ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಗರ್ಭಪಾತ ಮಾಡಿಸಿಕೊಳ್ಳಲು ತನಗೆ ಅನುಮತಿ ನೀಡಬೇಕೆಂದು ಕೋರಿ ವಿದ್ಯಾರ್ಥಿನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಈ ತೀರ್ಪು ಪ್ರಕಟವಾಗಿದೆ. ಪ್ರಕರಣದ ವಿವರ: 20 ವರ್ಷದ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು ತನಗೆ ಗರ್ಭಪಾತ ಮಾಡಿಸಿಕೊಳ್ಳಲು ಅವಕಾಶ ನೀಡುವಂತೆ ಕೋರಿದ್ದಳು. ಆದರೆ ಈಗಾಗಲೇ 29 ವಾರಗಳು ತುಂಬಿರುವ ಕಾರಣ ತಾಯಿ ಮತ್ತು ಭ್ರೂಣದ ಹಿತದೃಷ್ಟಿಯಿಂದ ಗರ್ಭಪಾತಕ್ಕೆ ನಿರಾಕರಿಸಲಾಗಿದೆ. ಆದರೆ ಮಗು ಹೆತ್ತ ಬಳಿಕ ದತ್ತು […]

ಫೆ.03. ಮಾದಕ ದ್ರವ್ಯವನ್ನು ಹೊತ್ತೊಯ್ಯುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಪಂಜಾಬ್‌ನ ಅಂತಾರಾಷ್ಟ್ರೀಯ ಗಡಿಯಿಂದ ಭಾರತಕ್ಕೆ ಪ್ರವೇಶಿಸುತ್ತಿದ್ದ ವೇಳೆ ಗಡಿ ಭದ್ರತಾ ಪಡೆಗಳು (ಬಿಎಸ್‌ಎಫ್) ಹೊಡೆದುರುಳಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ಯದ ಅಮೃತಸರ ಸೆಕ್ಟರ್‌ನ ಗಡಿ ಪೋಸ್ಟ್ ಹಿಂಭಾಗದ ಕಕ್ಕರ್ ಬಳಿ ಮಾನವ ರಹಿತ ವೈಮಾನಿಕ ವಾಹನವು ಕೆಳಗಿಳಿದಿದೆ. ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯ ಗಡಿ ಬೇಲಿ ಮತ್ತು ಶೂನ್ಯ ರೇಖೆಯ ನಡುವೆ ಡ್ರೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಕ್ವಾಡ್‌ಕಾಪ್ಟರ್‌ನೊಂದಿಗೆ ಶಂಕಿತ ಹೆರಾಯಿನ್ ಹೊಂದಿರುವ […]

ಲಾತೂರ್‌, ಫೆ.03. ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಬಸ್ಸೊಂದನ್ನು ಅನಾಮಿಕರು ಕಳವು ಮಾಡಿ ಕರ್ನಾಟಕದಲ್ಲಿ ನಿಲ್ಲಿಸಿ ಪರಾರಿ ಆಗಿರುವ ಘಟನೆ ವರದಿಯಾಗಿದೆ. ಮಹಾರಾಷ್ಟ್ರದ ಲಾತೂರು ಬಳಿಕ ಔರಾದ ಶಹಾಜಾನಿ ನಿಲ್ದಾಣದಿಂದ ನಿಲ್ಲಿಸಲಾಗಿದ್ದ ಬಸ್ಸು ಇದ್ದಕ್ಕಿದ್ದಂತೆ ನಾಪತ್ತೆ ಆಗಿತ್ತು. ಬಳಿಕ ಈ ಬಸ್ಸು 14 ಕಿ.ಮೀ. ದೂರದ ಕರ್ನಾಟಕದ ಕೇಸರ್‌ ಜವಳಗಾ ಗ್ರಾಮದ ಬಳಿ ಪತ್ತೆ ಆಗಿದೆ. ಯಾರೋ ಅಪರಿಚಿತ ವ್ಯಕ್ತಿ ಇದನ್ನು ಚಲಾಯಿಸಿಕೊಂಡು ಬಂದು, ಜವಳಗಾ ಗ್ರಾಮದಲ್ಲಿ ನಿಲ್ಲಿಸಿ ಹೋಗಿದ್ದಾನೆ. ಯಾರು ಇದನ್ನು […]

ಹೊಸದಿಲ್ಲಿ: ಷೇರುಪೇಟೆಯಲ್ಲಿ ಕೋಲಾಹಲ ಎಬ್ಬಿಸಿದ ಅದಾನಿ ಗ್ರೂಪ್ ವಿರುದ್ಧದ ವಂಚನೆ ಆರೋಪದ ಕುರಿತು ಎರಡನೇ ದಿನವೂ ಚರ್ಚೆ ಹಾಗೂ ತನಿಖೆಗೆ ವಿರೋಧ ಪಕ್ಷಗಳು ಪಟ್ಟು ಹಿಡಿದಿದ್ದರಿಂದ ಸಂಸತ್ತಿನ ಎರಡೂ ಸದನಗಳನ್ನು ಶುಕ್ರವಾರ ಮಧ್ಯಾಹ್ನದ ಊಟಕ್ಕೆ ಮುಂದೂಡಲಾಯಿತು. ಸಂಸತ್ತಿನ ಉಭಯ ಸದನಗಳು ಬೇಗನೆ ಮುಂದೂಡಲ್ಪಟ್ಟ ಒಂದು ದಿನದ ನಂತರ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ 16 ವಿರೋಧ ಪಕ್ಷಗಳ ನಾಯಕರು ಮತ್ತೊಮ್ಮೆ ಸಭೆ ನಡೆಸಿದರು. ಸಂಸದೀಯ ಸಮಿತಿ […]

ಉತ್ಸವ 2023 ಫೆಬ್ರವರಿ 24 ರಿಂದ 26ರ ತನಕ ಕಲಬುರಗಿಯಲ್ಲಿ ನಡೆಯಲಿದೆ. ಉತ್ಸವದ ಯಶಸ್ಸಿಗೆ ವಿವಿಧ ಸಮಿತಿಗಳನ್ನು ರಚನೆ ಮಾಡಲಾಗಿದೆ. ಉತ್ಸವದ ಸಂಪೂರ್ಣ ಖರ್ಚು-ವೆಚ್ಚವನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಭರಿಸಲಿದೆ. ಕಲ್ಯಾಣ ಕರ್ನಾಟಕದ ಕಲೆ, ಸಂಸ್ಕೃತಿ ಹಾಗೂ ಸ್ಥಳೀಯ ಪರಂಪರೆ ಅನಾವರಣಗೊಳಿಸುವ ಮೂರು ದಿನಗಳ ಕಲ್ಯಾಣ ಕರ್ನಾಟಕ ಉತ್ಸವವನ್ನು ಕಲಬುರಗಿಯಲ್ಲಿ ವಿಜೃಂಭಣೆಯಿಂದ ನಡೆಸಲು ನಿರ್ಧರಿಸಲಾಗಿದೆ. ಕಲಬುರಗಿಯಲ್ಲಿ ವಿ. ವಿ. ಆವರಣದಲ್ಲಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ […]

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಕೋಲಾರ – ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಕ್ಯಾಂಪ್ ಆಫೀಸ್ ಸ್ಥಳೀಯ ಕಚೇರಿ ನಿರ್ಮಾಣ ಮಾಡಲು ನಿವೇಶನ ಖರೀದಿಯಲ್ಲಿ ಅವ್ಯವಹಾರ ನಡೆದಿದೆಯೆಂದು ಹಾಲಿ ನಿರ್ದೇಶಕ ಹನುಮೇಶ್ ರವರ ವಿರುದ್ಧ ಮಾಜಿ ನಿರ್ದೇಶಕ ಪಾಳ್ಯ ಬೈರೆಡ್ಡಿ ಆರೋಪಿಸುತ್ತಿದ್ದಾರೆ ಪಟ್ಟಣದ ಹೊರವಲಯದ ಪನಸಮಾಕನಹಳ್ಳಿ ಗ್ರಾಮದ ಬಳಿ ಒಕ್ಕೂಟದ ಹೆಸರಿನಲ್ಲಿ 10 ಎಕರೆ ಜಮೀನು ಇದ್ದು ಪಟ್ಟಣದಿಂದ ಕೇವಲ 2 ರಿಂದ 2.5 ಕಿ.ಮೀ ಅಂತರದಲ್ಲಿರುವ ಜಾಗದಲ್ಲಿ ನಿರ್ಮಾಣ ಮಾಡಬಹುದಿತ್ತು […]

ಮುಂಬೈನಲ್ಲಿ ಉಗ್ರಾದಾಳಿ ನಡೆಸುವುದಾಗಿ ಬೆದರಿಕೆ ಇ-ಮೇಲ್ ಬಂದಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ. ನಾನು ತಾಲಿಬಾನಿ ಸದಸ್ಯ ಎಂದು ಹೇಳಿಕೊಂಡಿರುವ ಅಪರಿಚಿತ ವ್ಯಕ್ತಿಯಿಂದ ರಾಷ್ಟ್ರೀಯ ತನಿಖಾ ಸಂಸ್ಥೆಯ ಮೇಲ್ ಐಡಿಗೆ ಮೇಲ್ ಬಂದಿದ್ದು, ಕಟ್ಟೆಚ್ಚರ ವಹಿಸಲಾಗಿದೆ. ಮಹಾರಾಷ್ಟ್ರದ ವಿವಿಧ ನಗರಗಳಲ್ಲಿ ಪೊಲೀಸ್ ಎಚ್ಚರ ವಹಿಸಿದ್ದಾರೆ. ಮುಂಬೈನಲ್ಲಿ ಭಯೋತ್ಪಾದಕ ದಾಳಿ ನಡೆಯಲಿದೆ, ನಾನು ತಾಲಿಬಾನಿ ಸದಸ್ಯ ಎಂದು ಹೇಳಿಕೊಂಡಿರುವ ಮೇಲ್ ದೊರಕಿದೆ. ಬೆದರಿಕೆ ಇ-ಮೇಲ್ ನಂತರ ಮುಂಬೈ ಪೊಲೀಸರು ಎನ್‌ಐಎ ಜತೆ ಜಂಟಿ […]

ಗುವಾಹಟಿ: ರಾಜ್ಯದಲ್ಲಿನ ಬಾಲ್ಯ ವಿವಾಹ ಪಿಡುಗನ್ನು ಕೊನೆಗಾಣಿಸುವ ಸಂಕಲ್ಪ ದೃಢವಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ(ಫೆ.03)ದ ಪೊಲೀಸರ ಬೃಹತ್ ಕಾರ್ಯಾಚರಣೆಯಲ್ಲಿ 1,800ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ಇಂದು ಬೆಳಗ್ಗೆಯಿಂದಲೇ ಬಾಲ್ಯ ವಿವಾಹ ವಿರುದ್ಧದ ಕಾರ್ಯಾಚರಣೆ ಆರಂಭಗೊಂಡಿದ್ದು, ಇನ್ನೂ ಕೆಲವು ದಿನಗಳ ಕಾಲ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಹೇಳಿದರು. ಶೂನ್ಯ ಸಹಿಷ್ಣುತೆಯ ಮನೋಭಾವದಿಂದ ಬಾಲ್ಯ ವಿವಾಹ ಪಿಡುಗಿನ ವಿರುದ್ಧ ಕಾರ್ಯಾಚರಣೆ ನಡೆಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ […]

ಮುಂಬೈನಲ್ಲಿ ಸೆಕ್ಸ್ ರಾಕೆಟ್ ಬೇಧಿಸಿರುವ ಪೊಲೀಸರು ಕೆಲ ಮಹಿಳೆಯರನ್ನ ರಕ್ಷಿಸಿದ್ದಾರೆ. ಮೀರಾ ಭಯಂದರ್ ವಸಾಯಿ ವಿರಾರ್ (ಎಂಬಿವಿವಿ) ಪೊಲೀಸ್‌ನ ಮಾನವ ಕಳ್ಳಸಾಗಣೆ ವಿರೋಧಿ ಘಟಕ (ಎಎಚ್‌ಟಿಯು) ಕಾಶಿಮಿರಾದಲ್ಲಿ ಲೈಂಗಿಕ ದಂಧೆಯನ್ನು ಭೇದಿಸಿ ಮಧ್ಯವಯಸ್ಕ ಮಹಿಳೆಯನ್ನು ಬಂಧಿಸಿದೆ. ಇಬ್ಬರು ಯುವತಿಯರನ್ನ ಈ ವೇಳೆ ರಕ್ಷಿಸಲಾಗಿದೆ. ಅವಳಿ ನಗರದಲ್ಲಿ ಮಹಿಳೆಯರ ಅನೈತಿಕ ಕಳ್ಳಸಾಗಾಣಿಕೆ ಬಗ್ಗೆ ಸುಳಿವಿನ ಮೇರೆಗೆ ಪೊಲೀಸ್ ಇನ್ಸ್ ಪೆಕ್ಟರ್ ಸಮೀರ್ ಅಹಿರಾರಾವ್ ಅವರ ಮೇಲ್ವಿಚಾರಣೆಯಲ್ಲಿ ಎಎಸ್‌ಐ-ಉಮೇಶ್ ಪಾಟೀಲ್ ನೇತೃತ್ವದ ತಂಡವು […]

ಕಳ್ಳತನಕ್ಕೆಂದು ಆಭರಣ ಅಂಗಡಿಗೆ ಕನ್ನ ಹಾಕಿದವ್ರು ಏನೂ ಸಿಗದ ನಂತರ ಅಂಗಡಿ ಮಾಲೀಕರಿಗೆ ಸಾರಿ ಎಂದು ಟಿಪ್ಪಣಿ ಬರೆದಿಟ್ಟು ಹೋದ‌ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಮೀರತ್‌ನಿಂದ ವರದಿಯಾದ ವಿಲಕ್ಷಣ ಘಟನೆಯೊಂದರಲ್ಲಿ, ಕಳ್ಳರ ಗುಂಪೊಂದು ಆಭರಣ ಅಂಗಡಿಯಲ್ಲಿ ಕಳ್ಳತನ ಮಾಡಲು 15 ಅಡಿ ಸುರಂಗವನ್ನು ಅಗೆದಿದೆ. ಆದರೆ ಅವರ ಪ್ರಯತ್ನ ವಿಫಲವಾದ ನಂತರ ಅವರು ಅಂಗಡಿ ಮಾಲೀಕರಿಗೆ ‘ಕ್ಷಮಿಸಿ’ ಎಂದು ಬರೆದ ಟಿಪ್ಪಣಿಯನ್ನಿಟ್ಟು ಹೋಗಿದ್ದರು. ಮರುದಿನ ಅಂಗಡಿ ಮಾಲೀಕರು ತಮ್ಮ ಅಂಗಡಿಯ […]

Advertisement

Wordpress Social Share Plugin powered by Ultimatelysocial