ಭಾರ್ಗವಿ ನಾರಾಯಣ್ ಪ್ರಖ್ಯಾತ ರಂಗಭೂಮಿ ಕಲಾವಿದೆ ಮತ್ತು ದೂರದರ್ಶನ ಧಾರವಾಹಿಗಳ ಮೌಲ್ಯಯುತ ಪಾತ್ರಗಳ ನಿರ್ವಹಣೆಯ ಅನುಭವಿ ಪಾತ್ರಧಾರಿ ಎಂದು ಪ್ರಸಿದ್ಧರಾಗಿದ್ದವರು ಮಾತ್ರವಲ್ಲ, ನಮ್ಮ ಮಧ್ಯಮ ವರ್ಗದ ಬದುಕನ್ನು ತೆರೆಯ ಮೇಲೆ, ರಂಗದ ಮೇಲೆ ನಮ್ಮ ಬದುಕನ್ನೇ ಪ್ರತಿನಿಧಿಸುತ್ತಿದ್ದಾರೆ ಎಂಬಷ್ಟು ಅಕ್ಕರೆ ಹುಟ್ಟಿಸಿಬಿಟ್ಟಿದ್ದರು. ಭಾರ್ಗವಿ ನಾರಾಯಣ್ 1938ರ ಫೆಬ್ರುವರಿ 4ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಡಾ. ಎಂ. ರಾಮಸ್ವಾಮಿ. ತಾಯಿ ನಾಮಗಿರಿಯಮ್ಮ. ಮಹಾರಾಣಿ ಕಾಲೇಜಿನಿಂದ ಬಿ.ಎಸ್ಸಿ. ಪದವಿ ಪಡೆದ ನಂತರದಲ್ಲಿ ಇಂಗ್ಲಿಷ್‌ನಲ್ಲಿ […]

ನಾವು ಒಂದುಗೂಡಿರುವ ಈ ಕ್ಷೇತ್ರ – ಫೇಸ್ಬುಕ್ಕಿಗೆ 19ನೇ ಹುಟ್ಟಿದ ಹಬ್ಬ. ಇಂದು ಗೂಗಲ್ ಹೊರತು ಪಡಿಸಿದರೆ ಅಂತರಜಾಲದಲ್ಲಿ ಅತ್ಯಂತ ಉಪಯೋಗಿಸಲ್ಪಡುತ್ತಿರುವ ತಾಣವಾದ ಫೇಸ್ಬುಕ್ ಮೂಡಿಸಿರುವ ಆಕರ್ಷಣೆ ಅಪಾರವಾದದ್ದು. ಮತ್ತೊಂದು ರೀತಿಯಲ್ಲಿ ನೋಡಿದರೆ, ಗೂಗಲ್ ಜನರಿಗೆ ಬೇಕಾದ ವಿಷಯ ಅರಸುವ ತಾಣವಾದರೆ, ಈ ಫೇಸ್ಬುಕ್ ಆದರೋ ಜನಸಾಮಾನ್ಯರ ವಿಹಾರ ಸ್ಥಳ. ಹೀಗಾಗಿ ಸಾಮಾಜಿಕ ಸಂಬಂಧಗಳ ಜಾಲದಲ್ಲಿ ಫೇಸ್ಬುಕ್ ಮುಂಚೂಣಿಯಲ್ಲಿದೆ ಎಂದರೆ ತಪ್ಪಿಲ್ಲ. ಈ ಫೇಸ್ಬುಕ್ಕಿನೊಂದಿಗೆ ಪ್ರಪಂಚದ ನೂರಾರು ಕೋಟಿ ಜನ […]

ಹಾಲಿ ಕೇಂದ್ರ ಸಚಿವರು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತವರುರಲ್ಲಿ ನೀರಿಗಾಗಿ ಪರದಾಟ ಸಮರ್ಪಕ ನೀರಿಗಾಗಿ ರಸ್ತೆಗಿಳಿದ ಜನರಿಂದ ವ್ಯಾಪಕ ಜನಾಕ್ರೋಶ ನೀರಿಗಾಗಿ ಹುಬ್ಬಳ್ಳಿಯ ಗುಡಿ ಓಣಿಯಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಖಾಲಿ ಕೊಡ ಪ್ರದರ್ಶಿಸಿ ರಸ್ತೆ ಬಂದ್ ಮಾಡಿದ ಮಹಿಳೆಯರಿಂದ ಶಾಸಕರಿಗೆ ಛೀಮಾರಿ ಹಳೆ ಹುಬ್ಬಳ್ಳಿಯ ಚನ್ನಪೇಟೆ ಸುತ್ತಮುತ್ತ ಕಳೆದ 10 ದಿನಗಳಿಂದ ಬಾರದ ಕುಡಿಯುವ ನೀರು ಮಾಜಿ ಸಿಎಂ ಜಗದೀಶ ಶೆಟ್ಟರ ಪ್ರತಿನಿಧಿಸುವ ಕ್ಷೇತ್ರದಲ್ಲಿ ಹೆಚ್ಚಿದ […]

ಹುಬ್ಬಳ್ಳಿ;    ಕಸದ ಕೊಂಪೆಯಂತಾದ ಹುಬ್ಬಳ್ಳಿ ಗ್ಲಾಸ್ ಹೌಸ್ ನಗರದ ಪ್ರವಾಸಿ ತಾಣಗಳಲ್ಲಿ ಇಂದಿರಾ ಗ್ಲಾಸ್ ಹೌಸ್ ಕೂಡಾ ಒಂದು. ಆದರೇ ಇಂದಿರಾ ಗ್ಲಾಸ್ ಹೌಸ್ ಇದೀಗ ಕಸದ ಕೊಂಪೆಯಾಗಿದೆ. ಪ್ರತಿನಿತ್ಯ ನೂರಾರು ಜನರು ಹಾಗೂ ವೀಕೆಂಡ್ ಬಂತೆಂದರೇ ಸಾಕು ಸಾಕಷ್ಟು ಜನರು ಈ ಪ್ರವಾಸಿ ತಾಣಕ್ಕೆ ಆಗಮಿಸುತ್ತಾರೆ. ಆದರೇ ಈ ಪ್ರವಾಸಿ ತಾಣಕ್ಕೆ ಬಂದರೇ ಬರೀ ಕಸಗಳ ದರ್ಶನವಾಗುವುದಂತೂ ನಿಶ್ಚಿತ. ಆದರೇ‌ ಕೆಲವು ತಿಂಗಳು ಹಿಂದೆ ಇಂದಿರಾ ಗ್ಲಾಸ್ […]

ಭೀಕರ ಅಪಘಾತ ಮೈಲಾರಕ್ಕೆ” ಹೊರಟಿದ್ದ ಧಾರವಾಡ ಮೂಲದ ಭಕ್ತರು ಸಾವು! ಹುಬ್ಬಳ್ಳಿ: ಮೈಲಾರ ದೇವರ ದರ್ಶನಕ್ಕೆ ಹೊರಟ್ಟಿದ್ದವರು ಮಸಣಕ್ಕೆ ಸೇರಿದ ಹೃದಯ ವಿದ್ರಾವಕ ಘಟನೆಯೊಂದು ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲ್ಲೂಕಿನ ಹೊನ್ನಾಪೂರದಲ್ಲಿ ನಡೆದಿದೆ. ಟ್ರಾಕ್ಟರ್ ಗೆ ಹಿಂಬದಿಯಿಂದ ಸ್ವಿಪ್ಟ್ ಕಾರೊಂದು ಗುದ್ದಿದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದು , ನಾಲ್ವರಿಗೆ ಗಂಭೀರ ಗಾಯಗಳಾಗಿವೆ .ಇನ್ನೂ ಗಾಯಾಳುಗಳಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಇನ್ನೂ ಹನುಮಂತಪ್ಪ ಮುಲಗಿ ( 55 ), […]

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗ್ರಾಚ್ಯುಟಿ ಘೋಷಣೆ ಮಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಸರ್ಕಾರ ಸ್ಪಂದಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಸಭೆ ನಡೆಸಿ ಗ್ರಾಚ್ಯುಟಿ ಭರವಸೆ ನೀಡಿದ್ದರು. ಇದರ ಬೆನ್ನಲ್ಲೆ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರು ಮತ್ತು […]

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ತಮ್ಮ ಚರ, ಸ್ಥಿರಾಸ್ತಿಯ ವಿವರವನ್ನು  ಸಲ್ಲಿಸೋದಕ್ಕೆ ಈವರೆಗೆ ಡಿಸೆಂಬರ್ 31ರವರೆಗೆ ಅವಕಾಶ ನೀಡಲಾಗುತ್ತಿತ್ತು. ಇದೀಗ ಈ ಕೊನೆ ದಿನವನ್ನು ಬದಲಾವಣೆ ಮಾಡಲಾಗಿದೆ. ಇನ್ಮುಂದೆ ಮಾರ್ಚ್ 31 ಸರ್ಕಾರಿ ನೌಕರರು ಆಸ್ತಿ ವಿವರ ಸಲ್ಲಿಸಲು ಕೊನೆಯ ದಿನವಾಗಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು 2021ರ ನಿಯಮ […]

ಪ್ರಸ್ತುತ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆಧುನಿಕ ಜೀವನಶೈಲಿಯನ್ನು ಅನುಸರಿಸಿ ಅನೇಕ ಜನರು ಮಧುಮೇಹದಂತಹ ಗಂಭೀರ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಆದರೆ, ಮಧುಮೇಹದ ತೊಂದರೆಗಳಿಗೆ ದೇಹದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾಗುವುದೇ ಮುಖ್ಯ ಕಾರಣ ಎನ್ನುತ್ತಾರೆ ಆರೋಗ್ಯ ತಜ್ಞರು. ಆದ್ದರಿಂದ ಮಧುಮೇಹ ಮತ್ತು ಮಧುಮೇಹದ ಲಕ್ಷಣಗಳಿಂದ ಬಳಲುತ್ತಿರುವವರು ಹಲವಾರು ಮುನ್ನೆಚ್ಚರಿಕೆಗಳನ್ನು ಅನುಸರಿಸಬೇಕು. ಅದರಲ್ಲೂ ತಾವು ಸೇವಿಸುವ ಆಹಾರದ ಬಗ್ಗೆ ವಿಶೇಷ ಗಮನ ಹರಿಸಬೇಕಾಗುತ್ತದೆ. ಇಲ್ಲದಿದ್ದರೆ ಗಂಭೀರ ಆರೋಗ್ಯ ಸಮಸ್ಯೆಗಳ ಜತೆಗೆ ಮಧುಮೇಹವೂ […]

ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯ ತಂದಿರುವ ರಾಜ್ಯ ಸರ್ಕಾರ ವಾರಕ್ಕೆ ಒಂದು ದಿನ ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ನೀಡಲು ಆದೇಶಿಸಿತ್ತು. ಮಕ್ಕಳು ಏನನ್ನು ಬಯಸುತ್ತಾರೋ ಅದನ್ನೇ ನೀಡಬೇಕೆಂದು ಕಟ್ಟುನಿಟ್ಟಾಗಿ ಸೂಚಿಸಲಾಗಿತ್ತು. ಅಲ್ಲದೆ ಸಮೀಕ್ಷೆ ಒಂದರಲ್ಲಿ ಶೇಕಡ 70ಕ್ಕೂ ಅಧಿಕ ಮಕ್ಕಳು ಮೊಟ್ಟೆ ನೀಡಲು ಬೇಡಿಕೆ ಇಟ್ಟಿದ್ದು, ಕಂಡುಬಂದಿತ್ತು. ಇದರ ಮಧ್ಯೆ ಆಡಳಿತ ಸುಧಾರಣಾ ಆಯೋಗ ಮತ್ತೊಂದು ಮಹತ್ವದ ಶಿಫಾರಸ್ಸು ಮಾಡಿದ್ದು ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಾರಕ್ಕೆ 5 ದಿನ […]

ಭಾರತೀಯ ರೈಲ್ವೆಯು ಸುಮಾರು 313 ರೈಲುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ. ಮೂಲಸೌಕರ್ಯ ನಿರ್ವಹಣೆ ಮತ್ತು ಕಾರ್ಯಾಚರಣೆ ಸಂಬಂಧಿತ ಕಾರ್ಯಗಳನ್ನು ಕೈಗೊಳ್ಳುವುದಕ್ಕಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದೆ. ರೈಲ್ವೆ ಇಲಾಖೆಯು ಹೊರಡಿಸಿರುವ ಪ್ರಕಟಣೆಯ ಅನುಸಾರ ಇದೇ ಕಾರಣಕ್ಕಾಗಿ ಇನ್ನೂ 66 ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ. ಈಗಾಗಲೇ ಐಆರ್‌ಸಿಟಿಸಿ ವೆಬ್‌ಸೈಟ್‌ ಅನ್ನು ಬಳಸಿ ಕಾಯ್ದಿರಿಸಿದ ಟಿಕೆಟ್‌ ಅನ್ನು ಸ್ವಯಂಚಾಲಿತವಾಗಿ ರದ್ದುಗೊಳಿಸಲಾಗುತ್ತದೆ ಮತ್ತು ಬಳಕೆದಾರರ ಖಾತೆಗೆ ಮರುಪಾವತಿಯನ್ನು ಮಾಡಲಾಗುತ್ತದೆ. ಆಫ್‌ಲೈನ್‌ ಮೂಲಕ ಟಿಕೆಟ್ ಬುಕ್‌ ಮಾಡಿದ ಪ್ರಯಾಣಿಕರು […]

Advertisement

Wordpress Social Share Plugin powered by Ultimatelysocial