ ಬಂದಾಗ ಹೆಚ್ಚಿನ ಜನರಿಗೆ ಈ ಮಾರಕ ಕಾಯಿಲೆ ಇದೆ ಎಂದು ತಿಳಿಯುತ್ತದೆ. ಜನರು ಕ್ಯಾನ್ಸರ್ ಇರುವಾಗ ರೋಗಲಕ್ಷಣಗಳನ್ನು ನಿರ್ಲಕ್ಷಿಸುವುದೇ ಇದಕ್ಕೆ ಕಾರಣ. ಕ್ಯಾನ್ಸರ್ ಕೊನೆಯ ಹಂತಕ್ಕೆ ಬಂದಾಗ ಚಿಕಿತ್ಸೆ ಪಡೆಯುವುದು ತುಂಬಾ ಕಷ್ಟ. ಕ್ಯಾನ್ಸರ್‌ನ ಲಕ್ಷಣಗಳೇನು ಎಂಬುದನ್ನು ತಿಳಿದುಕೊಳ್ಳೋಣ. […]

Advertisement

Wordpress Social Share Plugin powered by Ultimatelysocial